
ಬೇಂದ್ರೆ ನೆನಪು
ಸಾಧನ ಕೇರಿಯ ಸಾಧಕ,ಕನ್ನಡ ಸಾಹಿತ್ಯ ಸಾರ್ಥಕ,ನೀ ಆಡಿದ್ದೆಲ್ಲಾ ಸಾಹಿತ್ಯ,ಯುಗದ ಕವಿ,ಜಗದ ಕವಿಅಭಿಜಾತ ವರಕವಿ.ಶಬ್ದ ಗಾರುಡಿಗ ಬೇಂದ್ರೆ,“ನಾಕು ತಂತಿ” ಯಿಂದಜೀವನ ಮೀಟಿದ ಬೇಂದ್ರೆ. -ಶಿವಪ್ರಸಾದ್ ಹಾದಿಮನಿ ✍
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಾಧನ ಕೇರಿಯ ಸಾಧಕ,ಕನ್ನಡ ಸಾಹಿತ್ಯ ಸಾರ್ಥಕ,ನೀ ಆಡಿದ್ದೆಲ್ಲಾ ಸಾಹಿತ್ಯ,ಯುಗದ ಕವಿ,ಜಗದ ಕವಿಅಭಿಜಾತ ವರಕವಿ.ಶಬ್ದ ಗಾರುಡಿಗ ಬೇಂದ್ರೆ,“ನಾಕು ತಂತಿ” ಯಿಂದಜೀವನ ಮೀಟಿದ ಬೇಂದ್ರೆ. -ಶಿವಪ್ರಸಾದ್ ಹಾದಿಮನಿ ✍

ದೇಶದ ಪಿತ ಗಾಂಧಿಗೋಡ್ಸೆ ಗುಂಡಿಗೆ ಬಲಿ,ಸ್ವಾತಂತ್ರ್ಯ ತಂದುಕೊಟ್ಟಶಾಂತಿ ದೂತ,ಸತ್ತು ಹೋಗಿಎಪ್ಪತ್ತಾರು ವಸಂತಗಳು,ಕಳೆದಿವೆ,ಗಾಂಧಿಯ ಹೆಸರಿನಲ್ಲಿ,ನಡೆಯಬಾರದಎಲ್ಲ ಕೃತ್ಯಗಳೂ ಎಗ್ಗಿಲ್ಲದೆನಡೆದಿವೆ,ಇಂದುಹುತಾತ್ಮ ದಿನ ಆಚರಿಸುತ್ತೇವೆ,! ಗಾಂಧೀ,ನೀ ಕಂಡ ರಾಮರಾಜ್ಯವಿನ್ನೂಕನಸಾಗಿಯೇ ಉಳಿದಿದೆ,ನನಸಾಗುವ ಕಾಲದೂರ ಹೋಗಿದೆ,ಗಾಂಧೀ,ನೀ ನೀಡಿದ“ಸತ್ಯ,ಅಹಿಂಸೆ,ಶಾಂತಿ”ಅಸ್ತ್ರ ಗಳು ವಿರುದ್ಧ ಪದಗಳಾಗಿಮಾರ್ಪಟ್ಟಿವೆ,ನಾವಿಂದು ಹುತಾತ್ಮ
ಮೂರ್ತಿ ಪೂಜೆಯ ಖಂಡಿಸಿದರು,ಬಸವಾದಿ ಶರಣರು,ಗಲ್ಲಿಗೊಂದರಂತೆ,ಗುಡಿಗಳಕಟ್ಟುತಿರುವರು,ಆಧುನಿಕರು,ಹುಸಿಯ ನುಡಿಯ ಬೇಡಎಂದರು ಬಸವಣ್ಣನವರು,ಸುಳ್ಳೇ ನಮ್ಮ ಮನೆ ದೇವರುಎನ್ನುತಿರುವರು ಆಧುನಿಕರು.