
ಸೌಂದರ್ಯ
ಮರೆಯಬೇಡ ಸೌಂದರ್ಯವಿದೆ ಎಂದುಒಂದು ದಿನ ಮಾಸಿ ಹೋಗುವ ಆ ನಿನ್ನ ಸೌಂದರ್ಯಯೌವನದಲ್ಲಿ ಮಾತ್ರ ಚೆಂದ ಆ ನಿನ್ನ ಸೌಂದರ್ಯಮುಪ್ಪಾಗುವುದರಲ್ಲಿ ತಿಳಿಯುವುದು ಆ ನಿನ್ನ ಸೌಂದರ್ಯಮಣ್ಣಲ್ಲಿ ಮಣ್ಣಾಗು ಹೆಣ ಎಂದು ಕರೆಯುವರು ಆ ನಿನ್ನ ಸೌಂದರ್ಯಹೇ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮರೆಯಬೇಡ ಸೌಂದರ್ಯವಿದೆ ಎಂದುಒಂದು ದಿನ ಮಾಸಿ ಹೋಗುವ ಆ ನಿನ್ನ ಸೌಂದರ್ಯಯೌವನದಲ್ಲಿ ಮಾತ್ರ ಚೆಂದ ಆ ನಿನ್ನ ಸೌಂದರ್ಯಮುಪ್ಪಾಗುವುದರಲ್ಲಿ ತಿಳಿಯುವುದು ಆ ನಿನ್ನ ಸೌಂದರ್ಯಮಣ್ಣಲ್ಲಿ ಮಣ್ಣಾಗು ಹೆಣ ಎಂದು ಕರೆಯುವರು ಆ ನಿನ್ನ ಸೌಂದರ್ಯಹೇ
ಆಹಾ ಎಷ್ಟು ಚೆನ್ನಾಗಿದೆ ಈ ಪತ್ರಿಕೆಕರುನಾಡ ಕಂದಪತ್ರಿಕೆಆಹಾ ಎಷ್ಟು ಚೆನ್ನಾಗಿದೆ ಈ ಪತ್ರಿಕೆಸಮಾಜದಲ್ಲಿರುವ ಭ್ರಷ್ಟರನ್ನು ಹುಡುಕಿ ತೋರಿಸುವ ಈ ಪತ್ರಿಕೆ ಎಷ್ಟು ಚೆನ್ನಾಗಿದೆ ಈ ಪತ್ರಿಕೆನಾಡ ಜನರಿಗಾಗಿ ಕೆಲಸ ಮಾಡುವ ಈ ಪತ್ರಿಕೆಓಹೋ ಸಮಾಜದ

ನೊಂದು ಹುಚ್ಚು ಮನಸ್ಸುಕಾಣುತ್ತಿದೆ ನೂರು ಕನಸುಬಣ್ಣ ಬಣ್ಣದ ಆಸೆಗೆಜೀವ ಕೊಡುವ ಕಾತುರಬಾನಾಚೆಯ ಜಗತ್ತಿಗೆಏಣಿ ಹಾಕುವ ಹಂಬಲಮುಸಂಜೆಯ ತಂಗಾಳಿಗೆಮನ ಒಡ್ಡುವ ತುಡಿತಇರುಳಿನ ನಿಶ್ಚಲತೆಗೆಮಾರುಹೋಗುವ ಆಶಯಅಲ್ಲೊಂದು ಹುಚ್ಚು ಮನಸ್ಸುಕಾಣುತ್ತಿದೆ ನೂರು ಕನಸು -ವರ್ಷಿಣಿ

ಮೀಟಲು ಆಗುವುದಿಲ್ಲ ಕಲ್ಲಿನ ವೀಣೆಯನ್ನುಅರಿಯಲು ಸಾಧ್ಯವಿಲ್ಲ ಮನಸ್ಸಿನ ಭಾವನೆಯನ್ನು ಕಂಡುಹಿಡಿಯಲು ಆಗುವುದಿಲ್ಲ ಮೀನಿನ ಹೆಜ್ಜೆಯನು ಹಾಗೆಯೇ ಅನುಭವಿಸಬೇಕು ಸ್ನೇಹದ ಆನಂದವನು ವರ್ಣಿಸಲು ಸಾಧ್ಯವಿಲ್ಲ ಸ್ನೇಹವೆಂದರೆ ಏನೆಂದು ಅನುಭವಿಸಬೇಕು ಆನಂದಿಸಬೇಕು ಕೇಳಬೇಡ ಏನೆಂದು ಕಾಣದ ದೇವರು
ಮೇಲು ಕೀಳು ನಿನ್ನಲಿಲ್ಲಬೇದ ಭಾವ ಮಾಡಲಿಲ್ಲಬರುವವರು ಬದುಕಲುಆಸರೆ ದಾತರು ಇವರು ಎಲ್ಲರಲ್ಲಿಬಾಬಾ ಸಾಹೇಬ್ ಅಂಬೇಡ್ಕರರು// ಸಮಾನತೆಯ ಹರಿಕಾರುಸಮಾಧಾನದಿಂದ ಇರುವರುಬಡವರ ಪಾಲಿನ ಗುರುಶೋಷಿತರ ರಕ್ಷಣೆಯಕಾರರುಬಾಬಾ ಸಾಹೇಬ್ ಅಂಬೇಡ್ಕರರು// ಹತ್ತಾರು ದೇಶವು ಸುತ್ತಿಹೊತ್ತು ತಂದರು ಸಮಾನತೆಭೂಮಿಯು ಸೂರ್ಯ
ಕಥೆಗಾರ ಸೊಗಸುಗಾರ ನೀನುಕೊನೆವರೆಗೆ ಇರಲಿ ನಿನ್ನ ಕವನಸಾರಾಂಶದ ಕಥೆಯು ಅರ್ಥವು ನೀಡುವುದುಜಗತ್ತಿಗೆ ಬೆಳಕಾಗುವುದು ನೋಡುಇದಕ್ಕಿಂತ ಹೆಚ್ಚಿನ ಸೌಭಾಗ್ಯ ಇನ್ನೇನು// ಬರುವೆನು ನಾನು ಒಂದು ದಿನನನ್ನ ಹಿಂದೆ ಇದ್ದಾರೆ ಬಹಳ ಜನಮುಂದೆ ಬರಲಕ್ಕ ಆಗದು ನೋಡುಹಿಂದ

