
ಉಡುತೊರೆ ಜಲಾಶಯಕ್ಕೆ ಶಾಸಕ ಎಂ.ಆರ್. ಮಂಜುನಾಥ್ ಭೇಟಿ
ಹನೂರು ತಾಲೂಕಿನ ಅರ್ಜಿಪುರ ಸಮೀಪ ಇರುವ ಉಡುತೊರೆ ಜಲಾಶಯಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ನೀರಾವರಿ ಅಧಿಕಾರಿಗಳ ಜೊತೆ ಮಾತನಾಡಿ ಅಧಿಕಾರಿಗಳು ಮೊದಲು ರೈತರನ್ನು ಕರೆದು ಸಭೆ ನಡೆಸಿ ನೀರಾವರಿ ಸ್ವಹ ಸಮಿತಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಹನೂರು ತಾಲೂಕಿನ ಅರ್ಜಿಪುರ ಸಮೀಪ ಇರುವ ಉಡುತೊರೆ ಜಲಾಶಯಕ್ಕೆ ಶಾಸಕ ಎಂಆರ್ ಮಂಜುನಾಥ್ ಭೇಟಿ ನೀಡಿ ನೀರಾವರಿ ಅಧಿಕಾರಿಗಳ ಜೊತೆ ಮಾತನಾಡಿ ಅಧಿಕಾರಿಗಳು ಮೊದಲು ರೈತರನ್ನು ಕರೆದು ಸಭೆ ನಡೆಸಿ ನೀರಾವರಿ ಸ್ವಹ ಸಮಿತಿ

ಸಿಂಧನೂರು ನಗರದ ಒಳಬಳ್ಳಾರಿ ರಸ್ತೆಯಲ್ಲಿರುವ ಶ್ರೀ ಮಠ ಸೇವಾ ಟ್ರಸ್ಟ್ (ರಿ.)ಹರೇಟನೂರು ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಸಹನಾ ಮಕ್ಕಳ ಆಸ್ಪತ್ರೆ ದಿ.ಕೆ.ಗೋವಿಂದ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ಹಾಗೂ ಸಂಕಲ್ಪ

ಕಲಬುರಗಿ:ಆಳಂದ ತಾಲೂಕು ಮುಖ್ಯೋಪಾಧ್ಯಾಯರ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ಶನಿವಾರ ಪಟ್ಟಣದ ಲೋಕನಾಯಕ ಜಯಪ್ರಕಾಶ ನಾರಾಯಣ ಪ್ರೌಢಶಾಲೆಯಲ್ಲಿ ಜಿಲ್ಲಾ ಸಂಘದ ಅಧ್ಯಕ್ಷರಾದ ಮರೆಪ್ಪ ಬಸವಪಟ್ಟಣ,ಕಾರ್ಯದರ್ಶಿ ಮಹೇಶ್ ಹಿರೇಮಠ,ಖಜಾಂಚಿ ಅಮರೇಶ್ವರ ಶೀಳಿ ಕಲಬುರಗಿ ದಕ್ಷಿಣ ತಾಲೂಕಿನ ಪ್ರಧಾನ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಂದಗಾಂವ ಗ್ರಾಮ ಪಂಚಾಯತಿಗೆ ಅಧ್ಯಕ್ಷ ಮತ್ತು ಉಪಾದ್ಯಕ್ಷ ಸ್ಥಾನಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು ಗ್ರಾಮಸ್ಥರ ಸಹಕಾರದಿಂದ ಹಾಗೂ ಎಲ್ಲಾ ಸದಸ್ಯರ ಬೆಂಬಲದಿಂದ ಎರಡನೆ ಬಾರಿಗೆ ಅಧ್ಯಕ್ಷರಾಗಿ ಶ್ರೀಶೈಲ ಕಾಂಬಳೆ

ಸಿಂಧನೂರು ನಗರದ ಉಪ್ಪಾರವಾಡಿ ರಸ್ತೆಯ ಹಳ್ಳದ ಹತ್ತಿರ ಚಿಟ್ಟೂರಿ ರಾಮಬಾಬು ಅವರು ಸಾಮಾಜಿಕ ಕಳಕಳಿಯಿಂದ ಹಿಂದೂ ಸಮುದಾಯಗಳಿಗೆ ದಹನದ ಅಂತ್ಯಕ್ರಿಯೆ ಮಾಡಲು ಸ್ವಂತ ಖರ್ಚಿನಲ್ಲಿ ನಿರ್ಮಿಸಿದ ಸಿ.ಎಸ್.ಆರ್.ಫೌಂಡೇಶನ್ ಕೈಲಾಸ ಭೂಮಿ (ರುದ್ರಭೂಮಿ)ಗೆ ವಿಶ್ವಕರ್ಮ ಸಮಾಜದ

