ಕನ್ನಡವೇ ಸತ್ಯ
ಕನ್ನಡವೇ ಸತ್ಯಕನ್ನಡವೇ ನಿತ್ಯನಿತ್ಯವಾದ ಬದುಕಲ್ಲಿಕನ್ನಡವೇ ಮುಖ್ಯ ಕಲಿಸೋಕೆ ಸಾವಿರ ಭಾಷೆಕಲಿಯೋಕೆ ಒಂದೇ ಭಾಷೆಅದೇ ನಮ್ಮ ಮಾತೃಭಾಷೆ ಕನ್ನಡ ಕನ್ನಡ ನಮ್ಮ ಕನ್ನಡ ಕನ್ನಡಕ್ಕಾಗಿ ಕೈಯೆತ್ತಿರುವೆಕನ್ನಡ ಭಾಷೆಗೆ ಉಸಿರಾಗಿರುವೆಕನ್ನಡವೇ ನಮ್ಮ ಜೀವಾಳಜೀವ ಗಂಗೆ ಜೀವಾಮೃತವೇ ತಾಯ್ನಾಡು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಕನ್ನಡವೇ ಸತ್ಯಕನ್ನಡವೇ ನಿತ್ಯನಿತ್ಯವಾದ ಬದುಕಲ್ಲಿಕನ್ನಡವೇ ಮುಖ್ಯ ಕಲಿಸೋಕೆ ಸಾವಿರ ಭಾಷೆಕಲಿಯೋಕೆ ಒಂದೇ ಭಾಷೆಅದೇ ನಮ್ಮ ಮಾತೃಭಾಷೆ ಕನ್ನಡ ಕನ್ನಡ ನಮ್ಮ ಕನ್ನಡ ಕನ್ನಡಕ್ಕಾಗಿ ಕೈಯೆತ್ತಿರುವೆಕನ್ನಡ ಭಾಷೆಗೆ ಉಸಿರಾಗಿರುವೆಕನ್ನಡವೇ ನಮ್ಮ ಜೀವಾಳಜೀವ ಗಂಗೆ ಜೀವಾಮೃತವೇ ತಾಯ್ನಾಡು

ಧ್ವೇಷ ಅಸೂಯೆಗಳ ಸುಟ್ಟುಸ್ವಾರ್ಥ , ಅನ್ಯಾಯಗಳ ಬಿಟ್ಟುಪ್ರೀತಿ, ವಿಶ್ವಾಸಗಳ ಸದಾ ನೆಟ್ಟುಗುರಿ ಸಾಧನೆಗೆಳ ಫಣವ ತೊಟ್ಟುಸ್ವಾಗತಿಸೋಣ ನೂತನ ವರ್ಷವನ್ನು. ಹಳೆಯ ಕಹಿಗಳ ಮರೆತುಸ್ನೇಹ ಬಾಂಧವ್ಯದಿ ಬೆರೆತುಸದ್ಗುಣಗಳ ಪಾಠವ ಕಲಿತುನಾಡಿನ ಏಳ್ಗೆಯನ್ನು ಕುರಿತುಸ್ವಾಗತಿಸೋಣ ನೂತನ ವರ್ಷವನ್ನು.

ಸಮಯ ಬದಲಾಯಿತೇವ್ಯಕ್ತಿತ್ವ ಬದಲಾಯಿತೇಬದುಕು ಬದಲಾಯಿತೇಬದಲಾಗದಿರುವುದು ನೆನಪು ಮಾತ್ರಕೆಲವರು ಬಂದು ತಿಳಿಯದೆ ಹೋದರುಕೆಲವರು ತಿಳಿದು ಅರಿಯದೆ ಹೋದರುಕೆಲವರು ಜೀವನವನ್ನೇ ತ್ಯಜಿಸಿ ಹೋದರುಆದರೂ ಮನಸ್ಸಿನಲ್ಲಿ ನೆನಪುಗಳ ಹಾಗೆ ಉಳಿದುಬಿಟ್ಟರುಆ ಮಧುರ ಕ್ಷಣಗಳೆಲ್ಲ ಮರಳಿ ಬರುವುದಿಲ್ಲತೊರೆದು ಹೋದವರೆಲ್ಲ ಹಿಂತಿರುಗುವುದಿಲ್ಲಲೋಕವನ್ನೇ

ಪ್ರತಿ ವರ್ಷ ಮುಗಿಯುವಾಗ ಡಿಸೆಂಬರ್ 31ರ ರಾತ್ರಿ ಬರುತ್ತದೆ. ಹಾಗೆಯೇ 2024ರ ಡಿಸೆಂಬರ್ 31ರಂದು ಪಾಶ್ಚಿಮಾತ್ಯ ಶೈಲಿಯಲ್ಲಿ ಮುಗಿಯುತ್ತಿರುವ ವರ್ಷಕ್ಕೆ, good bye ಹೇಳಲು Party ಮಾಡುವ ಯುವಜನ ಕುಡಿದು ಕುಣಿದು ಕುಪ್ಪಳಿಸುತ್ತಾರೆ. ಈ

