
ಕರುಣಿಸು ದೇವ
ನಿನ್ನ ಸನ್ನಿಧಿಯ ಸ್ವಚ್ಛಗೊಳಿಸಿರಂಗೋಲಿ ಚಿತ್ತಾರ ಬಿಡಿಸುವೆನೇಮ ನಿಷ್ಠೆಯ ವ್ರತವ ಪಾಲಿಸಿನಿನ್ನ ನಿತ್ಯವೂ ನೆನೆಯುವೆ ಬಿಲ್ವ ಪಾತ್ರೆಯ ಪಾದಕೆ ಅರ್ಪಿಸಿಶುದ್ಧ ಭಕುತಿಯ ತೋರುವೆಕಾಮಧೇನುವಿನ ಕ್ಷೀರ ಸುರಿಸಿನಿತ್ಯ ಮಜ್ಜನ ಮಾಡುವೆ ಭಸ್ಮ ಚಂದನ ನೊಸಲಿಗಿರಿಸಿನಿನ್ನ ನಾಮವ ಜಪಿಸುವೆಜಾಗರಣೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಿನ್ನ ಸನ್ನಿಧಿಯ ಸ್ವಚ್ಛಗೊಳಿಸಿರಂಗೋಲಿ ಚಿತ್ತಾರ ಬಿಡಿಸುವೆನೇಮ ನಿಷ್ಠೆಯ ವ್ರತವ ಪಾಲಿಸಿನಿನ್ನ ನಿತ್ಯವೂ ನೆನೆಯುವೆ ಬಿಲ್ವ ಪಾತ್ರೆಯ ಪಾದಕೆ ಅರ್ಪಿಸಿಶುದ್ಧ ಭಕುತಿಯ ತೋರುವೆಕಾಮಧೇನುವಿನ ಕ್ಷೀರ ಸುರಿಸಿನಿತ್ಯ ಮಜ್ಜನ ಮಾಡುವೆ ಭಸ್ಮ ಚಂದನ ನೊಸಲಿಗಿರಿಸಿನಿನ್ನ ನಾಮವ ಜಪಿಸುವೆಜಾಗರಣೆ

ಕಲ್ಯಾಣ ಕರ್ನಾಟಕ (ಹೈದ್ರಾಬಾದ ಕರ್ನಾಟಕ) ದಲ್ಲಿ ಆಳಿ ಹೋದ ಸಂಸ್ಥಾನಗಳ ಅವಶೇಷಗಳನ್ನೊಳಗೊಂಡ ವಸ್ತು ಸಂಗ್ರಹಾಲಯ ಬೀದರ್ ಜಿಲ್ಲೆಯ ‘ಬಸವಕಲ್ಯಾಣ’ದಲ್ಲಿದೆ. ಬಸವಕಲ್ಯಾಣ ಬೀದರ ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರ ಬೀದರದಿಂದ ೮೫.ಕಿ.ಮಿ. ದೂರದಲ್ಲಿದ್ದು ಗುಲಬರ್ಗಾದಿಂದ ಉತ್ತರಕ್ಕೆ

ಮುನ್ನುಡಿ : ಪುಟಾಣಿ ಸಂಚಯ…( ಮಕ್ಕಳ ಕವನ ಸಂಕಲನ ) ಕವಯತ್ರಿಯವರು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕನ್ನಡದ ಪ್ರಥಮ ಶಾಸನವಾದ ಹಲ್ಮಿಡಿ ಗ್ರಾಮದ ಸಮೀಪವಿರುವ ನಾರಾಯಣಪುರ ಎಂಬ ಹಳ್ಳಿಯ ಆದರ್ಶ ದಂಪತಿಗಳಾದ ಲೋಕೇಶ್

ಆಕಾಶ ಎತ್ತರಕ್ಕೆ ನಿಂತ ಕಲ್ಪವೃಕ್ಷವೇಮೋಡಗಳಿಗೆ ಮುತ್ತ ನಿಟ್ಟಿರುವೆಪಕ್ಷಿಗಳಿಗೆ ಆಶ್ರಯವ ನೀಡಿರುವೆರೈತರನ್ನು ಕೈ ಹಿಡಿದು ನಡೆಸಿರುವೆ ಕಲ್ಪವೃಕ್ಷದ ಎಳನೀರ ರುಚಿಯುಜನರ ಆರೋಗ್ಯಕ್ಕೆ ಬಲು ಹಿತವುದೇವರಿಗೆ ತಂಗಿನ ಕಾಯಿಯುಅಡುಗೆ ಮಾಡಲು ಚಟ್ನಿಯು ನಿನ್ನಿಂದ ಬಲು ಉಪಯೋಗವಿದೆಇದು ನಮ್ಮ

