
ರೈತರಿಂದ ಹತ್ತಿ ಖರೀದಿಸಲು:ಖರೀದಿ ಕೇಂದ್ರ ಸ್ಥಾಪನೆ
ಯಾದಗಿರಿ:2023-24ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭಾರತೀಯ ಹತ್ತಿ ನಿಗಮ ವತಿಯಿಂದ ಗರಿಷ್ಠ ರೂ.7020 ರಂತೆ ಪ್ರತಿ ಕ್ವಿಂಟಾಲ್ ಗೆ ರೈತರಿಂದ ಹತ್ತಿ ಖರೀದಿಸಲು ಶಹಾಪುರ ಸಮಿತಿಯ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ:2023-24ನೇ ಸಾಲಿನ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಭಾರತೀಯ ಹತ್ತಿ ನಿಗಮ ವತಿಯಿಂದ ಗರಿಷ್ಠ ರೂ.7020 ರಂತೆ ಪ್ರತಿ ಕ್ವಿಂಟಾಲ್ ಗೆ ರೈತರಿಂದ ಹತ್ತಿ ಖರೀದಿಸಲು ಶಹಾಪುರ ಸಮಿತಿಯ ವ್ಯಾಪ್ತಿಯಲ್ಲಿ ಖರೀದಿ ಕೇಂದ್ರಗಳನ್ನು

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನಾದ್ಯಂತ ಭಕ್ತ ಶ್ರೀ ಕನಕದಾಸರ ಜಯಂತಿಯನ್ನು ನವೆಂಬರ್ 30ರಂದು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ವಡಗೇರಾ ತಹಶೀಲ್ದಾರ್ ಶ್ರೀನಿವಾಸ್ ಚಾಪಲ್ ಸೂಚಿಸಿದರು.ವಡಗೇರಾ ಪಟ್ಟಣದ ತಹಶೀಲ್ದಾರ್ ಕಾರ್ಯಾಲಯದಲ್ಲಿ

ಯಾದಗಿರಿ:ಶಹಾಪುರ ತಾಲೂಕಿನ ಮಾಂಗಿಲಾಲ ಜೈನ ಶಾಲೆಯಲ್ಲಿ ಇಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಯಾದಗಿರಿ ಇವರಿಂದ ವಾಯುಮಾಲಿನ್ಯ ನಿಯಂತ್ರಣ ಜಾಗ್ರತಿ ಮಾಸಾಚರಣೆ ನವೆಂಬರ್ 2023 ಅಂಗವಾಗಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮವನ್ನು ಪ್ರಾದೇಶಿಕ ಸಾರಿಗೆ

ಡಿಸೆಂಬರ್ 09 ರ ವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ:ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ಯಾದಗಿರಿ:ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ ಯಾದಗಿರಿ ಜಿಲ್ಲೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ಕಲಬುರಗಿ ಪ್ರಾದೇಶಿಕ ಆಯುಕ್ತರು ಪ್ರಚುರಪಡಿಸಿದ್ದು,

ಯಾದಗಿರಿ:ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾದ ಶ್ರೀ ಶರಣಬಸಪ್ಪ ದರ್ಶನಾಪೂರ ಅವರು ಇದೇ ನವೆಂಬರ್ 24, 25 ಮತ್ತು 27 ರಂದು ಯಾದಗಿರಿ ಜಿಲ್ಲೆಯಲ್ಲಿ ಕೈಗೊಳ್ಳಲಿರುವ

ಕಲಬುರಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಳ್ಳೋಳಿ ಗ್ರಾಮ ಪಂಚಾಯತಿ ಮಟ್ಟದ ಶಾಲಾ ಮಕ್ಕಳ ಗಣಿತ ಕಲಿಕಾ ಸ್ಪರ್ಧೆ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಯಶಸ್ವಿಯಾಗಿ ಜರುಗಿತು ಈ ಕಾರ್ಯಕ್ರಮದಲ್ಲಿ ಮಾತನ್ನಾಡಿದ ಗ್ರಾಮ

ಕಲಬುರಗಿ/ಕಾಳಗಿ:ಸರ್ವ ಜನಾಂಗಕ್ಕೂ ಸಮಾನರಾಗಿರುವ ಈ ಭಾಗದ ಇಷ್ಟ ದೈವ ಸೂಗೂರ ಶ್ರೀ ಮಠದ ಗುರುಗಳಾಗಿ ಸದಾಕಾಲವೂ ಜನರ ಕಲ್ಯಾಣಗೋಸ್ಕರ ಹಾಗೂ ಕನಸು ಹೊತ್ತ ಸಾವಿರಾರು ಭಕ್ತರ ಹೆಮ್ಮೆಯ ಗುರುಗಳಾಗಿ ಡಾ.ಚನ್ನರುದ್ರ ಸ್ವಾಮಿಗಳು ಜನರ ಮನಸ್ಸಿನಲ್ಲಿ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ,ಜೇವರ್ಗಿ ತಾಲೂಕ ತತ್ವಪದಕಾರರ ಸಮ್ಮೇಳನವು ಪಟ್ಟಣದ ಹಳೆ ತಹಸಿಲ್ದಾರ್ ಕಚೇರಿ ಆವರಣದಲ್ಲಿ ನವೆಂಬರ್ 25 ರಂದು ಶನಿವಾರ ಹಮ್ಮಿಕೊಂಡ ಪ್ರಯುಕ್ತ

ಹನೂರು:ತಾಲೂಕು ವ್ಯಾಪ್ತಿಯ ಮಾರ್ಟಳ್ಳಿ ನ್ಯಾಯಬೆಲೆ ಅಂಗಡಿ ಸೇರಿದಂತೆ ಇನ್ನಿತರೆಡೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿ ಗ್ರಾಮಸ್ಥರಿಗೆ ನಿಗದಿತ ಸಮಯಕ್ಕೆ ಪಡಿತರ ನೀಡುತ್ತಿರುವ ಬಗ್ಗೆ ಮತ್ತು ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯ ಹಣ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸರ್ಕಾರಿ ಆದೇಶದ ಪ್ರಕಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದ ವೇದಿಕೆಯ ಅಧ್ಯಕ್ಷರಾಗಿ ಶಾಲೆಯ ಮುಖ್ಯ ಗುರುಗಳು ಬಸಯ್ಯ ಸಾಲಿಮಠಹಾಗೂ ಮುಖ್ಯ ಅತಿಥಿಗಳಾಗಿ ಪ್ರೌಢಶಾಲೆಯ
Website Design and Development By ❤ Serverhug Web Solutions