
ಕನ್ನಡ ರಾಜ್ಯೋತ್ಸವ ಮತ್ತು ಜನದನಿ ರತ್ನ ಪ್ರಶಸ್ತಿ ಪುರಸ್ಕಾರ
ಶಿವಮೊಗ್ಗ ಸೊರಬ ತಾಲೂಕು ಆನವಟ್ಟಿಯಲ್ಲಿ ನಡೆಯುತ್ತಿರುವ ಜನನಿ ಸೇವಾ ಸಂಸ್ಥೆ ಕರ್ನಾಟಕ ರಕ್ಷಣಾ ವೇದಿಕೆ ಇವರ ಆಶ್ರಯದಲ್ಲಿ ದಿನಾಂಕ 19ರಂದು ಭಾನುವಾರ ಸಂಜೆ 6ಗಂಟೆಗೆ ಆನವಟ್ಟಿಯ ನೃಪತುಂಗ ಶಾಲಾ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿವಮೊಗ್ಗ ಸೊರಬ ತಾಲೂಕು ಆನವಟ್ಟಿಯಲ್ಲಿ ನಡೆಯುತ್ತಿರುವ ಜನನಿ ಸೇವಾ ಸಂಸ್ಥೆ ಕರ್ನಾಟಕ ರಕ್ಷಣಾ ವೇದಿಕೆ ಇವರ ಆಶ್ರಯದಲ್ಲಿ ದಿನಾಂಕ 19ರಂದು ಭಾನುವಾರ ಸಂಜೆ 6ಗಂಟೆಗೆ ಆನವಟ್ಟಿಯ ನೃಪತುಂಗ ಶಾಲಾ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಮತ್ತು

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಚನ್ನಪ್ಪ ವಿಶ್ವಕರ್ಮ ಅವರು ತಮ್ಮ ಮಗುವಿನ ಹುಟ್ಟು ಹಬ್ಬದ ಸವಿನೆನಪಿಗಾಗಿ 31 ಸಸಿಗಳನ್ನು ನೆಡುವ

ಬಾಗಲಕೋಟೆ/ರಬಕವಿ ಬನಹಟ್ಟಿ:ಜಮಖಂಡಿ- ಕುಡಚಿ ರಾಜ್ಯ ಹೆದ್ದಾರಿಯ ನಗರದ ಪೊಲೀಸ್ ಠಾಣೆ ಪಕ್ಕದಲ್ಲಿರುವ ರಬಕವಿ ಬನಹಟ್ಟಿ ರಾಂಪುರ ಹೊಸೂರ್ ನಗರಗಳಿಗೆ ರಸ್ತೆ ಕಲ್ಪಿಸುವ ಹಾಗೂ ಅಂತರ್ ರಾಜ್ಯಗಳಿಗೆ ಸಂಪರ್ಕಿಸುವ ಏಕೈಕ ರಸ್ತೆಯಾಗಿದೆ ಮತ್ತು ಮೂರು ರಸ್ತೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಶು ಆಸ್ಪತ್ರೆಯಲ್ಲಿ ರೈತರಿಗೆ ಜಾನುವಾರುಗಳ ಮೇವಿನ ಬೀಜಗಳನ್ನು ವಿತರಣೆ ಮಾಡಲಾಯಿತು.ಹನೂರು ತಾಲ್ಲೂಕಿನಾದ್ಯಂತ ಬರ ಘೋಷಣೆಯಾಗಿರುವುದರಿಂದ ಇಂದು ಹನೂರು ಪಟ್ಟಣದ ಸರ್ಕಾರಿ ಪಶುವೈದ್ಯ ಆಸ್ಪತ್ರೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಆಸಕ್ತ

ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ ಪೊಲೀಸ ಇಲಾಖೆಯ ಧಾರವಾಡ ಶಹರದ ಸಹಾಯಕ ಆಯುಕ್ತರಾಗಿ ಅಧಿಕಾರವಹಿಸಿಕೊಂಡ ದಕ್ಷ ಪೊಲೀಸ ಅಧಿಕಾರಿಗಳಾದ ಶ್ರೀ ಪ್ರಶಾಂತ ಸಿದ್ದನಗೌಡರ ಇವರಿಗೆ ಜಯ ಕರ್ನಾಟಕ ಜನಪರವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು

ಮುಂಡಗೋಡ : ಧಾರ್ಮಿಕ ಕಾರ್ಯಕ್ರಮಗಳಿಗಾಗಿ ಮುಂಡಗೋಡ ದ ಟಿಬೆಟಿಯನ್ ಕಾಲೋನಿಗೆ ಎರಡು ದಿನಗಳ ಭೇಟಿ ನೀಡಿರುವ ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪೇಮಾ ಖoಡು ಅವರನ್ನು ಯಲ್ಲಾಪುರ ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ಶಿವರಾಮ್

ಮುಂಡಗೋಡ:ತಾಲೂಕ ಪಂಚಾಯತ್ ಸಭಾಂಗಣದಲ್ಲಿ ಇಂದು ಕರೀಂ ಅಸಾದಿ ಆಡಳಿತ ಅಧಿಕಾರಿಗಳು, ಜಿಲ್ಲಾ ಯೋಜನಾ ನಿರ್ದೇಶಕರು , ಜಿಲ್ಲಾ ಪಂಚಾಯ್ತಿ ಹಾಗೂ ಜಗದೀಶ್ ಕಮ್ಮಾರ್ ಕಾರ್ಯನಿರ್ವಹಣಾ ಅಧಿಕಾರಿಗಳು ತಾಲೂಕ ಪಂಚಾಯತ್ ಮುಂಡಗೋಡ ಇವರುಗಳ ನೇತೃತ್ವದಲ್ಲಿ ಕೆಡಿಪಿ

ಕಲಬುರಗಿ:ಇನ್ಸುಲಿನ್ ಕಂಡುಹಿಡಿದ ಪ್ರವರ್ತಕ ಸರ್ ಫ್ರೆಡ್ರಿಕ್ ಬ್ಯಾಂಟಿಂಗ್ ಅವರ ಜನ್ಮದಿನದ ನೆನಪಿಗಾಗಿ ನವೆಂಬರ್ 14 ರಂದು ವಿಶ್ವ ಮಧುಮೇಹ ದಿನವನ್ನು ಕೆಬಿಎನ್ ವಿವಿಯಲ್ಲಿ ಆಚರಿಸಲಾಯಿತು.ಖಾಜಾ ಬಂದಾನವಾಜ್ ವಿಶ್ವವಿದ್ಯಾನಿಲಯದ ವೈದ್ಯಕೀಯ ಜನರಲ್ ಮೆಡಿಸಿನ್ ವಿಭಾಗವು ಕೆಬಿಎನ್

ಹನೂರು ತಾಲೂಕಿನ ಬಂಡಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ವೈದ್ಯರು,ಹಾಗೂ ನರ್ಸ್ ಯಾರು ಇಲ್ಲದೆ ರೋಗಿಗಳು ಪರದಾಡುವಂತಾಗಿದೆ.ಬಂಡಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಅಕ್ಕಪಕ್ಕದ ಹಳ್ಳಿಗಳಾದ ಹಲಗಾಪುರ , ಮಣಗಳ್ಳಿ,ಹಣಗಳ್ಳಿ ದೊಡ್ಡಿ ಮುಂತಾದ

ಯಾದಗಿರಿ:ಕಡ್ಡಾಯವಾಗಿ ಎಲ್ಲಾ 5 ವರ್ಷದೊಳಗಿನ ಮಕ್ಕಳಿಗೆ ಒಆರ್ಎಸ್-ಜಿಂಕ್ ಮಾತ್ರೆಗಳನ್ನು ನುಂಗಿಸಿ ಅತೀಸಾರ ನೀರ್ಜಲಿಕರಣ ಮುಕ್ತವಾಗಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಪ್ರಭುಲಿಂಗ ಮಾನಕರ ಅವರು ತಿಳಿಸಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ,ಜಿಲ್ಲಾ ಆರೋಗ್ಯ
Website Design and Development By ❤ Serverhug Web Solutions