
ಉದ್ಭವ ಲಿಂಗ ಶ್ರೀ ಅಮರೇಶ್ವರ ದಹಿ ಹಂಡಿ ಉತ್ಸವ
ಬೀದರ್ ಜಿಲ್ಲೆ ಔರಾದ್ ತಾಲೂಕಿನ ಔರಾದ್ ಪಟ್ಟಣದ ಬಸವೇಶ್ವರ ವೃತದಲ್ಲಿ ಸೆಪ್ಟೆಂಬರ್ 4ರಂದು ಅದ್ದೂರಿಯಾಗಿ ನಡೆಯಲಿರುವ ಉದ್ಭವ ಲಿಂಗ ಶ್ರೀ ಅಮರೇಶ್ವರ ದಹಿ ಹಂಡಿ ಉತ್ಸವದ ಕಾರ್ಯಕ್ರಮ ಪ್ರಚಾರವಾಗಿ ಶುಕ್ರವಾರ ಶ್ರೀ ಅಮರೇಶ್ವರ ದೇವಸ್ಥಾನದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್ ಜಿಲ್ಲೆ ಔರಾದ್ ತಾಲೂಕಿನ ಔರಾದ್ ಪಟ್ಟಣದ ಬಸವೇಶ್ವರ ವೃತದಲ್ಲಿ ಸೆಪ್ಟೆಂಬರ್ 4ರಂದು ಅದ್ದೂರಿಯಾಗಿ ನಡೆಯಲಿರುವ ಉದ್ಭವ ಲಿಂಗ ಶ್ರೀ ಅಮರೇಶ್ವರ ದಹಿ ಹಂಡಿ ಉತ್ಸವದ ಕಾರ್ಯಕ್ರಮ ಪ್ರಚಾರವಾಗಿ ಶುಕ್ರವಾರ ಶ್ರೀ ಅಮರೇಶ್ವರ ದೇವಸ್ಥಾನದ

ಬಳ್ಳಾರಿ / ಕಂಪ್ಲಿ : ತಾಲೂಕು ಸಮೀಪದ ಚಿಕ್ಕಜಂತಕಲ್ ಗ್ರಾಮದಲ್ಲಿ ಭಕ್ತರ ಆರಾಧ್ಯ ದೇವರಾದ ಶ್ರೀ ದ್ಯಾವಮ್ಮ ಮತ್ತು ಮಾರೆಮ್ಮ ದೇವಿಯ ಗಂಗೆಸ್ಥಳ ಮಹೋತ್ಸವ ಅತ್ಯಂತ ಸಡಗರ ಸಂಭ್ರಮ ಮತ್ತು ಶ್ರದ್ಧಾಭಕ್ತಿಯಿಂದ ಶುಭ ಮಂಗಳವಾರದಂದು

ನಾಟಕ ಅಕಾಡೆಮಿ ಪ್ರಶಸ್ತಿ ಹಿಂಪಡೆಗೆ ಆಗ್ರಹ.ಸುರಪುರ ಸುದ್ದಿ : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರನ್ನು ನಾಟಕ ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಿರುವುದನ್ನು ಮರುಪರಿಶೀಲಿಸಿ ತಕ್ಷಣ ಪ್ರಶಸ್ತಿ ಆಯ್ಕೆಯನ್ನು

ಸುರಪುರ ಸುದ್ದಿ : ತಾಲೂಕಿನ ಕುರುಬನ ತಳ್ಳಳ್ಳಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆ ಒತ್ತುವರಿ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಗ್ರಾಮದ ಸುಮಾರು 25 ಕ್ಕಿಂತ ಹೆಚ್ಚು ಜನ ಕಚಕನೂರ

ಬಳ್ಳಾರಿ / ಕಂಪ್ಲಿ : ರಾಜ್ಯದಲ್ಲಿ ಭ್ರಷ್ಟಾಚಾರದ ಅಮಲಿನಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಮುಂದಿನ ದಿನದಲ್ಲಿ ಬುಡ ಸಮೇತವಾಗಿ ಕಿತ್ತಿ ಹಾಕಿ, ಬಿಜೆಪಿ ಬಾವುಟ ಹಾರಿಸುವುದು ಎಂದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ

ಬಳ್ಳಾರಿ / ಕಂಪ್ಲಿ : ಎಲ್ಎಲ್ಸಿ ಕಾಲುವೆಯ ಸೂಗೂರು ಡಿಸ್ಟಿಬ್ಯೂಟರ್ನಲ್ಲಿ ಬರುವ 14ನೇ ಮೈಲು ಕಾಲುವೆಗಳಿಗೆ ಸಮರ್ಪಕ ನೀರು ಪೂರೈಯಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಂಪ್ಲಿ ತಾಲೂಕು

ಬಳ್ಳಾರಿ / ಕಂಪ್ಲಿ : ಪಟ್ಟಣದ ಸಾಂಗತ್ರಯ ಸಂಸ್ಕೃತ ಪಾಠ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಂಪ್ಲಿ, ಅಕ್ಕ ಮಹಾದೇವಿ ಮಹಿಳಾ ಮಂಡಳಿ, ಅಕ್ಷತಾ ಪ್ಲವರ್ ಸ್ಟಾಲ್ ಸಹಯೋಗದಲ್ಲಿ

ಮೈಸೂರು ಜಿಲ್ಲೆಯ ಹಿರಿಯ ಸಾಹಿತಿ, ಪರಿಸರ ಚಿಂತಕ, ದೇಹದಾನ ಹಾಗೂ ನೇತ್ರದಾನಕ್ಕೆ ಒಪ್ಪಿಗೆ ಪತ್ರ ನೀಡಿರುವ ಸಮಾಜಸೇವಕ ಭೇರ್ಯರಾಮಕುಮಾರ ಅವರು ರಾಜ್ಯಮಟ್ಟದ ಪೂರ್ಣಚಂದ್ರ ತೇಜಸ್ವಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ ಎಂದು ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ

ಶಿವಮೊಗ್ಗ: ಸಂಸ್ಥೆಯ 2025-26 ನೇ ಸಾಲಿನ 86ನೇ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಮಾನ್ಯ ಅಧ್ಯಕ್ಷರು ಹಾಗೂ ಶಿವಮೊಗ್ಗ ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ. ಐ.ಎ.ಎಸ್. ಇವರ ಅಧ್ಯಕ್ಷತೆಯಲ್ಲಿ ಪೆಸಿಟ್ ಕಾಲೇಜು ಆವರಣದಲ್ಲಿನ ಪ್ರೇರಣಾ

ಪಾವಗಡ: ತಾಲೂಕಿನ ಜನರ ಮತ ಪಡೆದು ಅಧಿಕಾರ ಪಡೆದ ಶಾಸಕ ಅಕ್ರಮ ಕಲ್ಲು ಗಣಿಗಾರಿಕೆ ಸಹಕರಿಸದ ಬಡ, ನಿರ್ಗತಿಕ ರೈತರ ಮೇಲೆ ತುಗಲಕ್ ಸರ್ಕಾರದಂತೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿದ್ದಾರೆಂದು ಎಎಪಿ ಜಿಲ್ಲಾ ಕಾರ್ಯದರ್ಶಿ ರಾಮಾಂಜಿನಪ್ಪ
Website Design and Development By ❤ Serverhug Web Solutions