
ಶೋಷಿತರ ದನಿ ಡಾ.ಚನ್ನಬಸವ ಪಟ್ಟದ್ದೇವರು
ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ,ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾಪ್ರೇಮಿ,ವಚನ ಸಾಹಿತ್ಯ ತತ್ವಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವೈಚಾರಿಕ ಚಿಂತಕರು, ನೂತನ ಅನುಭವ ಮಂಟಪದ ರೂವಾರಿ,ಕಾಯಕ ನಿಷ್ಠೆ-ದಾಸೋಹ ಮನೋಧರ್ಮದ ಕರುಣಾ ಮೂರ್ತಿ,ಅನಾಥರ – ನೊಂದವರ ದನಿ, ಅವರ ಬಾಳಿನ ಬೆಳಕು,ಗಡಿ ಭಾಗದಲ್ಲಿ ಕನ್ನಡ ಉಳಿಸಿ – ಬೆಳೆಸಿದ ಕನ್ನಡ ಭಾಷಾಪ್ರೇಮಿ,ವಚನ ಸಾಹಿತ್ಯ ತತ್ವಗಳನ್ನು

ಭವ್ಯ ಕನ್ನಡ ನಾಡನು ಕಟ್ಟೋಣಹುಯಿಲಗೋಳರ ಕನಸು ನನಸಾಗಿಸೋಣ,ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುಗೀತೆಯ ಭಕ್ತಿಯಲಿ ಹಾಡೋಣಕನ್ನಡದ ಕಲಿ ಮ.ರಾಮಮೂರ್ತಿ ರೂಪಿಸಿದಕೆಂಪು ಹಳದಿಯ ಕನ್ನಡ ಬಾವುಟಕ್ಕೆ ನಮಿಸೋಣಜೈ ಭಾರತ ಜನನಿಯ ತನುಜಾತೆಜಯಹೇ ಕರ್ನಾಟಕ ಮಾತೆರಾಷ್ಟ್ರಕವಿ ಕುವೆಂಪು

ಈ ಏಕಾಂತದಲ್ಲಿ ಏನೆಲ್ಲ ಅಡಗಿದೆಗೆಳತಿ ,ಅದರಲ್ಲಿ ಅಸಂಖ್ಯಾತ ಕನಸುಗಳುಕೊನೆಗೊಳ್ಳುವ ಹಂತದಲ್ಲಿಮತ್ತೆ ಚಿಗುರೊಡೆಯುತ್ತವೆ,ಸ್ವಾರ್ಥವಿಲ್ಲದೆ ಪ್ರೇಮಿಸಿಕೊಂಡವರುಯಾರದ್ದೋ ಭಯದಲ್ಲಿ ಕಾಲಕಳೆಯುತ್ತಿರುವುದು ಇದೇ ಏಕಾಂತದಲ್ಲಿ,ನಿದ್ದೆಗಣ್ಣಿನ ಕನಸಿನಲ್ಲಿ ದಿಗ್ಭ್ರಮೆಗೊಂಡುಹೆದರಿಕೊಂಡಿದ್ದಕ್ಕೆ ಕಾರಣ ಇದೇಏಕಾಂತವಲ್ಲವಾ..?ಮನಸ್ಸು ಬಿಗಿಗೊಂಡು ಗೊಂದಲದಲ್ಲಿಪ್ರಶ್ನಿಸುತ್ತಿರುವಾಗ, ಉತ್ತರ ಕಂಡಿದ್ದುಏಕಾಂತದ ಮೊರೆ ಹೋದಾಗ…

ದಿನಾಂಕ 14 ಮಾರ್ಚ್ 2024 ರಂದು ಏಕ ರಾಷ್ಟ್ರ, ಏಕ ಚುನಾವಣೆ ಕುರಿತಂತೆ ರಚನೆಯಾಗಿದ್ದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಸಮಿತಿಯು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತು. 191