ಬೇಡ ಡಂಭಾಚಾರ ಎಂದರುಶಿವಶರಣರೆಲ್ಲರು,ಆಡಂಬರವೇ ಇರಲೆಂದುಬಯಸುತಿರುವರು ಆಧುನಿಕರುಅದು ೧೨ನೇ ಶತಮಾನ,ಇದು ೨೧ಶತಮಾನ,ಆಗ“ಕಾಯಕ” ಒಂದು ತತ್ವ ವಾಗಿತ್ತುಅದಕ್ಕೊಂದು ಬಧ್ಧತೆಯೂ ಇತ್ತು,ಈಗ ಏನಾಗಿದೆ?ಅದು ಈಗ,ವ್ಯವಹಾರ,ಸ್ವಾರ್ಥವಾಗಿ,ಮಾರ್ಪಟ್ಟಿದೆ,ಕಾಲಾಯ
ಭಾರತದೇಶದ ಸ್ವಾತಂತ್ರಕ್ಕೆ ನಾಂದಿಶಾಂತಿ ಅಹಿಂಸೆಯೆ ಇವರ ಬುನಾದಿಮೋಡಿ ಮಾಡಿತ್ತು ಇವರ ಅಹಿಂಸೆಯ ಗುರಿಕಡೆಗೂ ಹುತಾತ್ಮರಾದರೂ ಹಿಂಸೆಯಿಂದಭಾರತಾಂಬೆಯ ನೆಲ ಒದ್ದೆಯಾಗಿತ್ತುಗಾಂದಿಜೀಯವರ ಶಾಂತಿ ಅಹಿಂಸೆಯೆತುಂಬಿದ್ದ ನೆತ್ತರಿಂದಸತ್ಯ ನ್ಯಾಯ ನೀತಿ ತಾಳ್ಮೆಗೆ ಸಿಕ್ಕ ಬಹುಮಾನದಿಂದಹುತಾತ್ಮರಾದರು ಹೇ ರಾಮ್ ಎಂದು.
ಭಾರತಾಂಬೆ ಮಡಿಲಲ್ಲಿ ಜನಿಸಿರುವಂತಹ ವೀರರೇದೇಶಕ್ಕಾಗಿ ಪ್ರಾಣ ಕೊಟ್ಟ ಮಹಾನ್ ವೀರ ಶೂರರೇಹಿಮಾಲಯದ ಪರ್ವತದಲ್ಲಿ ಧ್ವಜ ಹಾರಿಸಿದ ಧೀರರೇಶಾಂತಿ ಮಂತ್ರದಿಂದ ಜಗಕೆ ಪರಿಚಯವಾದ ಮಹಾತ್ಮರೆ ಸ್ವತಂತ್ರವನ್ನು ತಂದು ಕೊಟ್ಟ ನಿಮಗೆಲ್ಲರಿಗೂ ನಮ್ಮ ನಮನನಿಮ್ಮನೆಲ್ಲಾ ನೆನಪಿಸಿಕೊಳ್ಳುತಿಹೆವು ಪ್ರತಿ
ಗಣತಂತ್ರದ ಶುಭದಿನಸುವ್ಯವಸ್ಥೆಯ ಬಾಗೀನಆಡಳಿತಕೆ ಮುನ್ನುಡಿ. ಒಂದೆಂದು ಸಾರಿ ಸಾರಿ ಹೇಳಿಬಂಧುತ್ವ ಬೆಸೆದ ಸುರುಳಿಜಾತಿ ಬೇಧ ಮರೆಸಿಭೀತಿಯ ಸರಿಸಿ. ಸಂಭ್ರಮದ ಘಳಿಗೆನಾಗರೀಕರ ಬಾಳಿಗೆಸಂವಿಧಾನ ಜಾರಿಗೆಜಾತ್ಯಾತೀತ ನಡಿಗೆ. ಶಾಂತಿ ಸೌಹಾರ್ದತೆನಮಗೆ ನಾವೇ ಬದ್ಧತೆಸ್ವಾಭಿಮಾನದಿ ಜೀವಿತಹಕ್ಕು ಕರ್ತವ್ಯದಿ ಸಂಜಾತ.
