ಶಾಲೆಯ ಬಾಲೆ
ಶಾಲೆ ಕಲಿಯುವ ವಯಸ್ಸಿನಲ್ಲಿಕುರಿಯ ಕಾಯಬೇಡ ತಂಗಿಶಾಲೆ ಓದುವ ವಯಸ್ಸಿನಲ್ಲಿಕೂಲಿ ಹೋಗಬೇಡ ತಂಗಿ|| ಆಟ ಗೀಟ ಆಡಿಕೊಂಡುಪಾಠ ಗೀಟ ಓದಿಕೊಂಡುಶಿಕ್ಷಣ ಒಂದು ಕಲಿ ತಂಗಿಶಿಕ್ಷಣ ವಂಚಿತ ಆಗ ಬೇಡ ತಂಗಿ|| ಶಾಲೆ ಕಲಿಯುವ ವಯಸ್ಸಿನಲ್ಲಿನಿನ್ನ ಮದುವೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಾಲೆ ಕಲಿಯುವ ವಯಸ್ಸಿನಲ್ಲಿಕುರಿಯ ಕಾಯಬೇಡ ತಂಗಿಶಾಲೆ ಓದುವ ವಯಸ್ಸಿನಲ್ಲಿಕೂಲಿ ಹೋಗಬೇಡ ತಂಗಿ|| ಆಟ ಗೀಟ ಆಡಿಕೊಂಡುಪಾಠ ಗೀಟ ಓದಿಕೊಂಡುಶಿಕ್ಷಣ ಒಂದು ಕಲಿ ತಂಗಿಶಿಕ್ಷಣ ವಂಚಿತ ಆಗ ಬೇಡ ತಂಗಿ|| ಶಾಲೆ ಕಲಿಯುವ ವಯಸ್ಸಿನಲ್ಲಿನಿನ್ನ ಮದುವೆ
ಅದ್ಭುತ ಯಂತ್ರವಯ್ಯತಂತ್ರಜ್ಞಾದ ಮೂಲಕವಯ್ಯಗೆಲುವು ಸಾಧಿಸಿದ್ದಯ್ಯನೆಮ್ಮದಿಯ ಗೂಡು ಸೇರಿದೊಡಯ್ಯಆತ್ಮ ಪರಮಾತ್ಮನ ಗುಣಗಾನ ಮಾಡಿತ್ತು ನೋಡಯ್ಯ// ಮನಸೇ ಮಾಯದ ಜಾಲವಯ್ಯ,ಕಟ್ಟಿ ಹಾಕುವೆನಯ್ಯ ನೋಡಯ್ಯದೇಹದ ದಂಡ ನಮಸ್ಕಾರವಯ್ಯಶರಣರ ಪಾದಕ್ಕೆ ಎರಗುವೆ ನೋಡಯ್ಯ,ಮನಸು ಒಪ್ಪಿದರೂ ಹೃದಯ ಒಪ್ಪಲಿಲ್ಲ ನೋಡಯ್ಯಇದು ಪರಮಾತ್ಮನ
ಮನವೇ ಸಾವಿರ ಕನಸುಗಳ ಹೊತ್ತೊಯ್ಯುವ ದಡವೆ,ಹುಡುಕುತ್ತಿರುವ ಕನಸಿಗೆ ಬಲೆ ಹಾಕುವ ಸೆರೆಯೇ,ತಾಳ್ಮೆಯಿಂದ ದಕ್ಕುವ ಸ್ಥಾನದ ಬಲವೇಅವರವರ ಜ್ಞಾನಕ್ಕೆ ಅವರವರಿಗೆ ದಕ್ಕುವ ಸಂತೋಷದ ಫಲವೇಸಂಭ್ರಮಿಸುವ ಮನಕ್ಕೆ ಮನದುಂಬಿ, ಕೊಂಡೊಯ್ಯುವ ನಾವಿಕನ ಅಲೆಯೇ.

