ನ್ಯಾನೋ ಕಥೆ:ಅದೇ ಪ್ರೀತಿ
“ಹ್ಯಾಪಿ ಮ್ಯಾರೇಜ್ ಆ್ಯನಿವರ್ಸರಿ..” ಎಂದು ಆತ ತನ್ನ ಹೆಂಡತಿಗೆ ಗುಲಾಬಿ ಹೂ ನೀಡಿದ…ಅವಳು ನಾಚಿಕೆಯಿಂದ ತಲೆ ತಗ್ಗಿಸಿದಳು…“ಆಹಾ…ಅದೇ ನಾಚಿಕೆ 40 ವರ್ಷದ ಹಿಂದೆ ನಿನಗೆ ನಾ ಪ್ರಫೋಸ್ ಮಾಡಿದಾಗ ಇದೇ ನಾಚಿಕೆ ಇತ್ತು..” ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
“ಹ್ಯಾಪಿ ಮ್ಯಾರೇಜ್ ಆ್ಯನಿವರ್ಸರಿ..” ಎಂದು ಆತ ತನ್ನ ಹೆಂಡತಿಗೆ ಗುಲಾಬಿ ಹೂ ನೀಡಿದ…ಅವಳು ನಾಚಿಕೆಯಿಂದ ತಲೆ ತಗ್ಗಿಸಿದಳು…“ಆಹಾ…ಅದೇ ನಾಚಿಕೆ 40 ವರ್ಷದ ಹಿಂದೆ ನಿನಗೆ ನಾ ಪ್ರಫೋಸ್ ಮಾಡಿದಾಗ ಇದೇ ನಾಚಿಕೆ ಇತ್ತು..” ಎಂದು
ಅವನ ಹೆಂಡತಿ ಅವನಿಗೆ ಊಟ ಬಡಿಸುತ್ತಾ, ಅದು ಸರಿ ಇಲ್ಲ, ಇದು ಸರಿ ಇಲ್ಲ, ನನಗೆ ನೀವು ಅದು ಕೊಟ್ಟಿಲ್ಲ ಇದು ಕೊಟ್ಟಿಲ್ಲ ಅಂತ ಪುಕಾರು ಹೇಳುತ್ತಿದ್ದಳು..ಅವನು ಏನು ಮಾತಾಡದೇ ಊಟ ಮಾಡುತ್ತಾ, “ಇವತ್ತಿನ
“ನನ್ನನ್ನು ಯಾವಾಗ್ಲೂ ಹೂವು ಅಂತಾ ಇರ್ತೀರಲ್ಲಾ…ಒಂದು ವೇಳೆ ನಾನು ಹೂವಾದ್ರೆ ನೀವೇನಾಗ್ತೀರಾ..?”ತನ್ನ ಗಂಡನನ್ನು ಕೇಳಿದಳು.. ಅವನು “ನಾನು ಮುಳ್ಳಾಗುವೆ…ಹೂವನ್ನು ಕಾಯುವ ಮುಳ್ಳಾಗುವೆ..”ಎಂದ ಮುಗುಳು ನಗುತ್ತಾ..! ✍🏻ಮನು ಎಸ್ ವೈದ್ಯ
ಅವನು ಯಾವುದೋ ಕೋಪದಲ್ಲಿ ಹೆಂಡತಿ ಕೊಟ್ಟ ಊಟವನ್ನು ಕಿತ್ತೆಸೆದು ಬಂದು ರೂಮಿನಲ್ಲಿ ಕುಳಿತ. ಅವನ ಎದುರಿನ ಕನ್ನಡಿಯಲ್ಲಿ ತನ್ನ ಪ್ರತಿಬಿಂಬವನ್ನು ನೋಡಿದ ತಕ್ಷಣ, “ಛೇ… ಕೋಪದಲ್ಲಿ ನನ್ನ ಮುಖವನ್ನೇ ನಾನು ನೋಡಲಾಗುವುದಿಲ್ಲ.. ಅಂದ ಮೇಲೆ
ಆ ವಠಾರದಲ್ಲಿ ಯಾವುದೋ ಕ್ಷುಲ್ಲಕ ಕಾರಣಕ್ಕೆ ಶುರುವಾದ ಇಬ್ಬರು ಮಹಿಳೆಯರ ಜಗಳ, ಮಾರಾಮಾರಿಯಾಗಿ, ಒಬ್ಬರನ್ನೊಬ್ಬರು ಅವ್ಯಾಚ್ಯ ಶಬ್ಧಗಳಿಂದ ನಿಂದಿಸತೊಡಗಿದ್ದರು.. ಆ ವಠಾರದ ಬೀದಿ ನಾಯಿಗಳು ಅಂದು ಬೊಗಳುವುದನ್ನೂ ನಿಲ್ಲಿಸಿಬಿಟ್ಟಿದ್ದವು…! ✍🏻ಮನು ಎಸ್ ವೈದ್ಯ
