
ನರೇಗಾ:“ಮಹಿಳೆಯರದ್ದೇ ಮೇಲುಗೈ ”
ಪುರುಷರ ಸಮಾನವಾಗಿ ಎಲ್ಲಾ ಕ್ಷೇತ್ರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಮಹಿಳೆಯರು, ನರೇಗಾ ಯೋಜನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ.ಗ್ರಾಮೀಣ ಮಹಿಳೆಯರು ಕೇವಲ ಮನೆ, ಮಕ್ಕಳು ಎನ್ನದೇ ಈಗ ಅದನ್ನು ದಾಟಿ ಗಂಡಿಗೆ ಸಮಾನವಾದ ದುಡಿಮೆಗೆ ಕಾಲಿಟ್ಟಿದ್ದಾರೆ. ಇಂತಹ ಸಮಾನ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಪುರುಷರ ಸಮಾನವಾಗಿ ಎಲ್ಲಾ ಕ್ಷೇತ್ರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಮಹಿಳೆಯರು, ನರೇಗಾ ಯೋಜನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ.ಗ್ರಾಮೀಣ ಮಹಿಳೆಯರು ಕೇವಲ ಮನೆ, ಮಕ್ಕಳು ಎನ್ನದೇ ಈಗ ಅದನ್ನು ದಾಟಿ ಗಂಡಿಗೆ ಸಮಾನವಾದ ದುಡಿಮೆಗೆ ಕಾಲಿಟ್ಟಿದ್ದಾರೆ. ಇಂತಹ ಸಮಾನ

ಮಕ್ಕಳು ನಮ್ಮೆಲ್ಲರ ಹೆಮ್ಮೆ ಮತ್ತು ಭವಿಷ್ಯದ ಆಧಾರ. ವಿದ್ಯೆಯೊಂದಿಗೆ ಸಂಸ್ಕಾರವನ್ನು ಮಕ್ಕಳಿಗೆ ಕಲಿಸುವುದು ಅವಶ್ಯಕ, ಏಕೆಂದರೆ ವಿದ್ಯೆ ಅವರಿಗೆ ಜ್ಞಾನವನ್ನು ನೀಡಿದರೆ, ಸಂಸ್ಕಾರ ಅವರ ವ್ಯಕ್ತಿತ್ವವನ್ನು ಮತ್ತು ನೈತಿಕತೆಯನ್ನು ರೂಪಿಸುತ್ತದೆ. ಇಂದಿನ ವೇಗವಾದ ಜಗತ್ತಿನಲ್ಲಿ,

ಕಡಲ ತೊರೆಯ ಮೊರೆತದಲ್ಲಿಮನದೊಳಗೆ ಒಲವಿಹುದುಅಲೆಗಳು ತೀರಕೆ ಅಪ್ಪಳಿಸಿದಾಗಹೃದಯದಲಿ ಚಿಗುರಿತು ಪ್ರೇಮ ಭಾವವು ಮರಳ ಹಾದಿಯ ತೀರದಲ್ಲಿಸನಿಹವಾಯಿತು ನಮ್ಮಿಬ್ಬರ ಭಾವಗಳುನೋಟಗಳೇ ಮಾತಾಗಿಮೌನವೇ ಹಾಡಾಯಿತು ಕಡಲ ತೀರದ ಯಾನವದುನಮಗಾಗಿಯೇ ಇರುವುಹುದುಹೊಮ್ಮಿತು ಪ್ರೇಮಗಾನಮೌನ ರಾಗದ ಲಯದಲಿ ಮುಸ್ಸಂಜೆಯ ಕ್ಷಣವದುಪ್ರೇಮದ

ಹೊಟ್ಟೆಗೆ ಹಸಿವಿತ್ತು,ನಾಲಿಗೆಯು ಹೇಳಿತ್ತುಮೆದುಳಿನ ಬುದ್ಧಿಯು ಕೆಟ್ಟಿತುದೇಹಕ್ಕೆ ಆಯಾಸವಾಗಿತ್ತು ಕ್ಷಣ ಕಾಲ ತಲೆ ತಿರುಗಿ ಬಿದ್ದಂತಾಯಿತುಮನಸೆ ನನ್ನ ಮಾತನ್ನು ಕೇಳಿದಂತಾಯಿತುನಾಲಿಗೆ ರುಚಿಯೂ ಕೇಳುವಂತಾಯ್ತುಮೂಗಿಗೆ ಗ್ರಹಿಸುವ ಶಕ್ತಿ ಇಲ್ಲದಂತಾಯ್ತು ಯಾರು ಏನು ಹೇಳಿದರೇನುತಲೆ ಕೆಡಿಸಿಕೊಳ್ಳದಂತಹ ದೇಹಬಿದ್ದಿದೆ ಸ್ವಾಧೀನ

ಬರೆಯುವ ಮನಸ್ಸು ಮತ್ತು ಭಾವನೆಗಳು ಇದ್ದರೆ ಸಾಕು ಕವಿಯಾಗಲು ಸಾಧ್ಯ ಎನ್ನುವುದಕ್ಕೆ ಕವಯತ್ರಿ ಲೋಕರತ್ನ ಜೆ ಭವ್ಯ ಸುಧಾಕರ ಜಗಮನೆಯವರು ಉದಾಹರಣೆ.ಇವರು ನಮ್ಮದೇ ಜಿಲ್ಲೆಯಾದ ಹಾಸನದ ಬೇಲೂರು ತಾಲೂಕಿನ ಕನ್ನಡದ ಮೊದಲ ಶಾಸನ ದೊರೆತ

