
ಆರೋಪಿಗಳನ್ನು ಬಂಧಿಸಿ ಅವರನ್ನು ಶಿಕ್ಷೆಗೆ ಗುರಿಪಡಿಸಿ
ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದೇವಂತಗಿ ಗ್ರಾಮದ 11 ವರ್ಷದ ಶಾಲೆಗೆ ಹೋಗುವ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರನ್ನು ಶಿಕ್ಷೆಗೆ ಗುರಿಪಡಿಸಿ ಮತ್ತೆ ಯಾವದೇ ಒಂದು ಹೆಣ್ಣು ಮಕ್ಕಳ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದೇವಂತಗಿ ಗ್ರಾಮದ 11 ವರ್ಷದ ಶಾಲೆಗೆ ಹೋಗುವ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರನ್ನು ಶಿಕ್ಷೆಗೆ ಗುರಿಪಡಿಸಿ ಮತ್ತೆ ಯಾವದೇ ಒಂದು ಹೆಣ್ಣು ಮಕ್ಕಳ

ಕಲ್ಬುರ್ಗಿ ಜಿಲ್ಲೆಯ ಆಳಂದ ತಾಲೂಕಿನ ದೇವಂತಿಗಿ ಗ್ರಾಮದ 11 ವರ್ಷದ ಶಾಲೆಗೆ ಹೋಗುವ ಬಾಲಕಿಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸಿ ಅವರನ್ನು ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ಈ ರೀತಿಯ ಅಮಾನುಷವಾಗಿ ಹತ್ಯೆ

ಕಲಬುರಗಿ:ಕರ್ನಾಟಕ ರಾಜ್ಯದಲ್ಲಿ ಸರಕಾರಿ ಪ್ರೌಢಶಾಲೆಗಳಲ್ಲಿ ಹಾಗೂ ವಸತಿ ಶಾಲೆಗಳಲ್ಲಿ ಹೆಣ್ಣು ಮಕ್ಕಳ ಸ್ವಯಂ ರಕ್ಷಣೆ ಸಲುವಾಗಿ ಅಂದಿನ ಸರಕಾರ ಕರಾಟೆ ಶಿಕ್ಷಕರ ಅನುದಾನ ಬಿಡುಗಡೆ ಮಾಡಿತ್ತು ಇದರಿಂದ ಲಕ್ಷಾಂತರ ಹೆಣ್ಣು ಮಕ್ಕಳು ಪ್ರಯೋಜನ ಪಡೆದುಕೊಂಡಿದ್ದಾರೆ

ಬೀದರ:ಔರಾದ ತಾಲ್ಲೂಕಿನ ಬಡ ಮಕ್ಕಳಿಗೆ ಸುಜ್ಞಾನ ನಿಧಿ ವಿದ್ಯಾರ್ಥಿ ವೇತನ ವರದಾನವಾಗಿ ಪರಿಣಮಿಸಿದೆ ಇದರಿಂದ ಬಡ ಮಕ್ಕಳ ತಾಂತ್ರಿಕ ವಿದ್ಯಾಭ್ಯಾಸಕ್ಕೆ ಸಹಕಾರಿಯಾಗುತ್ತೆ ಎಂದು ಮುಖಂಡ ರಾಮಶೆಟ್ಟಿ ಪನ್ನಾಳೆ ನುಡಿದರು.ಮಂಗಳವಾರ ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ

ಕರ್ನಾಟಕ ಸರ್ಕಾರ ಅರಣ್ಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಸಂಘಸಂಸ್ಥೆಗಳಿಗೆ ವಿವಿಧ ಯೋಜನೆಗಳಲ್ಲಿ ನೀಡಲಾಗುವ ಸಸಿಗಳ ಮೇಲಿನ ದರವನ್ನು ಕಡಿಮೆಗೊಳಿಸಿದ ಸರಕಾರಕ್ಕೆ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರಾದ ಅಮರೇಗೌಡ

ಚಾಮರಾಜನಗರ:ಕರ್ನಾಟಕ ರಾಜ್ಯದ ಉಚಿತಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು ಉಚಿತವಾಗಿ ನೋಂದಣಿ ಮಾಡುವಂತೆ ನಾಡಕಚೇರಿ ಬಾಪೂಜಿ ಸೇವಾ ಕೇಂದ್ರ ಕರ್ನಾಟಕವನ್ನು ಬೆಂಗಳೂರು ಮತ್ತು ಗ್ರಾಮ ಒನ್ ಕೇಂದ್ರಗಳಲ್ಲಿ ಉಚಿತವಾಗಿ ನೊಂದಾಯಿಸಲು ಆದೇಶ ಹೊರಡಿಸಿದ್ದು ಸರಿಯಷ್ಟೇ ಆದರೆ

ಹಾವೇರಿ: ಜನಸಂಖ್ಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ… ಶಿಗ್ಗಾಂವ ಪಟ್ಟಣದಲ್ಲಿ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿಯಲ್ಲಿ ತಾಲೂಕ ಆರೋಗ್ಯ ಇಲಾಖೆಯಿಂದ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಜಾಗೃತ ಮುಡಿಸುವ ನಿಟ್ಟಿನಲ್ಲಿ ಈ ಜಾಥಾ ಕಾರ್ಯಕ್ರಮವನ್ನು

ಯಾದಗಿರ:ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಕೃಷ್ಣಾ ಪಟ್ಟಣ ಸಹಕಾರ ಬ್ಯಾಂಕ್ ಸಾಕಷ್ಟು ಅಭಿವೃದ್ಧಿಯಲ್ಲಿತ್ತು.ಬ್ಯಾಂಕಿನ ಗ್ರಾಹಕರಿಗೆ ಉತ್ತಮ ಸೇವೆ ಒದಗಿಸುತ್ತಾ ಬಂದಿತ್ತು ಆದರೆ ಇತ್ತೀಚಿಗೆ 2-3 ವರ್ಷಗಳಲ್ಲಿ ಕೃಷ್ಣಾ ಪಟ್ಟಣ ಸಹಕಾರ ಬ್ಯಾಂಕಿನಲ್ಲಿ ನಡೆದಿರುವ ಕೋಟ್ಯಂತರ

ಹನೂರು :ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆಮಾದಪ್ಪನ ಕ್ಷೇತ್ರದಲ್ಲಿ ಅಕ್ರಮವಾಗಿ ಮದ್ಯವನ್ನು ಮನೆಯಲ್ಲಿ ಸಂಗ್ರಹಿಸಿದ್ದ ಮಹಿಳೆಯೊರ್ವರನ್ನು ಬಂಧನ ಮಾಡಲಾಗಿದೆ. ಹನೂರು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಸಂಗ್ರಹಣೆ ಮಾಡಿದ್ದ ಮಹಿಳೆಯನ್ನು

ಹನೂರು:ಕಾಡಂಚಿನ ಗ್ರಾಮಗಳ ಶಾಲೆಗಳಲ್ಲಿ ಬಡ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಅವರಿಗೆ ನಮ್ಮ ಸಂಸ್ಥೆಯಿಂದ ಸಣ್ಣ ಪುಟ್ಟ ಕಿರು ಸಹಾಯ ಮಾಡಲು ಪ್ರಯತ್ನ ಮಾಡಲಾಗುವುದು ಎಂದು ಕಿರಾಳು ಗ್ರಾಮದ ಸಂತೋಷ್ ತಿಳಿಸಿದರು ತಾಲ್ಲೂಕಿನ ಕೊಣನ ಕೆರೆಯ
Website Design and Development By ❤ Serverhug Web Solutions