
ಹಳೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯರ ಭೇಟಿ
ನವಜಾತ ಶಿಶು,ತಾಯಂದಿರ ಕಂಡು ಆಸ್ಪತ್ರೆಯಲ್ಲಿ ಸೂಕ್ತ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ಯಾದಗಿರಿ ಹಳೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯರಾದ ಶ್ರೀ ಶಶಿಧರ್ ಕೋಸುಂಬೆ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಭೇಟಿ ನೀಡಿದ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ನವಜಾತ ಶಿಶು,ತಾಯಂದಿರ ಕಂಡು ಆಸ್ಪತ್ರೆಯಲ್ಲಿ ಸೂಕ್ತ ಮೂಲಸೌಕರ್ಯ ಒದಗಿಸಲು ಅಧಿಕಾರಿಗಳಿಗೆ ಸೂಚನೆ ಯಾದಗಿರಿ ಹಳೆ ಜಿಲ್ಲಾಸ್ಪತ್ರೆಗೆ ರಾಜ್ಯ ಮಕ್ಕಳ ಆಯೋಗದ ಸದಸ್ಯರಾದ ಶ್ರೀ ಶಶಿಧರ್ ಕೋಸುಂಬೆ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಭೇಟಿ ನೀಡಿದ

ಯಾದಗಿರಿ:ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕರ್ನಾಟಕ ಸಂಭ್ರಮ-50ರ ಅಂಗವಾಗಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳು ನಾಳೆ ಬೆಳಿಗ್ಗೆ 11 ಗಂಟೆಗೆ ಯಾದಗಿರಿ ಯರಗೋಳ ಶ್ರೀ ಹನುಮಾನ ದೇವಸ್ಥಾನದ ಹತ್ತಿರ ಸಮುದಾಯ ಭವನದಲ್ಲಿ ಜನಪರ

ಬೀದರ್:ವಿಶ್ವ ಕನ್ನಡಿಗರ ಸಂಸ್ಥೆ (ರಿ.) ಕರ್ನಾಟಕ 68 ನೇ ಕನ್ನಡ ರಾಜ್ಯೋತ್ಸವ ಕರ್ನಾಟಕ ಸುವರ್ಣ ಸಂಭ್ರಮ ಸಂಘರ್ಷದ ಬೆಳಕು ಕೃತಿ ಬಿಡುಗಡೆ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಕರ್ನಾಟಕ ರಾಜ್ಯೋತ್ಸವ ರತ್ನ ಹಾಗೂ ಕಲ್ಯಾಣ ಕರ್ನಾಟಕ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ 34 ವರ್ಷಗಳ ಹಿಂದೆ ಪ್ರೊಫೆಸರ್ ನಂಜುಂಡಸ್ವಾಮಿ ರೈತ ಸಂಘ ಅಸ್ತಿತ್ವಕ್ಕೆ ಬಂದಿತ್ತು ಕಾರಣಾಂತರದಿಂದ ಸ್ಥಗಿತಗೊಂಡಿದ್ದ ಕಾರಣ ಇಂದು ಮತ್ತೆ ಪುನರ್ ಚಾಲನೆ ನೀಡಲಾಗಿದೆ ಎಂದು ಕರ್ನಾಟಕ

ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ -ಶರಣಬಸಪ್ಪ ದರ್ಶನಾಪುರ ಯಾದಗಿರಿ:ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಹಾಗೂ ಸಕಾಲಕ್ಕೆ ಅವರಿಗೆ ನ್ಯಾಯ ಒದಗಿಸಲು “ಜನತಾ ದರ್ಶನ”ದಂತಹ

ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕು ಪಂಚಾಯಿತಿ ಕಛೇರಿಯ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಅರಕಲಗೂಡು ವಿಧಾನ ಸಭಾ ಕ್ಷೇತ್ರದ ಶಾಸಕ ಎ.ಮಂಜರವರು ಗೈರಾಗಿದ್ದರು ತಹಶೀಲ್ದಾರ್ ರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದರು.ಮಾಧ್ಯಮದವರ ಪ್ರಶ್ನೆಗೆ

ಬೀದರ್: ಅಂಬೇಡ್ಕರ್ ಅವರು ಅಪ್ರತಿಮ ಜ್ಞಾನಿಯಾದ ಕಾರಣ ಭಾರತದ ಸಂವಿಧಾನ ರಚಿಸುವ ಹೊಣೆ ಅವರ ಮೇಲೆ ಬಂದಿತ್ತು ಅದನ್ನು ಸಮರ್ಥವಾಗಿ ನಿಭಾಹಿಸಿದಲ್ಲದೇ ಇಡೀ ಜಗತ್ತೇ ಹೊಗಳುವಂತಹ ಸಂವಿಧಾನವನ್ನು ರಚಿಸಿ ವಿಶ್ವಕ್ಕೆ ಮಾದರಿಯಾಗಿದ್ದಾರೆ.ಅವರ ಹೋರಾಟವೇ ಒಂದು

ಪಾವಗಡ ದಲಿತ ಮುಖಂಡರಿಂದ ಡಾ.ಬಿ.ಆರ್. ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದಲಿತ ಮುಖಂಡರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ನವೆಂಬರ್

ವಿಜಯಪುರ:ಆರ್ ಎಸ್ ಎಸ್ ನಗರದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಆರ್.ಎಸ್.ಎಸ್ ಗಣವೇಷಧಾರಿಗಳಿಂದ ಪಥಸಂಚಲನವನ್ನು ವಿಜಯಪುರ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಆರಂಭಗೊಂಡು ವಾಟರ್ ಟ್ಯಾಂಕ್ ಸರ್ಕಲ್ ಬಳಿ ಬಂದು ಅಲ್ಲಿಂದ ಎರಡು ತಂಡಗಳಾಗಿ ನಗರದ

ಮಹಾರಾಷ್ಟ್ರ:ಶ್ರೀ ಷಡಕ್ಷರಿ ಶಿವಯೋಗಿ ಸಿದ್ದರಾಮ ಅಪ್ಪಾಜಿಗಳವರ ಶುಭ ಆಶೀರ್ವಾದದಿಂದ ಅಕ್ಕಲಕೋಟ ತಾಲೂಕಿನ ಸಲಗರ್ ಗುಡ್ಡದ ಸಿದ್ದೇಶ್ವರ ಜಾತ್ರಾ ಮಹೋತ್ಸವ ಈ ವರ್ಷವೂ ಕೂಡ ಬಹು ವಿಜೃಂಭಣೆಯಿಂದ ಜರುಗುತ್ತದೆ ಕಾರ್ಯಕ್ರಮದ ಸಾನಿಧ್ಯ ಮತ್ತು ಅಧ್ಯಕ್ಷತೆ ಶ್ರೀ
Website Design and Development By ❤ Serverhug Web Solutions