ಮಾತಾಜಿ
ಉಮರಾಣಿಯ ಪೂಜ್ಯ ಮಾತಾಜಿ ಅಮ್ಮಮುನ್ನಡೆಸುತಿಹರು ಜ್ಞಾನಯೋಗಾಶ್ರಮಅದುವೇ ಅಕ್ಕಮಹಾದೇವಿಯ ಪುಣ್ಯಾಶ್ರಮಭಕ್ತರ ಪಾಲಿನ ಭಕ್ತಿ ಧಾಮ ಭಕ್ತಿ ಎಂಬ ಬೀಜವ ಬಿತ್ತಿಅಜ್ಞಾನವೆಂಬ ಕಳೆಯನು ತೆಗೆದುಸುಜ್ಞಾನವೆಂಬ ಬೆಳೆಯನು ಬೆಳೆದುಜ್ಞಾನದ ಸುಧೆ ಹರಿಸುತಿಹರು ಬಂಗಾರದಂತ ಮನಸ್ಸು ನಿಮ್ಮದುಮುಗ್ಧ ಮಗುವಿನಂತ ಭಾವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಉಮರಾಣಿಯ ಪೂಜ್ಯ ಮಾತಾಜಿ ಅಮ್ಮಮುನ್ನಡೆಸುತಿಹರು ಜ್ಞಾನಯೋಗಾಶ್ರಮಅದುವೇ ಅಕ್ಕಮಹಾದೇವಿಯ ಪುಣ್ಯಾಶ್ರಮಭಕ್ತರ ಪಾಲಿನ ಭಕ್ತಿ ಧಾಮ ಭಕ್ತಿ ಎಂಬ ಬೀಜವ ಬಿತ್ತಿಅಜ್ಞಾನವೆಂಬ ಕಳೆಯನು ತೆಗೆದುಸುಜ್ಞಾನವೆಂಬ ಬೆಳೆಯನು ಬೆಳೆದುಜ್ಞಾನದ ಸುಧೆ ಹರಿಸುತಿಹರು ಬಂಗಾರದಂತ ಮನಸ್ಸು ನಿಮ್ಮದುಮುಗ್ಧ ಮಗುವಿನಂತ ಭಾವ

ಹೊಸ ವರ್ಷ ನಮಗೆ ಹೊಸ ಹರುಷ ತರಲೆಂದುಬಾಳಿನ ಕಷ್ಟ ಕಾರ್ಪಣ್ಯಗಳು ದೂರಾಗಲೆಂದುಬಾಳಲ್ಲಿ ಮುಖದಲ್ಲಿ ನಗು ಚೆಲ್ಲುತ್ತಿರಲಿ ಹಿಂದುನಾವೆಲ್ಲರೂ ಕಂಡಂತ ಕನಸು ನನಸಾಗಲೆಂದು ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಬೇಕೆಂದುನಮ್ಮ ಬರಹವನ್ನು ಸಮಾಜ ಪಾಲಿಸಬೇಕೆಂದುಕವಿಯಂತೆ ಇನ್ನು ಮುಂದೆ

ಸಂಬಂಧಗಳ ಕೊಂಡಿಯ ಕಳಚಿಟ್ಟುಮಾನವೀಯ ಮೌಲ್ಯಗಳ ಬದಿಗಿಟ್ಟುಆಡಂಬರದ ಜೀವನವನ್ನು ತಲೆಗಿಟ್ಟುಸಾಗಿಹರು ಹಣಕ್ಕೆ ಪ್ರಾಧಾನ್ಯತೆ ಕೊಟ್ಟು. ಬೆಳೆದು ಬಂದ ದಾರಿಯನೆಲ್ಲಾ ಮರೆತುನಿಂತಲ್ಲೇ ಬಿಟ್ಟು ಹೋಗಿ ಕೊಟ್ಟ ಮಾತುಆಸೆ, ಆಕಾಂಕ್ಷೆಗಳಿಗೆ ಮನವ ಸೋತುಸಾಗಿಹರು ಕಾಸಿದ್ರೆ ಕೈಲಾಸ ಎಂದರಿತು. ನಿರ್ಗತಿಕರ

ಬಿಜ್ಜರಗಿಯಲಿ ಜನಿಸಿ ಬಂದ ದೇವರೆವಿಶ್ವಕ್ಕೆ ಗುರುವಾಗಿ ಬೆಳಕು ನೀಡಿದವರೆಸಾವಿರ ಪ್ರವಚನ ನೀಡಿದ ಪಿತಾಮಹರೆಭಗವಂತನ ಪ್ರತಿರೂಪವು ಸಿದ್ಧೇಶ್ವರರೆನಿಮಗಿದೋ ನನ್ನ ಕೋಟಿ ನಮನ. ಎಲ್ಲ ಬಲ್ಲ ಸರ್ವಜ್ಞ ಸಮಾನರಾದಸರಳ ಜೀವನವ ಬಯಸಿ ಸಾಗಿದಭೋಗ ಭಾಗ್ಯಗಳ ತ್ಯಜಿಸಿ ಬಾಳಿದಹೆಣ್ಣು

ನಿನ್ನ ಕಣ್ ಕಿವಿ ಮನಗಳರಿವಷ್ಟು ನಿನ್ನ ಜಗ ।ನಿನ್ನಳಿಸುವ ನಗಿಸುವೆಲ್ಲ ನಿನ್ನಂಶ ।।ಉನ್ನತಿಗೆ ನೀನೇರಿದಂತೆ ಜಗ ವಿಸ್ತರಿಸಿ ।ಸಣ್ಣತನ ಸವೆಯುವುದು – ಮಂಕುತಿಮ್ಮ ।। ಮೇಲಿನ ಕಗ್ಗದ ಸಾರದಂತೆ.., ನಮ್ಮ ಕಣ್ಣುಗಳು ಕಂಡದ್ದು, ನಾವು