ನಾವು ಈಗ ಮನೋಲೋಕದಲ್ಲಿ ಸುತ್ತಾಡೋಣ.ಮನಸ್ಸು ಪ್ರತಿಯೊಬ್ಬರಲ್ಲಿ ಇರುತ್ತೆ, ಆದರೆ ಒಬ್ಬರಿಂದ ಒಬ್ಬರಿಗೆ ಪರಸ್ಪರ ವಿಭಿನ್ನವಾಗಿರುತ್ತೆ. ನವಜಾತ ಶಿಶುವಿನ ಮನಸ್ಸು ಮುಗ್ದವಾಗಿರುತ್ತದೆ. ಕಲಿಯುತ್ತಾ ಬೆಳೆಯುತ್ತಾ ದೊಡ್ಡವರಾದಂತೆ ಮನಸ್ಸು ಪಕ್ವವಾಗುತ್ತಾ ಸಾಗುತ್ತದೆ. ಅದು ಇದು ಕಂಡಾಗ ಕೇಳಿದಾಗ

ಅರಿಶಿನ ಎಂದರೆ ಎಲ್ಲರಿಗೂ ಗೊತ್ತು, ಆಡು ಮುಟ್ಟದ ಸೊಪ್ಪಿಲ್ಲ ಹಾಗೆ ಅರಿಶಿನವಿಲ್ಲದ ಅಡುಗೆ ಮನೆಯಿಲ್ಲ ಎನ್ನಬಹುದು.ಅರಿಶಿನ ಕುರ್ಕ್ಯೂಮ್ ಲಾಂಗ್ ಸಸ್ಯ ಕುಟುಂಬಕ್ಕೆ ಸೇರುತ್ತೆ. ಭಾರತದಲ್ಲಿ ಸಾಂಬಾರ ಪದಾರ್ಥವಾಗಿ ಬೆಳೆಯುತ್ತಾರೆ. ಆರೋಗ್ಯ ಕೆಟ್ಟಿತೆಂದು ಆಸ್ಪತ್ರೆಗೆ ಓಡುವುದೇಕೆ.!.?…ಮನೆಯಲ್ಲೇ

ಮಹಾಭಾರತದ… ಸ್ವಾತಂತ್ರ ಭಾರತದ ರಿಯಲ್ ಹೀರೋ ಯಾರು? ಗಾಂಧಿ… ಮಹಾತ್ಮ ಗಾಂಧಿ ಸ್ವಾತಂತ್ರ ಭಾರತದ ರಿಯಲ್ ಹೀರೋನಾ? ಗಾಂಧೀಜಿ ಸ್ವಾತಂತ್ರ ಭಾರತದ ರಿಯಲ್ ಹೀರೋ ಆಗಿದ್ದರೆ, ಗೋಡ್ಸೆ ಎಂಬ ಗೂಂಡಾ ಗಾಂಧೀಜಿಯನ್ನು ಯಾಕೆ ಕೊಲೆ

ಕಣ್ಣಿನ ಸೌಂದರ್ಯದಲ್ಲಿ ಸೆಳೆದವಳುಕೋಟಿ ಮನಸುಗಳನು ಗೆದ್ದವಳುಪ್ರಯಾಗರಾಜದ ಕುಂಭ ಮೇಳದಿಮುತ್ತಿನ ಮಣಿಗಳು ಮಾರಲು ಬಂದವಳು// ಮೊನಾಲಿಸಾ ಕೆಂಪು ನೀಳ ಕೇಶರಾಶಿಯವಳುಇವಳ ಜಡೆಯ ಬಣ್ಣವು ಕೆಂಪು ನೀಳದವಳುಸುಂದರವಾದ ಜಡೆವು ನೋಡಲು ಬಿಟ್ಟವಳುನೆಟ್ಟನೆಯ ನಾಸಿಕಗೆ ಮೂಗುತಿ ಹಾಕಿದವಳು// ತನ್ನ

ಕನ್ನಡವೆಂದರೆ ಬರಿ ಪದವಲ್ಲಅಪಾರಜ್ಞಾನ ಸುಧೆಯ ಭಂಡಾರಕರ್ನಾಟಕವೆಂದರೆ ಬರಿ ನಾಡಲ್ಲಕೋಟ್ಯಾಂತರ ಜೀವನಾಡಿಗಳ ಆಗರ ಕನ್ನಡವೆಂದರೆ ಕೇವಲ ನುಡಿಯಲ್ಲಸಂಗೀತ ಸಾಹಿತ್ಯ ಕಲಾ ರಸಿಕರ ಕುಸುಮಕರ್ನಾಟಕವೆಂದರೆ ಬರಿ ರಾಜ್ಯವಲ್ಲಶ್ರೀಗಂಧ ಪಾವನ ತೀರ್ಥಗಳ ಸಂಗಮ ಕನ್ನಡವೆಂದರೆ ಬರಿ ಕೋಶವಲ್ಲಜ್ಞಾನಪೀಠ ಪಾರಿತೋಷಕಗಳ
Website Design and Development By ❤ Serverhug Web Solutions