
ಅಕ್ಕನೆಂದರೇ ಅಕ್ಕರೆಯ ಕರುಳಬಳ್ಳಿ
ಒಂದೇ ತಾಯಿಯ ಗರ್ಭಗುಡಿಯಲ್ಲಿ ಜನ್ಮ ತಾಳಲಿಲ್ಲ ಒಂದೇ ತಟ್ಟೆಯಲ್ಲಿ ಉಂಡು ಬಾಲ್ಯವ ಕಳೆಯಲಿಲ್ಲಒಂದೇ ಶಾಲೆಯ ಕಡೆಗೆ ಕೈ ಕೈ ಹಿಡಿದು ನಡೆಯಲಿಲ್ಲ ನಾವು ಒಡಹುಟ್ಟಿಗರಲ್ಲ ಆದರೆ ಒಡ ಹುಟ್ಟದಿದ್ದರೂ ಒಡ ಹುಟ್ಟಿದವರಂತೆ ಒಡಲಾಳದ ಮಾತುಗಳಿಗೆಲ್ಲ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಒಂದೇ ತಾಯಿಯ ಗರ್ಭಗುಡಿಯಲ್ಲಿ ಜನ್ಮ ತಾಳಲಿಲ್ಲ ಒಂದೇ ತಟ್ಟೆಯಲ್ಲಿ ಉಂಡು ಬಾಲ್ಯವ ಕಳೆಯಲಿಲ್ಲಒಂದೇ ಶಾಲೆಯ ಕಡೆಗೆ ಕೈ ಕೈ ಹಿಡಿದು ನಡೆಯಲಿಲ್ಲ ನಾವು ಒಡಹುಟ್ಟಿಗರಲ್ಲ ಆದರೆ ಒಡ ಹುಟ್ಟದಿದ್ದರೂ ಒಡ ಹುಟ್ಟಿದವರಂತೆ ಒಡಲಾಳದ ಮಾತುಗಳಿಗೆಲ್ಲ

ಯೋಚಿಸುತಲಿರು ನಿನ್ನ ಯೋಜನೆಗಳ ಬಗ್ಗೆಕಿಂಚಿತ್ತು ಯೋಚಿಸಬೇಡ, ಮುರಿದು ಹೋದ ಸಂಬಂಧಗಳ ಬಗ್ಗೆ.ನಿನ್ನ ದಾರಿ ಸ್ಪಷ್ಟವಾಗುವುದು ನಿನ್ನ ನೋಡಿ ಆಡಿಕೊಳ್ಳುವವರ ಮುಂದೆ.ಜಗ್ಗಲಿಲ್ಲ ಕುಗ್ಗಲಿಲ್ಲ ಮನವೇ ನೀ ತೋರುತ್ತ ಇರು ,ಹೀಗೆ ಮಾರ್ಗದರ್ಶನ,ಈಗೀಗ ನನಗಿಲ್ಲ ಯಾವ ಸೋಲಿನ

ನಮ್ಮ ರಾಜ್ಯದಲ್ಲಿ ಶುರುವಾಗಿದೆ ಸಾಮಾನ್ಯ ಎಲೆಕ್ಷನ್,ಎಲ್ಲಾ ರಾಜಕೀಯ ಪಕ್ಷಗಳಿಗೆ ಟೆನ್ಷನ್ನೊ ಟೆನ್ಷನ್,ಅಳೆದು ತೂಗಿ ಮಾಡುತ್ತಿದ್ದಾರೆ ಅಭ್ಯರ್ಥಿಗಳ ಸೆಲೆಕ್ಷನ್,ಭರ್ಜರಿಯಾಗಿ ನಡೆದಿದೆ ಪಕ್ಷಾಂತರ ಆಪರೇಶನ್,ಮತದಾರ ಪ್ರಭುಗಳೇ ಯಾವುದಕ್ಕೂ ನೀವಾಗಿಬೇಡಿ ಕನ್ಫ್ಯೂಷನ್,ಜನಪ್ರತಿನಿಧಿಗಳು ಮೇ ಹತ್ತರಂದು ನಿಮ್ಮಿಂದಲೇ ಆಗುವರು ಸೆಲೆಕ್ಷನ್,ನಿಮ್ಮ

