
ಗೃಹ ಲಕ್ಷ್ಮೀ ಯೋಜನೆಯ ಶಿಬಿರ
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ,ಗ್ರಾಮ ಒನ್ ಸೇವಾಕೇಂದ್ರ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯೋಗದೊಂದಿಗೆ ಇಂದು ಗೃಹ ಲಕ್ಷ್ಮೀ ಯೋಜನೆಯ ತಾಂತ್ರಿಕ ತೊಂದರೆಗಳ ಕುರಿತು ಗ್ರಾಮೀಣ ಮಟ್ಟದಲ್ಲಿ ಪರಿಹಾರ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿ,ಗ್ರಾಮ ಒನ್ ಸೇವಾಕೇಂದ್ರ,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಂಯೋಗದೊಂದಿಗೆ ಇಂದು ಗೃಹ ಲಕ್ಷ್ಮೀ ಯೋಜನೆಯ ತಾಂತ್ರಿಕ ತೊಂದರೆಗಳ ಕುರಿತು ಗ್ರಾಮೀಣ ಮಟ್ಟದಲ್ಲಿ ಪರಿಹಾರ

ರಬಕವಿ ಬನಹಟ್ಟಿ:ತಂದೆ ತಾಯಿಗಳು ಇದ್ದರೂ ಈಗಿನ ಕಾಲದಲ್ಲಿ ಆಶ್ರಮಕ್ಕೆ ಬಿಟ್ಟು ಬರುವಂತ ಕಲಿಯುಗದಲ್ಲಿ ಇಲ್ಲೊಬ್ಬ ಸಾಮಾಜಿಕ ಹೋರಾಟಗಾರ ಸತತವಾಗಿ ಆರು ವರ್ಷಗಳಿಂದ ತಂದೆ ಪುಣ್ಯ ಸ್ಮರಣೆಯ ಅಂಗವಾಗಿ ಕಾಯಕ ಮಾಡುತ್ತಾ ಬಂದಿರುವ ಕರ್ನಾಟಕ ರಕ್ಷಣಾ

ಬಸವಕಲ್ಯಾಣ:ಮಹಾರಾಷ್ಟ್ರದಿಂದ ತಮಿಳುನಾಡಿನ ಚೆನ್ನೈಗೆ ಮಾದಕ ವಸ್ತು ಸಾಗಿಸುತ್ತಿದ್ದ ವಾಹನದ ಮೇಲೆ ದಾಳಿ ನಡೆಸಿದ ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪೊಲೀಸರ ತಂಡ ಓರ್ವ ಆರೋಪಿಯನ್ನು ಬಂಧಿಸಿದರು.ಬಂಧಿತ ಆರೋಪಿ ರಾಜಸ್ಥಾನದ ಬಾರಮೀರ್ ಜಿಲ್ಲೆಯ ಮೂಲದ ಸವಾಯಿರಾಮ

ಭದ್ರಾವತಿ:ನಗರದ ಅಪೇಕ್ಷ ಕಲಾವೃಂದದ ವತಿಯಿಂದ ಪ್ರತಿವರ್ಷ ವೀರಯೋಧ ಮುರಳಿ ಸ್ಮರಣಾರ್ಥ ನೀಡಲಾಗುವ 2023ನೇ ಸಾಲಿನ ವೀರಯೋಧ ಮುರಳಿ ಪ್ರಶಸ್ತಿಯನ್ನು ಈ ಬಾರಿ ಕನ್ನಡಪ್ರಭ ಪತ್ರಿಕೆಯ ಅರೆಕಾಲಿಕ ವರದಿಗಾರ ಹಾಗೂ ಪತ್ರಕರ್ತ ಅನಂತಕುಮಾರ್ ರವರಿಗೆ ನೀಡಿ

