
ಮಕ್ಕಳಲ್ಲಿ ಸಾಹಿತ್ಯಾಭಿರುಚಿ ಬೆಳೆಸಿ: ಅಸ್ಲಂ ಶೇಖ
ಬಸವನಬಾಗೇವಾಡಿ: ಪಟ್ಟಣದ ಶ್ರೀ ಬಸವೇಶ್ವರ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಬಸವನ ಬಾಗೇವಾಡಿ ಘಟಕದ ವತಿಯಿಂದ ಆಯೋಜಿಸಲಾದ ಕವನ ರಚನೆಯ ಕಾರ್ಯಗಾರ ಹಾಗೂ ಕರೋಕೆ ಗಾಯನ ಸ್ಪರ್ಧೆಯ ಕಾರ್ಯಕ್ರಮವನ್ನು ಕರುನಾಡು ಸಾಹಿತ್ಯ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಬಸವನಬಾಗೇವಾಡಿ: ಪಟ್ಟಣದ ಶ್ರೀ ಬಸವೇಶ್ವರ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಕರುನಾಡು ಸಾಹಿತ್ಯ ಪರಿಷತ್ತು ಬಸವನ ಬಾಗೇವಾಡಿ ಘಟಕದ ವತಿಯಿಂದ ಆಯೋಜಿಸಲಾದ ಕವನ ರಚನೆಯ ಕಾರ್ಯಗಾರ ಹಾಗೂ ಕರೋಕೆ ಗಾಯನ ಸ್ಪರ್ಧೆಯ ಕಾರ್ಯಕ್ರಮವನ್ನು ಕರುನಾಡು ಸಾಹಿತ್ಯ

ಕೊಪ್ಪಳ:ಪತ್ರಿಕೆಗಳಿಗೆ ಜಾಹೀರಾತುಗಳೇ ಜೀವಾಳ,ನಾವು ಮೊಬೈಲ್ನಲ್ಲಿ ಪತ್ರಿಕೆಗಳನ್ನು ಓದುವುದರಿಂದ ನಮಗೆ ನಿಜವಾದ ಸಂತೋಷ ಸಿಗುವುದಿಲ್ಲ ಪತ್ರಿಕೆಗಳನ್ನು ನೇರವಾಗಿ ಓದಿದಾಗ ಸಿಗುವ ಸಂತೋಷವೇ ಬೇರೆ ಪತ್ರಕರ್ತರು ಇಂದು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅದರಲ್ಲಿ ಬಹುಮುಖ್ಯವಾದದ್ದು ಆರ್ಥಿಕ ಸಮಸ್ಯೆ.

ಕೊಪ್ಪಳ/ಕಾರಟಗಿ:ಮುಂದಿನ ಕೊಪ್ಪಳ ಲೋಕಸಭೆ ಚುನಾವಣೆಯ ಟಿಕೆಟ್ ಅನ್ನು ಗಂಗಾವತಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ದೊಡ್ಡಪ್ಪ ದೇಸಾಯಿ ಹಗೆದಾಳ ಇವರಿಗೆ ಕೊಪ್ಪಳ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸುವ ಶಕ್ತಿ ಇದ್ದು ಇವರು ರೈತ

ಇಂದು ಸರಕಾರಿ ಶಾಲೆ ಮೈದಾನದಲ್ಲಿ ವಿಧ್ಯಾರ್ಥಿಗಳು ಮೀನು ಹಿಡಿಯುತ್ತಾರೆ:ನಾಳೆ ಸಂಬಂಧ ಪಟ್ಟ ಅಧಿಕಾರಿಗಳ ಕಚೇರಿಗಳ ಮುಂದೆ ಪ್ರತಿಭಟನೆ ಮಾಡುತ್ತೇವೆ ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಸುಟ್ಟಕೋಡಿಹಳ್ಳಿ ಗ್ರಾಮದ ಸರಕಾರಿ ಶಾಲೆಯ ಮೈದಾನದಲ್ಲಿ ವಿದ್ಯಾರ್ಥಿಗಳು ಆಟವಾಡಲು

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಆರ್ ಕೆ ಪದ್ಮನಾಭ ಅಭಿಮಾನಿಗಳ ಬಳಗದ ವತಿಯಿಂದ ಅರಕಲಗೂಡು ಪಟ್ಟಣದ ಶಿಕ್ಷಕರ ಭವನದಲ್ಲಿ ಹಮ್ಮಿಕೊಂಡಿದ್ದ ಕನ್ನಡದ ಸಾಹಿತ್ಯ ಸಾರ್ವಭೌಮ ಡಾ.ಅನಕೃ ನೆನಪು ಹಾಗೂ

