
ನೂತನ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಮಾದರ ಅವರು ಮತ್ತು ಉಪಾಧ್ಯಕ್ಷರಾಗಿ ಶ್ರೀಸಾಹೇಬಲಾಲ ಟಕ್ಕಳಕಿ ಅವರು ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರು ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಕೊಣ್ಣೂರ ಗ್ರಾಮ ಪಂಚಾಯತಿಗೆ ನೂತನ ಅಧ್ಯಕ್ಷರಾಗಿ ಶ್ರೀಮತಿ ರೇಣುಕಾ ಮಾದರ ಅವರು ಮತ್ತು ಉಪಾಧ್ಯಕ್ಷರಾಗಿ ಶ್ರೀಸಾಹೇಬಲಾಲ ಟಕ್ಕಳಕಿ ಅವರು ಅವಿರೋಧವಾಗಿ ಆಯ್ಕೆಯಾದರು.ಈ ಸಂದರ್ಭದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರು ಹಾಗೂ

ಬೆಳಗಾವಿ:ಗಂಡು ಮೆಟ್ಟಿದ ನಾಡು ಕ್ರಾಂತಿಯ ಬೀಡು ಬೈಲಹೊಂಗಲ ಸಮೀಪದ ಇಂಚಲ ಗ್ರಾಮದಲ್ಲಿ ಶಿವಾನಂದ್ ಬೆಳಗಾವಿ 21 ವರ್ಷಗಳ ಕಾಲ ಸುಧೀರ್ಘ ಭಾರತಾಂಬೆಯ ಸೇವೆಯನ್ನು ಮಾಡಿ ಮರಳಿ ತಾಯಿ ನಾಡಿಗೆ ಆಗಮಿಸಿದ್ದಾರೆ ಇವರ ತಂದೆ ನಾಗಪ್ಪ

ರಾಯಚೂರು/ಸಿಂಧನೂರು:ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಆಲದ ಮರಕ್ಕೆ ನ್ಯಾಷನಲ್ ಕಾಲೇಜು ವಿದ್ಯಾರ್ಥಿಗಳು ಭೇಟಿ ನೀಡಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಕಾಲೇಜು ವಿದ್ಯಾರ್ಥಿಗಳನ್ನು ಅಮರ ಶ್ರೀ ಆಲದ ವೀಕ್ಷಣೆಗಾಗಿ ಕರೆತಂದ ಕಾಲೇಜಿನ ಪ್ರಾಂಶುಪಾಲರು

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಉಕ್ಕಿನಾಳ ಗ್ರಾಮ ಪಂಚಾಯಿತಿ ಎರಡನೇ ಬಾರಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆ ಹಿನ್ನೆಲೆ 2023 ರ ಅಗಸ್ಟ್ 5 ರಂದು ಮದ್ಯಪಾನ ಹಾಗೂ ಮದ್ಯ ಮಾರಾಟ ನಿಷೇಧಾಜ್ಞೆ ಜಾರಿಗೊಳಿಸಿ

ಇಂದು ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಆನೆ ಶಿಬಿರಕ್ಕೆರಾಷ್ಟ್ರಪತಿ ದ್ರೌಪದಿ ಮುರ್ಮುರವರು ಭೇಟಿ ನೀಡಲಿದ್ದಾರೆ.ತೆಪ್ಪಗಾಡು ಆನೆ ಶಿಬಿರವು ಗುಂಡ್ಲುಪೇಟೆಯ ಗಡಿಭಾಗದಲ್ಲಿ ಬರುವುದರಿಂದ ಅವರು ಹೆಲಿಕ್ಯಾಪ್ಟರ್ ಮೂಲಕ ತೆರಳದಿದ್ದಾರೆ.ಒಂದು ವೇಳೆ ಹವಾಮಾನ ವೈಫರಿತ್ಯವಾದರೆ ಮೈಸೂರಿನಿಂದ ರಸ್ತೆಯ

ಜೇವರ್ಗಿ:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಶ್ರದ್ಧಾಕೇ೦ದ್ರ ಅಡಿಯಲ್ಲಿ ಜೇವರ್ಗಿ ತಾಲೂಕಿನ ಹರವಾಳ ಗ್ರಾಮದ ಐಹೊಳ ಸಿದ್ದೇಶ್ವರ ದೇವಸ್ಥಾನ ಸ್ವಚ್ಛತೆ ಮಾಡಲಾಯಿತು ಯೋಜನೆ ಸ್ವ ಸಹಾಯ ಮತ್ತು ಪ್ರಗತಿ ಬಂಧು ಸಂಘಗಳ

ಯಾದಗಿರಿ:ಗ್ರಾಪಂ ಅಧ್ಯಕ್ಷ ಮತ್ತು ಉಪಾದ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಪವಿತ್ರಾ ಗಂಡ ದೇವಿಂದ್ರ ಚಲವಾದಿ ಗೌಡೂರ ಇವರು ಭರ್ಜರಿ ಜಯಬೇರಿ ಸಾಧಿಸಿದರು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀಮತಿ ಅನಂತಮ್ಮ ಗಂಡ ಸಿದ್ದಲಿಂಗಪ್ಪ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಳಗಾನೂರ ಹಾಗೂ ಮಿಣಜಗಿ ಗ್ರಾಮ ಪಂಚಾಯತಿ ಎರಡನೇ ಅವಧಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಆಯ್ಕೆ ಶುಕ್ರವಾರ ನಡೆಯಿತು.ಎರಡನೇ ಅವಧಿಯ ಅಧ್ಯಕ್ಷರಾಗಿ ಶ್ರೀಮತಿ ಜ್ಯೋತಿ ಮಾಂತೇಶ್ ಬಿರಾದಾರ,ಉಪಾಧ್ಯಕ್ಷರಾಗಿ ಶ್ರೀಮತಿ

ಹನೂರು:ಪಟ್ಟಣದಲ್ಲಿ ಶ್ರೀ ಓಂ ಶಕ್ತಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಗಂಜಿಯನ್ನು ಸಮರ್ಪಿಸಲಾಯಿತು ಓಂ ಶಕ್ತಿ ದೇವಾಲಯದಲ್ಲಿ ಆಡಿ ಮಾಸದ ಪ್ರಯುಕ್ತ ವಿಶೇಷ ಪೂಜೆ ಕಾರ್ಯಗಳನ್ನು ಸಲ್ಲಿಸಿ ಆಡಿ ಮಾಸದ ಶುಕ್ರವಾರದ ವಿಶೇಷವಾಗಿ ಮುಂಜಾನೆ

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ಮಾದಪ್ಪನ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕರಾದ ಶ್ರೀ ಎಂ ಆರ್ ಮಂಜುನಾಥ್ ಸೂಚನೆ ನೀಡಿ ಮಾತನಾಡಿದ
Website Design and Development By ❤ Serverhug Web Solutions