
ಜಾಗೃತಿ ಅರಿವು ಸಪ್ತಾಹ-೨೦೨೩
ಬೀದರ್:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ,ಜಿಲ್ಲಾ ವಕೀಲರ ಸಂಘ,ಬೀದರ ಮತ್ತು ಕರ್ನಾಟಕ ಲೋಕಾಯುಕ್ತ ಸಂಸ್ಥೆ ಬೀದರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ‘ಜಾಗೃತಿ ಅರಿವು ಸಪ್ತಾಹ’ 2023,ಅಕ್ಟೋಬರ 30ರಿಂದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ್:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೀದರ,ಜಿಲ್ಲಾ ವಕೀಲರ ಸಂಘ,ಬೀದರ ಮತ್ತು ಕರ್ನಾಟಕ ಲೋಕಾಯುಕ್ತ ಸಂಸ್ಥೆ ಬೀದರ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ‘ಜಾಗೃತಿ ಅರಿವು ಸಪ್ತಾಹ’ 2023,ಅಕ್ಟೋಬರ 30ರಿಂದ

ಮೈಸೂರು:ಕನ್ನಡ ರಾಜ್ಯೋತ್ಸವದ ಅಂಗವಾಗಿ ಎಸ್.ಎ.ರಾಮದಾಸ್ ಅವರ ವ್ಯಾಪ್ತಿಯಲ್ಲಿ ನಗೆ ಹಬ್ಬ ನಡೆಯಿತು ಈಶ್ವರ ದೇವಸ್ಥಾನ ಬಳಿ ಇರುವ ಬಳಿ ಶ್ರೀರಾಂಪುರ ಗೆಳೆಯರ ಬಳಗ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು ಈ ಕಾರ್ಯಕ್ರಮದಲ್ಲಿ ಗಂಗಾವತಿ ಪ್ರಾಣೇಶ್, ಬಸವರಾಜ್

ಸಿಂಧನೂರು:ಇದೇ ನವಂಬರ್1 ಕರ್ನಾಟಕ ಸರ್ಕಾರ ನಮ್ಮ ವಿಶ್ವಕರ್ಮ ಸಮಾಜದ ಪಂಚ ಕುಲಸುಬುಗಳಲ್ಲಿ ಚಿಕ್ಕ ವಯಸ್ಸಿನಿಂದಲೇ ರಥ ನಿರ್ಮಾಣ ಕಾರ್ಯದಲ್ಲಿ ತೊಡಗಿದ ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಕಸಬಾ ಲಿಂಗಸೂರಿನ ಕಾಳಪ್ಪ ವಿಶ್ವಕರ್ಮ ಅವರಿಗೆ ಅವರ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಗ್ರಾಮ ಕುಂಬಾರು ಕೊಪ್ಪಲು ಗ್ರಾಮದಲ್ಲಿ ಹಂಡಿತವಳ್ಳಿ ಗ್ರಾಮ ಪಂಚಾಯತಿಯ 15ನೇ ಹಣಕಾಸು ಯೋಜನೆಯಲ್ಲಿ ಹೈ ಮಾಡ್ಸ್ ಲೈಟ್ ಅಳವಡಿಸಲಾಯಿತು ಇದನ್ನು ಸಾರ್ವಜನಿಕ ಬಳಕೆಗೆ ಉದ್ಘಾಟನೆ ಮಾಡಲಾಯಿತು ಉದ್ಘಾಟನೆಯನ್ನು

ಬೆಂಗಳೂರು ನಗರದ ಕೆ.ಆರ್.ಪುರಂ ತೂಗು ಸೇತುವೆ ಮೇಲೆ ಹಾಕಿದ ರಾಷ್ಟ್ರ ಧ್ವಜವನ್ನು ಹರಿದು ರಾಷ್ಟ್ರ ಧ್ವಜಕ್ಕೆ ಅವಮಾನ ಎಸಗಿರುವವರ ವಿರುದ್ಧ ರಾಮಮೂರ್ತಿನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆಎಂದು ಸಾಮಾಜಿಕ ಹೋರಾಟಗಾರ ಸುಭಾಷ್ ಕರುನಾಡ

