
ಶೀರ್ಷಿಕೆ:ಸದಾ ಹೊಳೆಯುತಿರುವ ನಕ್ಷತ್ರ
ಶ್ರೀ ಶಿವಕುಮಾರ ಸ್ವಾಮೀಜಿ ದೀನ ದಲಿತರ ಬಡವರ ಪಾಲಿನ ಆಶಾಕಿರಣರುವಿದ್ಯಾರ್ಥಿಗಳಗೆ ಅಕ್ಷರ ದಾತರ ಪಾಲಿನ ನಕ್ಷತ್ರಸೂರ್ಯಕಿರಣ ದಂತೆ ಸದಾ ಪ್ರಜ್ವಲಿಸುವರುಜಗತ್ತಿಗೆ ಸನ್ಮಾರ್ಗದ ದಾರಿ ತೋರಿದ ದೇವ ನಕ್ಷತ್ರರುಹಸಿದು ಬಂದವರಿಗೆ ಊಟ ಬಡಿಸಿದರು// ಬಡವರ ಹೊಟ್ಟೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶ್ರೀ ಶಿವಕುಮಾರ ಸ್ವಾಮೀಜಿ ದೀನ ದಲಿತರ ಬಡವರ ಪಾಲಿನ ಆಶಾಕಿರಣರುವಿದ್ಯಾರ್ಥಿಗಳಗೆ ಅಕ್ಷರ ದಾತರ ಪಾಲಿನ ನಕ್ಷತ್ರಸೂರ್ಯಕಿರಣ ದಂತೆ ಸದಾ ಪ್ರಜ್ವಲಿಸುವರುಜಗತ್ತಿಗೆ ಸನ್ಮಾರ್ಗದ ದಾರಿ ತೋರಿದ ದೇವ ನಕ್ಷತ್ರರುಹಸಿದು ಬಂದವರಿಗೆ ಊಟ ಬಡಿಸಿದರು// ಬಡವರ ಹೊಟ್ಟೆ
ಧನವೆಂಬ ಮಾಯೆಬರಿಯ ಮಾಯೆ ಅಲ್ಲಮನವನೇ ಮಾಯವಾಗಿಸುವಮಾಯಾವಿಬಂಧಗಳನ್ನೆಲ್ಲಾ…..ಬಂಧನವಾಗಿಸಿ…ಒಂದೇ ಕ್ಷಣಕೆ ಉಸಿರುಗಟ್ಟಿಸಿಜೀವ ಕಳೆವ ಮಾಯೆ…. ಅದರ ಪರವಾಗಿಯೇ ನವಿರಾಗಿ ಸಾಗುತ್ತಿದ್ದಬಾಳುಬಾಳಿನ ತುಂಬೆಲ್ಲಾಇಂಚರದಂತಹ ಬಂಧಬಂಧದ ಬಿಗಿಅಪ್ಪುಗೆಯಲಿಬೆಚ್ಚಗಿನ ಭಾವಜೀವನವೇ ಸುಖದಸಾಗರದಂತಿತ್ತು ಆದರೆ ಅಂದು ಹಣವಿರಲಿಲ್ಲ…! ಎಲ್ಲವೂ ಕಳೆದುಕೊಂಡಭಾವನಿನಗೆ ನಾನೇ ಎಲ್ಲಾ
ಡಾ ಜಯದೇವಿ ಲಿಗಾಡೆಗಡಿನಾಡಿನ ಕನ್ನಡಿಗರಮನ ಮನದಲ್ಲಿಹೃದಯ ಹೃದಯದಲ್ಲಿಸದಾ ಬೆಳಗುತ್ತಿರುವನಂದಾ ದೀಪ. ಡಾ.ಗಿರೀಶ ಜಕಾಪುರೆ,ಕನ್ನಡಸಾಹಿತ್ಯ ಕ್ಷೇತ್ರದಮಿನುಗುತಾರೆಯಾಗಿ ಬೆಳಗುತ್ತಿರುವ ಗಡಿನಾಡಿನ ಕುವರ ಗುಮ್ಮಪ್ರಿಯಕರ ಮೇಲಿನ ಮೋಹಕ್ಕೆ ಬಲಿಯಾತು ಮುಗ್ಧ ಕಂದಮ್ಮ ಮಮತೆ ಇಲ್ಲದ ಅಮ್ಮ ಇವಳು ಪಾಪಿಲೋಕದ

ಏಪ್ರಿಲ್ ಕೂಲ್ ಆಚರಿಸಿಪರಿಸರ ಉಳಿಸಿ ಜಾಗತಿಕ ತಾಪಮಾನದ ಏರಿಕೆಆಗದಿರಲಿ ಹಕ್ಕಿ ಪಕ್ಷಿಗಳ ಮರಿಚಿಕೆಚಾವಣಿಗಳ ಮೇಲಿರಲಿ ನೀರಿನ ಪಾತ್ರೆಬದುಕು ಮೌಲ್ಯಗಳ ಯಾತ್ರೆ ಮನೆಯಲ್ಲಿರುವ ಧವಸ ಧಾನ್ಯಹಂಚಿಕೊಂಡು ತಿಂದರೆ ಜೀವನ ಧನ್ಯಬಾಡದಂತೆ ಕಾಪಾಡಿ ಗಿಡ ಮರಬರುಡಾಗದಿರಲಿ ಪ್ರಕೃತಿಯ

