
ಕಾಂಗ್ರೆಸ್ ಮುಖಂಡರಿಂದ ಶುಭ ಹಾರೈಕೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ M.K.ಚೋರಗಸ್ತಿ ಅವರ ಸುಪುತ್ರಿಯ ಮದುವೆ ಸಮಾರಂಭದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಶ್ರೀ ಸಿ ಬಿ ಅಸ್ಕಿ ಅವರು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟೆಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ M.K.ಚೋರಗಸ್ತಿ ಅವರ ಸುಪುತ್ರಿಯ ಮದುವೆ ಸಮಾರಂಭದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಮುಖಂಡರು ಶ್ರೀ ಸಿ ಬಿ ಅಸ್ಕಿ ಅವರು

ಲಿಂಗಸುಗೂರು:ಹಟ್ಟಿ ಚಿನ್ನದ ಗಣಿಯಲ್ಲಿರುವ ಎಐಟಿಯುಸಿ ಕಾರ್ಮಿಕ ಸಂಘಟನೆಯು ಎಡ ಪಂಥೀಯ ಸಂಘಟನೆಯಾಗಿರದೇ ಮೋದಿ ವಾದಿಗಳ ಎಐಟಿಯುಸಿ ಸಂಘಟನೆಯಾಗಿದೆ ಎಂದು ಟಿಯುಸಿಐ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ಗಂಭೀ ರವಾಗಿ ಆರೋಪ ಮಾಡಿ ಮಾತನಾಡಿದ ಅವರು,ಎಐಟಿ ಯುಸಿ ಸಂಘಟನೆ

ಲಿಂಗಸುಗೂರು:ಸ್ಥಳೀಯ ಪುರಸಭೆ ಸದಸ್ಯರಾದ ಫಾತಿಮಾಬಿ ಮೌಲಾಸಾಬ,ಪ್ರಮೋದ ಕುಲಕರ್ಣಿ, ಮೌಲಾಸಾಬ ಚೋಟುಸಾಬ,ಶರಣಪ್ಪ ಬಸಪ್ಪ ಕೆಂಗೇರಿ ಅವರ ಮೇಲೆ ಅನರ್ಹತ ತೂಗುಕತ್ತಿ ನೇತಾಡುತ್ತಿದೆ.ಸ್ಥಳೀಯ ಪುರಸಭೆಗೆ ಜರುಗಿದ ಚುನಾವಣೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಿಂದ 13 ಸದಸ್ಯರು ಆಯ್ಕೆಗೊಂಡಿದ್ದರು

ಇಂಡಿ: ಶಿಕ್ಷಣ ಕ್ಷೇತ್ರ ಅಭಿವೃದ್ಧಿಗಾಗಿ ನಾನಾ ಯೋಜನೆಗಳನ್ನು ರೂಪಿಸಲಾಗುತ್ತದೆ ಕೋಟ್ಯಾಂತರ ರೂಪಾಯಿ ಖರ್ಚು ಮಾಡಲಾಗುತ್ತದೆ ಆದ್ರೆ,ಇಲ್ಲಿರುವ ಬೇಜವಾಬ್ದಾರಿ ಅಧಿಕಾರಿಗಳು ಕಳಪೆ ಮಟ್ಟದ ಆಹಾರ ವಿದ್ಯಾರ್ಥಿಗಳಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.ಇಂಡಿ ಪಟ್ಟಣದ ವಿಜಯಪುರ ರಸ್ತೆ ಆದರ್ಶ

ಶಹಾಪುರ:ಗುರು ಪೂಜಾ ಸತ್ಸಂಗ ಮತ್ತು ಭಗವದ್ಗೀತೆಯ ಆಧುನಿಕ ತಂತ್ರಜ್ಞಾನದ ವಿಶೇಷ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು ಹಾಗೂ ಭಗವದ್ಗೀತೆಯ ಮಹತ್ವವನ್ನು ತಿಳಿ ಹೇಳಲಾಯಿತು ಮತ್ತು ಪ್ರಜ್ಞಾ ಯೋಗದ ಮಕ್ಕಳಿಂದ ಪ್ರದರ್ಶನ ನಡೆಯಿತು ಈ ಕಾರ್ಯಕ್ರಮಕ್ಕೆ ದಿವ್ಯ

ಬೀದರ:ಔರಾದ ತಾಲೂಕಿನಲ್ಲಿ ಪ್ರಸ್ತುತ ಈ ವರ್ಷ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ರೈತರು ಆತಂಕದಲ್ಲಿದ್ದಾರೆ ಹಾಗಾಗಿ ಈ ವರ್ಷ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿಲ್ಲ ಎಂದು ಮಾಜಿ ಸಚಿವರು ಹಾಗೂ ಶಾಸಕರಾದ ಪ್ರಭು.ಬಿ.ಚವ್ಹಾಣ ಅವರು ತಿಳಿಸಿದ್ದಾರೆ.ಈ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಇಜೇರಿ ಗ್ರಾಮದ ಸ್ವಾಮಿ ವಿವೇಕಾನಂದ ಶಿಕ್ಷಣ ಸಂಸ್ಥೆ ಭೀಮರಾಯ ಗೌಡ ಮಲ್ಲಪ್ಪಗೌಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆ ಇಜೇರಿಯಲ್ಲಿ ಸ್ವಯಂ ರಕ್ಷಣೆ ತರಬೇತಿ ಶಿಬಿರವನ್ನು ವಿದ್ಯಾರ್ಥಿನಿಯರಿಗೆ ಸ್ವಯಂ

ಹುಟ್ಟಿದ ಮನುಷ್ಯ ಸಾಯುವುದಂತೂ ಖಚಿತ, ಇದು ನಮ್ಮೆಲ್ಲರ ಮೂರು ದಿನದ ಸಂತೆ ಇರುವಷ್ಟು ದಿನ ಚೆನ್ನಾಗಿ ಎಲ್ಲರೊಂದಿಗೆ ಸ್ನೇಹ ಸಹಬಾಳ್ವೆಯಿಂದ ಬದುಕಬೇಕು. ಯಾವುದನ್ನೂ ಜಾಸ್ತಿ ವಿಚಾರಮಾಡದೇ ಶಾಂತಿಯಿಂದ ಜೀವನ ಸಾಗಿಸಬೇಕಿದೆ. ಏಕೆಂದರೆ ಶಾಂತಿ ಮನುಷ್ಯನ

ಬೆಂಗಳೂರು : ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸತತ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಲ್ಯಾಪ್ ಟಾಪ್ ವಿತರಣೆಯ ಕಾರ್ಯವನ್ನು ಪುನಃ ಆರಂಭಿಸಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕವು ಇಂದು ಬೆಂಗಳೂರಿನಲ್ಲಿ ಮಾಜಿ ಸಚಿವರು ಹಾಗೂ

ದೇವರಹಿಪ್ಪರಗಿ:ಹಡಪದ ಅಪ್ಪಣ್ಣವರ ತತ್ವ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಮಾದರಿ ಜೀವನ ನಡೆಸಬೇಕು ಎಂದು ವಂದಾಲ ದ ನೀಲಕಂಠ ಬ ಹಡಪದ ಹೇಳಿದರುವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ವಂದಾಲ ಗ್ರಾಮದಲ್ಲಿ ಹಡಪದ ಅಪ್ಪಣ್ಣವರ ವೃತ್ತದ
Website Design and Development By ❤ Serverhug Web Solutions