ಶ್ರೀ ರಾಮ ಮಂತ್ರಾಕ್ಷತೆ ಮಹಾ ಸಂಪರ್ಕ ಅಭಿಯಾನ
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ದಿನಾಂಕ:-7–01-2024 ರ ಭಾನುವಾರ ಬೆಳಿಗ್ಗೆ10 ಗಂಟೆಗೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಪುರಸಭೆ ವೃತ್ತದ ವರೆಗೆ ಮುಖ್ಯ ರಸ್ತೆಯಲ್ಲಿ ಶ್ರೀ ರಾಮ ಮಂತ್ರಾಕ್ಷತೆ ಮಹಾ ಸಂಪರ್ಕ ಅಭಿಯಾನ ಪ್ರಯುಕ್ತ ಪುರಸಭೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ದಿನಾಂಕ:-7–01-2024 ರ ಭಾನುವಾರ ಬೆಳಿಗ್ಗೆ10 ಗಂಟೆಗೆ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಿಂದ ಪುರಸಭೆ ವೃತ್ತದ ವರೆಗೆ ಮುಖ್ಯ ರಸ್ತೆಯಲ್ಲಿ ಶ್ರೀ ರಾಮ ಮಂತ್ರಾಕ್ಷತೆ ಮಹಾ ಸಂಪರ್ಕ ಅಭಿಯಾನ ಪ್ರಯುಕ್ತ ಪುರಸಭೆ

ಕಾರವಾರ:ಯುವ ಜನತೆ ಉತ್ತಮ ಮತ್ತು ಆರೋಗ್ಯಕರವಾದ ಹವ್ಯಾಸಗಳನ್ನು ರೂಡಿಸಿಕೊಳ್ಳುವುದರ ಮೂಲಕ ಮಾದಕ ವಸ್ತುಗಳ ಸೇವನೆಯಿಂದ ದೂರ ಉಳಿದು ಮಾದಕ ವ್ಯಸನ ಮುಕ್ತ,ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಕಾರವಾರ ಉಪ ವಿಭಾಗಾಧಿಕಾರಿ ಕನಿಷ್ಕ ತಿಳಿಸಿದರು.ಅವರು

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಕೆ ಹೆಚ್ ಪುಟ್ಟಸ್ವಾಮಿ ಗೌಡ ರವರು ಇಂದು ಕುಂದಿ ಹಳ್ಳಿಯಲ್ಲಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಗಳ

ಬೆಳಗಾವಿ:ಬಡತನದ ವಿಷವರ್ತುಲ ಎಂಬ ಸರಪಳಿಯ ಕೊಂಡಿ ಬಿಡಿಸಲು ತಾಯಿ ಮತ್ತು ಮಕ್ಕಳ ಆರೈಕೆ ಮುಖ್ಯವಾಗಿದೆ.ಈ ನಿಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ “ಕೂಸಿನ ಮನೆ’ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ ಎಂದು ತಾ.ಪಂ ನರೇಗಾ ಸಹಾಯಕ

ಕಲ್ಬುರ್ಗಿ ಸುದ್ದಿ:ಕರ್ನಾಟಕ ರಾಜ್ಯದಲ್ಲಿ ಪ್ರತಿಯೊಬ್ಬ ಪ್ರಜೆಗಳು ಅಲ್ಪ ಆಮಿಷಗಳಿಗೆ ಬಲಿಯಾಗಿ ಚಿಲ್ಲರೆ ಕಾಸಿಗೆ ಮತದಾನವನ್ನು ಮಾರಿಕೊಂಡ ಪರಿಣಾಮ ಈ ಅವ್ಯವಸ್ಥೆ ಮುಂದುರೆಯುತ್ತಿದೆ ದೇಶದ ಹಾಗೂ ರಾಜ್ಯದ ಪ್ರತಿಯೊಬ್ಬ ಸಾಮಾನ್ಯ ಜನರು ಅಸಮಾನತೆ ಹಾಗೂ ಭ್ರಷ್ಟಾಚಾರದ