ಕವಿದಿದೆ ಮನಸ್ಸು ಆಕಾಶದಎತ್ತರಕ್ಕೆ ಯಾವುದು ದಾರಿಕಣ್ಮನ ತಣಿಸಿ ಆವರಿಸಿದೆತನ ಮನದಿ ವಿಚಲತೆಯುಮೌನದ ಮಾತು ಕೇಳಿಸಿತುದೂರದ ಚಿತ್ರ ಪಟದ ನೋಟಅದು ನೀನಲ್ಲದಿದ್ದರೂ ನೀನೆಎನ್ನ ಮನದ ಕನಸ ಹೊತ್ತಪ್ರಕೃತಿಯ ಚಿತ್ತಾರದ ಚೆಲವುತಾರೆ ಮಾಯಾಲೋಕ ಆವರಿಸಿದೆ. -ಚೇತನ್ ಕುಮಾರ್,ಮೈಸೂರು

ಹಲವು ದಾರಿಗಳು ಒಂದೇಕಂಡಂತೆ ಕಾಣುವುದುವಿಹಂಗಮ ಸನಿಹದಸನಿಹದ ಸುಳಿವುಮುಂದಿನ ಪದಗಳ ಅರಿವುಮಳೆಯ ಹನಿಗಳ ಹಾಗೆಅಂಬರದಿಂದ ಇಳೆಗೆ ತಂಪುಸಿಂಚನದ ಲೇಖನಹನಿ ಹನಿ ಹನಿಯಾಗಿಹರಿವು ಹೆಚ್ಚು ಕಣಕಣ ಪದ ಪದನೀ ನಾವ ಅಂದದಪಕೃತಿಯ ಮಡಿಲಲ್ಲಿಮರೆಯಾದೆ… -ಚೇತನ್ ಕುಮಾರ್ ಎಂ,ಕೆ,

ಬಣ್ಣ ಆಡಿ ಬರುವೆಹಳದಿ ಹಸಿರು ಬಣ್ಣವೆಒಂದಾಗಿಸುವ ಮನವೆಓಣಿಕೇರಿ ತಿರುಗಿ ಹಚ್ಚುವೆನಾನಾ ಕಲರದ ಬಣ್ಣವೆ// ಮನ ಮನಸಿನಲ್ಲಿ ಮೋಡಿನೆಲ ಅಂಗಳದಲ್ಲಿ ಕುಣಿದಾಡಿಮನೆಯ ಮುಂದೆ ಬಣ್ಣ ಆಡಿಹೋಳಿಗೆಯ ಮುದ್ದಿ ತಿನ್ನುವೆಏಕತೆಯ ರಂಗಿನ ಆಟವೆ// ಮೈಯೆಲ್ಲಾ ಮನಸೆಲ್ಲಾ ಬಣ್ಣವುಗೆಳೆಯ

ಚೆನ್ನೈ ಆಸ್ಪತ್ರೆಯಲ್ಲಿ ಜನನಕರ್ನಾಟಕದಲ್ಲಿ ನಿನ್ನ ಜೀವನ49ನೇ ಹುಟ್ಟು ಹಬ್ಬದವು ಅಪ್ಪುಕೋಟಿ ಕೋಟಿ ನಮನಗಳುಯುವಕರಿಗೆ ನೀ ಸ್ಪೂರ್ತಿಯದಾತ, ಮುದ್ದು ಮಕ್ಕಳ ಪ್ರಿಯಯುವಕರ ಕನಸಿನ ರಾಜ್ಯಹೀರಿಯರ ಕರುಣೆಯ ಕಂದಎಲ್ಲರಿಗೂ ನಗಿಸುವ ಕುಮಾರ್, ಬಡವರಿಗೆ ಆಶ್ರಯ ದಾತರುಗೆಳೆಯರ ಆತ್ಮೀಯ

ಸಂಚಾರಿಯಾದೆ ನಾನುಸಂಜೆಯಲ್ಲಿ,ಮರೆಯಾದೆ ನಾನುತಿರುವುಗಳಲ್ಲಿ,ಪದ ಪದರ ಕಾಲಗಮನವೆಲ್ಲೋಮರೆಯಾದೆ ನಾನುಪ್ರಕೃತಿಯ ಸೋಬಗಸವಿಯುತ ಎಲ್ಲೋಮನಮನ ಪದಪದವಿರದ ಹಾಳೆಗಳಗೀಚಿದ ಬರಹಗಳುಅರ್ಥಕ್ಕೆ ನಿಲುಕದಎತ್ತರದಾಕಾಶದ ನಕ್ಷತ್ರದಸಾಲುಗಳಲ್ಲಿ ಮರೆಯಾದೆ ನಾನು. -ಚೇತನ್ ಕುಮಾರ್ ಎಂ,ಕೆ . ಮೈಸೂರು.

ನೋಟಕಣ್ಮನ ಸೆಳೆಯುವ ನಿನ್ನನೋಟಮನನವ ನೀ ನಾವನಿನ್ನೋಟಸಾಲಿಲ್ಲದ ಸಾಲುಗಳ ಹಾಳೆಪದಗಳಿಲ್ಲದ ಕವಿತೆಯನಾಳೆಆ ದಿನದ ದಿನಗಳ ವಿಷಯಕವಿದ ಇಂಚರತೆಯ ಪರಿಚಯತರತರ ವಿಚಾರ ಸಂಚಯಮನವೆಲ್ಲೋ ವಿಸಂಚಾರಪದಪದರ ನವನವೀನಗಮನ ನಾ ಹೊಳಪುಸಮಯದ ಸೆಳಕುಬಾಹ್ಯ ಬಾಹ್ಯಗಳ ನೋಟ. -ಚೇತನ್ ಕುಮಾರ್ ಎಂ,ಕೆ
Website Design and Development By ❤ Serverhug Web Solutions