ಅಭಿಲಾಷೆ
ಸಮಯ ಸಾಗಿದ ಹಾಗೆ ಬಣ್ಣದ ಭಾನೆಗಳು ಬದಲಾಗುತಿವೆ,ವಿಷಯಕ್ಕೆ ತಕ್ಕಂತೆ ಉಳಿದ ಮಾತುಗಳು ಬದಲಾಗುತಿವೆ,ಬದುಕು ಬದಲಾದಂತೆ ಬದಲಾಗಲೇಬೇಕು ಮನದ ಭಾಷೆ,ಬದುಕಿನಂಗಳಕೆ ಬೆಳಕಾಗಬೇಕು ಅಂತರಂಗದ ಅಭಿಲಾಷೆ.!! ನೀಲಿ ಬಾನಿನಲ್ಲಿ ಹಾರಾಡುವ ಹಕ್ಕಿಯ ಕಲರವವಾಗುವಾಸೆ,ಬಾಳ ಕಡಲಲ್ಲಿ ತೇಲಿ ಮೀಯುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸಮಯ ಸಾಗಿದ ಹಾಗೆ ಬಣ್ಣದ ಭಾನೆಗಳು ಬದಲಾಗುತಿವೆ,ವಿಷಯಕ್ಕೆ ತಕ್ಕಂತೆ ಉಳಿದ ಮಾತುಗಳು ಬದಲಾಗುತಿವೆ,ಬದುಕು ಬದಲಾದಂತೆ ಬದಲಾಗಲೇಬೇಕು ಮನದ ಭಾಷೆ,ಬದುಕಿನಂಗಳಕೆ ಬೆಳಕಾಗಬೇಕು ಅಂತರಂಗದ ಅಭಿಲಾಷೆ.!! ನೀಲಿ ಬಾನಿನಲ್ಲಿ ಹಾರಾಡುವ ಹಕ್ಕಿಯ ಕಲರವವಾಗುವಾಸೆ,ಬಾಳ ಕಡಲಲ್ಲಿ ತೇಲಿ ಮೀಯುವ

ಕವಿ:ಬ್ಯಾಡನೂರು ವೀರಭದ್ರಪ್ಪ ಶಿವಶರಣ.ಎಸ್. ಒಂದು ಸುಂದರವಾದ ಮತ್ತು ಆಕರ್ಷಕವಾದ ಮುಖಪುಟವನ್ನು ಹೊಂದಿರುವ ಮತ್ತು ಭಾವನೆಗಳನ್ನು ಬೆಸೆಯುವ ಚಂದದ ಭಾವನೆಗಳ ಬಂಧವೇ “ಬ್ಯಾಡನೂರು ವೀರಭದ್ರಪ್ಪ ಶಿವಶರಣರ” ಕವನ ಸಂಕಲನ “ಭಾವ ಸುಗ್ಗಿ”ಯಾಗಿದೆ .ವೈವಿಧ್ಯಮಯವಾದ ವಿಚಾರಧಾರೆಗಳನ್ನು ಒಳಗೊಂಡಿರುವ

ಮನೆಯಲ್ಲಿದ್ದ ಬೆಣ್ಣೆ ಕದ್ದಿಹ ಗೋಪಾಲನು.ಅಷ್ಟ ಮಹಿಳೆಯರ ಮನವ ಗೆದ್ದಿಹನು.ತನ್ನ ಕೊಳಲ ದನಿಯಿಂದ ಗೋವುಗಳನ್ನ ಕರೆದವನು.ಬಲರಾಮ ಮತ್ತು ಸುಭದ್ರೆಯ ಸಹೋದರನು. ಕೃಷ್ಣಾಷ್ಟಮಿಯಂದು ಮಥುರದಲ್ಲಿ ಜನಿಸಿದವನು.ವಾಸುದೇವ ಮತ್ತು ದೇವಕಿ ಮಗನು.ಎಂಟನೇ ಮಗುವಾಗಿ ಜನಿಸಿಹನುತನ್ನ ಮಾವನಾದ ಕಂಸನ ಸಾವಿಗೆ

ಯಾವ ಗಂಡಸರಿಗೆ ಈ ಸಮಾಜ ಹೆಂಡತಿಯ ಗುಲಾಮ ಅಂತ ಹೀಯಾಳಿಸುತ್ತದೆಯೋ ಅವರೇ ಹೆಂಡತಿಗೆ ಆದರ್ಶ ಗಂಡನಾಗಿರುತ್ತಾನೆ ಗಂಡ ಹೆಂಡತಿ ಬಂಡಿಯ ಸಮಾನವಾದ ಎರಡು ಗಾಲಿಯ ಹಾಗೆ, ಆದರೆ ನಮ್ಮವರೇ ಮೂರು ಗಾಲಿಯ ಆಟೊ ಮಾಡುವ