ಕಲಬುರಗಿ:ನಗರದ ಜಿಲ್ಲಾ ವಿಜ್ಞಾನ ಕೇಂದ್ರದಲ್ಲಿ ದಿನಾಂಕ 25-12-2023 ರಂದು ಲೇಖಕ ಶ್ರೀ ಸಿದ್ಧರಾಮ ಸಿ ಸರಸಂಬಿಯರು ರಚಿಸಿದ ಕಿರು ನಾಟಕ ಮತ್ತು ಕಥಾ ಸಂಕಲನ ಕರ್ನಾಟಕ ಜಾನಪದ ಪರಿಷತ್ ಜಿಲ್ಲಾ ಘಟಕ ಕಲಬುರಗಿ ಸಹಯೋಗದಲ್ಲಿ

ಸೊರಬ:ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ನವರ 12 ನೇ ವರ್ಷದ ಪುಣ್ಯ ಸ್ಮರಣೆ ಪ್ರಯುಕ್ತ ಬಂಗಾರದಾಮದಲ್ಲಿ ಬಂಗಾರಪ್ಪ ವಿಚಾರ ವೇದಿಕೆ,ಬಂಗಾರಪ್ಪ ಅಭಿಮಾನಿ ಬಳಗ ಹಾಗೂ ಬಂಗಾರಪ್ಪ ಫೌಂಡೇಶನ್ ವತಿಯಿಂದ ಹಮ್ಮಿಕೊಂಡಿದ್ದ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಶಾಸಕರಾದ ಗಣೇಶ್ ಪ್ರಸಾದ್ ರವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಹಿಂದೆ ಗಣೇಶ್ ಪ್ರಸಾದ್ ರವರು ನನ್ನ ಹುಟ್ಟುಹಬ್ಬದಂದು ಯಾರೂ ಕೂಡಾ ಹಾರ,ಶಾಲು,ಫ್ಲೆಕ್ಸ್,ಬ್ಯಾನರ್ ಇನ್ನಿತರ ಯಾವುದೇ ಉಡುಗರೆಗಳನ್ನು ತರದೆ ಇದಕ್ಕೆ

ಭದ್ರಾವತಿ:ಪರ್ಮಿಟ್ ಇಲ್ಲದೆ ಸಂಚರಿಸುತ್ತಿದ್ದ ಆಟೊ ಚಾಲಕನಿಗೆ ಭದ್ರಾವತಿ ನ್ಯಾಯಾಲಯ ಭಾರೀ ದಂಢ ವಿಧಿಸಿದೆ.ನಗರದ ಚನ್ನಗಿರಿ ರಸ್ತೆಯಲ್ಲಿ ಡಿ.25ರಂದು ಸಂಚಾರಿ ಠಾಣೆ ಪೊಲೀಸರು ವಾಹನ ತಪಾಸಣೆ ಸಂದರ್ಭದಲ್ಲಿ ಪರವಾನಗಿ ಇಲ್ಲದೆ ಆಟೋ ಚಲಾಯಿಸುತ್ತಿರುವುದು ಕಂಡು ಬಂದಾಗ

ಬೀದರ್/ಚಿಟಗುಪ್ಪಾ:ಸಾವಯವ ಪದ್ಧತಿಯಲ್ಲಿ ಬೆಳೆದ ಬೆಳೆಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಾವಯವ ಕೃಷಿ ಪರಿವಾರದ ರಾಜ್ಯ ನಿರ್ದೇಶಕ ಸತೀಶ್ ನನ್ನೊರೆ ಹೇಳಿದರು.ತಾಲೂಕಿನ ಬನ್ನಳ್ಳಿ ಗ್ರಾಮದ ಹಣಮಂತರಾವ ಪಾಟೀಲ

ಗುಂಡ್ಲುಪೇಟೆ:ರೈತರು ‘ಬರ’ ಬರಲಿ ಎಂದು ಬಯಸುತ್ತಾರೆ ಎಂಬ ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿಕೆಯನ್ನು ಖಂಡಿಸಿ ತಾಲ್ಲೂಕು ರೈತಸಂಘದ ಪದಾಧಿಕಾರಿಗಳು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಹಳೆ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿ
Website Design and Development By ❤ Serverhug Web Solutions