
ವಿಶೇಷ ಲೇಖನ:“ಏಸೂರು ಕೊಟ್ಟರೂ ಈಸೂರು ಕೊಡೆವು”
ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ ಈಸೂರು ಏಸೂರು ಕೊಟ್ಟರೂ ಈಸೂರು ಕೊಡೆವು” ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು.1942 ರ ಆಗಸ್ಟ್ 8 ರಂದು ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸ್ವಯಂ ಸ್ವಾತಂತ್ರ್ಯ ಘೋಷಿಸಿಕೊಂಡ ಗ್ರಾಮ ಈಸೂರು ಏಸೂರು ಕೊಟ್ಟರೂ ಈಸೂರು ಕೊಡೆವು” ಎಂದು ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ್ಯ ಘೋಷಿಸಿಕೊಂಡ ಹಳ್ಳಿ ಈಸೂರು.1942 ರ ಆಗಸ್ಟ್ 8 ರಂದು ಮಹಾತ್ಮ ಗಾಂಧೀಜಿ ಅವರು ಬ್ರಿಟಿಷರೇ

ಬದುಕೊಂದು ತೂಗುವ ಉಯ್ಯಾಲೆಸಿಹಿ ಕಹಿಗಳು ತುಂಬಿದ ಸರಮಾಲೆವಿರಸವು ಮೂಡಿದೊಡೆ ಅಗ್ನಿ ಜ್ವಾಲೆಸರಸ ಮಿಶ್ರಿತ ಸುಂದರ ಹೂಮಾಲೆ. ನಗು ನಗುತಾ ಸಾಗುತಿರಲು ಬಾಳುಇರದು ಬದುಕಲಿ ಯಾವ ಗೋಳುಸಹಜವೇ ತಾನೆ ನಿತ್ಯ ಏಳು ಬೀಳುತಾಳ್ಮೆಯ ವಹಿಸುತ ಮೇಲೆ

ಮಗನ ಸಾವಿನಲ್ಲಿನೋವು ನುಂಗಿದವರು.ನೆನಪಿನಲ್ಲಿ ಜೀವ ಬಿಟ್ಟವರು.ಗುರುತು…ಎರಡು ವರುಷಗಳು ಕಳೆದರೂ ನಡೆಯುವ ಪಾದಗಳ ಗುರುತುಗಳು. ಸಾರಿ ಸಾರಿ ಹೇಳುತ್ತಿವೆ ಕ್ಷಣ ಕ್ಷಣಕ್ಕೂ.ನಂಬಿಕೆ..ಇರಬೇಕು ಆದರೆ ನಂಬಿಕೆ ದ್ರೋಹಿಯಾಗಬೇಡ.ಮಲ್ಲಪ್ಪ ಪಾಟೀಲರು.ನೊಂದು ಬೆಂದು ಅರಳಿದತಾವರೆ. -ದಯಾನಂದ ಪಾಟೀಲ ಅಧ್ಯಕ್ಷರು ಭಾರತೀಯಕನ್ನಡ

ನಮ್ಮ ರಾಜ್ಯ ಹಾಗೂ ನೆರೆ ರಾಜ್ಯಗಳಲ್ಲಿ ನಿರಂತರವಾಗಿ ಕೆಲವು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಶಾಲಾ ಕಾಲೇಜು ಹಾಗೂ ಸಂಸ್ಥೆಗಳಲ್ಲಿ ರಜೆಯನ್ನು ಕೂಡಾ ಘೋಷಿಸಿದೆ. ಇದು ನಿರಂತರ ಮಾಧ್ಯಮದಲ್ಲಿ ಕೇಳುತ್ತಿರುವ ಕಾಣುತ್ತಿರುವ ಸುದ್ದಿ. ಪ್ರಕೃತಿ
ಹದವಾದ ಮಕ್ಕಳೆದೆಯ ಭೂಮಿಯಲಿ ಬಿತ್ತಬೇಕುಅಕ್ಷರಗಳ ಬೀಜವ,ಬೆಳೆಯಬೇಕು ಶಿಕ್ಷಣದ ಹೆಮ್ಮರವ//ಸಂಸ್ಕಾರವೆಂಬ ಮೋಡ ಸುರಿಸಬೇಕು ಮಳೆಯ ಎಳೆಯ ಮನದಲಿ, ಮೌಲ್ಯ ಫಸಲು ಹೆಕ್ಕಬೇಕುಮಕ್ಕಳ ಭವಿಷ್ಯದಲಿ//ಬಿತ್ತಿದ ಅಕ್ಷರ ಬೀಜವ ಹುಲುಸಾಗಬೇಕುಸಾಲು ಸಾಲು ಬೆಳೆಯಂತೆ,ಬೆಳೆದು ಮಾನವನಾಗಿದೇಶ ಕಟ್ಟುವಂತೆ//ಹೂತ ಬೀಜಗಳೆಲ್ಲ ಎದ್ದುಆಕಾಶದೆಡೆಗೆ

