
ಕರ್ನಾಟಕ ರಾಜ್ಯ ರೈತ ಸಂಘದ ಘಟಕದ ವಾರ್ಷಿಕೋತ್ಸವ
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಪುರ ಹೋಬಳಿಯ ಪುದುರಾಮಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘಟಕದ ವಾರ್ಷಿಕೋತ್ಸವವನ್ನು ದೀಪ ಬೆಳಗುವುದರ ಮೂಲಕ ಹಾಗೂ ರೈತ ಗೀತೆ ಮೂಲಕ ಉದ್ಘಾಟನೆ ಮಾಡಲಾಯಿತು.ರೈತ ಸಂಘಕ್ಕೆ ನೂತನವಾಗಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ರಾಮಪುರ ಹೋಬಳಿಯ ಪುದುರಾಮಪುರ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಘಟಕದ ವಾರ್ಷಿಕೋತ್ಸವವನ್ನು ದೀಪ ಬೆಳಗುವುದರ ಮೂಲಕ ಹಾಗೂ ರೈತ ಗೀತೆ ಮೂಲಕ ಉದ್ಘಾಟನೆ ಮಾಡಲಾಯಿತು.ರೈತ ಸಂಘಕ್ಕೆ ನೂತನವಾಗಿ

ಚಾಮರಾಜನಗರ:ಐಎಎಸ್ ಮಾಡುವ ಕನಸು ನನಸಾಗದ ಹಿನ್ನೆಲೆ ಹಾಗೂ ಜೀವನದಲ್ಲಿ ಜಿಗುಪ್ಪೆ ಗೊಂಡ ಕೊಳ್ಳೇಗಾಲ ಮೂಲದ ಬ್ಯಾಂಕ್ ಮ್ಯಾನೇಜರ್ ಮಂಡ್ಯದಲ್ಲಿ ನೇಣಿಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದೆ.ಕಾವೇರಿ ಗ್ರಾಮೀಣ ಬ್ಯಾಂಕ್ ನ ಪ್ರಾದೇಶಿಕ ಕಚೇರಿಯ ವ್ಯವಸ್ಥಾಪಕಿ

ಬೀದರ್/ಔರಾದ:ನಾದಬ್ರಹ್ಮ ಕಲಾ ಸಂಸ್ಥೆ (ರಿ.) ಮೈಲೂರ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಸಂಗೀತ ಸಾಧನಾ”ಮಾಸಿಕ ಹಿಂದೂಸ್ಧಾನಿ ಶಾಸ್ತ್ರಿಯ ಸಂಗೀತ ಬೈಠಕ್ ಕಾರ್ಯಕ್ರಮ ನಡೆಯಿತು.ಈ ಸಂಸ್ಥೆಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ಬೈಠಕ್

ಕೊಪ್ಪಳ ಜಿಲ್ಲೆಯ ಕುಷ್ಠಗಿ ತಾಲ್ಲೂಕಿನ ಕ್ಯಾದಿಗುಪ್ಪಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಣಸಗೇರಿ ಗ್ರಾಮದಲ್ಲಿ ಇಂದ್ರಧನುಷ್ 5.0 ಅಭಿಯಾನ ಕಾರ್ಯಕ್ರಮವನ್ನು ದೀಪ ಬೆಳಗುವುದರ ಮೂಲಕ ಚಾಲನೆ ನೀಡಲಾಯಿತು ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮ

ಹುಬ್ಬಳ್ಳಿ:ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ (ಕೆ.ಜಿ ವ್ಹಿ ಎಸ್)ಧಾರವಾಡ ಜಿಲ್ಲೆ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಹುಬ್ಬಳ್ಳಿಯ ಈಶ್ವರ ದೇವಸ್ಥಾನದ ಮುಕುಂದ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಕೆ.ಜಿ.ವ್ಹಿ.ಎಸ್.ಜಿಲ್ಲಾ ಪದಾಧಿಕಾರಿಗಳ ಹಾಗೂ ತಾಲೂಕ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆಜಿಲ್ಲಾ

ರಾಜ್ಯದಲ್ಲಿ ಸ್ವಚ್ಚ,ಪ್ರಾಮಾಣಿಕ,ಜನಪರ ರಾಜಕಾರಣಕ್ಕೆ ಹುಟ್ಟಿಕೊಂಡು ಕಳೆದ 4 ವರ್ಷಗಳಿಂದ ಜನ ಸಾಮಾನ್ಯರ ಪರವಾದ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಸಿಂಧನೂರು ತಾಲೂಕಿನ ಗೋಮರ್ಸಿ

ಹನೂರು ತಾಲೂಕಿನ ಅರ್ಜಿಪುರ ಸಮೀಪ ಇರುವ ಉಡುತೊರೆ ಜಲಾಶಯಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ನೀರಾವರಿ ಅಧಿಕಾರಿಗಳ ಜೊತೆ ಮಾತನಾಡಿ ಅಧಿಕಾರಿಗಳು ಮೊದಲು ರೈತರನ್ನು ಕರೆದು ಸಭೆ ನಡೆಸಿ ನೀರಾವರಿ ಸ್ವಹ ಸಮಿತಿ

ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀ ಮಠ ಸೇವಾ ಟ್ರಸ್ಟ್ (ರಿ.)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಸಹನಾ ಮಕ್ಕಳ ಆಸ್ಪತ್ರೆ ದಿ.ಕೆ.ಗೋವಿಂದ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂಕಲ್ಪ

ಕಲಬುರಗಿ:ಆಳಂದ ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಶನಿವಾರ ಪಟ್ಟಣದ ಲೋಕನಾಯಕ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರಾದ ಮರೆಪ್ಪ ಬಸವಪಟ್ಟಣ,ಕಾರ್ಯದರ್ಶಿ ಮಹೇಶ್ ಹಿರೇಮಠ,ಖಜಾಂಚಿ ಅಮರೇಶ್ವರ ಶೀಳಿ ಕಲಬುರಗಿ ದಕ್ಷಿಣ ತಾಲೂಕಿನ ಪ್ರಧಾನ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದಗಾಂವ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಮತ್ತು ಉಪಾದ್ಯಕ್ಷ ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಗ್ರಾಮಸ್ಥರ ಸಹಕಾರದಿಂದ ಹಾಗೂ ಎಲ್ಲಾ ಸದಸ್ಯರ ಬೆಂಬಲದಿಂದ ಎರಡನೆ ಬಾರಿಗೆ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ
Website Design and Development By ❤ Serverhug Web Solutions