
ನಾಗಪುರ ದೀಕ್ಷಾ ಭೂಮಿ ಯಾತ್ರೆಗೆ ಶಾಸಕ ಮಂಜುನಾಥ್ ಚಾಲನೆ
ಹನೂರು:ಡಾ ಬಿ ಆರ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕಾರ ಮಾಡಿದ ಸ್ಥಳ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಗೆ ಹನೂರು ಕ್ಷೆತ್ರದ 48 ಜನರು ಹೊರಟಿದ್ದು ಇಂದು ಮುಂಜಾನೆ ಪಟ್ಟಣದ ಡಾ ಬಿ ಆರ್
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು:ಡಾ ಬಿ ಆರ್ ಅಂಬೇಡ್ಕರ್ ರವರು ಬೌದ್ಧ ಧರ್ಮ ಸ್ವೀಕಾರ ಮಾಡಿದ ಸ್ಥಳ ಮಹಾರಾಷ್ಟ್ರದ ನಾಗಪುರ ದೀಕ್ಷಾ ಭೂಮಿಗೆ ಹನೂರು ಕ್ಷೆತ್ರದ 48 ಜನರು ಹೊರಟಿದ್ದು ಇಂದು ಮುಂಜಾನೆ ಪಟ್ಟಣದ ಡಾ ಬಿ ಆರ್

ಯಾದಗಿರಿ : ಜಿಲ್ಲೆಯ 122 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳ ಮನೆ-ಮನೆಗೆ ಭೇಟಿ ನೀಡಿ,ನರೇಗಾ ಯೋಜನೆಯಡಿ ಸಿಗುವ ಸೌಲಭ್ಯಗಳ ಕುರಿತು ಜನರಿಗೆ ಮಾಹಿತಿ ನೀಡಿ,ಕೂಲಿ ಕೆಲಸ ಹಾಗೂ ವೈಯಕ್ತಿಕ ಕಾಮಗಾರಿಗಳ ಬೇಡಿಕೆಯನ್ನು ಜನರಿಂದ

ಬಸವನಬಾಗೇವಾಡಿ:ತಾಲೂಕಿನ ಯರನಾಳ ಗ್ರಾಮದಲ್ಲಿ ನಡೆಯುತ್ತಿರುವ ಬಸವನಬಾಗೇವಾಡಿಯ ಅಕ್ಕ ನಾಗಮ್ಮ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರ ರಾಷ್ಟ್ರೀಯ ಸೇವಾ ರೋಜನೆಯ ವಾರ್ಷಿಕ ವಿಶೇಷ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ “ಇಂದಿನ ಜಗತ್ತಿನಲ್ಲಿ ಶಿಕ್ಷಣದ ಮಹತ್ವ ಮತ್ತು

ಸಿಂಧನೂರು ತಾಲೂಕಿನ ಮಲ್ಲಾಪುರ ಗ್ರಾಮದ ರಸ್ತೆ ಬದಿಯ ಅಕ್ಕಪಕ್ಕದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ನೆಡಲಾದ ಸಸಿಗಳಿಗೆ ವನಸಿರಿ ಫೌಂಡೇಶನ್ ಸದಸ್ಯರು ನೀರುಣಿಸಿದರು.ಮಲ್ಲಾಪುರ ಗ್ರಾಮದ ರಸ್ತೆಯ ಅಕ್ಕಪಕ್ಕದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ನೆಡಲಾಗಿದ್ದ ಸಸಿಗಳು ಮಳೆಯ

ಮುಂಡಗೋಡ:ಮುಂಡಗೋಡ ತಾಲೂಕಿನ ಧರ್ಮಾ ಜಲಾಶಯದ ನೀರು ಸದ್ಯ ದೊಡ್ಡ ಕಾಲುವೆಯ ಮೂಲಕ ಹಾನಗಲ್ ತಾಲೂಕಿಗೆ ಹರಿಸಲಾಗುತ್ತಿದ್ದು,ಪ್ರಸ್ತುತ ಪರಿಸ್ಥಿತಿಯಲ್ಲಿ ಮುಂಡಗೋಡ ತಾಲೂಕಿಗೆ ಬರಪರಿಸ್ಥಿತಿ ಎದುರಾಗಿದೆ ಹೀಗೆ ನೀರು ಬಿಡುತ್ತಾ ಹೋದರೆ ಧರ್ಮ ಜಲಾ ಸುತ್ತಮುತ್ತಲಿನ ಹಳ್ಳಿಗಳಿಗೆ

ಶಿವಮೊಗ್ಗ ಸೊರಬ ತಾಲೂಕಿನಆನವಟ್ಟಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಿಗೆ ಪೂರೈಸಿರುವ 2 ಜೊತೆ ಸಮವಸ್ತ್ರ ಬಟ್ಟೆಗಳು ಕಳಪೆ ಗುಣ ಮಟ್ಟದಿಂದ ಕೂಡಿದೆ ಎಂದು ಪಾಲಕರು ಆರೋಪಿಸಿದ್ದಾರೆ.ಸರ್ಕಾರ ನೀಡುವ 1 ಸಮವಸ್ತ್ರದ ಜೊತೆಗೆ ಬೇರೆ ಸಮವಸ್ತ್ರವನ್ನು

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ರೈತರ ಜಮೀನಿಗೆ ನಾರಾಯಣಪುರ ಜಲಾಶಯದಿಂದ ನೀರು ಹರಿಸಲು ಕೃಷ್ಣಾ ಭಾಗ್ಯ ಜಲ ನಿಗಮದ ಮೂಲಕ ಸರ್ಕಾರ ಕೋಟ್ಯಂತರ ರೂ.ಖರ್ಚು ಮಾಡುತ್ತಿದ್ದರೂ ರೈತರ ಭಾಗ್ಯದ ಬಾಗಿಲು ಮಾತ್ರ ಇನ್ನೂ ತೆರೆದಿಲ್ಲ

ಯಾದಗಿರಿ:ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ನಿನ್ನೆ ತಾಲ್ಲೂಕಾ ದಂಡಾಧಿಕಾರಿಗಳ ಮುಖಾಂತರ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಜನರ ಹಿತ ಕಾಪಾಡಬೇಕಾದ ರಾಜ್ಯ ಸರ್ಕಾರ ಇಂದು ರೈತರಿಗೆ ಹಾಗೂ ಕೂಲಿಕಾರ್ಮಿಕರಿಗೆ ಅನ್ಯಾಯ

ಹಾಸನ ಜಿಲ್ಲೆಗೆ ನೂತನವಾಗಿ ಬಂದಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜಿತ ಎಂ ಎಸ್ ರವರಿಗೆ ಸ್ವಾಗತ ಕೋರಿದ ಸುವರ್ಣ ಕರ್ನಾಟಕ ರಕ್ಷಣಾ ಸೇನೆ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಎಸ್.ರಾಘವೇಂದ್ರ ಗೌಡ್ರು ಹಾಗೂ ಸೇನೆಯ ಅರಕಲಗೂಡು

ಗದಗ ಜಿಲ್ಲೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಜಿಲ್ಲಾ ಹಂತದ ಸ್ಟಿರಿಂಗ್ ಕಮಿಟಿ ಸಭೆ ಹಾಗೂ ಲ್ಯಾಪಟಾಪ್ ವಿತರಣೆ ಕಾರ್ಯಕ್ರಮ ನೆರವೇರಿತು.ದಿ 18/10/2023 ರಂದು ಮಾನ್ಯ ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ
Website Design and Development By ❤ Serverhug Web Solutions