ಕವನದ:ಉಸಿರಿಗೆ ಬೇಕು ಹಸಿರು ವನ
ಸೂರ್ಯನ ಬೆಳಕು ಚಂದ್ರನ ಮೇಲೆಚಂದ್ರನಿಂದ ಬೆಳಕು ಭೂಮಿಯ ಮೇಲೆಆಕಾಶದಲ್ಲಿ ಮೂಡಿದೆ ಕರಿಯ ಮೋಡಭೂಮಿಗೆ ಬಯಸಿದೆ ಮಳೆಯ ಅಂದ ಕಪ್ಪು ಬಣ್ಣದ ಮಣ್ಣಿನಲ್ಲಿ ಹಸಿರಿನ ಸಿರಿಬೇಸಿಗೆಯು ಮೂಗಿಸಿ ಮಿರ್ಗ ಹೊಡಿತುರೈತನ ಮುಖದಲ್ಲಿ ಹಸಿರು ಮೂಡಿತ್ತುನಿಸರ್ಗದ ಅರಮನೆಯು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಸೂರ್ಯನ ಬೆಳಕು ಚಂದ್ರನ ಮೇಲೆಚಂದ್ರನಿಂದ ಬೆಳಕು ಭೂಮಿಯ ಮೇಲೆಆಕಾಶದಲ್ಲಿ ಮೂಡಿದೆ ಕರಿಯ ಮೋಡಭೂಮಿಗೆ ಬಯಸಿದೆ ಮಳೆಯ ಅಂದ ಕಪ್ಪು ಬಣ್ಣದ ಮಣ್ಣಿನಲ್ಲಿ ಹಸಿರಿನ ಸಿರಿಬೇಸಿಗೆಯು ಮೂಗಿಸಿ ಮಿರ್ಗ ಹೊಡಿತುರೈತನ ಮುಖದಲ್ಲಿ ಹಸಿರು ಮೂಡಿತ್ತುನಿಸರ್ಗದ ಅರಮನೆಯು

ಇತ್ತೀಚಿಗೆ ನಾನು ನೋಡಿದ ಕನ್ನಡ ಚಲನಚಿತ್ರಗಳಲ್ಲಿ ಡಾಲಿ ಧನಂಜಯ ಅವರು ವಿಜಯ್ ಅವರ ನಿರ್ದೇಶನದಲ್ಲಿ ಅಭಿನಯಿಸಿರುವ ಗುರುದೇವ್ ಹೊಯ್ಸಳ ಎಂಬ ಚಲನಚಿತ್ರ ಕಣ್ಮನ ಸೆಳೆಯುವ ಹಾಗೂ ಚಿಂತನೆಗೆ ಒಳಗಾಗಿಸುವಂತಿದೆ.ಈ ಚಿತ್ರ ಬಿಡುಗಡೆಯಾಗಿ ವರುಷಗಳೇ ಕಳೆದರೂ
ಮನುಜ ಕೇಳಿದ ಮರವ…ವಿಶ್ವ ಪರಿಸರ ದಿನದಂದುನಿನಗೇನು ಕಾಣಿಕೆ ಕೊಡಲಿ..?ಮರ ಕೈ ಮುಗಿದು ಹೇಳಿತು“ಬಾಗಿ ಬೇಡುವೆನು ನಿನ್ನಲ್ಲಿಇಂದಾದರೂ ದಯಮಾಡಿಹಾಕದಿರು ಬುಡಕ್ಕೆ ಕೊಡಲಿ” ನೆಲದಾಳದಿ ವೃಕ್ಷದ ಬೇರುಗಳಿಗೆ ಏನೊ…ತೊಡರಿ ಕಟ್ಟಿ ಹಾಕಿದಂತೆ ಚುರು ಚುರು ಚಡಪಡಿಸಿ ಮರ
“ಹ್ಯಾಪಿ ಮ್ಯಾರೇಜ್ ಆ್ಯನಿವರ್ಸರಿ..” ಎಂದು ಆತ ತನ್ನ ಹೆಂಡತಿಗೆ ಗುಲಾಬಿ ಹೂ ನೀಡಿದ…ಅವಳು ನಾಚಿಕೆಯಿಂದ ತಲೆ ತಗ್ಗಿಸಿದಳು…“ಆಹಾ…ಅದೇ ನಾಚಿಕೆ 40 ವರ್ಷದ ಹಿಂದೆ ನಿನಗೆ ನಾ ಪ್ರಫೋಸ್ ಮಾಡಿದಾಗ ಇದೇ ನಾಚಿಕೆ ಇತ್ತು..” ಎಂದು