ಬಂದಿತು ಕಡು ಬೇಸಿಗೆಹಾರಾಡುವ ಬಾನಾಡಿಗೆಕಟ್ಟುವ ಅರವಟ್ಟಿಗೆಗಿಡಕ್ಕೆರಡು ಅರವಟ್ಟಿಗೆಬಾನಾಡಿಗಳಿಗೆಸಂಜೀವಿನಿಯ ತೊಟ್ಟಿಲುಏಪ್ರಿಲ್ ಫೂಲ್ ಬೇಡಏಪ್ರಿಲ್ ಕೂಲ್ ಆಗಲಿಒಬ್ಬೊಬ್ಬ ಯುವಕಆರತಿಗೊಂದು ಕಿರತಿಗೊಂದುಮರಗಳ ಪಡೆದುಕಟ್ಟಲಿ ಅರವಟ್ಟಿಗೆಉಳಿಯಲಿ ಬಾನಾಡಿಗಳುಅದುವೇ ಪಕ್ಷಿಗಳಿಗೆದಿವ್ಯ ಸಂಜೀವಿನಿಕಟ್ಟೋಣ ಊರಿಗೊಂದುವನಸಿರಿಅದುವೇ ಬಾಳಿಗೆಅಮರ ಸಿರಿಬಂದಿತು ಕಡು ಬೇಸಿಗೆಗಿಡ-ಮರಗಳಲ್ಲಿನಿರ್ಮಿಸುವ ಅರವಟ್ಟಿಗೆಜೀವಿಗಳ ದಾಹ
ಬದುಕು ನಂಬಿ ಬಂದವರಿಗೆಲ್ಲಬದುಕು ಕೊಟ್ಟಿದ್ದು ಭದ್ರಾವತಿಆಶ್ರಯ ನಂಬಿ ಬಂದವರಿಗೆಲ್ಲಆಶ್ರಯ ಕೊಟ್ಟಿದ್ದು ಭದ್ರಾವತಿ ಇಂಥಾ ಕೈಗಾರಿಕಾ ನಗರಕ್ಕೆಈಗ ಬಂದೊದಗಿದೆ ದುಸ್ಥಿತಿVISL-MPM ಕಾರ್ಖಾನೆಗಳ ಅವನತಿಕಾರ್ಮಿಕರ ಬದುಕಾಗಿದೆ ಅಧೋಗತಿ ರಾಜಕೀಯ ನಾಯಕರಾರುವಹಿಸಲಿಲ್ಲ ಮುಂಜಾಗ್ರತೆಅವರಿಗೆ ಬೇಕಿಲ್ಲಕಾರ್ಮಿಕರ ಹಿತಾಸಕ್ತಿ ಈಗಲಾದರೂ ಸರ್ಕಾರಗಳುಅರಿಯಬೇಕಿದೆ
ಹಿಂಗ್ಯಾಕಾತೋ ಇದು ಹಿಂಗ್ಯಾಕಾತೋ ಕೇಳಿಲಿಲ್ಲ ನಾ ಹಿರಿಯರ ಮಾತೋ ಇದು ಹಿಂಗ್ಯಾಕಾತೋ ! ವಿದ್ಯೆ ಕಲಿಲಕ ಕಳಸ್ಕಾರ ಪ್ಯಾಟಿಗಿ ಓದು ಬರಹ ಬಿಟ್ಟು ಮಾಡಿದಿ ನೀ ಮೋಜು,ಮಸ್ತಿ ಬಂದಿದ ಉದ್ದೇಶ ನೀ ಮರೆತಿ ಎಲೇ

