
ಮಾದಿಗರ ವಿಶ್ವರೂಪ: ಸಮಾವೇಶ ಹಲೊ ಮಾದಿಗ ಚಲೋ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೋನಾಳ ಗ್ರಾಮದಲ್ಲಿ ಇಂದು ಬಸವರಾಜ.ಸಿ.ಹಾದಿಮನಿ ನೇತೃತ್ವದಲ್ಲಿ ನವೆಂಬರ್ 11ರಂದು ನಡೆಯುವ ಮಾದಿಗರ ವಿಶ್ವರೂಪ ಸಮಾವೇಶ ಹಲೊ ಮಾದಿಗ ಚಲೋ ಹೈದರಾಬಾದ್ ಕಾರ್ಯಕ್ರಮಕ್ಕೆ ನರಸಪ್ಪ ಬಿ ದಂಡೋರ ರಾಜ್ಯಾಧ್ಯಕ್ಷರು ಕರ್ನಾಟಕ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೋನಾಳ ಗ್ರಾಮದಲ್ಲಿ ಇಂದು ಬಸವರಾಜ.ಸಿ.ಹಾದಿಮನಿ ನೇತೃತ್ವದಲ್ಲಿ ನವೆಂಬರ್ 11ರಂದು ನಡೆಯುವ ಮಾದಿಗರ ವಿಶ್ವರೂಪ ಸಮಾವೇಶ ಹಲೊ ಮಾದಿಗ ಚಲೋ ಹೈದರಾಬಾದ್ ಕಾರ್ಯಕ್ರಮಕ್ಕೆ ನರಸಪ್ಪ ಬಿ ದಂಡೋರ ರಾಜ್ಯಾಧ್ಯಕ್ಷರು ಕರ್ನಾಟಕ

ಹನೂರು:ವಾಲ್ಮೀಕಿ ಜಯಂತಿ ಭೂಮಿ ಇರುವವರೆಗೂ ಅವರ ಗ್ರಂಥ ಅಜರಾಮರ ಸಮುದಾಯ ಸಹ ಇತರೆ ಸಮುದಾಯಗಳಂತೆ ಮುಖ್ಯ ವಾಹನಿಗೆ ಬರಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ

ಯಾದಗಿರಿ:ಜಿಲ್ಲಾಡಳಿತ,2022-23ನೇ ಸಾಲಿನ ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯಡಿ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ನಾಡ ಕಛೇರಿ ಕಟ್ಟಡ ನಿರ್ಮಾಣವನ್ನು 2023ರ ನವೆಂಬರ್ 6ರ ಸೋಮವಾರ ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆ ಕಾರ್ಯಕ್ರಮ

ಯಾದಗಿರಿ:ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ 2022-23ನೇ ಸಾಲಿನ ಮಹತ್ವಕಾಂಕ್ಷಿ ಯೋಜನೆಯಡಿ ಯಾದಗಿರಿ ಜಿಲ್ಲೆಯ ಶಹಾಪೂರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಅಂಗನವಾಡಿಯ ಕೇಂದ್ರ 01ರ ಕಟ್ಟಡ ನಿರ್ಮಾಣ ಕಾಮಗಾರಿ ಉದ್ಘಾಟವನ್ನು 2023ರ ನವೆಂಬರ್ 6ರ ಸೋಮವಾರ ರಂದು ಬೆಳಿಗ್ಗೆ

ಸಿಂಧನೂರು ತಾಲೂಕಿನ ಮಲ್ಲಾಪೂರ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಸಿರಿ ಫೌಂಡೇಶನ್ ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಭಾರತ ದೇಶದ ಹೆಮ್ಮೆಯ ಕ್ರೀಡಾಪಟುಗಾರರಾದ ವಿರಾಟ್ ಕೊಹ್ಲಿ ಅವರ ಹುಟ್ಟು ಹಬ್ಬದ ಅಂಗವಾಗಿ ಸಸಿನೆಡುವ