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆಗಳು ಲೀಕ್ವಿದ್ಯಾರ್ಥಿಗಳು ಮಾಡುವರು ಸ್ಟ್ರೈಕ್ದಿನಕ್ಕೊಂದು ಹಗರಣಓದುವ ವಿದ್ಯಾರ್ಥಿಗಳ ಪಾಡು ಏನಣ್ಣ ಓದಿದವನು ಓದದೆ ಇರುವವನು ನಿರುದ್ಯೋಗಿಇವರ ನಡುವೆ ಶ್ರೀಮಂತನೇ ಉದ್ಯೋಗಿ ಐ ಎ ಎಸ್,ಕೆ ಎ ಎಸ್,ಐ ಪಿ ಎಸ್,ಎಲ್ಲಾ
ರವಿ ಕುಲದ ದಶರಥನ ಮಗನುಕೌಸಲ್ಯ ಮಾತೆಗೆ ಜನಿಸಿದವನುಸುಮತ್ರೆ ಕೈಕೆಯ ಆಸರೆಯಲ್ಲಿ ಬೆಳೆದವನುಅಯೋಧ್ಯ ಸಾಮ್ರಾಜ್ಯದ ಅರಸನಿವನು ಭರತ ಲಕ್ಷ್ಮಣ ಮತ್ತು ಶತ್ರುಜ್ಞ ತಮ್ಮಂದಿರಿಗೆ ಸಹೋದರ ಇವನುಜನಕಾರಾಯನ ಪುತ್ರಿಯನ್ನು ವರಿಸಿದವನುತಂದೆಯ ಮಾತೆಗೆ ಬೆಲೆಕೊಟ್ಟವನುಅಯೋಧ್ಯೆಯನ್ನ ತೊರೆದವನು ಲಕ್ಷ್ಮಣ ಮತ್ತು
ಪರೀಕ್ಷೆಗಳು ಹತ್ತಿರ ಬಂದಿದೆನಾಳೆಗೆ ತಯಾರಿ ನಡೆದಿದೆಯಾವ ಪ್ರಶ್ನೆಗೆ ಯಾವ ಉತ್ತರ ಎಂಬುದೇ ಗೊಂದಲ ಗೂಡಾಗಿದೆ ಪ್ರಶ್ನೆ ಪತ್ರಿಕೆಯನ್ನು ತಲೆ ಕೆಳಗಾಗಿ ಓದಿದೆಉತ್ತರ ಗೊತ್ತಾಗಿದೆ ಹೆದರಿದೆಕೈಯಲ್ಲಿರುವ ಲೇಖನಿ ಜಾರಿ ಬಿದ್ದಿದೆ ಓದಿದ್ದ ಕೆಲವು ಉತ್ತರಗಳು ನೆನಪಿಗೆ
ಮೌನವಾಗಿರು ಮನವೇ.. ಸಮಯ ನಿನ್ನ ಬೆನ್ನ ಹಿಂದೆಯೇ ಇದೆ.ಇಂದಲ್ಲ ನಾಳೆ ನಿನ್ನೊಟ್ಟಿಗೆ ಬರುವುದು.ಸಮಯವ ಸಾದಿಸು ನಿನ್ನ ದಾರಿಯೆಡೆಗೆ ನೀ.. ನಡೆ.ಇದು ಸ್ವಾರ್ಥ ಪ್ರಪಂಚ ಇದ್ದಾಗ ಇರುವರು ನಿನ್ನೊಟ್ಟಿಗೆಇಲ್ಲದಾಗ ಮಧ್ಯದಲ್ಲೇ ಕೈ ಬಿಡುವವರು.ಬದುಕು ಜಟಕಾ ಬಂಡಿ…
Website Design and Development By ❤ Serverhug Web Solutions