ನ್ಯಾನೋ ಕಥೆ-ಶಿಲ್ಪಿ
ಅವನ ಕೆತ್ತನೆಯ ಶಿಲ್ಪಗಳಲ್ಲಿ ಜೀವಂತಿಕೆಯ ಕಳೆ ಇರುತ್ತಿತ್ತು. ಮಹಾಶಿಲ್ಪಿ ಅವನು.. ಅಂದು ಯಾವುದೋ ಒಂದು ಮೂರ್ತಿಯನ್ನು ಕೆತ್ತುತ್ತಿದ್ದ.. ಅಷ್ಟರಲ್ಲಿ ಅಲ್ಲೊಬ್ಬ “ಸ್ವಾಮಿ ನಿಮ್ಮ ಮಗ ಇನ್ನೂ ಸುಧಾರಿಸಿಲ್ಲ, ಮತ್ತೆ ಕೊಲೆ ಕೇಸನಲ್ಲಿ ಆರೆಸ್ಟ್ ಆಗಿದಾನೆ..”
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಅವನ ಕೆತ್ತನೆಯ ಶಿಲ್ಪಗಳಲ್ಲಿ ಜೀವಂತಿಕೆಯ ಕಳೆ ಇರುತ್ತಿತ್ತು. ಮಹಾಶಿಲ್ಪಿ ಅವನು.. ಅಂದು ಯಾವುದೋ ಒಂದು ಮೂರ್ತಿಯನ್ನು ಕೆತ್ತುತ್ತಿದ್ದ.. ಅಷ್ಟರಲ್ಲಿ ಅಲ್ಲೊಬ್ಬ “ಸ್ವಾಮಿ ನಿಮ್ಮ ಮಗ ಇನ್ನೂ ಸುಧಾರಿಸಿಲ್ಲ, ಮತ್ತೆ ಕೊಲೆ ಕೇಸನಲ್ಲಿ ಆರೆಸ್ಟ್ ಆಗಿದಾನೆ..”
“ಗೆಳತಿ ನೀನು ಹೂವಿನಂತವಳು.. ಹೂವಿನಂತೆ ಸುಂದರ..ಎಂದು ಹೇಳುತ್ತಿದ್ದೆ… ಇದೀಗ ನಿಜವಾಗಿಯೂ ಹೂವಾಗಿಬಿಟ್ಟೆಯಲ್ಲ…”ಎಂದು ಅವಳ ಸಮಾಧಿಯ ಮೇಲೆ ತಾನೇ ಬೆಳೆಸಿದ ಹೂಗಳನ್ನು ನೋಡುತ್ತಾ ಹೇಳಿದ..! ✍🏻ಮನು ಎಸ್ ವೈದ್ಯ
“ಮಗಾ ಕಷ್ಟದಲ್ಲಿರುವವರಿಗೆ ಯಾವತ್ತೂ ಸಹಾಯ ಮಾಡಬೇಕು..” ಅವನು ತನ್ನ 10 ವರ್ಷದ ಮಗನಿಗೆ ಹೇಳುತ್ತಿದ್ದ..ಮರುದಿನ ಮಗನ ಜೊತೆ ಮಾರ್ಕೆಟ್ ಹೋದಾಗ, ಅಲ್ಲೊಬ್ಬ ಕೈ ಕಾಲುಗಳಿಲ್ಲದ ಕೊಳಕು ಬಟ್ಟೆಯ ವೃದ್ಧನೊಬ್ಬ ಭಿಕ್ಷೆ ಬೇಡುತ್ತಿರುವುದು ಕಂಡ ಮಗನು
“ಅಲ್ಲಾ ಕಣೆ…ಇನ್ನು ಎಷ್ಟು ದಿನ ಭೇಟಿಯಾಗದೇ ಹೀಗೆ ಫೋನ್ ನಲ್ಲಿ ಮಾತಾಡೋದು..? ಆಮೇಲೆ ನಾನು ಸತ್ತ ಮೇಲೆ ಭೇಟಿಯಾಗೋಕೆ ಆಗತ್ತಾ…?” ಅವನು ಹೇಳುತ್ತಿದ್ದಅತ್ತಲಿಂದ ಅವಳು, “ಛೇ…ಸಾಯೋ ಮಾತೆಲ್ಲಾ ಆಡಬೇಡ…ಸದ್ಯದಲ್ಲೇ ಭೇಟಿಯಾಗೋಣ..” ಎಂದು ಹೇಳುತ್ತಿದ್ದಳು. ಅಷ್ಟರಲ್ಲಿ
“ಥೂ ಚಾಂಡಾಲ….ಇವತ್ತೂ ಕುಡಿದು ಬಂದಿದೀಯಾ… ನಿನ್ನ ಹೆಂಡ್ತಿ ಮಕ್ಕಳ ಬಗ್ಗೆ ಒಂಚೂರು ಕಾಳಜಿ ಇಲ್ವಾ ನಿನಗೆ…?” ಅವಳು ಕೋಪದಿಂದ ಅರಚಿದಳು..“ಲೇ… ನಂಗೆ ಹೇಳ್ತೀಯಾ…ಇರು ನಿಂಗೆ ಮಾಡ್ತೀನಿ…” ಎನ್ನುತ್ತಾ ಆತ ಅವಳಿಗೆ ಹೊಡೆಯಲು ಶುರು ಮಾಡಿದ…