ಹನೂರು:ವಿಧಾನಸಭಾ ವ್ಯಾಪ್ತಿಯ ಜೆಡಿಎಸ್ ಬೆಂಬಲಿತ ಗ್ರಾಮ ಪಂಚಾಯಿತಿಯ ಅಧ್ಯಕ್ಷರುಗಳಿಗೆ ಶಾಸಕ ಎಂ ಆರ್ ಮಂಜುನಾಥ ಸನ್ಮಾನಿಸಿದರು.ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನೂತನವಾಗಿ ಆಯ್ಕೆಯಾದ ಸತ್ತೇಗಾಲ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಸದಸ್ಯರುಗಳಿಂದ

ಬಾಗಲಕೋಟೆ:ಕಾರ್ಯಕ್ರಮವನ್ನು ಬಾಗಲಕೋಟೆ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿ ನಡೆಸಿಕೊಟ್ಟರು.ಸಭೆಯ ಸಾನಿಧ್ಯವನ್ನ ಬೆಳಗಾವಿಯ ನಾಗನೂರು ರುದ್ರಾಕ್ಷಿಮಠದ ಪೂಜ್ಯ ಶ್ರೀ ಅಲ್ಲಮಪ್ರಭು ಸಾಮೀಜಿಗಳು ವಹಿಸಿದ್ದರು ಕಾರ್ಯಕ್ರಮದ ಮುಖ್ಯಅಥಿತಿಗಳಾಗಿ ಬಾಗಿಲಕೋಟೆಯ ಶಾಸಕರಾದ ಎಸ್ ವೈ ಮೇಟಿಯವರು ಆಗಮಿಸಿ ಸಮಾರಂಭವನ್ನು

ರಾಯಚೂರು ಜಿಲ್ಲೆಯ ಲಿಂಗಸೂಗೂರ ತಾಲೂಕಿನ ಚಿಕ್ಕಹೆಸರೂರು ಗ್ರಾಮದಲ್ಲಿ ಗೌರಿ ಗಣೇಶ ಹಬ್ಬದ ಪ್ರಯುಕ್ತ ಓಪನ್ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಲಾಗಿದ್ದು,ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಕ್ರಿಕೆಟ್ ಪ್ರೇಮಿಗಳನ್ನು ನಾವು ಕಾಣಬಹುದು.ಈ ಒಂದು ಕ್ರೀಡೆಗೆ ಮನ ಸೋಲದವರೇ

ಮುಂಡಗೋಡ:ಮುಂಡಗೋಡ ಜನ ಶಾಂತಿ ಪ್ರಿಯರು ಹಾಗೂ ಸಮಚಿತ್ತ ಉಳ್ಳವರು,ಅದೊಂದು ಸಮಾಜ ಉದ್ದಾರ ಮಾಡುತ್ತೇವೆ ಎಂದು ಸಹೃದಯಿಗಳು ಕಟ್ಟಿಕೊಂಡ ಜೇನುಗೂಡು,ಅ ಜೇನು ಗೂಡಿಗೆ ಕಲ್ಲೆಸೆದು ದೇವರು ಎಂದೆನಿಸಿಕೊಂಡು ಅದರಲ್ಲಿ ಸೇರಿಕೊಂಡ ಒಬ್ಬ ಮಹಾಶಯ! ಅವನು ಮಾಡಿದ

ಹನೂರು:ತಾಲೂಕಿನ ಲೋಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎಂ.ನಾಗೇಶ್ ಹಾಗೂ ಉಪಾಧ್ಯಕ್ಷರಾಗಿ ನಂದಿನಿ ಅವರು ಆಯ್ಕೆಯಾಗಿದ್ದಾರೆಲೋಕ್ಕನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತರಾಗಿ ನಾಗೇಶ್ .ಎಂ.ಹಾಗೂ ಕಾಂಗ್ರೆಸ್ ಬೆಂಬಲಿತರಾಗಿ ಮಧು ಮಿತ್ರ ಅವರು ನಾಮಪತ್ರವನ್ನು
Website Design and Development By ❤ Serverhug Web Solutions