
ಪವಿತ್ರವಾದ ರಂಜಾನ್
ರಂಜಾನ್ ಅಥವಾ ರಮದಾನ್ ಇಸ್ಲಾಮ್ ಕ್ಯಾಲೆಂಡರ್ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಂಜಾನ್ ಸಮಯದಲ್ಲಿ 30 ದಿನಗಳ ಕಾಲ ಉಪವಾಸ ನಡೆಯುತ್ತದೆ.ಇಸ್ಲಾಮಿನ ನಾಲ್ಕನೆಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ರಂಜಾನ್ ಅಥವಾ ರಮದಾನ್ ಇಸ್ಲಾಮ್ ಕ್ಯಾಲೆಂಡರ್ನಲ್ಲಿ ವರ್ಷದ ಒಂಬತ್ತನೇ ತಿಂಗಳು. ಸಿಯಾಮ್ ಅಥವಾ ಸೌಮ್ (ಉಪವಾಸ) ಇಸ್ಲಾಮ್ನ ಐದು ಕಂಬಗಳಲ್ಲಿ ನಾಲ್ಕನೆಯದು ಹಾಗೂ ರಂಜಾನ್ ಸಮಯದಲ್ಲಿ 30 ದಿನಗಳ ಕಾಲ ಉಪವಾಸ ನಡೆಯುತ್ತದೆ.ಇಸ್ಲಾಮಿನ ನಾಲ್ಕನೆಯ
ಕಂಗಳು ಸೇರಿಅಂಕುರಿಸಿತು ಪ್ರೀತಿ,ಶುಭ ಮಿಲನ.೨.ದುಃಖದ ಮೂಲಹುಡುಕುತ ನಡೆದ,ಗೌತಮ ಬುದ್ಧ.೩.ಇದು ಸದನಇಲ್ಲಿಹುದು ನಿತ್ಯವೂಸ್ವಾರ್ಥ,ಕದನ!.೪.ಇವನು ರೈತಜಗಕೆ ಅನ್ನದಾತ,ಬೆನ್ನೆಲುಬೀತ.

ಶಿವ ಪಾರ್ವತಿಯ ವಿವಾಹ ದಿನವುಶಿವರಾತ್ರಿ ಜಾಗರಣೆ ಶುಭ ದಿನವುಜಪಿಸಲಿಂದು ಜಗದೀಶನ ಮಂತ್ರವುಪಾಪ ನಾಶವು ಪುಣ್ಯಪ್ರಾಪ್ತಿ ಫಲವು. ಮೂರು ಜಗದ ಒಡೆಯ ಜಗದೀಶಪಾರ್ವತಿಯ ಪ್ರಿಯ ಪತಿ ಪರಮೇಶಸರ್ವರನು ಕಾಯುವ ನಿತ್ಯ ಸರ್ವೇಶಕಡಲ ತೀರದಿ ನೆಲೆಸಿಹ ಮುರುಡೇಶ.

ಕರುನಾಡು ಕಂಡ ಶ್ರೇಷ್ಠ ಸಾಹಿತಿ , ಪ್ರಗತಿಪರ ವಿಚಾರಧಾರೆಯ ಶ್ರೇಷ್ಠ ವಿದ್ವಾಂಸರು, ನೇರ ನುಡಿಯ ಚಿಂತಕರು, ಹೋರಾಟಗಾರರು, ತಮ್ಮದೇ ಆದ ವಿಶಿಷ್ಟ ರೀತಿಯಲ್ಲಿ ನಾಡಿನ ಸೇವೆಗೈಯುತ್ತಿರುವವರು ಡಾ. ಪುರುಷೋತ್ತಮ ಬಿಳಿಮಲೆ ಅವರು ಎಂದು ಪ್ರಗತಿಪರ
ನಾವು ಭಾರತೀಯರಾದೆವುನಾವು ಕನ್ನಡಿಗರಾದೆವು,ನಾವು ಸಹಸ್ರಾರು ಜಾತಿಯ ಜನರೂ ಆದೆವು,ಮಾನವೀಯ ಮನಸ್ಸುಳ್ಳಮನುಷ್ಯರು ಮಾತ್ರ,ನಾವಾಗಲೇ ಇಲ್ಲ!ಆಗಲೇ ಇಲ್ಲ,!