ವಡಗೇರಾ:ಕರ್ನಾಟಕ ಏಕೀಕರಣದಲ್ಲಿ ಹಲವಾರು ಮಹಾನ್ ಹೋರಾಟಗಾರರ ಸಂತ ಶರಣರ ಪಾತ್ರ ಪ್ರಮುಖವಾಗಿತ್ತು ಅವರನ್ನು ಪ್ರತಿಯೊಬ್ಬರು ಸ್ಮರಿಸಬೇಕಾಗಿದೆ ಎಂದು ವಡಗೇರಾ ತಾಲೂಕು ದಂಡಾಧಿಕಾರಿಗಳಾದ ಶ್ರೀನಿವಾಸ್ ಚಾಪಲ್ ಹೇಳಿದರು.ವಡಗೇರಾ ತಾಲೂಕು ಆಡಳಿತದ ವತಿಯಿಂದ 68 ನೇ ಕರ್ನಾಟಕ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು.ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಶಾಂತಪ್ಪ ರಾಠೋಡ ಮುಖ್ಯ ಶಿಕ್ಷಕರು ಹಾಗೂ ಸಿ.ಆರ್.ಪಿ ತಿಪ್ಪಣ್ಣ ನಾಯಕ

ಹನೂರು:ರಾಜ್ಯದಲ್ಲಿ ಕನ್ನಡ ರಾಜ್ಯೋತ್ಸವವನ್ನು ಎಲ್ಲೇಡೆ ವಿಜೃಂಭಣೆಯಿಂದ ಆಚರಿಸಲಾಗುತ್ತದೆ ಹಾಗೆಯೆ ನಮ್ಮ ತಾಲ್ಲೂಕಿನಲ್ಲಿಯೂ ಸಹ ಬಹಳಅರ್ಥಪೂರ್ಣವಾಗಿ ಆಚರಣೆ ಮಾಡಿದ್ದೆವೆ ನಾವು ಅನ್ಯ ಭಾಷೆ ಜನರಿಗೆ ಕನ್ನಡವನ್ನು ಕಲಿಸಿ, ಕನ್ನಡವನ್ನು ಉಳಿಸಿ,ಬೆಳೆಸುವ ಜವಾಬ್ದಾರಿ ನಮ್ಮದಾಗಿದೆ ಎಂದು ಹನೂರು

ಬೀದರ್:ಕಳೆದ 7ವರ್ಷಗಳಿಂದ ವೀರ ಕನ್ನಡಿಗರ ಸೇನೆ ರಾಜ್ಯ ಸಂಚಾಲಕನಾಗಿ,5ವರ್ಷಗಳಿಂದ ವಿಶ್ವ ಕನ್ನಡಿಗರ ಸಂಸ್ಥೆ ಕರ್ನಾಟಕ ಅಧ್ಯಕ್ಷನಾಗಿ, ಕ್ರಾಂತಿಯ ಬೆಳಕು ಕವನ ಸಂಕಲನ,ಸಂಘರ್ಷದ ಬೆಳಕು ಕೃತಿ ಮೂಲಕ ನಾಡು ನುಡಿ ಸಾಹಿತ್ಯ ಸಂಸ್ಕೃತಿಕ ಸೇವೆ ಮಾಡುತ್ತಿರುವ

ಬೀದರ ಜಿಲ್ಲಾ ಸಹಕಾರ ಕೇಂದ್ರ (ಡಿ.ಸಿ.ಸಿ) ಬ್ಯಾಂಕ್ ನೂತನ ಉಪಾಧ್ಯಕ್ಷರಾದ ಯುವ ನಾಯಕ ಸನ್ಮಾನ್ಯ ಶ್ರೀ ಅಭಿಷೇಕ ಆರ್ ಪಾಟೀಲ್ ಸರ್ ರವರು NSUI ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಯುವ ನಾಯಕ ಸನ್ಮಾನ್ಯ ಶ್ರೀ
Website Design and Development By ❤ Serverhug Web Solutions