ಸಿಂಧನೂರಿನ ಸ್ಥಳೀಯ ಸರಕು ಮತ್ತು ಸೇವಾ ತೆರಿಗೆ ಅಧಿಕಾರಿಗಳ(ವಾಣಿಜ್ಯ ತೆರಿಗೆಗಳ)ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್,ವಾಣಿಜ್ಯ ತೆರಿಗೆ ಇಲಾಖೆ,ನ್ಯಾಷನಲ್ ಕಾಲೇಜು ಹಾಗೂ ಸುರೇಶ ನೆಕ್ಕಂಟಿಯವರ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ನಗರ ಸಭೆ ಪೌರಾಯುಕ್ತರಾದ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದ ಪಂಚಾಯತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಅಧ್ಯಕ್ಷೆಯಾಗಿ ಸೀತಮ್ಮ ಕಟ್ಟಿಮನಿ ಮತ್ತು ಉಪಾಧ್ಯಕ್ಷರಾಗಿ ಮಾಂತಪ್ಪ ಮಳ್ಳಿ ಆಯ್ಕೆ ಆದರು ಈ ಸಂದರ್ಭದಲ್ಲಿ ಚುನಾವಣೆ

ಅಥಣಿ-ಕೊಕಟನೂರ ಗ್ರಾಮದಲ್ಲಿ ನಿರ್ಮಾಣಗೊಂಡಿರುವ ನೂತನ ಪಶು ವೈದ್ಯಕೀಯ ಮಹಾವಿದ್ಯಾಲಯದ ಉದ್ಘಾಟನೆ ಸೇರಿದಂತೆ ಹಲವು ಕಾಮಗಾರಿಗಳ ಉದ್ಘಾಟನೆ ಹಾಗೂ ವಿವಿಧ ನೂತನ ಕಾಮಗಾರಿಗಳಿಗೆ ಚಾಲನೆ ನೀಡಲು ಆಗಸ್ಟ್ 11ರಂದು ಬೆಳಗ್ಗೆ 10ಗಂಟೆಗೆ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ

ಹಾವೇರಿ:ಜನರಿಗೆ ಅನುಕೂಲವಾಗುವ ಯೋಜನೆಗಳನ್ನು ಕೊಡುವ ತಾಕತ್ತು,ದಮ್ಮು ಕಾಂಗ್ರೆಸ್ ಸರ್ಕಾರ ಬಿಟ್ಟರೆ ಮತ್ಯಾವ ಸರ್ಕಾರಕ್ಕೂ ಇಲ್ಲ ನಿಸಾರ್ ಅಮ್ಮದ ಹೇಳಿಕೆ.ರಾಜ್ಯದಲ್ಲಿ ಇಂದು ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಜನಪರ ಗೃಹ ಜ್ಯೋತಿ ಉದ್ಘಾಟನೆ ಕಾರ್ಯಕ್ರಮ ಅತ್ಯಂತ

ಕಲಬುರಗಿ:ಆರೋಗ್ಯಕರ ದಂತಗಳು ಉತ್ತಮ ಆರೋಗ್ಯಕ್ಕೆ ಸಹಕಾರಿಯಾಗಿದೆ.ಜನತೆ ಯಾವ ಕಾರಣಕ್ಕೂ ದಂತ ಆರೋಗ್ಯವನ್ನು ನಿರ್ಲಕ್ಷಿಸಬಾರದು ಎಂದು ಕೆಬಿಎನ್ ವಿವಿಯ ಉಪ ಕುಲಪತಿ ಪ್ರೊ.ಅಲಿ ರಜಾ ಮೂಸ್ವಿ ಅಭಿಪ್ರಾಯಪಟ್ಟರು.ಖಾಜಾ ಬಂದೇನವಾಜ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ವೈದ್ಯಕೀಯ ನಿಕಾಯದ ದಂತ
Website Design and Development By ❤ Serverhug Web Solutions