ಹೊತ್ತು ಸಾಗುತ್ತಲೇ ಇರುತ್ತೇವೆ ತಲೆಯಲ್ಲಿ ಸದಾ ಒಂದಿಲ್ಲೊಂದು ಯೋಚನೆಗಳ ಭಾರವನ್ನು.ಕೆಲವು ಅನಗತ್ಯ ಎಂದು ಗೊತ್ತಿದ್ದರೂ ಅತಿಯಾಗಿ ಹಚ್ಚಿಕೊಂಡು ಎಷ್ಟೋ ನಿರ್ನಿದ್ರೆಯ ರಾತ್ರಿಗಳನ್ನು ಕಳೆದಿರುತ್ತೇವೆ, ದಿನಚರಿ ಅಸ್ತವ್ಯಸ್ತವಾಗಿರುತ್ತದೆ ಹಾಗೆ ಚಿಂತಿಸುವುದರಿಂದ ಅಸಲಿ ಪರಿಸ್ಥಿತಿಯೇನು ಧುತ್ತೆಂದು ಬದಲಾಗುವುದಿಲ್ಲ.

ನೀಲಿ ಪೆನ್ನು ಬಳಸುವ ನಾವು ಮುಂದೊಂದು ದಿನ ಹಸಿರು ಪೆನ್ನು ಬಳಸುವಂತಾಗಬೇಕು. ನಮ್ಮ ಗುರಿ ಕಂಡು ಹುಚ್ಚ ಅಂದವರು ಸಾಧನೆ ಕಂಡು ಹುಚ್ಚು ಹಿಡಿಸಿಕೊಳ್ಳಬೇಕು. ಹುಟ್ಟು ಬಡತನದ ಗುಡಿಸಲಲ್ಲಾದರೂ ಸಾವು ಅರಮನೆಯಲ್ಲಿ ಆಗಬೇಕು. ಇವನ್ಯಾರೋ

ಏನಿದು ಸ್ಫೋಟಕ ವಸ್ತುಗಳ ಕಾಯಿದೆ, 1908 ಹಾಗೂ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 288 ದಿ. 12 / 12 / 2024 ರಂದು ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ಮೇಲೆ ಮಿಡಿಗೇಶಿ

ಕೊರೊನಾ ಮಾಡಿದ ಕಿತಾಪತಿ ಪುಸ್ತಕವು ವಿ.ಶ್ರೀನಿವಾಸ ವಾಣಿಗರಹಳ್ಳಿ ಅವರಿಂದ ರಚನೆ ಆಗಿದೆ. ಇದು ಕಾವ್ಯಾತ್ಮಕ ನಾಟಕವಾಗಿ, ಕೊರೋನಾ ಎಂಬ ವ್ಯಕ್ತಿಯ ಜೀವನದ ಮೂಲಕ ಧರ್ಮ, ಪ್ರೀತಿ, ಮತ್ತು ಮಾನವೀಯತೆಯ ಕುರಿತು ಚಿಂತನೆ ನಡೆಸುತ್ತದೆ. ನಾಟಕವು

ಭಾರತ ನನ್ನ ತಾಯಿನಾಡು!ಬುದ್ಧ, ಬಸವ-ಅಂಬೇಡ್ಕರ್,ಸಾಹು, ಫುಲೆ,ಪೇರಿಯಾರ್,ಕನಕ, ಕುವೆಂಪು… ಇಂತಹ ಇನ್ನೂ ಅನೇಕ ಜನ ಮಾಹ ಪುರುಷರು-ಸಮಾಜಸುಧಾರಕರು ಹುಟ್ಟಿದ ಪುಣ್ಯ ಭೂಮಿ ನನ್ನದು!ಶ್ರೀಮಂತಿಕೆಯ ತವರೂರು ಆಗಿದ್ದ ಈ ನನ್ನ ದೇಶ ಇವತ್ತು ಏನಾಗಿದೆ…?ಪ್ರಪಂಚದ ಬಡವರ ರಾಜಧಾನಿವೆಂಬ

ರಾಜಕೀಯ ಮುತ್ಸದ್ದಿ ನಾಯಕ, ದಕ್ಷ ಜನಪರ ಆಡಳಿತಗಾರ, ಅಜಾತಶತ್ರು, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಮಂತ್ರಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರು ನಿಧನರಾದ ಸುದ್ದಿ ಬಹಳ ನೋವು ತಂದಿದೆ.ಅವರ ಅಗಲಿಕೆ ರಾಜ್ಯ ರಾಜಕಾರಣಕ್ಕೆ ತುಂಬಲಾರದ ನಷ್ಟವಾಗಿದೆ.ಪಕ್ಷ
Website Design and Development By ❤ Serverhug Web Solutions