ಅಪ್ಪ ನಿನ್ನ ಹೆಗಲನೇರಿಆಕಾಶ ನೋಡುವಾಸೆನೀನು ಹೊಡೆವ ಸೈಕಲ್ಲೇರಿಬೀದಿ ಬೀದಿ ತಿರಗುವಾಸೆ//೧// ನಿನ್ನ ಹಾಗೆ ವಿದ್ಯೆ ಕಲಿತುದೊಡ್ಡ ನೌಕರನಾಗುವೆಹೀರೋ ಹೊಂಡಾ ನಿನಗೆ ಕೊಡಿಸಿನಾನು ಸೈಕಲ್ ಹೊಡೆಯುವೆ//೨// ಸೈಕಲ್ ಮೇಲೆ ಸಂತೆಗೆ ಹೋಗಿಚುರುಮುರಿ ತಿಂದು ನಲಿಯುವೆಅಕ್ಕ ತಂಗಿಗೆ

ಬೀದರ್ ಇತಿಹಾಸ ಪ್ರಸಿದ್ಧ ಜಿಲ್ಲೆಯಾಗಿದ್ದು ಇಲ್ಲಿನ ಸ್ಮಾರಕಗಳು, ಭಕ್ತಿ ಪರಂಪರೆ, ಶರಣರ ವಚನ ಸಾಹಿತ್ಯ, ಜೈನ ನೆಲೆಗಳು, ಸಾಂಸ್ಕೃತಿಕ ಪರಂಪರೆ, ಜಾನಪದ ಸಾಹಿತ್ಯ ಸಂಗೀತ ಮತ್ತು ತತ್ವಪದಕಾರರ ನೆಲೆವೀಡು ಬೀದರ್ ಜಿಲ್ಲೆಯಾಗಿದೆ. ಬೀದರ್ ಜಿಲ್ಲೆಯಲ್ಲಿ
ಸಮಯಕ್ಕಾದವರೇ,ನಿಜವಾದ ಸ್ನೇಹಿತರು,ದೇವರು,ಕಷ್ಟಗಳಿಗೆ ಸ್ಪಂದಿಸದವರುಎಷ್ಟಿದ್ದರೇನು ಬಂಧುಬಾಂಧವರು?..ಇಂಥವರು ಇದ್ದೂಇಲ್ಲದ ದೇವರು! . ಸವೆದರೂ ಶತಮಾನಗಳು,ಸದಾ ಜೀವಂತ ವಾಗಿರುತ್ತವೆಕೆಲವು ಮೌಢ್ಯ ಸಂಪ್ರದಾಯಗಳು,ಇಲ್ಲಿದೆ ನೋಡಿ,ತಾಜಾಉದಾಹರಣೆ, ಮಡೆ ಮಡೆ ಸ್ನಾನ,ಎಡೆ ಎಡೆ ಸ್ನಾನ,ಅಯ್ಯೋ ಭಾರತಿಯೇ,ಎಲ್ಲಿ ಹೋಯ್ತೇ ನಿನ್ನ ಮಾನ? ಅಂದು ಕುವೆಂಪು

ನಿನ್ನ ಸನ್ನಿಧಿಯ ಸ್ವಚ್ಛಗೊಳಿಸಿರಂಗೋಲಿ ಚಿತ್ತಾರ ಬಿಡಿಸುವೆನೇಮ ನಿಷ್ಠೆಯ ವ್ರತವ ಪಾಲಿಸಿನಿನ್ನ ನಿತ್ಯವೂ ನೆನೆಯುವೆ ಬಿಲ್ವ ಪಾತ್ರೆಯ ಪಾದಕೆ ಅರ್ಪಿಸಿಶುದ್ಧ ಭಕುತಿಯ ತೋರುವೆಕಾಮಧೇನುವಿನ ಕ್ಷೀರ ಸುರಿಸಿನಿತ್ಯ ಮಜ್ಜನ ಮಾಡುವೆ ಭಸ್ಮ ಚಂದನ ನೊಸಲಿಗಿರಿಸಿನಿನ್ನ ನಾಮವ ಜಪಿಸುವೆಜಾಗರಣೆ

ಕಲ್ಯಾಣ ಕರ್ನಾಟಕ (ಹೈದ್ರಾಬಾದ ಕರ್ನಾಟಕ) ದಲ್ಲಿ ಆಳಿ ಹೋದ ಸಂಸ್ಥಾನಗಳ ಅವಶೇಷಗಳನ್ನೊಳಗೊಂಡ ವಸ್ತು ಸಂಗ್ರಹಾಲಯ ಬೀದರ್ ಜಿಲ್ಲೆಯ ‘ಬಸವಕಲ್ಯಾಣ’ದಲ್ಲಿದೆ. ಬಸವಕಲ್ಯಾಣ ಬೀದರ ಜಿಲ್ಲೆಯ ಒಂದು ತಾಲ್ಲೂಕು ಕೇಂದ್ರ ಬೀದರದಿಂದ ೮೫.ಕಿ.ಮಿ. ದೂರದಲ್ಲಿದ್ದು ಗುಲಬರ್ಗಾದಿಂದ ಉತ್ತರಕ್ಕೆ
Website Design and Development By ❤ Serverhug Web Solutions