
ಸಂತಸ ಹಾಗೂ ಉಲ್ಲಾಸದ ಕ್ರಿಸ್ಮಸ್
ಡಿಸೆಂಬರ್ 25 ಬಂತೆಂದರೆ ಕ್ರಿಶ್ಚಿಯನ್ ಬಂಧುಗಳಿಗೆ ವರ್ಣಿಸಲಾಗದಷ್ಟು ಸಂತಸ-ಸಂಭ್ರಮ… ಕುಟುಂಬದವರೆಲ್ಲಾ, ಕ್ರಿಸ್ಮಸ್ ಟ್ರೀ ತುಂಬಾ ವರ್ಣರಂಜಿತ ದೀಪಗಳನ್ನು ಬೆಳಗಿಸಿ, ಕ್ರಿಸ್ತನ ಗುಣಗಾನ ಮಾಡುತ್ತಾ, ಚರ್ಚ್ ಗಳಿಗೆ ಹೋಗಿ ಸಾಮೂಹಿಕ ಪ್ರಾರ್ಥನೆ, ಕ್ರಿಸ್ತ ಭಜನೆ, ಕರೋಲ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಡಿಸೆಂಬರ್ 25 ಬಂತೆಂದರೆ ಕ್ರಿಶ್ಚಿಯನ್ ಬಂಧುಗಳಿಗೆ ವರ್ಣಿಸಲಾಗದಷ್ಟು ಸಂತಸ-ಸಂಭ್ರಮ… ಕುಟುಂಬದವರೆಲ್ಲಾ, ಕ್ರಿಸ್ಮಸ್ ಟ್ರೀ ತುಂಬಾ ವರ್ಣರಂಜಿತ ದೀಪಗಳನ್ನು ಬೆಳಗಿಸಿ, ಕ್ರಿಸ್ತನ ಗುಣಗಾನ ಮಾಡುತ್ತಾ, ಚರ್ಚ್ ಗಳಿಗೆ ಹೋಗಿ ಸಾಮೂಹಿಕ ಪ್ರಾರ್ಥನೆ, ಕ್ರಿಸ್ತ ಭಜನೆ, ಕರೋಲ್

ಭಾರ ಎನಿಸಿದ್ದು ನಿಜಮನಸು ಒಂದು ದಿನ ಗೊಂದಲದ ಗೂಡಾಗಿದ್ದು ಸತ್ಯಈ ಪ್ರಶಸ್ತಿಗೆ ನಾ ಅರ್ಹನೋ ಇಲ್ಲವೋ ನನಗೆ ತಿಳಿಯದೆನಿಮ್ಮ ಮಾತಿಗೆ ಇಲ್ಲವೆನ್ನಲೂ ಆಗದೆ‘ಪುನೀತ’ರ ಹೆಸರಿನ ಈ ‘ರತ್ನ’ವನುಕಳೆದುಕೊಳ್ಳಲು ಮನಸಾಗದೆಖಂಡಿತಾ ಬರುವೆ ಈ ಮಾತು ಸುಳ್ಳಾಗದೆ‘ನಿಮ್ಮ

87 ನೇ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಾಚೀನ ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ನಿರ್ಣಯ ಅಂಗೀಕರಿಸಿರುವ ಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ.ಭೇರ್ಯ ರಾಮಕುಮಾರ್ ಸ್ವಾಗತಿಸಿದ್ದಾರೆ.

ಬದುಕಿಗೆ ಬೇಕೆ ಬೇಕು ಸಹನೆಅದರಿಂದಾಗಿಯೇ ನಿನ್ನ ಸಾಧನೆ ತಾಳ್ಮೆಯೆಂಬ ಶ್ರೇಷ್ಠ ಸದ್ಗುಣನಮ್ಮೆಲ್ಲರ ಯಶಸ್ಸಿಗೆ ಕಾರಣ..! ಬದುಕಿನ ದಾರಿಯ ಗೆಲುವಿಗೆಮುಖದಲ್ಲಿರಲಿ ಪ್ರೀತಿಯ ಕಿರುನಗೆ ಇರಬೇಕು ಶ್ರಮದ ಸ್ವಪ್ರಯತ್ನನೀನಾಗುವೆಯೋ ಆಗ ಭಾರತರತ್ನ..!! ದುಡುಕುವ ನಿನ್ನ ಅವಲಕ್ಷಣದುಷ್ಪರಿಣಾಮಗಳಿಗಾದೀತು ಕಾರಣ

