
ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಅವಿರೋಧ ಅಯ್ಕೆ
ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮ ಪಂಚಾಯತಿಯ ಎರಡನೇ ಅವಧಿ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯನ್ನು ಚುನಾವಣಾ ಅಧಿಕಾರಿಯಾದ ಜಗದೀಶ ದಿಗಡೂರ್ ಸಮಾಜ ಕಲ್ಯಾಣ ಇಲಾಖೆ ಕೂಡ್ಲಿಗಿ ಇವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಯಿತು.ಈ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಕಾಳಾಪುರ ಗ್ರಾಮ ಪಂಚಾಯತಿಯ ಎರಡನೇ ಅವಧಿ ಅಧ್ಯಕ್ಷ ಹಾಗು ಉಪಾಧ್ಯಕ್ಷರ ಚುನಾವಣೆಯನ್ನು ಚುನಾವಣಾ ಅಧಿಕಾರಿಯಾದ ಜಗದೀಶ ದಿಗಡೂರ್ ಸಮಾಜ ಕಲ್ಯಾಣ ಇಲಾಖೆ ಕೂಡ್ಲಿಗಿ ಇವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಯಿತು.ಈ

ಹನೂರು:ಪಟ್ಟಣದ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ವಾಲ್ಮೀಕಿ ಜಯಂತಿಯ ಪೂರ್ವ ಭಾವಿ ಸಭೆಯಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಭಾಗಿಯಾಗಿ ಮಾತನಾಡಿ,ಅ.28ರಂದು ಸರ್ಕಾರದ ಆದೇಶದಂತೆ ಲೋಕೋಪಯೋಗಿ ಇಲಾಖೆ ಅಥಿತಿ ಗೃಹದಲ್ಲಿ ಬೆಳಗ್ಗೆ 10.30ಕ್ಕೆ ವಾಲ್ಮೀಕಿ ಜಯಂತಿ ಆಚರಣೆ

ಕಲಬುರ್ಗಿ:ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ವತಿಯಿಂದ,ಆರ್ಥಿಕ ಸಾಕ್ಷರತಾ ಅಭಿಯಾನ ಕಾರ್ಯಕ್ರಮ ಅಂಗವಾಗಿ ಕೆಜಿಬಿ ಬ್ಯಾಂಕ್ ನಿಂದ ಮನೆ ಮನೆಗೆ ಬೆಳೆ ಸಾಲ ಯೋಜನೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ ಇಜೇರಿ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಭಾರತೀಯ ಜನತಾ ಪಕ್ಷದ ವತಿಯಿಂದ ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನ ವಿರೋಧಿ,ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.ಮಾರುತಿ ದೇವಸ್ಥಾನದಿಂದ ಆರಂಭಗೊಂಡ ಪತ್ರಿಭಟನೆ ದಾರಿಯುದ್ದಕ್ಕೂ ಬಿಜೆಪಿ ಕಾರ್ಯಕರ್ತರು ಆಡಳಿತ ಕಾಂಗ್ರೆಸ್

ಕರುನಾಡ ಕಂದ ವರದಿಯ ಫಲಶೃತಿ ಸರ್ವೇ ಹಾಗೂ ಸಣ್ಣ ನೀರಾವರಿ ಇಲಾಖೆ ವತಿಯಿಂದ ಅಮ್ಮಾಜಿ ಕೆರೆ ಸರ್ವೇ ಕಾರ್ಯ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಯಲ್ಲಾಪುರ ರಸ್ತೆಯಲ್ಲಿರುವ ಒಟ್ಟು 15 ಎಕರೆ ವಿಸ್ತೀರ್ಣದ

ಚಿಕ್ಕಬಳ್ಳಾಪುರ:ಭಾರತ ರತ್ನ ಭಾರತದ ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿರುವ ಮಾಜಿ ರಾಷ್ಟ್ರಪತಿಗಳು ವಿಜ್ಞಾನಿಗಳು ಆದ ಡಾ.ಎಪಿಜೆ ಅಬ್ದುಲ್ ಕಲಾಂ ಸಾಹೇಬ್ ಅವರ ಜನ್ಮದಿನಾಚರಣೆಯನ್ನು ಚಿಕ್ಕಬಳ್ಳಾಪುರ ನಗರದ ಎಂ.ಜಿ ರಸ್ತೆಯಲ್ಲಿರುವಡಾ. ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್

ಬೀದರ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬೀದರ ಜಿಲ್ಲಾಧ್ಯಕ್ಷರಾದ ಚರಣಜೀತ ಆಣದೂರೆ ಅವರ ಆದೇಶದ ಮೇರೆಗೆ ಪ್ರವೀಣ ಮೊಳಕೆರೆ ಅವರನ್ನು ಜಿಲ್ಲಾ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವರದಿ:ಸಾಗರ್ ಪಡಸಲೆ

ಬಳ್ಳಾರಿ:ಸಿರುಗುಪ್ಪ ನಗರದ ಪ್ರವಾಸಿ ಮಂದಿರದಲ್ಲಿಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಬಿ.ಎo.ನಾಗರಾಜ್ ಅನವರ ಪರವಾಗಿ ಮೂಲತಃಸಿರುಗುಪ್ಪ ತಾಲೂಕು ರಾರಾವಿ ವ್ಯಾಪ್ತಿಯ ಶ್ರೀನಗರ ಕ್ಯಾಂಪಿನ ನಾಡಂಗ್ ಈರಣ್ಣನವರ ಮಗಳು ನಂದಿನಿ ಅಗಸರ ಅವರು ತಮ್ಮ ಮೊಟ್ಟ

ಇಡೀ ವಿಶ್ವಕ್ಕೆ ಸಮಾನತೆಯ ಪರಿಕಲ್ಪನೆಯನ್ನು ಹುಟ್ಟು ಹಾಕಿದ ಹರಿಕಾರ ವಿಶ್ವಗುರು ಹಾಗೂ 12ನೇ ಶತಮಾನದ ವಚನ ಸಾಹಿತ್ಯದ ಪಿತಾಮಹ ಮೌಢ್ಯಾಚಾರದ ವಿರುದ್ಧ ಧ್ವನಿ ಎತ್ತಿ 12ನೇ ಶತಮಾನದಲ್ಲಿ ಕ್ರಾಂತಿಯ ಕಿಡಿ ಹಚ್ಚಿ ಪ್ರತಿಯೊಬ್ಬ ಅಂದಿನ

ಅ.21 ಕ್ಕೆ ಜಂಗೀ ಕುಸ್ತಿ, ಮಹಿಳಾ ದಸರಾ,ಅ.24 ಬನ್ನಿ ಮುಡಿಯುವ ಕಾರ್ಯಕ್ರಮ,ವಿಜಯದಶಮಿ ಸೊರಬ:ದಸರಾ ಉತ್ಸವ ಸಮಿತಿ,ತಾಲೂಕು ಆಡಳಿ, ಪುರಸಭೆ ಸೊರಬ ಇವರುಗಳ ಸಹಯೋಗದಲ್ಲಿ ಅ.15 ರಿಂದ ಅ.24 ರವರೆಗೆ ಶ್ರೀ ರಂಗನಾಥ ಸ್ವಾಮಿ ದೇವಾಲಯದ
Website Design and Development By ❤ Serverhug Web Solutions