
ಏನಾಗಲಿ ಮುಂದೆ ಸಾಗು ನೀ…
ಮನುಷ್ಯನ ಜೀವನ ಭಗವಂತನ ಅಧ್ಭುತ ಸೃಷ್ಟಿ.ಹುಟ್ಟು ಸಾವು ಎಂಬುದು ಈ ಸೃಷ್ಟಿಯ ನಿಯಮ. ಅವೆರಡರ ನಡುವಲ್ಲಿ ಅನುಭವಿಸುವುದೇ ಜೀವನ.ಜೀವನವೆಂಬುದು ಸುಖ ದುಖಃ ಸಿಹಿ ಕಹಿ ನೋವು ನಲಿವು ಗಳ ಮಿಶ್ರಣ. ಆದರೆ ಇಂತಹ ಜೀವನವು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮನುಷ್ಯನ ಜೀವನ ಭಗವಂತನ ಅಧ್ಭುತ ಸೃಷ್ಟಿ.ಹುಟ್ಟು ಸಾವು ಎಂಬುದು ಈ ಸೃಷ್ಟಿಯ ನಿಯಮ. ಅವೆರಡರ ನಡುವಲ್ಲಿ ಅನುಭವಿಸುವುದೇ ಜೀವನ.ಜೀವನವೆಂಬುದು ಸುಖ ದುಖಃ ಸಿಹಿ ಕಹಿ ನೋವು ನಲಿವು ಗಳ ಮಿಶ್ರಣ. ಆದರೆ ಇಂತಹ ಜೀವನವು

ಲೇಖನದ ಹೆಸರು: ಚಲೇಜಾವ್ ಚಳಿಜ್ವರ ವಿಶ್ವ ಮಲೇರಿಯಾ ದಿನಾಚರಣೆಯನ್ನು ಏಪ್ರಿಲ್ ೨೫ ರಂದು ಆಚರಿಸಲಾಯಿತು. ಒಮ್ಮೆ ಮಲೆನಾಡು, ಕೊಪ್ಪ ಎಲ್ಲ ಚಳಿಜ್ವರಕ್ಕೆ ಹೆಸರಾಗಿದ್ದವು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಲೇರಿಯಾ ತಡೆಯಲು ಸರಕಾರ ಅನೇಕ ಪ್ರಯತ್ನಗಳನ್ನು

ಹಿಂದೆ ೧೯೨೪-೨೫ ಇಸವಿಯಲ್ಲಿ ನಂಜನಗೂಡಿನಲ್ಲಿ ಜಿ.ವಿ.ಅಯ್ಯರ್ ಅವರ ತಂದೆ ಸ್ಥಾಪಿಸಿದ್ದ, ಶ್ರೀಕಂಠೇಶ್ವರ ನಾಟಕ ಮಂಡಳಿ, ಮಕ್ಕಳ ನಾಟಕ ಕಂಪನಿ ಮಾಡಿ ಮಕ್ಕಳ ಬಳಿ ನಾಟಕ ಆಡಿಸ್ತಿದ್ರು. ೧೯೨೭ರಲ್ಲಿ ಗುಬ್ಬಿ ಕಂಪನಿ ಅಲ್ಲಿಗೆ ಬಂತು. ನಾಟಕದ

ಡಾ.ರಾಜಕುಮಾರ ಅವರನ್ನು ನಾನು ಭೇಟಿಯಾದ ಸಂದರ್ಭಗಳು ೧೯೫೮ರಲ್ಲಿ ‘ಶ್ರೀ ಕೃಷ್ಣ ಗಾರುಡಿ’ ಚಲನಚಿತ್ರದ ಬಿಡುಗಡೆ. ನನಗಾಗ ೭ ವರ್ಷ. ನನ್ನ ತಂದೆ ವಾಮನ್ ಧಾರವಾಡ ಆಕಾಶವಾಣಿಯಲ್ಲಿ ಸೇವೆಯಲ್ಲಿದ್ದರು. ನಮ್ಮ ಕೊಪ್ಪದ ಕೆರೆಯ ಬಳಿಯಿದ್ದ ಚಿಕ್ಕ

ಬಾ ತಮ್ಮ, ಬಾ ತಂಗಿ ವ್ಯಕ್ತಿತ್ವ ವಿಕಸನ ಪಥಕ್ಕೆ ಎಲೆನಾರ್ ರೂಸ್ ವೆಲ್ಟ್ನ ಖ್ಯಾತ ಉಲ್ಲೇಖ ಹೀಗಿದೆ. “ಇತರರ ತಪ್ಪುಗಳಿಂದ ಕಲಿಯಿರಿ. ಇವೆಲ್ಲಾ ತಪ್ಪುಗಳನ್ನು ನೀವೇ ಮಾಡುವಷ್ಟು ಕಾಲ ನೀವು ಬದುಕಿರಲಾರಿರಿ”. ಇದರರ್ಥ ಸೋಮೇಶ್ವರ