ಭಾರತದ ಅರ್ಥವ್ಯವಸ್ಥೆಯನ್ನು ಅರ್ಥಪೂರ್ಣವಾಗಿ ಸರಿಯಾಗಿ ಸಧೃಡ ಮಾಡಿದಂತಹ ಅರ್ಥಶಾಸ್ತ್ರಜ್ಞ ದಿವಂಗತ ಮನಮೋಹನ್ ಸಿಂಗ್ ರವರಿಗೆ ಗೌರವ ಸೂಚಿಸುವ ಸಮಯವಿದು ನಮ್ಮ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರು ನಮಗೆ ನೀಡಿರುವ ಕೊಡುಗೆಗಳುಅಪಾರ, ಅವರು

” ಕನ್ನಡವನ್ನು ಸುಭದ್ರಪಡಿಸಿ ಕನ್ನಡವನ್ನು ಶಾಶ್ವತವಾಗಿ ಉಳಿಸಿ ಬೆಳಸಬೇಕಾದರೆ, ಕನ್ನಡ ನೆಲದ ಆಳ್ವಿಕೆ ಪರಿಪೂರ್ಣವಾಗಿ ಕನ್ನಡಿಗರದ್ದೇ ಆಗಬೇಕು, ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮವಾಗಬೇಕು ಈ ನಿಟ್ಟಿನಲ್ಲಿ ನಮ್ಮ ನಾಡು – ನಮ್ಮ ಆಳ್ವಿಕೆ ತಂಡ

ಹೆಣ್ಣು-ಗಂಡು… ಸೃಷ್ಟಿಯ ಎರಡು ಕಣ್ಣು!ಪ್ರಕೃತಿಯ ದೃಷ್ಟಿಯಲ್ಲಿ ಹೆಣ್ಣು-ಗಂಡು… ಮನುಷ್ಯರಾದವರೆಲ್ಲರೂ ಸರಿಸಮ, ಗಂಡು-ಹೆಣ್ಣಿನ ಮಧ್ಯೆ ತಾರತಮ್ಯ ಸಲ್ಲದು! ಆದರೆ ಇಲ್ಲಿ… ಕೆಲಸ್ವಾರ್ಥಿಗಳು ತಮ್ಮ ಸ್ವಾರ್ಥ ಸಾಧನೆಗಾಗಿ ಧರ್ಮದ ಹೆಸರಿನಲ್ಲಿ, ದೇವರ ಹೆಸರಿನಲ್ಲಿ,ಜಾತಿಯ ಹೆಸರಿನಲ್ಲಿ, ನಾಗರಿಕತೆಯ ಹೆಸರಿನಲ್ಲಿ…ಸಂಸ್ಕೃತಿ

ವೆಂಕಟಪ್ಪ ಸೀತಮ್ಮರ ಸುಪುತ್ರರುಹೇಮಾವತಿಯ ಹೃದಯ ಪ್ರಿಯರುರಾಮಕೃಷ್ಣ ಪರಮಹಂಸರ ಶಿಷ್ಯರುಕುಪ್ಪಳ್ಳಿಗೆ ಹೆಸರು ತಂದ ಮಹಾತ್ಮರು. ಇಂಗ್ಲಿಷ್ ಭಾಷೆಯ ಅಧ್ಯಾಪಕಕನ್ನಡ ಸಾಹಿತ್ಯ ಬೆಳೆಸಿದ ಜನಕಬೆರೆಸಿ ಕಲ್ಪನಾ ಭಾವ ಶೃಂಗಾರರಚಿಸಿದರು ಜ್ಞಾನದ ಭಂಡಾರ. ಜಗವು ಮೆಚ್ಚಿದ ಯುಗದ ಕವಿಮೊದಲ

ಕನ್ನಡ ನಾಡು ಕಂಡ ಶ್ರೇಷ್ಠ ಸಾಹಿತಿ,ರಾಷ್ಟ್ರ ಕವಿ ,ಸಾಹಿತ್ಯ ಲೋಕದ ಧ್ರುವತಾರೆ, ಮಾನವೀಯತೆಯ ಸಂದೇಶವನ್ನು ವಿಶ್ವಕ್ಕೆ ಸಾರಿದ ಮೇಧಾವಿ, ಕರುನಾಡಿನ ಹೆಮ್ಮೆಯ ಪುತ್ರ ಕುವೆಂಪುರವರು ಈ ನಾಡು ಕಂಡ ಪ್ರಗತಿಪರ ಸಾಹಿತಿ ಎಂದೇ ಪ್ರಖ್ಯಾತರಾಗಿದ್ದವರು.ಕುವೆಂಪುರವರು

ಜಗತ್ತು ಕಂಡ ಶ್ರೇಷ್ಠ ಅರ್ಥಶಾಸ್ತ್ರಜ್ಞರು,ಭಾರತ ದೇಶಕ್ಕೆ ಎರಡು ಬಾರಿ ಪ್ರಧಾನಮಂತ್ರಿಗಳಾಗಿ ಯಶಸ್ವೀ ಆಡಳಿತ ನಡೆಸಿದ ಧೀಮಂತ ನಾಯಕರು,ಮುಕ್ತ ಆರ್ಥಿಕ ನೀತಿಯ ಮೂಲಕ ಭಾರತದ ಆರ್ಥಿಕತೆಗೆ ನವ ಚೈತನ್ಯ ನೀಡಿದ, ಐಟಿ – ಬಿಟಿ ಕ್ರಾಂತಿಗೆ
Website Design and Development By ❤ Serverhug Web Solutions