“ನಾವ್ಯಾಕೆ ದೊಡ್ಡವರ ಮಾತನ್ನು ಕೇಳಬೇಕು…ಕೇಳದೇ ಇದ್ದರೆ ಏನಾಗುತ್ತೆ ಅಪ್ಪಾ..?” 10 ವರ್ಷದ ಮಗ ಗಾಳಿ ಪಟ ಹಾರಿಸುತ್ತಾ ತನ್ನ ತಂದೆಯನ್ನು ಕೇಳಿದ.. “ಮಗಾ ಈ ಗಾಳಿಪಟ, ನಿನ್ನ ಕೈಯಲ್ಲಿರೋ ದಾರದ ಸಹಾಯದಿಂದ ಸರಿಯಾಗಿ ಹಾರ್ತಾ
ಆತ ತನ್ನ ತಂದೆಯನ್ನು ವೃದ್ದಾಶ್ರಮಕ್ಕೆ ಸೇರಿಸಲು ಕರೆತಂದ.. ಅಲ್ಲಿನ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತಾಡುತ್ತಿರುವಾಗ, ಮುಖ್ಯಸ್ಥರು “ನಿಂಗೊಂದು ವಿಷ್ಯ ಗೊತ್ತಾ, ನಿನಗೆ ಎರಡು ವರ್ಷವಿದ್ದಾಗ ನಿನ್ನ ತಂದೆ ನಿನ್ನನ್ನು ಅನಾಥಾಶ್ರಮದಿಂದ ದತ್ತು ತೆಗೆದುಕೊಂಡರು…” ಎಂದು
ದೇಶದೆಲ್ಲೆಡೆ ಪ್ರತಿಭಟನೆಯ ಕಾವು ಏರಿತ್ತು…10ಕ್ಕಿಂತ ಹೆಚ್ಚು ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ಗಲ್ಲಿಗೇರಿಸಬೇಕೆಂಬ ಕೂಗು ಜೋರಾಗಿತ್ತು.. ಅದೇ ಸಮಯಕ್ಕೆ ಚುನಾವಣಾ ಕಣ ರಂಗೇರುತ್ತಿತ್ತು.. ಸರ್ಕಾರ ಗ್ಯಾರೆಂಟಿಗಳನ್ನು ಘೋಷಿಸುತ್ತಿತ್ತು.. ಇದೀಗ ಜನರ ಲಕ್ಷ್ಯ
“ಯಾಕ್ರೋ ಹೊಡೆದಾಟ ಮಾಡ್ತಾ ಇದೀರಾ..ನೀವು ಸ್ಕೂಲಿಗೆ ಬರೋದು ಇದಕ್ಕೇನಾ?” ಎನ್ನುತ್ತಾ ಇಬ್ಬರು ಹುಡುಗರಿಗೆ ಎರಡು ಏಟು ಕೊಟ್ಟು ಕಳಿಸಿದಳು ಶಿಕ್ಷಕಿ…ಅರ್ಧ ಗಂಟೆಯ ನಂತರ ಸ್ಟಾಪ್ ರೂಮಿನಲ್ಲಿ ಯಾವುದೋ ವಿಷಯಕ್ಕೆ ಆ ಶಿಕ್ಷಕಿ ಮತ್ತೊಬ್ಬ ಶಿಕ್ಷಕಿಯ
ಅವಳಿಗೆ ತುಂಬಾ ನಿರಾಸೆಯಾಗಿತ್ತು.ಗಂಡನೂ ತೊರೆದಿದ್ದ..ಕೈಯಲ್ಲಿದ್ದ ಕೆಲಸವೂ ಹೋಗಿತ್ತು.ರಾತ್ರಿ ತನ್ನ ಮನೆಯ ಟೆರೇಸ್ ಮೇಲೆ ಬಂದು ನಿಂತು ಮೋಡದಿಂದ ಕಪ್ಪಾದ ಆಗಸವನ್ನೆ ನೋಡುತ್ತಿದ್ದಳು ನೋವಿನಿಂದ..ಆ ಮೋಡವನ್ನು ಸರಿಸಿ ಹೊರಬರಲು ಚಂದ್ರ ಪ್ರಯತ್ನಿಸಿ ಸೋತು,ಕೊನೆಗೂ ಮೋಡದ ಮರೆಯಿಂದ
Website Design and Development By ❤ Serverhug Web Solutions