ನೀ ಬರುವ ದಾರಿ ಕಾಯುತಿರುವೆ ಯಾವ ದಾರಿಯಾದರೂ ಬಾ ಆವ ರೂಪದಲ್ಲಾದರೂ ಬಾ ತೆರೆದ ಹೃದಯ ಭಕ್ತಿಯಿಂದ ಕರೆವೆ ಪ್ರೀತಿಯಿಂದ ಪ್ರೇಮದಿಂದ ಸ್ವಾಗತಿಸುವೆ ಮನದಾಳದ ಅಂತರಂಗದಿಂದ ಕರೆಯುವೆ ಎನ್ನ ಕರೆಗೆ ಓಗೊಟ್ಟು ಓಡೋಡಿ ಬಾ
ಅಧಿಕಾರಕ್ಕಾಗಿ ಕಚ್ಚಾಡುವ ಜನಗೆದ್ದು ಗದ್ದುಗೆ ಏರಿದಾಗ ಬಡವರ ಒದ್ದ ಜನ,ವಿದೇಶಿಯರಿಗೆ ಮರುಳಾಗಿಅವರಿಗೆ ನಮ್ಮನ್ನೇ ಮಾರಿಕೊಂಡಂಥ ಜನ,ಗಾಳಿ ಬಂದಾಗ ತೂರಿಕೊಳ್ಳುವತಮ್ಮ ಬೇಳೆ ಬೇಯಿಸಿಕೊಳ್ಳುವ ಜನ,ಜಾತ್ಯಾತೀತ ದೇಶದಲ್ಲಿ ,ಜಾತಿ, ಜಾತಿ ಎನುತ ಜಂಜಡದಲಿ, ಬಿದ್ದು ಒದ್ದಾಡುವ ಜನ,ವಿದೇಶಿ

ತಾಯಿ ಎಂದರೆ ಮಮತೆ.ಪ್ರೀತಿ, ದಯೆ, ಕರುಣೆಯೆ ವಾತ್ಸಲ್ಯ ಪ್ರತೀಕ. ತಾಯಿಯಾದವಳು ಜೀವವೆಲ್ಲ ತನ್ನ ಮಕ್ಕಳಿಗಾಗಿ ಮೀಸಲಿಟ್ಟಿರುತ್ತಾಳೆ. ಮುಕ್ಕೋಟಿ ದೇವತೆಗಳ ಮುಂದೆ ತಾಯಿಯೇ ಸರ್ವಸ್ವ. ನನಗೆ ಇತ್ತೀಚಿಗೆ ಬುದ್ಧಿ ಬಂದಾಗ ಅಮ್ಮ ಆಗ ನನಗೆ ತಿಳಿಸಿಕೊಟ್ಟಂತಹ

ನನ್ನ ಅಮ್ಮ ತುಂಬು ಕುಟುಂಬದ ತೇರಎಳೆಯುತ್ತಿರುವ ತ್ಯಾಗಮಯಿ.ಕಷ್ಟವ ತಾನು ಉಂಡು ಸುಖವ ನಮಗೆ ಉಣಬಡಿಸಿದವಳು. ನಯವಾಗಿ ತಿದ್ದಿ ತೀಡಿದವಳು. ಸಂಸ್ಕಾರ ಬಿತ್ತಿ ಬೆಳೆಸಿ ಕಷ್ಟಕ್ಕೆ ಅಂಜದೆ ಮುನ್ನುಗಲು ಕಲಿಸಿರುವಳು. ಇದ್ದದ್ದರಲ್ಲೇ ಹಂಚಿತಿನ್ನುವುದ ಕಲಿಸಿದಳು. ಮೆಟ್ಟಿದ

ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ

ಮಧುರ ಭಾವ ಮನದಿ ಮೂಡಿಸಾವಿರ ಕಲ್ಪನೆ ಮೋಡಿ ಮಾಡಿತುಡಿತ ಮಿಡಿತ ವಿರಹವು ಕಾಡಿಹೃದಯಕ್ಕೆ ಹಾಕಿದೆ ಗಟ್ಟಿ ಬೇಡಿ. ಭಾವನೆಯ ಶೃತಿ ತಾಳ ತಪ್ಪಿದೆಸುಂದರ ಆಸೆ ಮನ ತಲುಪಿದೆಎದೆಯಂಗಳ ತಣಿದು ತಂಪಿದೆಎಲ್ಲಿಲ್ಲದ ತವಕವು ನಿತ್ಯ ಹೆಚ್ಚಿದೆ.
Website Design and Development By ❤ Serverhug Web Solutions