
ಹವ್ಯಾಸಗಳು ನೆಮ್ಮದಿಯ ತಾಣಗಳು
ಇವಾಗಿನ ಮಕ್ಕಳ ಹತ್ತಿರ ಯಾರಾದರೂ ನಿನ್ನ ಹವ್ಯಾಸವೇನು ಕೇಳಿದರೆ ರೀಲ್ಸ್ ಮಾಡೋದು ಅಂತಾರೆ, ಅದೇ ಆಂಟಿ ಅಂಕಲ್ ಕೇಳಿದರೆ ಸೀರಿಯಲ್ ನೋಡೋದು ಅಂತಾರೆ, ಟಿವಿ ಮೊಬೈಲ್ ನೋಡೋದು ಬಿಟ್ಟು ಬೇರೆ ನಮಗೆ ನೆನಪು ಆಗಲ್ಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇವಾಗಿನ ಮಕ್ಕಳ ಹತ್ತಿರ ಯಾರಾದರೂ ನಿನ್ನ ಹವ್ಯಾಸವೇನು ಕೇಳಿದರೆ ರೀಲ್ಸ್ ಮಾಡೋದು ಅಂತಾರೆ, ಅದೇ ಆಂಟಿ ಅಂಕಲ್ ಕೇಳಿದರೆ ಸೀರಿಯಲ್ ನೋಡೋದು ಅಂತಾರೆ, ಟಿವಿ ಮೊಬೈಲ್ ನೋಡೋದು ಬಿಟ್ಟು ಬೇರೆ ನಮಗೆ ನೆನಪು ಆಗಲ್ಲ

ಮಕ್ಕಳ ಕಾಟಕ್ಕೆ ಅಜ್ಜಿ ಮನೆ ಪಕ್ಕದಲ್ಲಿರುವ ಗುಡಿ ಒಳಗಡೆ ಹೋಗಿ ಮಲಗಿದ್ದೆ ಹೆಂಡತಿ ಈರುಳ್ಳಿ ಕತ್ತರಿಸುತ್ತಾ ಕರೆಯಲು ಗುಡಿಯ ಒಳಗಡೆ ಮಲಗಿದ್ದ ಗಂಡನನ್ನುಎಬ್ಬಿಸಲು ಬಂದಳು ಗಂಡನು ಎದ್ದು ಹೊರಗೆ ಬರುವಾಗ ಪೂಜಾರಿ ಈತನ ಹೆಂಡತಿಗೆ

“ಯಾರು ಹೋಗುತ್ತೀರಿ ಸ್ವರ್ಗಕ್ಕೆ”ಕೇಳಿದರು ಗುರುಗಳು ಶಿಷ್ಯಗಣಕ್ಕೆ,ಶಿಷ್ಯರೆಲ್ಲರೂ ನೋಡಿಕೊಂಡರು,ತಮ್ಮ ತಮ್ಮ ಮುಖಾರವಿಂದಎಲ್ಲರಿಗೂ ತಮ್ಮೊಳಗೇ ಅನುಮಾನ,” ನೀ ಏನಂತಿಯೋ ಕನಕ”ಎಂದರು ಗುರುವರ್ಯರು,” ನಾ ಹೋದರೆ ಹೋದೇನು”ಅಂದರು ಕನಕದಾಸರು.ಅಂದರಾಗ ಉಳಿದ ಶಿಷ್ಯರು,ಕನಕನಿಗೆ ಕೊಬ್ಬು,ಅತಿಯಾಯ್ತು,ಅದಕ್ಕೇ ಹೀಗೆಲ್ಲಾ ಆಡತಾನೆ, ಕನಕನನ್ನುನೋಡಿ ಅಪಹಾಸ್ಯ

ಹಾವೇರಿ ಜಿಲ್ಲೆಯಲ್ಲಿ ಬಾಡ ಎಂಬ ಗ್ರಾಮವೊಂದಿತ್ತುಬೀರಪ್ಪ ಬಚ್ಚಮ್ಮರ ದಾಂಪತ್ಯವು ಸುಂದರವಾಗಿತ್ತುತಿರುಪತಿ ತಿಮ್ಮಪ್ಪನ ಕೃಪೆ ಇವರಿಗೆ ಬಲು ಒಲಿದಿತ್ತುತಿಮ್ಮಪ್ಪ ನೆಂಬ ಮುದ್ಧು ಕಂದನ ಜನನವಾಗಿತ್ತು. ತಿಮ್ಮಪ್ಪನಿಗೊಲಿಯಿತು ಧನಕನಕ ಕೊಪ್ಪರಿಗೆಯಷ್ಟುತನ್ನ ಸ್ವಂತಕ್ಕಾಗಿ ಉಳಿಸಿಕೊಳ್ಳಲಿಲ್ಲ ಎಳ್ಳಷ್ಟೂಏಳು ಕೊಪ್ಪರಿಗೆ ಹೊನ್ನು