ಈ ಸಾಹಸಗಾಥೆ ಇತರ ಕೃಷಿಕ,ರೈತೋತ್ಪಾದಕ ಸಂಘ ಹಾಗೂ ಸ್ವ-ಸಹಾಯ ಸಂಘಗಳಿಗೆ ಉತ್ಸಾಹ ಹಾಗೂ ಉತ್ತೇಜನ ನೀಡಬಲ್ಲುದು.ಮಾಡುವ ಮನಸ್ಸಿದ್ದರೆ ಇಲ್ಲಿದೆ ಪಥ. ಮಲೆನಾಡು/ಕರಾವಳಿಯಲ್ಲಿ ಗೇರು ಬೆಳೆಯ ವಿಚಿತ್ರ ಸನ್ನಿವೇಶ ನೋಡಿ.ನೀವು ಗೇರು ಕೃಷಿಕರಾದರೆ ಸಂಸ್ಕರಿಸದ ಗೇರುಬೀಜಕ್ಕೆ
ಅವನ ಹೆಂಡತಿ ಅವನಿಗೆ ಊಟ ಬಡಿಸುತ್ತಾ, ಅದು ಸರಿ ಇಲ್ಲ, ಇದು ಸರಿ ಇಲ್ಲ, ನನಗೆ ನೀವು ಅದು ಕೊಟ್ಟಿಲ್ಲ ಇದು ಕೊಟ್ಟಿಲ್ಲ ಅಂತ ಪುಕಾರು ಹೇಳುತ್ತಿದ್ದಳು..ಅವನು ಏನು ಮಾತಾಡದೇ ಊಟ ಮಾಡುತ್ತಾ, “ಇವತ್ತಿನ
ಸಂಜೆ ನಾನು ಶಿವು ಮತ್ತು ಭಕ್ತ ಪ್ರಾಣೇಶ್ ಹೀಗೆ ಮೂವರು ಚಹಾ ಕುಡಿಯುವಾಗ ಗೆಳೆಯ ಶಿವು ಕುತೂಹಲದಿಂದ ಜೈವಿಕ ಕ್ರಿಯೆಗಳಿಲ್ಲದೆ ಮನುಷ್ಯನೊಬ್ಬ ಹುಟ್ಟಲು ಸಾಧ್ಯವೇ ಎಂದು ಕೇಳಿದ? ಅದಕ್ಕೆ ಜೀವಶಾಸ್ತ್ರ ಪ್ರಕಾರ ಏಕಕೋಶದ ಸೂಕ್ಷ್ಮಾಣು
“ನನ್ನನ್ನು ಯಾವಾಗ್ಲೂ ಹೂವು ಅಂತಾ ಇರ್ತೀರಲ್ಲಾ…ಒಂದು ವೇಳೆ ನಾನು ಹೂವಾದ್ರೆ ನೀವೇನಾಗ್ತೀರಾ..?”ತನ್ನ ಗಂಡನನ್ನು ಕೇಳಿದಳು.. ಅವನು “ನಾನು ಮುಳ್ಳಾಗುವೆ…ಹೂವನ್ನು ಕಾಯುವ ಮುಳ್ಳಾಗುವೆ..”ಎಂದ ಮುಗುಳು ನಗುತ್ತಾ..! ✍🏻ಮನು ಎಸ್ ವೈದ್ಯ

ಮಹಾರಾಷ್ಟ ರಾಜ್ಯದ ಪುಣೆ ಪುರಖಾನೇ ಸರ್ ನಲ್ಲಿ 1949 ರಲ್ಲಿ ಹುಟ್ಟಿದ ನಾಮದೇವ ಢಸಾಳ್ ಖ್ಯಾತ ಮರಾಠಿ ಸಾಹಿತಿ.ಅಂಬೇಡ್ಕರರಿಂದ ಗಾಢವಾಗಿ ಪ್ರಭಾವಿತರಾದ ಢಸಾಳ್ 1973 ರಲ್ಲಿ ತಮ್ಮ ಗೆಳೆಯರೊಂದಿಗೆ ದಲಿತ ಪ್ಯಾಂಥರ್ಸ್ ಸಂಘಟನೆ ಹುಟ್ಟುಹಾಕಿದರು
ಅವನು ಯಾವುದೋ ಕೋಪದಲ್ಲಿ ಹೆಂಡತಿ ಕೊಟ್ಟ ಊಟವನ್ನು ಕಿತ್ತೆಸೆದು ಬಂದು ರೂಮಿನಲ್ಲಿ ಕುಳಿತ. ಅವನ ಎದುರಿನ ಕನ್ನಡಿಯಲ್ಲಿ ತನ್ನ ಪ್ರತಿಬಿಂಬವನ್ನು ನೋಡಿದ ತಕ್ಷಣ, “ಛೇ… ಕೋಪದಲ್ಲಿ ನನ್ನ ಮುಖವನ್ನೇ ನಾನು ನೋಡಲಾಗುವುದಿಲ್ಲ.. ಅಂದ ಮೇಲೆ
Website Design and Development By ❤ Serverhug Web Solutions