
ಡಿ.ಸಿ.ಸಿ ಬ್ಯಾಂಕಿನಲ್ಲಿ ಮೂಲಭೂತ ಸೌಕರ್ಯದ ಕೊರತೆ:ಭೀಮಣ್ಣಗೌಡ ಕಟ್ಟಿಮನಿ ಆಗ್ರಹ
ಯಾದಗಿರಿ ಜಿಲ್ಲೆಯ ಶಹಾಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಭೀಮಣ್ಣಗೌಡ ಕಟ್ಟಿಮನಿ ಅವರು ಶಹಾಪುರ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಬ್ಯಾಂಕಿಗೆ ಬರುವ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಯಾದಗಿರಿ ಜಿಲ್ಲೆಯ ಶಹಾಪುರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಅಧ್ಯಕ್ಷ ಭೀಮಣ್ಣಗೌಡ ಕಟ್ಟಿಮನಿ ಅವರು ಶಹಾಪುರ ಡಿ.ಸಿ.ಸಿ ಬ್ಯಾಂಕ್ ನಲ್ಲಿ ಕನಿಷ್ಠ ಮೂಲಭೂತ ಸೌಕರ್ಯ ಇಲ್ಲದೆ ಬ್ಯಾಂಕಿಗೆ ಬರುವ

ಶಹಾಪುರ:ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲೂಕ ಕಾನೂನು ಸೇವಾ ಸಮಿತಿ ಹಾಗೂ ತಾಲೂಕ ವಕೀಲರು ಸಂಘ ವತಿಯಿಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮದಲ್ಲಿ ಸಸಿಗೆ

ಬೀದರ್:ಶ್ರೀ ಗೋಪಾಲರಾವ ಪಡವಳಕರ ಅವರು ಜಿಲ್ಲಾ ಯೋಜನಾ ಉಪಸಮನ್ವಯಧಿಕಾರಿಗಳಾಗಿ ಪ್ರಭಾರ ವಹಿಸಿಕೊಂಡಿದ್ದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರೌಢ ಶಾಲಾ ಶಿಕ್ಷಕರ ಸಂಘದಿಂದ ಹಾಗೂ ವಿವಿಧ ಶಾಲೆಗಳ ಮುಖ್ಯ ಶಿಕ್ಷಕರಿಂದ ಹಾಗೂ ವಿವಿಧ ಸಂಘಟನೆಗಳಿಂದ ಸನ್ಮಾನಿಸಲಾಯಿತು.ವರದಿ:ಸಾಗರ್ ಪಡಸಲೆ

ಬೀದರ್:ಕನ್ನಡ ರಾಜ್ಯೋತ್ಸವದ ನಿಮಿತ್ತ ಶ್ರೀ ಕೇತಕಿ ಶೈಕ್ಷಣಿಕ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ (ರಿ.) ಬೀದರ್ ಹಾಗೂ ಹಣ್ಮು ಪಾಜಿ ಗೆಳೆಯರ ಬಳಗದಿಂದ ಕೊಡಲಾಗುವ ಜಿಲ್ಲೆಯ ಸರ್ವ ಶ್ರೇಷ್ಠ ಪ್ರಶಸ್ತಿಯಾಗಿರುವ ಕನ್ನಡ ಸೇವಾ ರತ್ನ

ನಾಲವಾರ : ಸಮೀಪದ ಕೊಲ್ಲೂರು ಗ್ರಾಮದ ಯುವಕ ಶ್ರೀ ರಾಜೇಂದ್ರ ಕೊಲ್ಲೂರು ರವರ ಕಿರುಚಿತ್ರ ಈಗ ದೊಡ್ಡ ಮಟ್ಟದಲ್ಲಿ ಹೆಸರು ಮಾಡುತ್ತಿದೆ ಸಾವಿರಾರೂ ಜನರು ಇಷ್ಟ ಪಡುತಿದ್ದಾರೆ,ಈಗಿನ ಯುವಕರಿಗೆ ಒಳ್ಳೆಯ ಸಂದೇಶ ನೀಡುವ ಚಿತ್ರ

ಮುಂಡಗೋಡ:ನಗರದ ತಾಲೂಕ ಕ್ರೀಡಾಂಗಣ ದಲ್ಲಿ ಪ್ರತಿ ವರ್ಷ ಶಾಲಾ ಕ್ರೀಡಾಕೂಟಗಳು ಶಾಲಾ ಮಟ್ಟ,ತಾಲೂಕ,ಜಿಲ್ಲಾ,ವಿಭಾಗ ಮಟ್ಟದಲ್ಲಿ ಮತ್ತು ದಸರಾ ಕ್ರೀಡಾಕೂಟದ ವಿಭಾಗ ಮಟ್ಟದಲ್ಲಿ ನಡೆಯುತ್ತದೆ,ಆದರೆ ಕ್ರೀಡಾಂಗಣದಲ್ಲಿ ಮೂಲಭೂತ ಸೌಕರ್ಯವಾದ ಶೌಚಾಲಯ ವ್ಯವಸ್ಥೆ ಇಲ್ಲದಿರುವುದು ನಿಜಕ್ಕೂ ಕ್ರೀಡಾಪಟುಗಳಿಗೆ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನಸುಳ್ಳೇರಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದ ಕಾಂಚಳ್ಳಿ ಹಾಗೂ ಪಚ್ಚೆದೊಡ್ಡಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದ ಕೆರೆಯಂತೆ ನಿಂತಿದ್ದ ನೀರಿನ ಬಗ್ಗೆ ಇಂದು

ಯಾದಗಿರಿ ಜಿಲ್ಲೆಯ ಸುರಪುರ ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ ಎ.ಐ.ಎ.ಡಬ್ಲೂ.ಯು ಸಂಯೋಜಿತ ಗ್ರಾಮ ಘಟಕ ಏವೂರು ಇವರ ವತಿಯಿಂದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ಜಿಲ್ಲಾ ಪಂಚಾಯಿತಿ ಕಾರ್ಯಾಲಯ ಯಾದಗಿರಿ ಹಾಗೂ ಮಾನ್ಯ ಕಾರ್ಯನಿರ್ವಾಹಕ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುದ್ದಾಪುರ ಕ್ರಾಸ್ ನ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಚರಂಡಿ ನಿರ್ಮಾಣ ಕಾರ್ಯಕ್ಕೆ ಅಡ್ಡಲಾಗಿದೆ ಎಂದು ಕಿತ್ತು ಹಾಕಲಾಗಿದ್ದ ಬಸರಿ ಮರವನ್ನು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ

ಕೊಪ್ಪಳ ಜಿಲ್ಲೆಯ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಪ್ಪಳದಲ್ಲಿ ಆಯೋಜಿಸಿದ್ದ 2023ನೇ ಜಿಲ್ಲಾ ಮಟ್ಟದ ಗ್ರಾಮೀಣ ಭಾಗದ ಐ ಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಡಣಾಪೂರ ಸರಕಾರಿ ಪ್ರೌಢ ಶಾಲೆಯ ಹತ್ತನೆಯ ತರಗತಿಯ ವಿದ್ಯಾರ್ಥಿನಿ
Website Design and Development By ❤ Serverhug Web Solutions