
ಕರ್ತವ್ಯಲೋಪದಡಿ ಎಸ್ಐ ಅಮಾನತು
ಶಿಗ್ಗಾವಿ:ತಾಲೂಕಿನ ತಡಸ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಸುಜಾತಾ ಪಾಟೀಲ ಅವರನ್ನು ಕರ್ತವ್ಯ ಲೋಪ ಆರೋಪದಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ. ಅಕ್ಟೋಬರ್ನಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ವಾಹನ ಬದಲಾವಣೆ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶಿಗ್ಗಾವಿ:ತಾಲೂಕಿನ ತಡಸ ಪೊಲೀಸ್ ಠಾಣೆ ಸಬ್ ಇನ್ ಸ್ಪೆಕ್ಟರ್ ಸುಜಾತಾ ಪಾಟೀಲ ಅವರನ್ನು ಕರ್ತವ್ಯ ಲೋಪ ಆರೋಪದಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಾನತು ಮಾಡಿದ್ದಾರೆ. ಅಕ್ಟೋಬರ್ನಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣವೊಂದರಲ್ಲಿ ವಾಹನ ಬದಲಾವಣೆ

ಯಾದಗಿರಿ:ಜೈ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕರಾದ ಅರುಣಕುಮಾರ ಎಸ್ ಪಾಟೀಲ್ ರವರ ಆದೇಶದ ಮೇರೆಗೆ ಯಾದಗಿರಿ ಜಿಲ್ಲೆ ಹುಣಸಗಿ ತಾಲ್ಲೂಕಿನ,ತಾಲ್ಲೂಕು ಜೈ ಕರ್ನಾಟಕ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.ಸಮಸ್ತ ಜೈ ಕರ್ನಾಟಕ ಸಂಸ್ಥಾಪಕರಿಗೆ,ಜಿಲ್ಲಾ

ಹನೂರು:ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಶಿಸ್ತು ಬದ್ದ ಹಾಗೂ ಮಾರ್ಗದರ್ಶನ ನೀಡುವ ಯೋಜನೆಯಾಗಿದ್ದು ಸೇವಾ ಕಾರ್ಯ ಶ್ಲಾಘನೀಯ ಎಂದು ಮಾಜಿ ಶಾಸಕ ಆರ್ ನರೇಂದ್ರ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು.ಹನೂರು ವಿಧಾನಸಭಾ ಕ್ಷೇತ್ರದ ದೊಡ್ಡಿದು ವಾಡಿ

ಹನೂರು:ಕೃಷಿ ಇಲಾಖೆ ವತಿಯಿಂದ ದೊರೆಯುವ ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಯಾವುದೇ ಲೋಪದೋಷವಿಲ್ಲದೆ ಪಾರದರ್ಶಕ ಕಾಪಾಡಿಕೊಳ್ಳಬೇಕು ಎಂದರಲ್ಲದೆ ರೈತರ ಅರ್ಹ ಫಲಾನುಭವಿಗಳ ಮಾಹಿತಿಯನ್ನು ಗಮನಕ್ಕೆ ತರಬೇಕು ಎಂದು ಹನೂರು ಪಟ್ಟಣದ ಲೋಕೋಪಯೋಗಿಯ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆ ಅಡಿಯಲ್ಲಿ ವಿಧಗಳ ಬೆಳೆಗಳ ತರಬೇತಿ ಕಾರ್ಯಕ್ರಮ ಜರುಗಲಾಯಿತು ಕೃಷಿ ತಜ್ಞರಾದ ದಯಾನಂದ್ ಮಹಾಲಿಂಗ್ ಹಾಗೂ ಕೃಷಿ

