
ಸ್ಮಶಾನ ಭೂಮಿ ಒತ್ತುವರಿ ತೆರವು
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸಿವೆ ಹಳ್ಳಿ ಒಂದನೇ ಹೋಬಳಿ ಸದಾಶಿವಪುರ ಗ್ರಾಮದಲ್ಲಿ ಸ್ಮಶಾನ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದರು.ಇದರಿಂದ ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಸಾಧ್ಯವಾಗದ ಕಾರಣ ನಿನ್ನೆ ಗ್ರಾಮದಲ್ಲಿ ಒಬ್ಬ ವ್ಯಕ್ತಿ ಮರಣ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸಾಸಿವೆ ಹಳ್ಳಿ ಒಂದನೇ ಹೋಬಳಿ ಸದಾಶಿವಪುರ ಗ್ರಾಮದಲ್ಲಿ ಸ್ಮಶಾನ ಭೂಮಿಯನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದರು.ಇದರಿಂದ ಗ್ರಾಮದಲ್ಲಿ ಶವಸಂಸ್ಕಾರ ಮಾಡಲು ಸಾಧ್ಯವಾಗದ ಕಾರಣ ನಿನ್ನೆ ಗ್ರಾಮದಲ್ಲಿ ಒಬ್ಬ ವ್ಯಕ್ತಿ ಮರಣ

ಕರ್ನಾಟಕವು ಪ್ರಸ್ತುತ ಭೀಕರ ಬರಗಾಲವನ್ನು ಎದುರಿಸುತ್ತಿದೆ ನವೆಂಬರ್ ತಿಂಗಳು ಕಳೆದರೂ ರಾಜ್ಯದಲ್ಲಿ ಮಳೆ ಕಾಣುತ್ತಿಲ್ಲ.ಈಬರಗಾಲವು ನಮ್ಮ ರೈತರು ಮತ್ತು ಕೃಷಿಯನ್ನು ಅವಲಂಬಿಸಿರುವ ರಾಜ್ಯದ ಸುಮಾರು 65% ಜನರಿಗೆ ವಿನಾಶಕಾರಿಯಾಗಿ ಪರಿಣಮಿಸುತ್ತಿದೆ. ರಾಜ್ಯದ ರೈತರು ಮಳೆ

ಮಹಾರಾಷ್ಟ್ರ/ಸೊಲ್ಲಾಪುರ:ಅಖಿಲ ಗುರವ (ಹೂಗಾರ) ಸಮಾಜ ಸಂಘಟನೆಯ ಜಿಲ್ಲಾಧ್ಯಕ್ಷರಾಗಿ ಅಕ್ಕಲಕೋಟ ತಾಲ್ಲೂಕಿನ ಜೇವೂರ ಗ್ರಾಮದ ಶಿಕ್ಷಕ ಮುಖಂಡ ಬಸವರಾಜ ಗುರವ ಆಯ್ಕೆಯಾಗಿದ್ದು,ಈ ಆಯ್ಕೆಯನ್ನು ಸಂಘಟನೆಯ ರಾಜ್ಯಾಧ್ಯಕ್ಷ ಸುಧಾಕರ ಖರಾಟೆ ಪ್ರಕಟಿಸಿದ್ದಾರೆ.ಗುರವ ಸಮಾಜವು ಮಹಾರಾಷ್ಟ್ರದಾದ್ಯಂತ ಧಾರ್ಮಿಕ ಆಚರಣೆಗಳನ್ನು

ಸೊರಬ:ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನ್ಯಾಯವಾದಿ ಸೈಯದ್ ಅಹ್ಮದ್ ಕೆ.ಎ ನೇತೃತ್ವದಲ್ಲಿ ವಕೀಲರ ದಿನಾಚರಣೆ ಅಂಗವಾಗಿ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಬ್ರೆಡ್ ಹಾಗೂ ಹಣ್ಣನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಸೈಯದ್ ಅಹ್ಮದ್ ಕೆ.ಎ ಮಾತನಾಡಿ,ಬಾಬು ರಾಜೇಂದ್ರ ಪ್ರಸಾದ್