ಅನ್ನ ನೀರು ನಿನ್ನಲ್ಲಿರುವ ತನಕನಿನ್ನ ಬಯಸಿ ಬರುವರುನಿನ್ನಲ್ಲಿಹ ಅನ್ನ ಮುಗಿದೊಡನೆಎಲ್ಲ ದೂರ ಸರಿಯುವರು ಸಿರಿವಂತ ಸ್ಥಿತಿವಂತ ನೀನಾದರೆಹತ್ತು ಬಣ ಬಂದು ನಿಲ್ಲುವರುಬಡತನ ಬೇಗೆಯಲ್ಲಿ ನೀನಿದ್ದರೆಹತ್ತಿರ ಯಾರು ಸುಳಿಯರು ಅಂತರಂಗದ ಶುದ್ಧ ಗುಣ ನೋಡದೆತಾತ್ಸಾರ ಭಾವನೆ

ನನ್ನವ್ವ ನನ್ನ ಮಗಳೇನೆನಪಿಸು ನನ್ನ ಮಾತುನೊಂದಿಸಬೇಡ ಮನವಕಾಯಿಸಬೇಡ ಉದರವ ಕೊಂಚ ದಿವಸ ಕಾಯ್ದು ನೋಡು ಮಗಳೇನಾನು ನಿನ್ನ ಜೊತೆ ಇಲ್ಲ ಅಂತ ಕೊರಗಬೇಡ ನಿನ್ನ ನೋವಿಗೆ ಧೈರ್ಯವಾಗಿನಿನ್ನ ಸಂತಸಕ್ಕೆ ಸಂಭ್ರಮವಾಗಿನಿನ್ನ ಸೋಲಿಗೆ ಗೆಲುವಿನ ಸೂತ್ರವಾಗಿನಿನ್ನ

ಹಳ್ಳ ಹಿಡಿದ ಆಲೋಚನೆಗಳುಗ್ರಹಣ ಹಿಡಿದ ಸಂಬಂಧಗಳುಬೆಸೆಯದ ಭಾವನೆಗಳುಮಾರೆಯದ ಮೌಲ್ಯಗಳುಹೆಚ್ಚಿದ ಕಂದಕಗಳುಇವಾವು ಬದಲಾಗಲಿಲ್ಲಬದಲಾಗಿದ್ದು ಮಾತ್ರಧೂಳು ಬಿದ್ದ ಕ್ಯಾಲೆಂಡರ್. ಮಾನವೀಯತೆ ಮಾಯವಾಯಿತುಹೆತ್ತವರು ಬೇಡವಾದರುಆಶ್ರಮಗಳು ನಕ್ಕವುಹಣದ ಮೋಹ ಗೆದ್ದಿತ್ತುಬಂಧಗಳು ಬಂಧನವಾದವುಆದರ್ಶಗಳು ಪುಸ್ತಕ ಹೊಕ್ಕವುಇವಾವು ಅರಿವಿಗೆ ಸಿಗಲಿಲ್ಲಬದಲಾಗಿದ್ದು ಮಾತ್ರಧೂಳು ಬಿದ್ದ
ಕನ್ನಡವೇ ಸತ್ಯಕನ್ನಡವೇ ನಿತ್ಯನಿತ್ಯವಾದ ಬದುಕಲ್ಲಿಕನ್ನಡವೇ ಮುಖ್ಯ ಕಲಿಸೋಕೆ ಸಾವಿರ ಭಾಷೆಕಲಿಯೋಕೆ ಒಂದೇ ಭಾಷೆಅದೇ ನಮ್ಮ ಮಾತೃಭಾಷೆ ಕನ್ನಡ ಕನ್ನಡ ನಮ್ಮ ಕನ್ನಡ ಕನ್ನಡಕ್ಕಾಗಿ ಕೈಯೆತ್ತಿರುವೆಕನ್ನಡ ಭಾಷೆಗೆ ಉಸಿರಾಗಿರುವೆಕನ್ನಡವೇ ನಮ್ಮ ಜೀವಾಳಜೀವ ಗಂಗೆ ಜೀವಾಮೃತವೇ ತಾಯ್ನಾಡು

ಧ್ವೇಷ ಅಸೂಯೆಗಳ ಸುಟ್ಟುಸ್ವಾರ್ಥ , ಅನ್ಯಾಯಗಳ ಬಿಟ್ಟುಪ್ರೀತಿ, ವಿಶ್ವಾಸಗಳ ಸದಾ ನೆಟ್ಟುಗುರಿ ಸಾಧನೆಗೆಳ ಫಣವ ತೊಟ್ಟುಸ್ವಾಗತಿಸೋಣ ನೂತನ ವರ್ಷವನ್ನು. ಹಳೆಯ ಕಹಿಗಳ ಮರೆತುಸ್ನೇಹ ಬಾಂಧವ್ಯದಿ ಬೆರೆತುಸದ್ಗುಣಗಳ ಪಾಠವ ಕಲಿತುನಾಡಿನ ಏಳ್ಗೆಯನ್ನು ಕುರಿತುಸ್ವಾಗತಿಸೋಣ ನೂತನ ವರ್ಷವನ್ನು.
Website Design and Development By ❤ Serverhug Web Solutions