
ಎ.ಸಿ ಯವರಿಂದ ತಾಲೂಕು ರೈತರ ಕುಂದು ಕೊರತೆ ಸಭೆ
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಆಡಳಿತ ವತಿಯಿಂದ ಇಂದು ಹೊನ್ನಾಳಿ ತಾಲೂಕು ರೈತರ ಅಹವಾಲುಗಳ ಸಭೆಯನ್ನುಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮತ್ತು ತಾಲೂಕು ದಂಡಾಧಿಕಾರಿ ಪುಟ್ಟ ರಾಜಗೌಡ ಇವರ ಸಹಯೋಗದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮುಕ್ತವಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಆಡಳಿತ ವತಿಯಿಂದ ಇಂದು ಹೊನ್ನಾಳಿ ತಾಲೂಕು ರೈತರ ಅಹವಾಲುಗಳ ಸಭೆಯನ್ನುಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ ಮತ್ತು ತಾಲೂಕು ದಂಡಾಧಿಕಾರಿ ಪುಟ್ಟ ರಾಜಗೌಡ ಇವರ ಸಹಯೋಗದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಮುಕ್ತವಾಗಿ

ಬೀದರ್ನ ಹೈ.ಕ.ಶಿ ಸಂಸ್ಥೆಯ ಬಿ.ವಿ.ಭೂಮರಡ್ಡಿ ಕಲಾ,ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಹಿಂದಿ ವಿಭಾಗದಿಂದ ಹಿಂದಿ ದಿವಸ್ ಕಾರ್ಯಕ್ರಮ ಜರುಗಿತು.ಭವ್ಯ ಇತಿಹಾಸ,ಪರಂಪರೆ ಹೊಂದಿದ ಭಾಷೆ ಹಿಂದಿಬೀದರ್:ಹಿಂದಿ ಭಾಷೆಯು ಕೇವಲ ಒಂದು ಭಾಷೆಯಲ್ಲ.ಅದು ತನ್ನದೇ ಆದ ಭವ್ಯ

ಹನೂರು:ಅರಣ್ಯಕ್ಕೆ ಹೊಂದಿಕೊಂಡು ಜೀವನ ನಡೆಸಲು ಅನುಕೂಲವಂತೆ ಅರಣ್ಯ ವಾಸಿಗಳಿಗೆ ಸರ್ಕಾರ ಸಕಲ ಸವಲತ್ತುಗಳನ್ನು ಕಲ್ಪಿಸಿದೆಯಾದರೂ ಅದನ್ನು ಅನುಷ್ಟಾನಕ್ಕೆ ತರುವಲ್ಲಿ ಪ್ರಮಖ ಪಾತ್ರ ವಹಿಸಿರುವ ಅರಣ್ಯ ಇಲಾಖೆಯ ಕೆಲ ಅಧಿಕಾರಿಗಳು ಮಾತ್ರ ಹೆಜ್ಜೆ ಹೆಜ್ಜೆಗೂ ಇನ್ನಿಲ್ಲದ

ಕಲಬುರಗಿ:ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ನಿಮಿತ್ಯ ಪ್ರತಿಷ್ಠಾಪಿಸಲಾಗಿರುವ 9 ಮತ್ತು 11 ದಿನಗಳ ಅವಧಿಯ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.27ರ ಬೆಳಿಗ್ಗೆ 6 ಗಂಟೆಯಿಂದ ಸೆ.30ರ ಬೆಳಿಗ್ಗೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ,ಹೊನ್ನಾಳಿ ತಾಲೂಕು ಘಟಕ ವತಿಯಿಂದ ತಹಸೀಲ್ದಾರ್ ಪುಟ್ಟರಾಜು ಗೌಡ ಮುಖಾಂತರ ಶ್ರೀ ಮಾನ್ಯ ಸಿದ್ದರಾಮಯ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ಬೆಂಗಳೂರು ಇವರಿಗೆಮನವಿ ಪತ್ರವನ್ನು ಸಲ್ಲಿಸಲಾಯಿತು.ಸ್ವಾತಂತ್ರ ದೊರೆತು 77ನೇ ವರ್ಷಕ್ಕೆ ಸಾಗುತ್ತಿರುವ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಶ್ರೀ ಮತಿ ನಿರಂಜಿನಿ, ಹೆಚ್ ಇವರಿಂದ ಪಟ್ಟಣದ ನಾಗರೀಕರಲ್ಲಿ ಸ್ವಚ್ಚತೆಯನ್ನು ಕಾಪಾಡಲು ಮನವಿಹೀಗಾಗಲೇ ಡೆಂಗ್ಯೂ,ಚಿಕನ್ ಗುನ್ಯಾ,ಕಾಯಿಲೆ ಹರಡುತ್ತಿದ್ದು ನಮ್ಮ ಪಟ್ಟಣದಲ್ಲಿ ಈ ಕಾಯಿಲೆಯು ಇದೆ ಎಂಬ

ಹನೂರು:ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಜಿಲ್ಲಾ ಪಂಚಾಯತ್ ಚಾಮರಾಜನಗರ ಪದವಿ ಪೂರ್ವ ಶಾಲಾ ಶಿಕ್ಷಣ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜು ಹನೂರು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಲೋಕ್ಕನಹಳ್ಳಿ ಏಕಲವ್ಯ ಮಾದರಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಪುರಸಭೆಯ ಮುಖ್ಯಾಧಿಕಾರಿ ಶ್ರೀ ಮತಿ ನಿರಂಜಿನಿ, ಹೆಚ್ ಇವರಿಂದ ಪಟ್ಟಣದ ನಾಗರೀಕರಲ್ಲಿ ಸ್ವಚ್ಚತೆಯನ್ನು ಕಾಪಾಡಲು ಮನವಿಹೀಗಾಗಲೇ ಡೆಂಗ್ಯೂ,ಚಿಕನ್ ಗುನ್ಯಾ,ಕಾಯಿಲೆ ಹರಡುತ್ತಿದ್ದು ನಮ್ಮ ಪಟ್ಟಣದಲ್ಲಿ ಈ ಕಾಯಿಲೆಯು ಇದೆ ಎಂಬ

ರಾಯಚೂರ ಜಿಲ್ಲೆಯ ಮುದಗಲ್ ನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ರಾಯಚೂರು ವತಿಯಿಂದ ಆಯುಷ್ಮಾನ್ ಭವ ಭಾರತ್ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮಟ್ಟದಲ್ಲಿ ಸಾಪ್ತಾಹಿಕ ಆರೋಗ್ಯ ಮೇಳ ಹಮ್ಮಿಕೊಂಡಿದ್ದು ಮುದಗಲ್ ಆರೋಗ್ಯ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ಚರಬಸವೇಶ್ವರ ಕಲ್ಯಾಣಿ ಮಂಟಪದಲ್ಲಿ ನಡೆದ ಕೃಷ್ಣ ಪಟ್ಟಣ ಬ್ಯಾಂಕ್ ನ 27 ನೇ ವಾರ್ಷಿಕ ಸಭೆಯಲ್ಲಿ ವರದಿ ಸಲ್ಲಿಸುತ್ತಿರುವಾಗ ಬ್ಯಾಂಕಿನಲ್ಲಿ ಆದ ಅವ್ಯವಹಾರ ಆರೋಪದ ಕುರಿತು ಸ್ಥಳೀಯ ನ್ಯಾಯಾಲಯದಲ್ಲಿ
Website Design and Development By ❤ Serverhug Web Solutions