ಉತ್ತರ ಕನ್ನಡ/ಮುಂಡಗೋಡ ತಾಲೂಕ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿದ್ದ ಸೈಯದ್ ಮಹಮ್ಮದ್ ಗೌಸ್ ಸಾಕಿನ್ ಗುಂಜಾವತಿ ನಿವಾಸಿ ಇವರು ಮೃತಪಟ್ಟಿರುತ್ತಾರೆ.ಮೃತ ರೋಗಿ ಗಳಾದ ಸೈಯದ್ ಮಹಮ್ಮದ್ ಗೌಸ್ ಮನೆಗೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಾದ

ಯಾದಗಿರಿ:ಜಿಲ್ಲಾ ಆಮ್ ಆದ್ಮಿ ಪಾರ್ಟಿ 04/12/2023 ರಂದು ಅಂದರೆ 2023-24 ರ ಸಾಲಿನಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿ ಬೆಳೆಗಳು ಮಳೆ ಇಲ್ಲದೆ ಸಂಪೂರ್ಣ ಹಾಳಾಗಿದ್ದು ರೈತರು ಹಾಕಿದ ಗೊಬ್ಬರ ಹಾಕಿ ರೈತರು ಅಲ್ಲಿ

ವಿಜಯನಗರ ಜಿಲ್ಲೆ ಮತ್ತು ಕೊಪ್ಪಳ ಜಿಲ್ಲೆಯ ಹೆಮ್ಮೆಯ ಶಿಕ್ಷಕರನ್ನು ಗುರತಿಸಿ ನೀಡಲಾಗುವವಿಸ್ತಾರ ನ್ಯೂಸ್ ಬೆಸ್ಟ್ ಟೀಚರ್ ಅವಾರ್ಡ್ 2023ಪ್ರಶಸ್ತಿಯನ್ನುಹೂವಿನಹಡಗಲಿ ತಾಲೂಕು ಹೊಳಲು ಗ್ರಾಮದ ಸರ್ ಎಂ ವಿಶ್ವೇಶ್ವರಯ್ಯ ಪ್ರೌಢಶಾಲೆ ಹೊಳಲು ಶಾಲೆಯ ಮುಖ್ಯ ಶಿಕ್ಷಕರಾದಂತಹ

ಶಹಾಪುರ:ಸರಕಾರಿ ಪ್ರಥಮ ದರ್ಜೆ ಕಾಲೇಜು ಶಹಾಪುರದಲ್ಲಿ ಸತತ 3 ತಿಂಗಳು ಆದರೂ ಮೊದಲ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ತರಗತಿ ನಡೆಯದ ಕಾರಣ ವಿದ್ಯಾರ್ಥಿಗಳು ಕಾಲೇಜಿನ ಪ್ರಾಂಶಪಾಲರಿಗೆ ಮೌಖಿಕವಾಗಿ ಎಷ್ಟೇ ಕೇಳಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಕಾರಣ ಇಂದು

ಬೀದರ್:ಮಾಜಿ ಸಚಿವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷರೂ ಆದ ಲೋಕನಾಯಕ ಭೀಮಣ್ಣ ಖಂಡ್ರೆ ಅವರ ಜನ್ಮ ಶತಮಾನೋತ್ಸವ ಸಮಾರಂಭ ಭಾಲ್ಕಿಯ ಬಿ.ಕೆ.ಐ.ಟಿ ಕಾಲೇಜು ಆವರಣದಲ್ಲಿ ಅಪಾರ ಜನಸ್ತೋಮದ ನಡುವೆ ಜರುಗಿತು.ಅಖಿಲ

ಶಹಾಪುರ:ನಿನ್ನೆ ಶಹಾಪುರ ನಗರದ ಶ್ರೀ ಬಸವೇಶ್ವರ ವೃತ್ತದಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ,ಮಧ್ಯಪ್ರದೇಶ ಮತ್ತು ಛತ್ತೀಸ್ ಗಢ ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಹಿನ್ನೆಲೆ ಶ್ರೀ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಹಾಗೂ ಪಟಾಕಿ ಸಿಡಿಸಿ
Website Design and Development By ❤ Serverhug Web Solutions