ಖಾಲಿ ನೀಲಿ ಆಗಸದಂತ ವದನದ ನಡುವಲ್ಲಿಬೊಟ್ಟೊಂದು ಇರಬೇಕಿತ್ತುಕಣ್ಣುಗಳೆರೆಡು ಆ ಆಗಸವನೋಡಬೇಕಿತ್ತುಬೊಟ್ಟು ತೊಟ್ಟ ಅಂದವ ನೋಡಲು ಮೇಘರಾಜನ ಆಗಮನವಿರಬೇಕಿತ್ತುಬಂದ ಮೇಘರಾಜ ವಾಪಾಸಾಗಬಾರದಿತ್ತುಆಗ ಅನ್ನದಾತನ ಮೊಗದಲ್ಲಿ ನಗುವು ಮೂಡುತಿತ್ತುಹಸಿದವರ ಹೊಟ್ಟೆಗೆ ಅನ್ನ ದಕ್ಕುತಿತ್ತುಬೊಟ್ಟಿಲ್ಲದೆ ಬರಿದಾದ ಆ ಆಗಸಯಾವುದರ

ಕನ್ನಡಿಗರ ರಾಜರತ್ನಯುವಕರ ಯುವರತ್ನಅಭಿಮಾನಿಗಳ ಕರ್ನಾಟಕ ರತ್ನ….! ಮುತ್ತುರಾಜರ ಪ್ರೀತಿಯ ಮುತ್ತುಪಾರ್ವತಮ್ಮನ ಕೈತುತ್ತು ರಾಜಮನೆತನದ ನೀಯತ್ತುಜಗದೆಲ್ಲರ ಆಶೀರ್ವಾದ ನಿನಗಿತ್ತು….! ನಗುವಿನ ಒಡೆಯ ನಗು ನಗುತಾ ಬಾಡಿದೆಯಾನಗುವೇ ಹಲ ಮನಗಳಿಗೆ ಪ್ರೇಮ ಪ್ರಿಯಪ್ರತೀ ನಗುವಲ್ಲೇ ಉಳಿದಿರುವೆ ನೀ
ನನ್ನತನ ಎನ್ನುವುದನ್ನು ಉಳಿಸಿಕೊಳ್ಳುತನಮ್ಮತನಕ್ಕೆ ಪ್ರಾಶಸ್ತ್ಯವನ್ನು ಸದಾ ನೀಡುತಸ್ವಂತಿಕೆ ಸ್ವಾಭಿಮಾನದಿಂದ ಬದುಕುತ್ತಿರುವೆನಾನ್ಯಾರು ಎಂಬುದ ಕಂಡುಕೊಳ್ಳುತಿರುವೆ ನಾನು ಎಂಬ ಅಹಂಕಾರದಿಂದ ಆಚೆಗೆನಾನೇ ಎಲ್ಲಾ ಎನ್ನುವ ಮಾತಿನ ಹೊರಗೆನಿಂತು ಬದುಕಲು ಬಯಸುತಿರುವೆ ನಾನುಅದಕ್ಕಾಗಿ ಸತತ ಪ್ರಯತ್ನ ಮಾಡುತ್ತಿರುವೆನು. ಜನನ
ಉಚ್ಛ ಕುಲದ ಜನಕ ಬೇಡಸ್ವಚ್ಛ ಮನದ ಶರಣಗೆಅಚ್ಚ ದಾಸಿ ಪುತ್ರ ನೂಟಮೆಚ್ಚಿತಲ್ಲ ಕೃಷ್ಣಗೆ //ಪ// ವೀರ ಶೂರ ತನವು ಬೇಕೆಮೂರು ಲೋಕ ದೊಡೆಯಗೆಅರಸಿ ಕೊಂದು ಕಂಸನಮೆರೆಸಿದುಗ್ರಸೇನನ //ಪ// ಸಿರಿಯು ಬೇಡ ಮಡಿಯು ಬೇಡಉಚ್ಛ ಜಾತಿ
Website Design and Development By ❤ Serverhug Web Solutions