If someone is wronged in the police station and brutalized by the police, if that footage is captured in the police station’s cc camera, you

ನೀ ತಂಗಿದ ನಿಲ್ದಾಣನಿನದಲ್ಲದೆ ಮತ್ತಾರದಾದೀತು ಮುಂಜಾನೆಯ ಮಂಜಿನಲಿಮಂಜಿನ ಸವಿಯನು ಸವಿದತಾಣ ನೇಸರನು ಬೆಳಗುವ ಹೊತ್ತಿಗೆನೀ ಕಾದು ಕಾದು ತಂಗಿದ ತಾಣ ಸಂಜೆಗೆಂಪ ರವಿಯ ಸೊಬಗನ್ಹೀರುತಸಂತಸದ ಕ್ಷಣವ ಕಳೆದ ತಾಣ ಇರುಳ ತಂಪಾಗಿಸುವ ರವಿಯಸೊಬಗ ಸವಿದತಾಣ

ಜೀವಗಳ ಬೆಸೆಯುವಬಂಧದಿ ಅರಳಿದ ಸುಂದರಸ್ವರವು ನೀ… ನಲಿವಿನಲೂನೋವಿನಲೂಜೊತೆಯಾದೆ ನೀ… ಬದುಕಿನ ಆ ಭೇಟಿಯಲ್ಲಿಭಾಗಿ ನಾ ನಿನ್ನೊಂದಿಗೆ..ನನ್ನೊಂದಿಗೆ ನೀ… ಇಹಕೂ ನೀನೇಪರಕೂ ನೀನೇಸ್ವರದ ಒಲವಿಗೆ ನೀ… -ಡಾ.ಲೋಹಿತೇಶ್ವರಿ ಎಸ್ ಪಿ ,ಚಳ್ಳಕೆರೆ

ಬೈಕ್ ವೀಲಿಂಗ್,ಬೈಕ್ ಸ್ಟ್ಯಾಂಡ್ ಇತ್ತೀಚಿನ ಯುವಕರಲ್ಲಿ ಇದು ಹೆಚ್ಚುತ್ತಾ ಹೋಗುತ್ತಿದೆ.ಮೀಸೆ ಚಿಗುರದ ವಯಸ್ಸಿನಲ್ಲಿ ಹದಿಹರೆಯದ ವಿದ್ಯಾರ್ಥಿಗಳು ತಮ್ಮ ಮನಸ್ಸು ಇಚ್ಛೆಗೆ ಬಂದಂತೆ ಹೈವೇ ರೋಡ್ಗಳಲ್ಲಿ, ಹೆಣ್ಣು ಮಕ್ಕಳು ಇರುವ ಕಾಲೇಜು ಸ್ಥಳಗಳಲ್ಲಿ, ಅದರಲ್ಲೂ ರಸ್ತೆಯಲ್ಲಿ

ನೂಲ ಹುಣ್ಣಿಮೆಯ ಪವಿತ್ರವಾದ ವಿಶೇಷ ದಿನಅಣ್ಣ-ತಂಗಿ ,ಅಕ್ಕ-ತಮ್ಮರು ಭೇಟಿಯಾಗುವ ಕ್ಷಣಸಹೋದರಿಯರ ಕಷ್ಟ ಕಾರ್ಪಣ್ಯಗಳು ನೆನಪಾಗದ ದಿನಮನದ ಭಾವನೆಗೆ ಜೀವ ತುಂಬುವ ರಕ್ಷಾ ಬಂಧನ ಕಟ್ಟುವ ರಾಖಿ ಚಿನ್ನದ್ದಾದರೇನು ಬೆಳ್ಳಿಯದ್ದಾದರೇನುಪ್ರೀತಿ ವಾತ್ಸಲ್ಯ ತುಂಬಿರುವ ನೂಲುದಾರ ಹೆಚ್ಚಲ್ಲವೇನುತವರಿಗೆ

ನಾವು ಜನ್ಮ ತಾಳಿದ ಮರು ಕ್ಷಣದಿಂದ ಕಲಿಯುವಿಕೆ ಎಂಬ ಪಕ್ರಿಯೆ ಆರಂಭವಾಗುತ್ತದೆ. ಇಷ್ಟವಿದ್ದರೂ ಇಷ್ಟವಿಲ್ಲದ್ದಿದ್ದರೂ ನಾವು ಆ ಕಲಿಯುವ ಮನಸ್ಸನ್ನು ಹೊಂದಿರಬೇಕು. ಯಾಕೆಂದರೆ ಮನುಷ್ಯನಿಗೆ ಬೆಳೆಯಬೇಕಂಬ ಹಂಬಲವಿದ್ದರೆ, ಕಲಿಯುವ ಮನಸ್ಸಿರುವುದು ಬಹಳ ಮುಖ್ಯ. ಇವತ್ತಿನ
Website Design and Development By ❤ Serverhug Web Solutions