ಸಾಧನ ಕೇರಿಯ ಸಾಧಕ,ಕನ್ನಡ ಸಾಹಿತ್ಯ ಸಾರ್ಥಕ,ನೀ ಆಡಿದ್ದೆಲ್ಲಾ ಸಾಹಿತ್ಯ,ಯುಗದ ಕವಿ,ಜಗದ ಕವಿಅಭಿಜಾತ ವರಕವಿ.ಶಬ್ದ ಗಾರುಡಿಗ ಬೇಂದ್ರೆ,“ನಾಕು ತಂತಿ” ಯಿಂದಜೀವನ ಮೀಟಿದ ಬೇಂದ್ರೆ. -ಶಿವಪ್ರಸಾದ್ ಹಾದಿಮನಿ ✍

ದೇಶದ ಪಿತ ಗಾಂಧಿಗೋಡ್ಸೆ ಗುಂಡಿಗೆ ಬಲಿ,ಸ್ವಾತಂತ್ರ್ಯ ತಂದುಕೊಟ್ಟಶಾಂತಿ ದೂತ,ಸತ್ತು ಹೋಗಿಎಪ್ಪತ್ತಾರು ವಸಂತಗಳು,ಕಳೆದಿವೆ,ಗಾಂಧಿಯ ಹೆಸರಿನಲ್ಲಿ,ನಡೆಯಬಾರದಎಲ್ಲ ಕೃತ್ಯಗಳೂ ಎಗ್ಗಿಲ್ಲದೆನಡೆದಿವೆ,ಇಂದುಹುತಾತ್ಮ ದಿನ ಆಚರಿಸುತ್ತೇವೆ,! ಗಾಂಧೀ,ನೀ ಕಂಡ ರಾಮರಾಜ್ಯವಿನ್ನೂಕನಸಾಗಿಯೇ ಉಳಿದಿದೆ,ನನಸಾಗುವ ಕಾಲದೂರ ಹೋಗಿದೆ,ಗಾಂಧೀ,ನೀ ನೀಡಿದ“ಸತ್ಯ,ಅಹಿಂಸೆ,ಶಾಂತಿ”ಅಸ್ತ್ರ ಗಳು ವಿರುದ್ಧ ಪದಗಳಾಗಿಮಾರ್ಪಟ್ಟಿವೆ,ನಾವಿಂದು ಹುತಾತ್ಮ
ಮೂರ್ತಿ ಪೂಜೆಯ ಖಂಡಿಸಿದರು,ಬಸವಾದಿ ಶರಣರು,ಗಲ್ಲಿಗೊಂದರಂತೆ,ಗುಡಿಗಳಕಟ್ಟುತಿರುವರು,ಆಧುನಿಕರು,ಹುಸಿಯ ನುಡಿಯ ಬೇಡಎಂದರು ಬಸವಣ್ಣನವರು,ಸುಳ್ಳೇ ನಮ್ಮ ಮನೆ ದೇವರುಎನ್ನುತಿರುವರು ಆಧುನಿಕರು.ಬೇಡ ಡಂಭಾಚಾರ ಎಂದರುಶಿವಶರಣರೆಲ್ಲರು,ಆಡಂಬರವೇ ಇರಲೆಂದುಬಯಸುತಿರುವರು ಆಧುನಿಕರುಅದು ೧೨ನೇ ಶತಮಾನ,ಇದು ೨೧ಶತಮಾನ,ಆಗ“ಕಾಯಕ” ಒಂದು ತತ್ವ ವಾಗಿತ್ತುಅದಕ್ಕೊಂದು ಬಧ್ಧತೆಯೂ ಇತ್ತು,ಈಗ ಏನಾಗಿದೆ?ಅದು ಈಗ,ವ್ಯವಹಾರ,ಸ್ವಾರ್ಥವಾಗಿ,ಮಾರ್ಪಟ್ಟಿದೆ,ಕಾಲಾಯ
ಭಾರತದೇಶದ ಸ್ವಾತಂತ್ರಕ್ಕೆ ನಾಂದಿಶಾಂತಿ ಅಹಿಂಸೆಯೆ ಇವರ ಬುನಾದಿಮೋಡಿ ಮಾಡಿತ್ತು ಇವರ ಅಹಿಂಸೆಯ ಗುರಿಕಡೆಗೂ ಹುತಾತ್ಮರಾದರೂ ಹಿಂಸೆಯಿಂದಭಾರತಾಂಬೆಯ ನೆಲ ಒದ್ದೆಯಾಗಿತ್ತುಗಾಂದಿಜೀಯವರ ಶಾಂತಿ ಅಹಿಂಸೆಯೆತುಂಬಿದ್ದ ನೆತ್ತರಿಂದಸತ್ಯ ನ್ಯಾಯ ನೀತಿ ತಾಳ್ಮೆಗೆ ಸಿಕ್ಕ ಬಹುಮಾನದಿಂದಹುತಾತ್ಮರಾದರು ಹೇ ರಾಮ್ ಎಂದು.
Website Design and Development By ❤ Serverhug Web Solutions