
ಶೈಕ್ಷಣಿಕ ಪಯಣದ ನಾವಿನ್ಯ ಹೆಜ್ಜೆಗಳು
ನಮ್ಮೆಲ್ಲಾ ಶಿಕ್ಷಕ ಬಂಧುಗಳಿಗೆ ಶಿಕ್ಷಕ ದಿನಾಚರಣೆಯ ಶುಭಾಶಯಗಳೊಂದಿಗೆ… ಮಲೆನಾಡಿನಿಂದ ಬಿಸಿಲು ನಾಡಿಗೆ ಭಾಗ -ಒಂದು :ಸಂಜೆ 4 ಕ್ಕೆ ಸಿಕ್ಕ ಶಾಲೆ ತಗಡು ಸೀಟುಗಳ ಉರಿ ಶಕೆ ಸೂಸುವ ಮೂರು ಕೊಠಡಿಗಳು, ಮೂರು ಕಬ್ಬಿಣದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನಮ್ಮೆಲ್ಲಾ ಶಿಕ್ಷಕ ಬಂಧುಗಳಿಗೆ ಶಿಕ್ಷಕ ದಿನಾಚರಣೆಯ ಶುಭಾಶಯಗಳೊಂದಿಗೆ… ಮಲೆನಾಡಿನಿಂದ ಬಿಸಿಲು ನಾಡಿಗೆ ಭಾಗ -ಒಂದು :ಸಂಜೆ 4 ಕ್ಕೆ ಸಿಕ್ಕ ಶಾಲೆ ತಗಡು ಸೀಟುಗಳ ಉರಿ ಶಕೆ ಸೂಸುವ ಮೂರು ಕೊಠಡಿಗಳು, ಮೂರು ಕಬ್ಬಿಣದ
ಪತ್ರ ನಿಮ್ಮದು ಒತ್ತಾಯದ ಸಹಿ ನನ್ನದುಬರೆದಿದ್ದಲ್ಲ ಬರೆಸಿದ್ದು ನನಗೂ ಸಾವುಂಟುಅನಾದಿ ಕಾಲ ಅಂಗೈಯಲ್ಲಿ ಸಾಕಿದೆಬೇಕಾದಷ್ಟು, ಸಾಕು ಎನ್ನುವಷ್ಟು ನೀಡಿದೆಮಿಕ್ಕಿ ಕಕ್ಕುವಷ್ಟು ಬಾಚಿ ಕೊಟ್ಟೆಪಾಪ…ನಿಮ್ಮಿಂದ ಸಿಕ್ಕಿದ್ದು ದುಷ್ಟ ದುರುಳ ದ್ರೋಹಿ ಪಟ್ಟ. ಅನನ್ಯ ಅಗಾಧ ಸಂಪತ್ತು

“ಹರ ಮುನಿದರೂ ಗುರು ಕಾಯ್ವನು” ಎಂಬ ಅರ್ಥಗರ್ಭಿತವಾದ ನಾಣ್ಣುಡಿಯು ವಿಶಾಲ ವ್ಯಾಪ್ತಿಯನ್ನು ಹೊಂದಿದೆ. ಇದು ಗುರುವಿನ ಮಹತ್ವವನ್ನು, ಶಕ್ತಿಯನ್ನು ಮತ್ತು ಶ್ರೇಷ್ಠತೆಯನ್ನು ಗುರುತಿಸುವಂತಿದೆ.ಕಾರಣ ಈ ಜಗತ್ತನ್ನೇ ಸೃಷ್ಟಿಸಿದ ಆ ಭಗವಂತ ಕೂಡಾ ಆಕಸ್ಮಿಕವಾಗಿ ಕೋಪಗೊಂಡಿದ್ದಾದರೆ

ಸರ್ವ ಗುರು ಬಳಗಕ್ಕೆ ಶಿಕ್ಷಕರ ದಿನಾಚರಣೆಯ ಶುಭಾಶಯಗಳು ಅಕ್ಷರ ಕಲಿಸಿ ವಿದ್ಯಾರ್ಥಿಯ ಬದುಕು ತಿದ್ದಿರುವರುಸನ್ಮಾರ್ಗ ತೋರಿಸಿ ಸ್ವರ್ಗ ಕರುಣಿಸಿರುವರುಜ್ಞಾನದ ತುತ್ತು ಉಣಿಸಿ ಅಜ್ಞಾನ ತೊಲಗಿಸಿರುವರುಕೈ ಹಿಡಿದು ನಡೆಸಿ ಮನದ ಭಯ ಓಡಿಸಿದವರು ಶಿಕ್ಷಕರುತಾಯಿಯ ಉಸಿರಿಗೆ

೧. ವ್ಯತ್ಯಾಸ. ಅನ್ನುತ್ತಿದ್ದರು ಅಂದುಗುರುವೇ ನಮಃ,ಅನ್ನುತ್ತಿದ್ದಾರೆ ಇಂದುಗುರು ಏನ್ ಮಹಾ?! ೨. ಮಂತ್ರ.ಕಲಿತೆವು ಅಂದುಗುರುಗಳಿಂದ ಮಂತ್ರ,ಹಾಕುತ್ತೇವೆ ಇಂದುಗುರುವಿಗೇ ತಿರುಮಂತ್ರ! -ಶಿವಪ್ರಸಾದ್ ಹಾದಿಮನಿ ,ಕೊಪ್ಪಳ.ಕನ್ನಡ ಉಪನ್ಯಾಸಕರು.

