
ಪ್ರತಿವರ್ಷವೂ ಉದ್ಯೋಗ ಮೇಳ:ಸಮಕುಲಾಧಿಪತಿ ಅಲಿ ಅಲ್ ಹುಸೇನ
ಕಲಬುರಗಿ:ಕೆಬಿಎನ್ ವಿವಿ ವತಿಯಿಂದ ಇದೇ ಪ್ರಥಮ ಬಾರಿಗೆ ಉದ್ಯೋಗ ಮೇಳ ಆಯೋಜನೆ ಮಾಡಿದ್ದು ಮುಂದಿನ ದಿನಗಳಲ್ಲಿ ಪ್ರತಿ ವರ್ಷವೂ ಕೂಡ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗುವುದು ಎಂದು ಕೆಬಿಎನ್ ವಿವಿ ಸಮಕುಲಾಧಿಪತಿ ಜನಾಬ್ ಸಯ್ಯದ್ ಮುಹಮ್ಮದ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ:ಕೆಬಿಎನ್ ವಿವಿ ವತಿಯಿಂದ ಇದೇ ಪ್ರಥಮ ಬಾರಿಗೆ ಉದ್ಯೋಗ ಮೇಳ ಆಯೋಜನೆ ಮಾಡಿದ್ದು ಮುಂದಿನ ದಿನಗಳಲ್ಲಿ ಪ್ರತಿ ವರ್ಷವೂ ಕೂಡ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗುವುದು ಎಂದು ಕೆಬಿಎನ್ ವಿವಿ ಸಮಕುಲಾಧಿಪತಿ ಜನಾಬ್ ಸಯ್ಯದ್ ಮುಹಮ್ಮದ್

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಎಸ್.ಸಿ,ಎಸ್.ಟಿ ಹಿತ ರಕ್ಷಣಾ ಸಭೆ ಜರುಗಿತು.ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ಸಮುದಾಯದವರಿಗೆ ವಿವಿಧ ನಿಗಮಗಳಿಂದ ನೀಡುವ ಸಾಲ ಸೌಲಭ್ಯಗಳನ್ನು ನೀಡಲು ಅಗತ್ಯಕ್ರ ಕೈಗೊಳ್ಳುವುದಾಗಿ ಶಾಸಕ ಗಣೇಶ್ ಪ್ರಸಾದ್ ಹೇಳಿದರು.ಪಟ್ಟಣದ ತಾಲ್ಲೂಕು ಕಚೇರಿಯ

ಯಾದಗಿರಿ:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮದ್ಲಾಪುರ್ ಗ್ರಾಮದ ಸಾಮಾಜಿಕ ಹೋರಾಟಗಾರ ದಲಿತ ಮುಖಂಡ ಪ್ರಸಾದ್ ಮದ್ಲಾಪುರ್ ತೋಟಕ್ಕೆ ಹೋಗುವ ರಸ್ತೆಯ ಮಾರ್ಗ ಮಧ್ಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಜಾಂಭವ

“ಸರಕಾರಿ ಸಿಬ್ಬಂದಿಗಳು ಪ್ರಾಮಾಣಿಕತೆ,ಪಾರದರ್ಶಕತೆ ಅಳವಡಿಸಿಕೊಳ್ಳಿ” -ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಜಯಂತಕುಮಾರ ಯಾದಗಿರಿ:ಸರಕಾರಿ ಸಿಬ್ಬಂದಿಗಳು ಪ್ರಾಮಾಣಿಕತೆ, ಪಾರದರ್ಶಕತೆ ಅಳವಡಿಸಿಕೊಳ್ಳುವ ಮೂಲಕ ನೈತಿಕ ಮೌಲ್ಯವನ್ನು ಹೆಚ್ಚಿಸುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನಹಲ್ಬರ್ಗದ ಅನುಗ್ರಹ ಶಾಲೆಯಲ್ಲಿ 2023 -24 ನೇ ಸಾಲಿನ ಪೋಷಕ ಶಿಕ್ಷಕರ ಸಭೆಯನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಸ್ಥಾನವನ್ನು ಶ್ರೀ ಎಂ.ಡಿ ಮಜಹರ್ ಹುಸೇನ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭಾಲ್ಕಿರವರು