ರಬಕವಿ ಬನಹಟ್ಟಿ:ಬಾಗಲಕೋಟೆ ಜಿಲ್ಲೆಯ ಪದವಿ/ ಸ್ನಾತಕೋತ್ತರ ಮತ್ತು ವೃತ್ತಿಪರ ವಿದ್ಯಾರ್ಥಿಗಳಿಗಾಗಿ ಜಿಲ್ಲಾ ಮಟ್ಟದ ಬಿತ್ತಿ ಚಿತ್ರ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.ಭಿತ್ತಿ ಚಿತ್ರ ಸ್ಪರ್ಧೆಯ ವಿಷಯ ಹೆಚ್.ಐ.ವ್ಹಿ/ಏಡ್ಸ್ ಬಗ್ಗೆ ಅರಿವು ಮೂಡಿಸುವ ಬಗ್ಗೆ” ಆಯ್ಕೆಯಾದ ಬಿತ್ತಿ ಚಿತ್ರಗಳಿಗೆ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲ್ಲೂಕುBDCC ಬ್ಯಾಂಕ್ ನ ಜಿಲ್ಲಾಧ್ಯಕ್ಷರಾಗಿರುವ ಗುಂಡು ಮುಣುಗು ತಿಪ್ಪೇಸ್ವಾಮಿಯವರಿಗೆ “ಕರ್ನಾಟಕ ಸಹಕಾರ ಸೇವಾ ಸಿರಿ ರತ್ನ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.ಇಂದು ಬೆಳಿಗ್ಗೆ 9.30 ಕ್ಕೆ ಕೂಡ್ಲಿಗಿ ತಾಲೂಕಿನ ಗುಂಡುಮುಣುಗು

ಕಲಬುರಗಿ:ಇತ್ತೀಚಿನ ದಿನಗಳಲ್ಲಿ ನಾರ್ಮಲ್ ಹೆರಿಗೆಗಳು ಕಡಿಮೆಯಾಗಿ ಸಿಸೇರಿಯನ್ ಹೆರಿಗೆಗಳು ನೋವು ರಹಿತ ಎಂಬ ನಂಬಿಕೆ ಹೆಚ್ಚಾಗುತ್ತಿದೆ. ಆದ್ದರಿಂದ ಮಹಿಳೆಯರು ನಾರ್ಮಲ್ ಹೆರಿಗೆ ಎಂದರೆ ಭಯ ಬೀಳುತ್ತಾರೆ ಅಲ್ಲದೇ ಕೆಲವು ವೈದ್ಯರೇ ಸಿಸೇರಿಯನ್ ಬಗ್ಗೆ ಒತ್ತು

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಮಾಜಿ ಶಾಸಕರಾದ ಎಂಪಿ ರೇಣುಕಾಚಾರ್ಯರು ನನ್ನನ್ನು ಬಂಧಿಸಿ ನಾನು ರಾಮಮಂದಿರ ಕಾಲ ಸೇವಕ ಎಂದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಕಾಲ್ನಡಿಗೆ ಮುಖಾಂತರ ಹೊನ್ನಾಳಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದರು.ಹುಬ್ಬಳ್ಳಿಯಲ್ಲಿ

ಇಂಡಿ:ಸರಕಾರಿ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಅಗಸ್ಟ್, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೌರವಧನ ಬಿಡುಗಡೆಯಾಗಿದೆ ಈಗಾಗಲೇ 4055 ಪದವಿ ಪೂರ್ವ ಅತಿಥಿ ಉಪನ್ಯಾಸಕರ ಈ ಮೂರು ತಿಂಗಳ ಸಂಪೂರ್ಣ ಗೌರವಧನವನ್ನು ಸರ್ಕಾರ ಬಿಡುಗಡೆ
Website Design and Development By ❤ Serverhug Web Solutions