
ರಾಷ್ಟ್ರೀಯ ಏಕತಾ ದಿನಾಚರಣೆ
ಬೀದರ ನಗರದ ಅಂಬೇಡ್ಕರ್ ವೃತದಲ್ಲಿ ಉಕ್ಕಿನ ಮನುಷ್ಯ,ಭಾರತ ರತ್ನ ಸರದಾರ ವಲ್ಲಭಭಾಯಿ ಪಟೇಲ್ ಅವರ 149ನೇ ಜಯಂತೋತ್ಸವ ಹಾಗೂ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು.ಸರ್ದಾರ ವಲ್ಲಭಭಾಯಿ ಪಟೇಲ್ ಜೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬೀದರ ನಗರದ ಅಂಬೇಡ್ಕರ್ ವೃತದಲ್ಲಿ ಉಕ್ಕಿನ ಮನುಷ್ಯ,ಭಾರತ ರತ್ನ ಸರದಾರ ವಲ್ಲಭಭಾಯಿ ಪಟೇಲ್ ಅವರ 149ನೇ ಜಯಂತೋತ್ಸವ ಹಾಗೂ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು.ಸರ್ದಾರ ವಲ್ಲಭಭಾಯಿ ಪಟೇಲ್ ಜೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು

ಸೊರಬ:ಪಟ್ಟಣದ ರಂಗಮಂದಿರ ಆವರಣದಲ್ಲಿ ತಾಲೂಕು ಆಡಳಿತ,ತಾಲೂಕು ಪಂಚಾಯತಿ, ಪುರಸಭೆ,ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಧ್ವಜಾರೋಹಣ ನೆರವೇರಿಸಿದ ತಹಶೀಲ್ದಾರ್ ಹುಸೇನ್ ಸರಕಾವಸ್ ಮಾತನಾಡಿ,ಕರ್ನಾಟಕಕ್ಕೆ ಆಗಮಿಸುವ ಅನ್ಯ

ಕನ್ನಡ ರಾಜ್ಯೋತ್ಸವದ ಅಂಗವಾಗಿ 2023ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50%ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ

ಸೊರಬ:ಖಚಿತ ಮಾಹಿತಿಯ ಮೇರೆಗೆ ಸೊರಬ ವಲಯ ಅರಣ್ಯಾಧಿಕಾರಿಗಳು ಉಳವಿ ಗ್ರಾಮದ ಎರಡು ಮನೆಗಳ ಮೇಲೆ ದಾಳಿ ನಡೆಸಿ ಕಾಡುಕೋಣದ ಮಾಂಸ ಹಾಗೂ ಇಬ್ರಾಹಿಂ ಖಾಲಿದ್ ಅಲಿಯಾಸ್ ಬಳ್ಳಾರಿ ಎಂಬವರನ್ನು ವಶಪಡಿಸಿಕೊಂಡ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.ತಾಲೂಕಿನ

ಗದಗ:ಕೋಗನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೋವಿನಕೊಪ್ಪ ಗ್ರಾಮದಲ್ಲಿ ಶ್ರೀ ಮಾರುತಿ ದೇವಸ್ಥಾನದಲ್ಲಿ ಜಿಲ್ಲಾ ವಿಕಲಚೇತನರ ಪುನರ್ ವಸತಿ ಕೇಂದ್ರ (DDRC) ಗದಗ ವಿಶೇಷ ವಿಕಲಚೇತನರಿಗೆ ಸಾಮಾನ್ಯ ವ್ಯಕ್ತಿಗಳಿಗೆ ಅಂಗವಿಕಲ ಕುರಿತು ಜಾಗೃತಿ ಅರಿವಿನ

ಕಲಬುರಗಿ:ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್ಗೆ ಬೆಂಕಿ ಹಚ್ಚಿರುವುದನ್ನು ಕನ್ನಡ ಭೂಮಿ ಜಾಗೃತಿ ಸಮಿತಿಯ ಉತ್ತರ ಕರ್ನಾಟಕ ವಕ್ತಾರ ಆನಂದ ತೆಗನೂರ ಅವರು ಆಕ್ರೋಶ ವ್ಯಕ್ತಪಡಿಸಿದರು.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ

ಶಹಾಪುರ:ಸರಕಾರಿ ಪ್ರೌಢಶಾಲೆ ಹೊತಪೇಟ ಗ್ರಾಮದಲ್ಲಿ ಇಂದು ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಗ್ರಾಮದ ಸರಕಾರಿ ಪ್ರೌಢಶಾಲೆಯಿಂದ ಜಾಥಾ ಗ್ರಾಮದ ಮುಖ್ಯ ರಸ್ತೆಯಿಂದ ಕನಕ ವೃತ್ತದವರೆಗೂ ಶಾಲಾ ಮಕ್ಕಳಿಂದ ವಿವಿಧ ಘೋಷಣೆಗಳೊಂದಿಗೆ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ

ಶಹಾಪುರ:ಜನಪರ ಕಾಳಜಿ ಹೊಂದಿರುವ ಶಹಾಪುರ ಮತಕ್ಷೇತ್ರದ ಜನಮೆಚ್ಚಿನ ನಾಯಕರಾದ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರು ಕಲಬುರ್ಗಿಯಿಂದ ಶಹಾಪುರಕ್ಕೆ ತೆರಳುವ ಮಾರ್ಗ ಮಧ್ಯೆ ಶಹಾಪುರ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ

ಯಾದಗಿರಿ:ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕೆಲಸ ಮಾಡುವ ನೋಂದಾಯಿತ ಕಾರ್ಮಿಕರಿಗೆ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ಆಯೋಜಿಸಲಾಗುತ್ತದೆ ಎಂದು ಯಾದಗಿರಿ

ಬೆಂಗಳೂರು:ಕಾವ್ಯಶ್ರೀ ಸೇವಾ ಟ್ರಸ್ಟ್ (ರಿ.) ವತಿಯಿಂದ ರಾಜ್ಯಮಟ್ಟದ ಉತ್ತಮ ಶಿಕ್ಷಕರ ರತ್ನ ಪ್ರಶಸ್ತಿಗೆ ಭಾಜನರಾದಸಿಂಧನೂರು ತಾಲ್ಲೂಕು ಅತಿಥಿ ಶಿಕ್ಷಕರ ಘಟಕದ ಅಧ್ಯಕ್ಷರಾದ ಶ್ರೀ ಅಯ್ಯಪ್ಪ ಎಸ್ ನಾಯಕ ತುರುವಿಹಾಳಕಾವ್ಯಶ್ರೀ ಸೇವಾ ಟ್ರಸ್ಟ್ (ರಿ.) ಬೆಂಗಳೂರು
Website Design and Development By ❤ Serverhug Web Solutions