ಭಕ್ತಿ ಭಾವಕೆ ಅಜರಾಮರದ ಹೆಸರು ಕನ್ನಡ ಭಾಷೆಯ ವಿಶಿಷ್ಟ ಕೀರ್ತನೆಕಾರರುಯುದ್ಧದಿ ಸೋತ ದಾಸ ಪರಂಪರೆಯ ಹರಿದಾಸರು ಕಾಗಿನೆಲೆಯ ವಾಸಿ ನಮ್ಮ ಶ್ರೀ ಕನಕದಾಸರು ಹಾವೇರಿಯ ಬಾಡ ಗ್ರಾಮದ ತಿಮ್ಮಪ್ಪ ನಾಯಕಚಿನ್ನದಂತ ಮಗನ ಹೆತ್ತರು ಬಚ್ಚಮ್ಮ

ಒಂದು ದೊಡ್ಡದಾದ ಆಲದ ಮರವಿತ್ತು. ಅಲ್ಲಿ ದಿನಾಲೂ ಮಕ್ಕಳು ಆಟ ಆಡಲು ಬರುತ್ತಿದ್ದರು. ಒಂದು ದಿನ ಒಂದು ಮಗು ಮನೆಯಲ್ಲಿ ಊಟ ಮಾಡದೆ ಆಟ ಆಡಲು ತನ್ನ ಗೆಳೆಯರ ಬಳಗದಲ್ಲಿ ಬಂದು ಆಟ ಆಡಿದರು.
ನಮಗೆ ನಮ್ಮ ಮನಸ್ಸು ಮಿತ್ರನಾಗಬಹುದು ಶತ್ರುನೂ ಆಗಬಹುದು ಎನ್ನುವ ಪ್ರಸಿದ್ಧವಾದ ನುಡಿ ಇದೆ. ಅದು ಅಕ್ಷರಶಃ ಸತ್ಯ. ನಾವು ನಮ್ಮ ಮನಸ್ಸನ್ನ ಹೇಗೆ ಮಾಡಿಕೊಳ್ಳುತ್ತೇವೂ ಹಾಗೆ ಆಗುತ್ತದೆ. ಮನಸ್ಸನ್ನು ಎಲ್ಲಾ ಸಂದರ್ಭದಲ್ಲೂ ಸ್ಥಿತದಲ್ಲಿ ಇಟ್ಟುಕೊಳ್ಳುವುದು

ಚಾಚಾ, ಚಾಚಾ, ನೆಹರೂ ಚಾಚಾ, ಮಕ್ಕಳ ಚಾಚಾ, ಜಯಭಾರತಿಯ ಸುಪುತ್ರ ಮಕ್ಕಳಿಗೆ ನಿನ್ನಯ ಪ್ರೀತಿ ಅಮೃತ ।। ಸ।। ಹುಟ್ಟಿದೆಯಾ ಸಿರಿವಂತಿಕೆಯಲ್ಲಿ ಬೆಳೆದೆಯಾ ಗುಣವಂತಿಕೆಯಲ್ಲಿ ದೇಶದ ಸಮೃದ್ಧಿಗೆ ಸಿರಿತನ ತ್ಯಾಗ ಮಾಡಿದೆಯಾ ದೇಶಸೇವೆಯ ಮುಕ್ತಿಯಲಿ

ಹೊರಗೆ ಮುಸುಕಿನ ಕಿರುನಗೆ ಬೀರುತಒಳಗೊಳಗೆ ದ್ವೇಷ ಜಾಲವ ಹಣೆಯುತಬಣ್ಣದ ಮಾತಲ್ಲೇ ವಂಚನೆ ಮಾಡುತಬದುಕಿಹರು ಮೌನದ ಕತ್ತಿ ಮಸೆಯುತ. ತಲೆಗಳ ಒಡೆದು ದೌರ್ಜನ್ಯದಿ ಮೆರೆದುಬಡವರ ಶ್ರಮದಲ್ಲಿ ಲಂಚವನ್ನು ಪಡೆದುಸ್ವಾರ್ಥದ ಮಧದಲಿ ಅಡ್ಡದಾರಿ ಹಿಡಿದುಬದುಕಿಹರು ಮಾನ ಮರ್ಯಾದೆ
ಹುಟ್ಟಿದ ನೆಲದಲ್ಲಿ ಹಳಿಯುತ್ತಿದೆ ಕನ್ನಡ.ಪರಭಾಷೆ ಏಳಿಗೆಗೆ ಸಹಕಾರಿಯೂ ನೋಡ.ಕಣ್ಣೆದುರೆ ಆಂಗ್ಲ ಭಾಷೆಯ ಪರಾಕಾಷ್ಟೆಯು.ನವೆಂಬರ್ ಬಂದಾಗ ಕನ್ನಡಿಗರಿಗೆ ಪ್ರತಿಷ್ಠೆಯು.!!೧!! ಎತ್ತಿ ಹಿಡಿಯಬೇಕಾಗಿದೆ ನಾಡ ಧ್ವಜವನ್ನು.ಮಮತೆಯಿಂದ ಬೆಳೆಸಿದ ಭುವನೇಶ್ವರಿಯನ್ನು.ಕನ್ನಡ ನೆಲ ಜಲಕ್ಕಾಗಿ ಜೀವವನ್ನು ನೀಡು.ಮಾತೃಭಾಷೆಯನ್ನು ಉಸಿರಾಗಿಸಿ ಹಾಡು.!!೨!!
Website Design and Development By ❤ Serverhug Web Solutions