ಓದುಗ ಮಿತ್ರರೇ,ಕರ್ನಾಟಕದಲ್ಲಿ, ಭಾರತ ದೇಶದಲ್ಲಿ, ನೀವು ಅನೇಕ ಕೋಟೆಗಳನ್ನು ನೋಡಿರಬಹುದು. ಆದರೆ ಮೇಲಿನಿಂದ ನೋಡಿದಾಗ, ನಕ್ಷತ್ರಾಕಾರದಲ್ಲಿ ಕಾಣುವ ಕೋಟೆ, ನನಗೆ ಗೊತ್ತಿರುವಂತೆ, ಇದೊಂದೇ. ೨೦೦೬ನೇ ಇಸವಿಯ ‘ಮುಂಗಾರು ಮಳೆ’ ಚಲನಚಿತ್ರ ನೋಡಿದ್ದರೆ, ಅದರಲ್ಲಿ ನೀವು
ಆ ಅಣ್ಣ ಈ ಬಾರಿ ಅತಿ ಸಂತೋಷಭರಿತನಾಗಿ ತನ್ನ ತಂಗಿಯ ಜೊತೆಗೆ ದೀಪಾವಳಿ ಆಚರಿಸಲು ನಿರ್ಧರಿಸಿದ…ಆತನ ಮನದ ತುಂಬಾ ಕಳೆದ ದೀಪಾವಳಿಯ ನೆನಪೇ ಉಳಿದಿತ್ತು…ತಂಗಿ ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ತನ್ನ ಸಂಬಂಧಿಯೊಂದಿಗೆ
ಕೆನ್ನೆಮೇಲೆ ಕುಳಿತ ನಲ್ಲೆಯ ಕರಾಮತ್ತುಅಳಿಸಿದರೆ ಗಮ್ಮತ್ತು ಹೋಗುವ ಹೊತ್ತುಕಂಗಳಲ್ಲೆ ಕೊಲ್ಲುವ ಅವಳ ಸೆಳೆತನೋಟದಾಗೆ ಇರುವ ಆಕರ್ಷಣೆಯು ಗುರುತು|೧| ಹದಿಹರೆಯದ ವಯಸ್ಸಿನಾಗೆ ಪ್ರೇಮ ನಿವೇದನೆಯುಹೆಚ್ಚು ಹೆಚ್ಚೆಂದು ಗಮನಿಸಬೇಕು, ಸಹನೆಯುಮಹತ್ವವೆಂದು ಅರಿಯಬೇಕು ಚಿಗುರುವ ಬಳ್ಳಿಯುಕಳ್ಳಕಾಕರ ವಶವಾಗದಂತೆ ರಕ್ಷಿಸು

ಬದುಕನ್ನು ಯಾವ ದೇಶದಲ್ಲಾದರೂ ಕಟ್ಟಿಕೋ,ಉದ್ಯೋಗಕ್ಕಾಗಿ ಯಾವುದೇ ಭಾಷೆ ಕಲಿತುಕೊನಿನ್ನ ಮನದ ಭಾಷೆ,ನಿನ್ನ ಮನೆಯ ಆಡುಭಾಷೆಎಂದೆಂದಿಗೂ ಕನ್ನಡವೇ ಆಗಿರಲಿ,ಕನ್ನಡ ನಾಡು,ನುಡಿ,ಸಂಸ್ಕೃತಿಗೆಅನುಕ್ಷಣ ನಿನ್ನ ಮನ ಮಿಡಿಯುತಿರಲಿ.. -ಡಾ.ಭೇರ್ಯ ರಾಮಕುಮಾರ್, ಸಾಹಿತಿಗಳುಮೈಸೂರು,ಮೊಬೈಲ್ -6363172368

ಭವ್ಯ ಕನ್ನಡ ನಾಡನು ಕಟ್ಟೋಣಹುಯಿಲಗೋಳರ ಕನಸು ನನಸಾಗಿ ಸೋಣ,ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡುಗೀತೆಯ ಭಕ್ತಿಯಲಿ ಹಾಡೋಣಕನ್ನಡದ ಕಲಿ ಮ.ರಾಮಮೂರ್ತಿ ರೂಪಿಸಿದಕೆಂಪು ಹಳದಿಯ ಕನ್ನಡ ಬಾವುಟಕ್ಕೆ ನಮಿಸೋಣಜೈ ಭಾರತ ಜನನಿಯ ತನುಜಾತೆಜಯಹೇ ಕರ್ನಾಟಕ ಮಾತೆರಾಷ್ಟ್ರಕವಿ
Website Design and Development By ❤ Serverhug Web Solutions