“ಗೆಳತಿ… ನೀ ತೊರೆದದ್ದಕ್ಕೆ ನಾ ಭಗ್ನ ಪ್ರೇಮಿಯಾಗಲಿಲ್ಲ.. ಅದನ್ನು ಧನಾತ್ಮಕವಾಗಿ ಉಪಯೋಗಿಸಿಕೊಂಡೆ…ಅದರ ಪರಿಣಾಮ ಇದು..” ಎಂದುಕೊಳ್ಳುತ್ತಾ, ತಾನೇ ಕಷ್ಟಪಟ್ಟು ಬೆಳೆಸಿದ ಎಕರೆಗಟ್ಟಲೇ ಇರುವ ಸುಂದರ ಗುಲಾಬಿ ತೋಟವನ್ನೇ ನೋಡತೊಡಗಿದ…ಇನ್ನೆರಡು ದಿನಗಳಲ್ಲಿ ಸರ್ಕಾರ ಅವನಿಗೆ ‘ವರ್ಷದ
ಆ ದಿನ ಬಸ್ ನಲ್ಲಿ ರಶ್ ಹೆಚ್ಚಾಗಿಯೇ ಇತ್ತು…ಬಸ್ ನಲ್ಲಿ ಬಹುಪಾಲು ಮಹಿಳೆಯರೇ ತುಂಬಿದ್ದರು. ನಿಲ್ದಾಣವೊಂದರಲ್ಲಿ ಮಹಿಳೆಯೋರ್ವಳು, ಮಗುವನ್ನೆತ್ತಿಕೊಂಡು ಕಷ್ಟಪಟ್ಟು ಬಸ್ ಏರಿದಳು.. ಸೀಟಿನಲ್ಲಿ ಕುಳಿತಿದ್ದ ಮಹಿಳೆಯರು ಅವಳನ್ನು ಕಂಡೂ ಕಾಣದಂತಿದ್ದರು..ಅಷ್ಟರಲ್ಲಿ ಹಣ್ಣು,ಹಣ್ಣು ಮುದುಕನೊಬ್ಬ
“ನಾನು ನಿನ್ನ ಗಂಡ ಕಣೇ…ನನಗೆ ಎದುರು ವಾದಿಸ್ತೀಯಾ?” ಎನ್ನುತ್ತಾ ಅವಳಿಗೆ ಒಂದೇಟು ಕೊಟ್ಟ…ಅವಳೂ ಕೋಪದಿಂದ “ಗಂಡ ಆದ್ರೆ ಏನು ಬೇಕಾದ್ರೂ ಮಾಡಬಹುದಾ.. ಹೆಂಡತಿಯೂ ಗಂಡನ ಸಮಾನ..” ಎಂದಳು… ಜಗಳ ಮುಂದುವರೆದಿತ್ತು.. ಅವರ 3 ವರ್ಷದ
ಅಂದು ಪ್ರಸಿದ್ಧ ನಟನೊಬ್ಬನ ಸಿನಿಮಾ ಬಿಡುಗಡೆಯಾಗಿತ್ತು...ಅಭಿಮಾನಿಗಳೆಲ್ಲಾ ಚಿತ್ರಮಂದಿರ ಮುಂದೆ ನಟನ ದೊಡ್ಡ ಕಟೌಟ್ ಗೆ ಕೊಡಪಾನಗಳಲ್ಲಿ ಹಾಲನ್ನು ಅಭಿಷೇಕ ಮಾಡುತ್ತಾ, ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದರು.ಅಲ್ಲೆ ಅನತಿ ದೂರದಲ್ಲಿ ಹಾಲಿಲ್ಲದೇ ಅಳುತ್ತಿದ್ದ ಮಗುವಿನ ಧ್ವನಿ ಅರಣ್ಯರೋಧನದಂತಾಗಿತ್ತು…!
ಆಕೆ ಪಟ್ಟಣದ ದೊಡ್ಡ ಮಾಲ್ ಒಂದರಲ್ಲಿ ಸಾವಿರಾರು ರೂಗಳನ್ನು ಖರ್ಚು ಮಾಡಿ, ತನಗೆ ಬೇಕಾದ ವಸ್ತುಗಳನ್ನು ಖರೀದಿ ಮಾಡಿದಳು.. ಪುಟ್ ಪಾತ್ ನಲ್ಲಿ ತರಕಾರಿಯವನ ಹತ್ತಿರ “ಟೊಮೇಟೋ ಬೆಲೆ ಎಷ್ಟಪ್ಪಾ..?” ಎಂದು ಕೇಳಿದಳು. ಅವನು
Website Design and Development By ❤ Serverhug Web Solutions