ಇಂಡಿ-ರಿಪಬ್ಲಿಕ್ ನ ಪಾರ್ಟಿ ಆಪ್ ಇಂಡಿಯಾ(ಅಂಬೇಡ್ಕರ್) ಘಟಕದ ಇಂಡಿ ತಾಲ್ಲೂಕಿನ ಸರ್ವ ಸದಸ್ಯರು ಹಾಗೂ ಸಾವ೯ನಿಕ ನಾಯಕರು ಸೇರಿಕೊಂಡು,ವಿಜಯಪುರ ಜಿಲ್ಲೆಯಲ್ಲಿನ ಇಂಡಿಯು ಕರ್ನಾಟಕ ಮತ್ತು ಮಹಾರಾಷ್ಟ್ರದ ಗಡಿ ಭಾಗದ ತೀರ ಹಿಂದುಳಿದ ಪ್ರದೇಶಗಳಲ್ಲೊಂದಾಗಿದ್ದು,ಇಲ್ಲಿ ಶೈಕ್ಷಣಿಕವಾಗಿ,ಸಾಮಾಜಿಕವಾಗಿ,ಆರ್ಥಿಕವಾಗಿ

ಚಿತ್ರದುರ್ಗ ತಾಲೂಕಿನ ಸೀಬಾರ ಗುತ್ತಿನಾಡು ಗ್ರಾಮದಲ್ಲಿ ಇದೆ ತಿಂಗಳ ದಿನಾಂಕ 31/12/2023 ರಂದು ವಿಶ್ವ ಮಾನವ ಸಾಂಸ್ಕೃತಿಕ ಮತ್ತು ವಿದ್ಯಾ ಸಂಸ್ಥೆಯಲ್ಲಿ ಶಾಲಾ ರಜತ ಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.ಹಾಗೂ

ವಡಗೇರಾ:ಆಧ್ಯಾತ್ಮ ಹಾಗೂ ಧರ್ಮ ನಮ್ಮ ಭಾರತ ದೇಶದ ಪರಂಪರೆ ಹಾಗೂ ಸಂಕೇತವಾಗಿದೆ.ಇಂದಿನ ತಂತ್ರಜ್ಞಾನ ಯುಗದಲ್ಲಿಯೂ ಸಹ ಅಧ್ಯಾತ್ಮ ಎಂಬುದು ಜೀವಂತವಾಗಿದೆ ಎಂದರೆ ಅದು ಗ್ರಾಮೀಣ ಪ್ರದೇಶದಲ್ಲಿ ಮಾತ್ರ ಅಂತಹ ಗ್ರಾಮದ ಗ್ರಾಮಸ್ಥರು ಸೇರಿ ಹಣ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹುಣಸೆಹಳ್ಳಿ ಕೈಮರ ದಲ್ಲಿ ಬ್ಯಾಗ್ ವಾಟರ್ ಬಾಟಲ್ ವಿತರಿಸಲಾಯಿತು,ತಾಲೂಕು ಎಸ್ ಡಿ ಎಂ ಸಿ ಅಧ್ಯಕ್ಷರಾದ ಎ ಎಸ್ ಶಿವಲಿಂಗಪ್ಪ ತಾಲೂಕನ್ನು ಉತ್ತಮ ಶಿಕ್ಷಣದಿಂದ

ಹನೂರು:ಕುವೆಂಪು ಅವರ ಆದರ್ಶ ನಮಗೆ ಮಾದರಿಯಾಗಿದೆ ಕನ್ನಡಕ್ಕೆ ಮೊಟ್ಟಮೊದಲು ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕವಿಗಳಾಗಿದ್ದಾರೆ ಇಂತಹ ಮಹಾನ್ ವ್ಯಕ್ತಿಗಳಜನ್ಮದಿನವನ್ನು ಆಚರಿಸುವುದು ನಮ್ಮೆಲ್ಲರಿಗೂ ಸೌಭಾಗ್ಯದ ವಿಷಯವೆಂದು ಚಾಮರಾಜನಗರ ಜಿಲ್ಲೆಯ ಕರ್ನಾಟಕ ರಾಜ್ಯ ಒಕ್ಕಲಿಗರ ಜಿಲ್ಲಾಧ್ಯಕ್ಷರಾದ ನಾಗೇಂದ್ರ
Website Design and Development By ❤ Serverhug Web Solutions