
ಜಿಲ್ಲಾ ವಸತಿ ಶಾಲೆಗಳ ಹೊರಗುತ್ತಿಗೆ ನೌಕರರ ಸಂಘ ರಚನೆ
ಕೊಪ್ಪಳ/ಯಲಬುರ್ಗಾ:ಕನಾ೯ಟಕ ರಾಜ್ಯ ವಸತಿ ಶಾಲೆಗಳ ಹೊರಗುತ್ತಿಗೆ ರಾಜ್ಯ ಡಿ ಗ್ರೂಪ್ ನೌಕರರ ಸಂಘ ಬೆಂಗಳೂರು ನೂತನ ಕೊಪ್ಪಳ ಜಿಲ್ಲೆಯ ಸಮಿತಿ ರಚನೆ ಹಾಗೂ ಜಿಲ್ಲಾ ಮಟ್ಟದ ವಸತಿ ಶಾಲೆ ಡಿ ಗ್ರೂಪ್ ಹೊರಗುತ್ತಿಗೆ ನೌಕರರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ/ಯಲಬುರ್ಗಾ:ಕನಾ೯ಟಕ ರಾಜ್ಯ ವಸತಿ ಶಾಲೆಗಳ ಹೊರಗುತ್ತಿಗೆ ರಾಜ್ಯ ಡಿ ಗ್ರೂಪ್ ನೌಕರರ ಸಂಘ ಬೆಂಗಳೂರು ನೂತನ ಕೊಪ್ಪಳ ಜಿಲ್ಲೆಯ ಸಮಿತಿ ರಚನೆ ಹಾಗೂ ಜಿಲ್ಲಾ ಮಟ್ಟದ ವಸತಿ ಶಾಲೆ ಡಿ ಗ್ರೂಪ್ ಹೊರಗುತ್ತಿಗೆ ನೌಕರರು

ಕೊಪ್ಪಳ:ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಕೊಪ್ಪಳ ಇವರ ನೇತೃತ್ವದಲ್ಲಿ ಸ್ಪಿರಿಟ್ ಕರಾಟೆ ಅಕಾಡೆಮಿ ಮತ್ತು ಸೇವಾ ವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಕ್ಸಸ್ ಕರಾಟೆ
ಮತದಾರರ ಪಟ್ಟಿ ಪ್ರಕಟಗೊಳಿಸಿದ್ದು, ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತದೆ. 2024ರ ಜನವರಿ 1ರೊಳಗೆ ತಿದ್ದುಪಡಿ ಮಾಡಿಕೊಳ್ಳಲು, ಹೆಸರು ಸೇರ್ಪಡೆಗೆ ಅವಕಾಶ ಇರಲಿದೆ.ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ,

ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ,ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿಯವರ ನೇತೃತ್ವದಲ್ಲಿ ಶ್ರೀಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ

ಯಾದಗಿರಿ:ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಶೇಷ ರೀತಿಯಲ್ಲಿ ಆಚರಿಸಲು ಉದ್ದೇಶಿಸಲಾಗಿದೆ ಅದರ ಅಂಗವಾಗಿ ಈಗಾಗಲೇ ಸನ್ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ನಗರದಲ್ಲಿ ಆಯೋಜಿಸಿದ್ದ “ಆದಿಕವಿ” ಶ್ರೀ ಮಹರ್ಷಿ ವಾಲ್ಮೀಕಿ ಜಯಂತ್ಯೋತ್ಸವದ ಕಾರ್ಯಕ್ರಮದಲ್ಲಿ ಜನಪ್ರಿಯ ಶಾಸಕರಾದ ಸನ್ಮಾನ್ಯ ಡಾ.ಚಂದ್ರು ಕೆ.ಲಮಾಣಿ ಯವರು ಭಾಗವಹಿಸಿ,ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ನಮನ

ಹನೂರು:ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಯಶಸ್ವಿಯಾಗಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಶಾಸಕ ಎಂಆರ್ ಮಂಜುನಾಥ್ ತಿಳಿಸಿದರು ನವೆಂಬರ್ 1ರಂದು ತಾಲ್ಲೂಕು ಕೇಂದ್ರ ಕಛೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ಅದ್ದೂರಿಯಾಗಿ ಮಾಡಲು ತಿಳಿಸಿದರು ನಂತರ ಅಂದು

ಹನೂರು:ಮಹರ್ಷಿ ವಾಲ್ಮೀಕಿ ಬರೆದಿರುವ ರಾಮಾಯಣ ಮಹಾಗ್ರಂಥದ ಪಾತ್ರಗಳು ಮತ್ತು ಪಾತ್ರಗಳ ನಡುವಿನ ಸಂಬoಧಗಳ ಮಹತ್ವವನ್ನು ಅರಿತು ನಾವೆಲ್ಲಾ ಜೀವನದಲ್ಲಿ ಅಳವಡಿಕೆ ಮಾಡಿಕೊಳ್ಳಬೇಕಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ಬಣ್ಣಿಸಿದರು.ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ವಜ್ಜಲ ಗ್ರಾಮದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ವಜಲ ಗ್ರಾಮಸ್ಥರಿಂದ ಆಚರಿಸಲಾಯಿತು ಈ ಕಾರ್ಯಕ್ರಮವನ್ನು ಹಿರಿಯರಿಂದ ಭಕ್ತಿ ಗೀತೆ ಹಾಡುವುದರ ಮೂಲಕ ಶ್ರೀ ಮಹರ್ಷಿ ವಾಲ್ಮೀಕಿ ಅವರ

ಯಾದಗಿರಿ ಜಿಲ್ಲೆಯ ಶಹಾಪುರ ಮತಕ್ಷೇತ್ರದಿಂದ ಬಿಜೆಪಿಯ ಶಹಾಪುರ ನಗರದ ಮಂಡಲ ಅಧ್ಯಕ್ಷರಾದ ದೇವಿಂದ್ರಪ್ಪ ಕೊನೇರ್ ಹಾಗೂ ಯಾದಗಿರಿ ಜಿಲ್ಲಾ ಶಿಕ್ಷಕರ ಪ್ರಕೋಷ್ಠದ ಸಂಚಾಲಕರಾದ ರಂಗಣ್ಣ ಜಿರ್ಲೆ ಇವರು ನವ ದೆಹಲಿಯಲ್ಲಿ ನಡೆಯಲಿರುವ ದೆಹಲಿಯ ಕರ್ತವ್ಯ
Website Design and Development By ❤ Serverhug Web Solutions