
ಅನುಗ್ರಹ ಶಾಲೆಯ ನೂತನ ಕಟ್ಟಡ ಉದ್ಘಾಟನೆ
ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗ ದಲ್ ಜನವರಿ 24 ರಂದು ಅನುಗ್ರಹ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಈ ಕಾರ್ಯಕ್ರಮಕ್ಕೆ ಅನೇಕ ಗೌರವಾನ್ವಿತ ಅತಿಥಿಗಳು, ಸಹೋದರಿಯರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ ಜಿಲ್ಲೆಯ ಭಾಲ್ಕಿ ತಾಲೂಕಿನ ಹಲಬರ್ಗ ದಲ್ ಜನವರಿ 24 ರಂದು ಅನುಗ್ರಹ ಶಾಲೆಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು.ಈ ಕಾರ್ಯಕ್ರಮಕ್ಕೆ ಅನೇಕ ಗೌರವಾನ್ವಿತ ಅತಿಥಿಗಳು, ಸಹೋದರಿಯರು

ಮೈಸೂರು:ಸಾನಿಧ್ಯವಹಿಸಿದ್ದ ನರಸಿಂಹರಾಜಪುರ ಬಸವಕೇಂದ್ರದ ಪೂಜ್ಯಶ್ರೀ ಬಸವಯೋಗಿಪ್ರಭುಗಳು ವಚನಾನುಭಾವ ಮಾಡಿದರು.ಹನ್ನೇರಡನೇಯ ಶತಮಾನದಲ್ಲಿ ಕಲ್ಯಾಣದಲ್ಲಿ ವಿಶ್ವಗುರು ಬಸವಣ್ಣನವರ ಅನುಭವ ಮಂಟಪದಲ್ಲಿ ಪಳಗಿದವರು ನಿಜಶರಣ ಅಂಬಿಗರ ಚೌಡಯ್ಯ ಸುಮಾರು 280 ವಚನಗಳನ್ನು ತಮ್ಮ ಹೆಸರನ್ನೇ ಅಂಕಿತನಾಮದಲ್ಲಿ ಬರೆದಿದ್ದಾರೆ.ರಾಣಿಬೆನ್ನೂರು ಹತ್ತಿರ

ಹನೂರು:ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂತೋನಿಯರ್ ಕೋವಿಲ್ ಗ್ರಾಮದಲ್ಲಿ ನೀರು ಹಾಕುವ ಮೂಲಕ ಉದ್ಘಾಟನೆ ಮಾಡಲಾಯಿತು.ಹೊಸದಾಗಿ ಸ್ಥಾಪನೆಯಾದ ಸಂಘದ ಸದಸ್ಯತ್ವ ಪಡೆದ ಸದಸ್ಯರಿಗೆ ಹಸಿರು ಶಾಲು ಹಾಕಿ ಸಂಘಕ್ಕೆ ಬರಮಾಡಿಕೊಂಡರು.ಅಂತೋನಿಯರ್ ಕೋವಿಲ್ ಗ್ರಾಮದ

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯಿತಿಯ ನಾಲ್ಕನೇಯ ವಾರ್ಷಿಕೋತ್ಸವ ಮಾಡಲಾಯಿತು ಇದರಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನರಸಪ್ಪ ಗೌಡ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮೈಬೂಬ್ ಚಿಗರಳ್ಳಿ

ಕಲಬುರಗಿ:ನಗರದ ಕೋಟನೂರ(ಡಿ) ಗ್ರಾಮದ ಲುಂಬುಣಿ ಉದ್ಯಾನವನದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಗೆ ಅಪಮಾನ ಮಾಡಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ,ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಕೋಟನೂರ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಪೋಲೀಸ್ ಠಾಣೆಯಲ್ಲಿ ಎಫ್ಐಆರ್ ಆದ ತಕ್ಷಣ

ಕಲಬುರಗಿ:ಕಲ್ಯಾಣ ಕರ್ನಾಟಕ ನಗರ ಮತ್ತು ಗ್ರಾಮೀಣ ಅಭಿವೃದ್ದಿ ಚಾರಿಟೇಬಲ ಟ್ರಸ್ಟ್ ಉದ್ಘಾಟನಾ ಸಮಾರಂಭ ಇಲ್ಲಿನ ಜಗತ್ ವೃತ್ತದ ಆಮಂತ್ರಣ ಹೋಟೆಲನಲ್ಲಿ ನಡೆಯಿತು.ದಿವ್ಯಸಾನಿಧ್ಯವನ್ನು ವಹಿಸಿಕೊಂಡ ಗದಗ ಬಸಯ್ಯ ಶಾಸ್ತ್ರಿಗಳು ಮಾತನಾಡಿ ಅಂಧರು, ಅನಾಥರಿಗೆ ಸಂಗೀತ ಕಲಿಸಿ

ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಸರಕಾರಿ ನೌಕರರ ಭವನದಲ್ಲಿ ಸೋಮವಾರ ಡಿ.ದೇವರಾಜು ಅರಸು ಸಂಶೋಧನಾ ಸಂಸ್ಥೆ ಬೆಂಗಳೂರು ಇವರ ವಿಶ್ವಕರ್ಮ ಮತ್ತು ಅದರ ಉಪಜಾತಿಗಳ ಕುಲಶಾಸ್ತ್ರ ಅಧ್ಯಯನ (ಮೈಸೂರು ವಿದ್ಯಾಲಯದ ಪ್ರೊ.ಡಾ.DC ನಂಜುಂಡ,ಡಾ.ಮಹಾದೇವ ಹಾಗೂ

ಹನೂರು:ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸಕ್ಕೆ ಬರುವ ಕೂಲಿ ಕಾರ್ಮಿಕರ ಮಕ್ಕಳನ್ನು ಲಾಲನೆ ಪಾಲನೆ ಮಾಡಲು ಮಾರ್ಟಳ್ಳಿ ಗ್ರಾಮ ಪಂಚಾಯ್ತಿ ವತಿಯಿಂದ ಸ್ಥಾಪಿಸಿರುವ ಕೂಸಿನ ಮನೆ ಕೇಂದ್ರವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕೆಂದು

ಬಸವಕಲ್ಯಾಣ:ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಕಲಬುರಗಿ ಜಿಲ್ಲೆಯ ಕೊಟನೂರ್ (ಡಿ) ಯಲ್ಲಿ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ತಕ್ಷಣವೆ ಪೊಲೀಸ ಇಲಾಖೆಯು ಬಂಧಿಸುವಲ್ಲಿ ವಿಫಲವಾದರೆ ಇದೇ ಜನವರಿ 25 ರಂದು ಬಸವಕಲ್ಯಾಣ

ಹನೂರು:ತಾಲೂಕಿನ ಕಾಡಂಚಿನ ಗ್ರಾಮಕ್ಕೆ ಶಾಸಕ ಎಂ.ಆರ್.ಮಂಜುನಾಥ್ ಭೇಟಿ ನೀಡಿದ ಸಂದರ್ಭದಲ್ಲಿ ಹೂಗ್ಯಂ ನಿಂದ ಜಲ್ಲಿಪಾಳ್ಯಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ಚರಂಡಿ ತುಂಬಿ ಗಬ್ಬೆದ್ದು ನೀರು ನಿಂತಿರುವುದು ಮತ್ತು ಕಸದ ರಾಶಿ ಬಿದ್ದಿರುವುದನ್ನು ಕಂಡು ಹನೂರು
Website Design and Development By ❤ Serverhug Web Solutions