ಹನೂರು ತಾಲೂಕಿನ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಕ್ರೀಡಾಕೂಟ
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ
ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ
ವಿಜಯಪುರ :ಮಕ್ಕಳ ಹಕ್ಕುಗಳ ಮತ್ತು ಅವರ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಯೂನಿಸೆಫ್, ರಾಜ್ಯದ ಎಲ್ಲಾ ಪತ್ರಿಕೋದ್ಯಮ ವಿಭಾಗಳೊಂದಿಗೆ ಕೆಲಸ ಮಾಡಲು ಬಾಲ ವಿಕಾಸ ಅಕಾಡೆಮಿ ಸಿದ್ಧವಿದೆ. ಒಪ್ಪಂದ ಮಾಡಿಕೊಂಡು ಇದಕ್ಕೆ ಅಗತ್ಯವಾದ ಅನುದಾನ ನೀಡಲಾಗುವುದು
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಹುತ್ತೂರು ಗ್ರಾಮ ಪಂಚಾಯಿತಿಯಲ್ಲಿ ನಡೆದ ಮಹಿಳಾ ಗ್ರಾಮ ಸಭೆಯಲ್ಲಿ ಆಡಳಿತ ಅಧಿಕಾರ ರಾಜಣ್ಣ ಮಾತನಾಡಿ ಒಂದು ಗ್ರಾಮದಲ್ಲಿ ಪುರುಷರು ಹೇಗೆ ಭಾಗಿ ಆಗಿ ಅಭಿವೃದ್ಧಿಗೆ ಒತ್ತು ಕೊಡುತ್ತಾರೋ ಹಾಗೆಯೇ
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದ ಶರಣಬಸವೇಶ್ವರ ದೇವಸ್ಥಾನದಲ್ಲಿ ಜ್ಞಾನ ಮಿತ್ರ ಟ್ಯೂಷನ್ ಕ್ಲಾಸಸ್ ವತಿಯಿಂದ ಏಳು ದಿನದ ಯೋಗ ಸಪ್ತಾಹ ಶಿಬಿರಹಮ್ಮಿಕೊಳ್ಳಲಾಗಿತ್ತು. ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸೇಡಂ
ಜಾಗೃತಿ ಕಾರ್ಯಕ್ರಮ ಮೆಚ್ಚಿದ ಶಾಸಕ ಹೆಚ್.ವಿ.ವೆಂಕಟೇಶ್ ಪಾವಗಡ:ಶಾಲಾ ಕಾಲೇಜು ಮಕ್ಕಳಿಗೆ ನೈತಿಕ ಮೌಲ್ಯ,ಪರೀಕ್ಷೆ ಭಯ,ಪೋಕ್ಸೋ ಸಂಬಂಧಿತ ಅರಿವಿನ ಕಾರ್ಯಕ್ರಮ ನಡೆಸುತ್ತಿರುವ ಸಮಾಜ ಸೇವಕ ಪಾವಗಡ ನವೀನ್ ಕಿಲಾರ್ಲಹಳ್ಳಿಯವರಿಗೆ ಶಾಸಕರು ಹೆಚ್.ವಿ.ವೆಂಕಟೇಶ್ ಅವರು ಬುಧವಾರ ಅವರ
ಕೊಪ್ಪಳ:ಮಂಡಲಮರಿ ಗುಡ್ಡವನ್ನು “ತೋಳ ಸಂರಕ್ಷಣೆ ಧಾಮ ಎಂದು ಘೋಷಣೆ” ಮಾಡಿ ಅವಸಾನ ಅಂಚಿನಲ್ಲಿರುವ ವನ್ಯ ಜೀವಿಗಳನ್ನು ರಕ್ಷಣೆ ಮಾಡಿ ತೋಳ ಸಂರಕ್ಷಣಾ ಧಾಮ ಘೋಷಣೆ ಮಾಡಲು ಸಿದ್ದತೆ ಮಾಡಿರುವ ಎಲ್ಲಾ ಕ್ರಮಗಳನ್ನು ಶೀಘ್ರದಲ್ಲೇ ಜಾರಿಗೊಳಿಸಬೇಕೆಂದು
ಗದಗ: ದಿನಾಂಕ: ೧೧.೦೯.೨೦೨೪ ರಂದು ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಗದಗ ಕ್ರೀಡಾಂಗಣದಲ್ಲಿ ನಡೆದ ೨೦೨೪-೨೫ನೇ ಸಾಲಿನ ಗದಗ ಶಹರ ವಲಯದ ತಾಲೂಕ ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಕಬ್ಬಡ್ಡಿ ಕ್ರೀಡೆಯಲ್ಲಿ ಮತ್ತು ಬಾಲಕಿಯರ
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಸೆ12ರಂದು 66/11KV MUSS ಕೂಡ್ಲಿಗಿ ವಿದ್ಯುತ್ ಕೇಂದ್ರದಲ್ಲಿ, ನಿರ್ವಹಣಾ ಕಾಮಗಾರಿ ಇರುವುದರಿಂದಾಗಿ. ಕೂಡ್ಲಿಗಿ ವಿದ್ಯುತ್ ಸರಬರಾಜು ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ ಗ್ರಾಮಗಳಲ್ಲಿ, ಬೆಳಿಗ್ಗೆ 9ಗಂಟೆಯಿಂದ ಸಂಜೆ 6ಗಂಟೆ
ಶಿವಮೊಗ್ಗ: ಗಣೇಶ ಹಬ್ಬದ ಪ್ರಯುಕ್ತ ಸ್ಟೈಲ್ ಡಾನ್ಸ್ ಕ್ರಿವ್ ಶಿವಮೊಗ್ಗ ನೃತ್ಯ ಸಂಸ್ಥೆ ವತಿಯಿಂದ ರೆಡ್ಕ್ರಾಸ್ ಸಂಸ್ಥೆಯೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ರಕ್ತದಾನ ಶಿಬಿರದಲ್ಲಿ ಜೆಸಿಐ ಶಿವಮೊಗ್ಗ ವಿವೇಕ್ ಸಂಸ್ಥೆ, ಹೋಟೇಲ್ ಶುಭಂ ತಂಡ,
ಸಿಂಧನೂರಿನ ಪೋಲಿಸ್ ಇಲಾಖೆಯ ವಸತಿ ಗೃಹಗಳ ಆವರಣದಲ್ಲಿ ನಗರೀಕರಣಕ್ಕಾಗಿ ಕಟ್ಟಡಗಳನ್ನು ನಿರ್ಮಿಸಲು ಸುಮಾರು25 ರಿಂದ30 ವರ್ಷಗಳ ಸುಮಾರು 14 ಮರಗಳ ಮಾರಣ ಹೋಮ ಮಾಡಲು(ಕಡಿದು ಹಾಕಲು)ಗುತ್ತಿಗೆದಾರರ ಜೊತೆಗೂಡಿ ಅರಣ್ಯ ಅಧಿಕಾರಿಗಳು ಬೃಹತ್ತಾಗಿ ಬೆಳೆದ ಮರಗಳಿಗೆ
Website Design and Development By ❤ Serverhug Web Solutions