ಸೆ 5 ರಂದು ಶಿಕ್ಷಕರ ದಿನಾಚರಣೆ ಎಲ್ಲಾ ಶಾಲೆ ಕಾಲೇಜುಗಳಲ್ಲಿ ಶಿಕ್ಷಕರ ದಿನಾಚರಣೆ ಆಚರಿಸುತ್ತಾರೆ. ದೇಶ ಕಂಡ ಶ್ರೇಷ್ಠ ಶಿಕ್ಷಕ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಣೆ

ರಾಯಚೂರು ಜಿಲ್ಲೆಯ ಸಿಂಧನೂರು ಕೆ.ಹೊಸಹಳ್ಳಿಯ ಪುಟ್ಟ ಗ್ರಾಮದವನಾದ ನಾನು ಕಳೆದ ಒಂದು ತಿಂಗಳ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಾನು ಅತ್ಯಂತ ಸುರಕ್ಷಿತವಾಗಿ ಕಲಿಯುತ್ತಿದ್ದೆ ಯಾವುದೇ ಮುಂದಾಲೋಚನೆ ಇಲ್ಲದೆ ಇದ್ದ ನನಗೆ ಪರೀಕ್ಷೆಯನ್ನ ಮುಗಿಸಿ ಮನೆಗೆ

ಅಣ್ಣ ಅಣ್ಣ ಸೂರ್ಯಣ್ಣನೀನೇ ಜಗಕ್ಕೆ ಬೆಳಕಣ್ಣಪ್ರಕೃತಿ ಮಡಿಲಿಗೆ ನೀನೇ ಆಧಾರವಣ್ಣಚಂದ್ರನಿಗೆ ನಿನ್ನ ಪ್ರಕಾಶ ಬೇಕಣ್ಣ.!!೧!! ಚಿಲಿಪಿಲಿ ಹಕ್ಕಿಯು, ಕೋಗಿಲೆ ಹಾಡಿ.ಸ್ವಾಗತಿಸಿದವು ನಿನ್ನ ಬರುವಿಕೆಗಾಗಿಅಮ್ಮನು ಆಗಲೇ ನಿನ್ನ ನೋಡಿಮನೆಯ ಕೆಲಸವ ಶುರು ಮಾಡಿದಳು.!!೨!! ಮಳೆಗೆ ಚಳಿಗೆ

ಜಗತ್ತಿಗೆ ಬೆಳಕು ನೀಡುವ ಸೂರ್ಯಉದಯಿಸಿದ ಕ್ಷಣದಿಂದಬಗೆದಷ್ಟು ಕರುಣೆಯಿಂದನೀಡುವ ಅಕ್ಷಯಪಾತ್ರೆನೀನು ನಮ್ಮ ಪ್ರಕೃತಿಮಾತೆ . ಮನಸೆಳೆವ ಹಸಿರು, ಬೆಟ್ಟಗುಡ್ಡ,ಹರಿವ ನೀರಿನ ಜುಳುಜುಳು ನಿನಾದನವಿಲುಗಳ ನರ್ತನ, ದುಂಬಿಗಳ ಝೇಂಕಾರಚಿತ್ತಾಕರ್ಷಕ ಪಕ್ಷಿಗಳ ಕಲರವಎಲ್ಲ ನೀಡುವ ನೀನು ಮಾನವ ಕುಲಕೆ
ಆರದಿರಲಿ ಕನ್ನಡದ ದೀಪಎಂದೋ ಹಚ್ಚಿದ ಈ ದೀಪಎರೆಯಬೇಕು ಭಾವ ತೈಲಬೆಳಗಬೇಕು ಕನ್ನಡದ ದೀಪ/ ಊದಬೇಕು ಕನ್ನಡದ ಕಹಳೆಬಾರಿಸಬೇಕು ಜಾಗೃತ ಘಂಟೆಸುರಿಯಬೇಕು ಅಕ್ಷರದ ಮಳೆಸುಲಿಯಬೇಕು ಹೆಡ್ಡರ ತೊಗಟೆ// ಬೆಳೆಯದಿರಲಿ ಆಂಗ್ಲರ ಜಾಲಿಬೆಳೆಯಬೇಕು ಕನ್ನಡ ಫಸಲುಕೀಳಬೇಕು ವ್ಯಾಮೋಹ
Website Design and Development By ❤ Serverhug Web Solutions