ತೋರಬೇಡ ನಿನ್ನ ಆ ರುದ್ರಅವತಾರವಿನಾಶಕ್ಕೆ ಕಾರಣ ನಾವೇನಿನ್ನ ಮಡಿಲಿನ ಮಕ್ಕಳುನಾವುನಿಲ್ಲಿಸು ನಿನ್ನ ಅವತಾರ// ಮಕ್ಕಳ ಮೇಲೆ ಯಾಕೆ ನಿನ್ನ ಮುನಿಸು,ಕರುಣಿಸು ಶಿವನೇ ವಮೇಪರಿಸರ ನಾಶ ಉಳಿಸೋಮೇನಿನ್ನ ಮಡಿಲಿನಲ್ಲಿ ಬದುಕುವೆ ನಾ// ನರ ಮಾನವನ ಅಹಂಕಾರಕ್ಕೆಪ್ರಾಣಿ
ನನ್ನವಳು ನನ್ನವಳುಇವಳು ನನ್ನವಳುನನ್ನವಳ ಬಗ್ಗೆನಾನು ಹೇಳಲುಪದಗಳು ಸಾಲದು// ನನ್ನವಳು ಇವಳುಹೂ ಮನಸ್ಸಿನವಳುಮುಂಜಾನೆಯ ಆಮೋಡಗಳ ಮಧ್ಯೆಬಂದು ಸೇರಿದವಳು// ಚುಮು ಚುಮು ಚಲಿಯಲ್ಲಿಚುಂಬಿಸಿ ಹೋದವಳುಕಣ್ಣಲ್ಲಿ ಕಣ್ಣು ಇಟ್ಟುನನ್ನ ಮನಸ್ಸು ಕದ್ದವಳ್ಳುಇವಳು ನನ್ನವಳು// ನನ್ನ ಹೃದಯಂಗಳದಲ್ಲೇಚಿಕ್ಕದೊಂದು ಮನೆಯ ಮಾಡಿಆ
ಮನೆ ಇಲ್ಲದಿದ್ದರೂಮರದಡಿಯಾದರೂ ಇರಬಹುದುತಿನಲಿಲ್ಲದಿದ್ದರೂ ತಿರಿದಾದರೂ ತಿಂದು ಬದುಕಬಹುದು.ಉಡಲಿಲ್ಲದಿದ್ದರೂ ಅರೆ ಬೆತ್ತಲಾದರೂ ಬದುಕಬಹುದು ಯಾರಿಲ್ಲದಿದ್ದರೂ ಏಕಾಂಗಿಯಾದರೂಇರಬಹುದು ಆದರೆ……….!!ಕೋಮು ದಳ್ಳುರಿಯ ನಡುವೆಬದುಕಲಹುದೇ ದೇವಾ…..?ರಚನೆ : 🔰✒️ಜೆ. ಎನ್. ಬಸವರಾಜಪ್ಪ.ಸಾಹಿತಿಗಳು ಭದ್ರಾವತಿ.ಮೊ : 8105441428
ನಾನೇನು ಮಾಡಿದ್ರು ಕಾಣುತ್ತಿದ್ದ ಅದರಲಿ ತಪ್ಪ…ಗಂಟಿಕ್ಕಿದ ಮೊರೆ, ಕೆಂಗಣ್ಣು, ಸಿಡುಕಿನ ಸಿದ್ದಪ್ಪ.. ನನ್ನ ಹಾರಾಟಕ್ಕೆಲ್ಲ ಸದಾ ಬ್ರೇಕ್ ಹಾಕ್ತಿದ್ದಪ್ಪ… ಅನ್ನಿಸುತಿತ್ತು ನಾನು ಅಂದ್ರೆ ಇಷ್ಟಾನೆ ಇಲ್ವೇನಪ್ಪ..?ಛೇ… ಮಕ್ಕಳನ್ನ ಪ್ರೀತಿಸೋಕೆ ಬರಲ್ಲ… ನನ್ನಪ್ಪ ಅಪ್ಪ ಒಬ್ಬ
ಇಳೆಗೆ ಇಳಿದ ಮಳೆರಾಯಬೆಳೆಗೆ ಕಳೆ ತಂದ ಮಳೆರಾಯಗುಡುಗು ಮಿಂಚಿನ ಮಳೆರಾಯರೈತನ ಮೊಗದಲ್ಲಿ ಕಳೆ ತಂದಒಡೆಯ|| ಕಪ್ಪುಇಟ್ಟ ಮೋಡವು ಕರಗಿಗುಡ್ಡ ಬೆಟ್ಟ ಸುತ್ತಲೂ ಒರಗಿತಂಗಾಳಿ ಬಿರುಗಾಳಿಗೆ ಬಾಗಿಗಿಡ ಮರಗಳಿಗೆ ತೂಗಿ|| ಭೂ ತಾಯಿಯ ಮಡಿಲಿಗೆತಣ್ಣನೆಯ ತಂಪು

ತಡೆದ ಮಳೆದಣಿವು ಆರಿಸಿತುರೈತನ ಮುಖದಲ್ಲಿಮಂದಹಾಸ ಮೂಡಿಸಿತ್ತು// ಭೂಮಿಯ ತಾಪಮಾನತಣ್ಣಗಾಯಿತು ಭೂಮಿಯಮಡಿಲು ಹಚ್ಚ ಹಸಿರಿನಿಂದಸಿಂಗಾರವಾಯಿತ್ತು// ದನ ಕರುಗಳಿಗೆ ಆಹಾರವಾಯಿತುಜನರು ಕೆಲಸದಲ್ಲಿ ತೊಡಗಿದರುನೋಡಿ ಸಂತೋಷಪಟ್ಟುವರ್ಷ ಕುಂತುತಿನ್ನಲುಅನ್ನವು ನೀಡಿದ ರೈತ ಜನಕೆಲ್ಲ// -ಮಹಾಂತೇಶ ಖೈನೂರ
ಅರಿತು ಕಲಿತು ಬೆರೆತುನೋವುಗಳನ್ನು ಮರೆತು, ಭಾವಗಳನ್ನು ಹೊಂದಿಸಿಕೊಳ್ಳಬೇಕುಬದುಕನ್ನು ಮುನ್ನಡೆಸಲುಭಾವನೆಗಳನ್ನು ಗೌರವಿಸಬೇಕುನೆಮ್ಮದಿಯಾಗಿ ಜೀವಿಸಲು. ಸ್ನೇಹ ಪ್ರೀತಿಸಮಯ ಸಂದರ್ಭಸಮಸ್ಯೆ ಸವಾಲುಎಲ್ಲವನ್ನು ಎಲ್ಲತನವನ್ನುಹೊಂದಿಸಿಕೊಂಡು ಹೋಗಬೇಕು. -ಸುನಿಲ್ ಲೇಖಕ್ ಎನ್ಬೆಂಗಳೂರು
Website Design and Development By ❤ Serverhug Web Solutions