ಚಿಕ್ಕಬಳ್ಳಾಪುರ:ಕರುನಾಡ ರಾಜ್ಯ ಕಾರ್ಮಿಕರ ಸಂಘದ ವತಿಯಿಂದ ಬಾಗೇಪಲ್ಲಿ ತಾಲ್ಲೂಕು ಕಚೇರಿ ಉದ್ಘಾಟನೆ ಪ್ರಯುಕ್ತ ತಾಲೂಕಿನ ಹಲವು ಸರ್ಕಾರಿ ಶಾಲೆಗಳಿಗೆ ಪುಸ್ತಕ ವಿತರಣೆ ಮಾಡಲಾಯಿತು,ಈ ಸಂದರ್ಭದಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯ ಅಧ್ಯಕ್ಷರಾದ ನವೀನ್ ಕುಮಾರರವರು,ಮಹಿಳಾ ರಾಜ್ಯ

ಇಂಡಿ: ಪಟ್ಟಣದ ಸಮಾಜ ಸೇವಕ ಹಸನ ಮುಜಾವರ ಅವರ ಕೊರೊನ ಸಂದರ್ಭದಲ್ಲಿ ಸಲ್ಲಿಸಿದ ಅನುಪಮ ಸೇವೆ, ಪ್ರವಾಹ ಪೀಡಿತ ಪ್ರದೇಶದ ಜನರಿಗೆ ಉಚಿತವಾಗಿ ದಿನನಿತ್ಯದ ವಸ್ತುಗಳ ವಿತರಣೆ, ಹಾಸಿಗೆ-ಹೊದಿಕೆಗಳ ಉಚಿತ ವಿತರಣೆ ಜೊತೆಗೆ ಅನೇಕ

ಯಾದಗಿರಿ:ಇದೇ ಅಕ್ಟೋಬರ್ 30 ರಂದು ಒಬ್ಬ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಸುಮಾರು 30 ವರ್ಷದವನಾಗಿದ್ದು ಲಿಂಗೇರಿ ಮತ್ತು ಸೈದಾಪುರ ರೈಲು ನಿಲ್ದಾಣಗಳ ಮದ್ಯೆ ಆಫ್ ಲೈನ್ ರೈಲು ಹಳಿಯಲ್ಲಿ ಚಲಿಸುತ್ತಿರುವ ರೈಲು ಗಾಡಿಗೆ ಸಿಕ್ಕು

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೊತಪೇಟ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿಇಂದು ಮೇರಿ ಮಿಟ್ಟಿ,ಮೇರಾ ದೇಶ ಪ್ರತಿಜ್ಞೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದು “ಮೇರಿ ಮಿಟ್ಟಿ,”ಮೇರಾ ದೇಶ “ನಾನು ದೇಶದ ಏಕತೆಗೆ ಮತ್ತು ಸಮಗ್ರ ಭಾರತಕ್ಕಾಗಿ

ಮುಂಡಗೋಡ:ಇತ್ತೀಚಿಗೆ ಭಾರಿ ಸದ್ದು ಮಾಡಿದ್ದ ಮುಂಡಗೋಡದ ಟಿಂಬರ್ ಡಿಪೋ ಹಗರಣ )ದ ಕೇಸ್ ಸದ್ದಿಲ್ಲದೆ ಮುಚ್ಚುವ ಹಂತಕ್ಕೆ ಬಂದಿದೆಯಾ ಎಂಬ ಭಾರೀ ಅನುಮಾನ ಮುಂಡಗೋಡ ಜನರಲ್ಲಿ ಮೂಡಿದೆ,ಅರಣ್ಯ ಜಿಲ್ಲೆ ಎನಿಸಿಕೊಂಡಿರೋ ಉತ್ತರ ಕನ್ನಡ ಜಿಲ್ಲೆಯಲ್ಲಿ
Website Design and Development By ❤ Serverhug Web Solutions