ಕಲ್ಬುರ್ಗಿ:ರೈತರ ಕೊಳವೆ ಬಾವಿಯ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತರೇ ಬರಿಸಬೇಕೆಂಬ ಆದೇಶವನ್ನು ಹಿಂಪಡೆಯಬೇಕು ಹಿಗಾಗಲೇ ಕರ್ನಾಟಕ ರಾಜ್ಯದಲ್ಲಿ ಬರದ ಭವಣೆಯಿಂದ ಸಾಲದ ಸುಳಿಗೆ ಸಿಕ್ಕು ರೈತರು ತತ್ತರಿಸಿ ಹೋಗಿದ್ದಾರೆ ವಿದ್ಯುತ್ ಸಂಪರ್ಕ ವೆಚ್ಚವನ್ನು ರೈತರೆ

ಕಲಬುರಗಿ:ರಾಯಚೂರು ಜಿಲ್ಲೆಯ ದಲಿತ ಮುಖಂಡ ಪ್ರಸಾದ್ ಅವರನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಕರ್ನಾಟಕ ರಾಜ್ಯ ಮಾದಿಗ ಸಮಾಜದ ಜಿಲ್ಲಾಧ್ಯಕ್ಷ ಸಿದ್ದಲಿಂಗ ಕಟ್ಟಿಮನಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ

ಕೊಪ್ಪಳ:ನಗರದ ಶ್ರೀ ಗವಿಸಿದ್ದೇಶ್ವರ ಆಯುರ್ವೇದಿಕ್ ಮಹಾವಿದ್ಯಾಲಯದಲ್ಲಿ ಶನಿವಾರದಂದು 8ನೇ ಆಯುರ್ವೇದ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮದಲ್ಲಿ ಆಲ್ ಇಂಡಿಯನ್ ಇನ್ಸ್ಟಿಟ್ಯೂಶನ್ ಆಫ್ ಆಯುರ್ವೇದ ಮೆಡಿಕಲ್, ದೆಹಲಿ ಅವರಿಂದ ಉಚಿತವಾಗಿ 5000 ಬಾಲರಕ್ಷ ಕಿಟ್(ಸುವರ್ಣ ಬಿಂದು ಪ್ರಾಶನ ದಿವಸ)

ಜೇವರ್ಗಿ:ಕಲ್ಯಾಣ ಕರ್ನಾಟಕ ಭಾಗದ ಕಲಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಸರ್ವ ಜನಾಂಗದ ಆರಾಧ್ಯ ದೇವತೆ ಶ್ರೀ ಮಹಾಲಕ್ಷ್ಮಿ ಜಾತ್ರೆಯು ಬರದ ಛಾಯೆಯ ಮಧ್ಯೆ ಕರ್ನಾಟಕ,ಮಹಾರಾಷ್ಟ್ರ ಮತ್ತು ತಾಲೂಕಿನ ಸರ್ವಭಕ್ತರು ಹಲಗೆ ಭಾಜಾಭಜಂತ್ರಿ ಡೂಳ್ಳು ಡಿಜೆ

ಹನೂರು ಸದ್ಭಾವ ಸೇವಾ ಸಮಿತಿ(ರಿ.) ಟ್ರಸ್ಟ್ ವತಿಯಿಂದ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ 19ನೇ ವರ್ಷದ ಪಾದಯಾತ್ರೆಗೆ ಅಧ್ಯಕ್ಷ ಗಂಗಣ್ಣ ಚಾಲನೆ ನೀಡಿದರು. ಹನೂರು:ಪಟ್ಟಣದ ಬನ್ನಿಮರ ಬೀದಿಯಿಂದ ಪ್ರಾರಂಭವಾಗಿ ವಿವಿಧ ಬಡಾವಣೆಯ ಭಕ್ತರೆಲ್ಲರೂ ಅನ್ನಪೂರ್ಣೇಶ್ವರಿ
Website Design and Development By ❤ Serverhug Web Solutions