ಸಾಮಾನ್ಯವಾಗಿ ನಾವು ಒಬ್ಬ ವ್ಯಕ್ತಿಯನ್ನು ಅವನ ನಟನೆ ಅವನ ವ್ಯಕ್ತಿತ್ವ ಅವನ ಸೌಂದರ್ಯ ಅವನ ಅಭಿರುಚಿಗಳ ಮೂಲಕ ಗುರುತಿಸುತ್ತೇವೆ. ಭಾರತದಲ್ಲಿ ಯಾವುದೇ ನಟನನ್ನು ತೆಗೆದುಕೊಂಡರೂ ಕೂಡಾ ಅವನ ಜೀವನ ಕ್ರಮದಲ್ಲಿ ಹೊಂದಿಲ್ಲ ಒಂದು ತೊಂದರೆ
೧.ಬಳಸು ದೇಸಿಸರಿಸು ಆ ವಿದೇಶಿ ,ನೀ ಸ್ವಾವಲಂಬಿ. ೨.ಕುಗ್ಗದಿರು ನೀಜೀವನದಲ್ಲಿ ನುಗ್ಗು,ಆಗು ಅಮರ. ೩.ಬುದ್ಧ ಆಗಲ್ಲಪರವಾಗಿಲ್ಲ ಆಗು,ನಿಯಮ ಬದ್ಧ. ೪.ಚಿಂತೆಯು ಬೇಡಇರಲಿ ಚಿಂತನೆಯು,ಸುಖ ಜೀವನ. ೫.ಕಂಗಳು ಸೇರಿಅಂಕುರಿಸಿತು ಪ್ರೀತಿ,ಶುಭ ಮಿಲನ. -ಶಿವಪ್ರಸಾದ್ ಹಾದಿಮನಿ, ಕೊಪ್ಪಳ.
ಅಂತರಂಗದಿ ಶುದ್ಧ ಗುಣವ ನೆಟ್ಟುಶರಣರ ವಿಚಾರ ಮನದಲ್ಲಿ ಇಟ್ಟುಕಾಯಕ ನಿಷ್ಠೆಯ ಶ್ರದ್ಧೆಯ ತೊಟ್ಟುಸಾಗು ಹೆತ್ತವರಿಗೆ ಮಮತೆ ಕೊಟ್ಟು. ಹೆಸರನು ಗಳಿಸಿದ ಶ್ರೇಷ್ಠ ಮನೆತನಉಳಿಸುತಲಿ ನಡೆ ಅವರ ಗಟ್ಟಿತನಬಯಸದೆ ಯಾರಿಗೂ ಕೆಡುಕುತನಸನ್ಮಾರ್ಗದಿ ಸಾಗಲಿ ನಿನ್ನ ಜೀವನ.
ಹುಟ್ಟಿದ ನೆಲದಲ್ಲಿ ಹಳಿಯುತ್ತಿದೆ ಕನ್ನಡ.ಪರಭಾಷೆ ಏಳಿಗೆಗೆ ಸಹಕಾರಿಯೂ ನೋಡ.ಕಣ್ಣೆದುರೆ ಆಂಗ್ಲ ಭಾಷೆಯ ಪರಾಕಾಷ್ಟೆಯು.ನವೆಂಬರ್ ಬಂದಾಗ ಕನ್ನಡಿಗರಿಗೆ ಪ್ರತಿಷ್ಠೆಯು.!!೧!! ಎತ್ತಿ ಹಿಡಿಯಬೇಕಾಗಿದೆ ನಾಡ ಧ್ವಜವನ್ನು.ಮಮತೆಯಿಂದ ಬೆಳೆಸಿದ ಭುವನೇಶ್ವರಿಯನ್ನು.ಕನ್ನಡ ನೆಲ ಜಲಕ್ಕಾಗಿ ಜೀವವನ್ನು ನೀಡು.ಮಾತೃಭಾಷೆಯನ್ನು ಉಸಿರಾಗಿಸಿ ಹಾಡು.!!೨!!

ಕೋಳಿಯೊಂದು ಕೂಗಿತಣ್ಣಎಷ್ಟು ಮೊಟ್ಟೆ ಇಡಲಿ ಎಂದುಇಟ್ಟು ಇಟ್ಟು ನಾನೇ ಬಳಲಿಸೊಂಟವೆಲ್ಲ ಬಿದ್ದು ಹೋಯ್ತು. ದಿನವು ಸೂಜಿ ಚುಚ್ಚಿ ಜಗವುಮೊಟ್ಟೆಯನ್ನೇ ನೋಡುತಿಹುದು.ನಿಮ್ಮ ಪಾಪ ನಿಮ್ಮ ಪುಣ್ಯನಿಮ್ಮ ಮೈಗೆ ಹತ್ತುತಿಹುದು. ಹೇಳಿರಣ್ಣ ಮಾಡಲೇನು?ನೊಂದು ಬೆಂದು ಬಳಲಿ ಬಿದ್ದುಸೋತು

ಬಸವಾದಿ ಶರಣರ ಕರ್ಮಭೂಮಿ, ಋಷಿ ಮುನಿಗಳು ನಡೆದಾಡಿದ ಪಾವನ ನೆಲ~ಭಾವೈಕ್ಯತೆಯ ಪವಿತ್ರ ಭೂಮಿ, ಸೌಹಾರ್ದ, ಸಹೋದರತೆ ,ಸಹಬಾಳ್ವೆ ,ಸಮಾನತೆಗಾಗಿ ಶ್ರಮಿಸಿದ ಕಾಯಕ ತತ್ವದ ವಚನ ಸಾಹಿತ್ಯ. ಕಲ್ಯಾಣ ನಾಡಿನ ಮುಕುಟವೆಂದೇ ಪ್ರಸಿದ್ಧಿ ಪಡೆದು ಜನಸಾಮಾನ್ಯರ
Website Design and Development By ❤ Serverhug Web Solutions