ನಮ್ಮ ಭಾರತೀಯ ಪರಂಪರೆಯಲ್ಲಿ ಶ್ರಾವಣ ಮಾಸ ವಿಶೇಷವಾದ ಮಹತ್ವವನ್ನು ಹೊಂದಿರುವ ಮಾಸವಾಗಿದೆ, ವರ್ಷದ ಹನ್ನೊಂದು ತಿಂಗಳು ತಮ್ಮ ಸಂಸಾರದ ಜಂಜಾಟದಲ್ಲಿ ಮೈ ಮರೆತರೂ ಪರವಾಗಿಲ್ಲ ಶ್ರಾವಣ ಮಾಸದಲ್ಲಿ ಎಲ್ಲರೂ ಭಕ್ತಿಯಲ್ಲಿ ಮಿಂದೇಳುವುದನ್ನು ನಾವು ಕಾಣುತ್ತೇವೆ,

ಗಗನದ ತುಂಬಾ ಮುಸುಕಿತು ಮೋಡಸುತ್ತಲು ಕತ್ತಲು ಹರಡಿತು ನೋಡಬಡಿಯದೆ ರೆಪ್ಪೆ ಸರಿದೋ ಸುರಿದುಎದೆ ಒಳಗೆಲ್ಲ ನೀರೆ ಹರಿದು ಮೋಡವ ಸುರಿಯಿತು ಭೂಮಿಗೆ ಮಳೆಯ ತುಂಬಿಸಿ ತುಳುಕಿಸಿ ಹರಿಸಿತು ಹೊಳೆಯ ಹಾದಿಗೆ ಬೀದಿಗೆ ಎಲ್ಲಿಯೂ ನೀರು

ಬೀದರ್:ರೈತಪರ ಹಾಗೂ ಬಡ ಜನರಪರ ಹೋರಾಟದ ಧ್ವನಿ, ಅಂಕಣಕಾರರು, ಪರಿಸರ ಸಂರಕ್ಷಕರು, ಸಾಂಸ್ಕೃತಿಕ ಸಂಘಟಕರು ಮತ್ತು ಬರಹಗಾರರಾಗಿ ಸಂಗಮೇಶ ಎನ್ ಜವಾದಿ ಅವರು ಹೆಸರಾಗಿದ್ದಾರೆ. ಸಂಗಮೇಶ ಎನ್ ಜವಾದಿ ಅವರು 1984ರ ಆಗಸ್ಟ್ 2

ಹೈದ್ರಾಬಾದ ಕರ್ನಾಟಕದ ಲೇಖಕರೂ ಹಾಗೂ ಉಪನ್ಯಾಸಕಿ ಡಾ.ಶೀಲಾದೇವಿ ಬಿರಾದಾರ ಯವರು ಬಂಡಾಯ ಸಾಹಿತ್ಯದಲ್ಲಿ ಅನುಪಮ ಸೇವೆ ಸಲ್ಲಿಸುತ್ತಿರುವ ಇವರು ನಾಲ್ಕಾರು ಕೃತಿರಚನೆ ಮಾಡಿದ್ದಾರೆ. ಅನ್ಯಾಯ ಮೋಸ ಅನಾಚಾರ ಅತ್ಯಾಚಾರ ಹೀಗೆ ಹಲವಾರು ಸಮಸ್ಯೆಗಳನ್ನು ಕವನ

ಸಾಮಾನ್ಯರ ಸ್ವತ್ತಾಗಿ ಮತ್ತು ಬಸವಾದಿ ಶರಣರ ತತ್ವ ಪ್ರಚಾಕರಾಗಿ ತಮ್ಮ ಇಡೀ ಜೀವನ ತ್ಯಾಗ ಮಾಡಿ ಶರಣರ ತತ್ವ ಪ್ರಚಾರ ಮಾಡಿದ ಪ್ರಥಮ ಮಹಿಳಾ ಜಗದ್ಗುರು ಸಾಧ್ವಿ ಮಾತಾಜಿ ಅಮ್ಮನವರು.ಮಾತಾಜಿ ಒಬ್ಬ ಹೆಣ್ಣು ಮಗಳಾಗಿ
Website Design and Development By ❤ Serverhug Web Solutions