ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಸಮಸ್ತ ಮುಸ್ಲಿಂ ಬಾಂಧವರಿಗೆ “ಬಕ್ರೀದ್” ಹಬ್ಬದ ಹಾರ್ದಿಕ ಶುಭಾಶಯಗಳು

ಪವಿತ್ರ ರಂಜಾನ್ ತಿಂಗಳ ಮುಗಿದ ನಂತರ ಬರುವ ಹಬ್ಬವೆ “ಬಕ್ರೀದ್” ಹಬ್ಬವನ್ನು ಆಚರಣೆ ಮಾಡಲಾಗುತ್ತದೆ ಮುಸ್ಲಿಂ ಪ್ರವಾದಿ ಇಬ್ರಾಹಿಂರ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಈ ಹಬ್ಬವನ್ನುಒಂದು ಸಲ ಪ್ರವಾದಿ ಇಬ್ರಾಹಿಂರಿಗೆ ಅಲ್ಲಾಹನು ಕನಸಿನಲ್ಲಿ

Read More »

ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಅವಮಾನ

ಇಂಡಿ:ತಾಲೂಕಾ ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಾರ್ಯಾಲಯ ಉಪವಿಭಾಗ ಇಂಡಿಯಲ್ಲಿ ಬಾಬು ಜಗಜೀವನ್ ರಾಮ್ ಅವರ ಫೋಟೋ ವನ್ನು ಗೋಡೆ ಮೇಲಿಂದ ತೆಗೆದು ಉದ್ದೇಶ ಪೂರಕವಾಗಿ ಕಸ ಸಂಗ್ರಹಣೆ ಮಾಡುವ ಸ್ಥಳದಲ್ಲಿ ಸುಮಾರು ಎರಡು ತಿಂಗಳು ಫೋಟೋ

Read More »

ಬಕ್ರೀದ್ ಹಬ್ಬ:ಶಾಂತಿ ಪಾಲನೆಗೆ ಕ್ರಮವಹಿಸಲು ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳ‌ ಸೂಚನೆ

ಕೊಪ್ಪಳ:ಜುಲೈ 29ರಂದು ಆಚರಿಸಲಾಗುವ ಬಕ್ರೀದ್ ಹಬ್ಬದ ವೇಳೆಯಲ್ಲಿ ಪ್ರಾಣಿವಧೆ, ಜಾನುವಾರು ಸಾಗಣೆ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳು ಕಾಯ್ದೆಯನ್ವಯ ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಹೇಳಿದರು.ಜೂನ್ 26ರಂದು

Read More »

ಸಸಿನೆಡುವ ಮೂಲಕ ನಲಿ ಕಲಿ ಕಲಿಕಾ ಮೇಳ ಉದ್ಘಾಟನೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸೋಮವಾರ ಮಕ್ಕಳು ಕಲಿಕಾ ಹಬ್ಬವನ್ನು ವಿವಿಧ ಆಯಾಮಗಳಿಂದ ತಾವು ಕಲಿತಿರುವ ಅಕ್ಷರಗಳನ್ನು ವಿಧವಿಧವಾಗಿ ಕ್ರಿಯಾತ್ಮಕತೆಯಲ್ಲಿ ಬಳಸಿ ಉತ್ತಮ ಪ್ರದರ್ಶನ ಮಕ್ಕಳು ಪ್ರದರ್ಶನ ನೀಡಿದರು ಕೃಷಿ ,ವಿಜ್ಞಾನ,ಗಣಿತ,ಪರಿಸರ

Read More »

ಉದ್ಯೋಗ ಖಾತ್ರಿ ಯೋಜನೆ ಅಧಿಕಾರಿಗಳ ರಾಜಕೀಯದವರ ಶ್ರದ್ಧೆ/ನಿಷ್ಠೆ

ವಿಜಯನಗರ/ಕೊಟ್ಟೂರು ತಾಲ್ಲೂಕಿನಲ್ಲಿ ಪ್ರಸ್ತುತ 11 ಗ್ರಾ.ಪಂ.ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದಲ್ಲಿನ ಕೂಲಿಕಾರರಿಗೆ ವರ್ಷಕ್ಕೆ ೧೦೦ ದಿನ ಉದ್ಯೋಗ ಸೃಷ್ಟಿಯ ದೃಷ್ಟಿಯಿಂದ ಯೋಜನೆಯಡಿ ಹಳ್ಳ-ಕೊಳ್ಳ-ಹಗರಿ-ಚೆಕ್‌ಡ್ಯಾಂ-ಕೆರೆಗಳಲ್ಲಿನ ಹೂಳು ತೆಗೆಯುವ ಕೆಲಸಕ್ಕೆ ಕೋಟ್ಯಾಂತರ ಹಣ ವೆಚ್ಚ

Read More »

ಶ್ರೀರಾಮನಗೌಡ ಸಂಕನಾಳ ಪಿಎಸ್ಐ ಅವರಿಗೆ ಸ್ನೇಹಿತರ ಬಳಗದ ವತಿಯಿಂದ ಸನ್ಮಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ತಾಳಿಕೋಟಿ ಪೋಲಿಸ್ ಠಾಣೆಗೆ ನೂತನವಾಗಿ ವರ್ಗಾವಣೆಯಾಗಿ ಬಂದ ಶ್ರೀರಾಮನಗೌಡ ಸಂಕನಾಳ ಪಿಎಸ್ಐ ಅವರಿಗೆ ಸ್ನೇಹಿತರ ವತಿಯಿಂದ ಸನ್ಮಾನಿಸಲಾಯಿತು.ಈ ಹಿಂದೆ ಬಾಗಲಕೋಟೆ ಮತ್ತು ಕಲಾದಗಿ ಹಾಗೂ ಇನ್ನೂ ಅನೇಕ ಪೋಲಿಸ್

Read More »

ಮಾನ್ಯ ಜಿಲ್ಲಾಧಿಕಾರಿಗಳೇ…ಅತಿಕ್ರಮಣದ ಜಾಗವೆಂದು ವರದಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳುವುದು ಯಾವಾ

ಕೊಟ್ಟೂರು:ಪಟ್ಟಣದ ಜೋಳದ ಕೂಡ್ಲಿಗಿ ರಸ್ತೆಯಲ್ಲಿರುವ ನೂತನವಾಗಿ ನಿರ್ಮಾಣಗೊಂಡಿರುವ ಲೇಔಟ್‌ನಲ್ಲಿ ಅಕ್ರಮವಾಗಿ ಕಮರ್ಷಿಯಲ್ ಕಾಂಪ್ಲೆಕ್ಸ್‌ಗಳನ್ನು ನಿರ್ಮಾಣ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು,ಈ ಬಗ್ಗೆ ಹಲವಾರು ಬಾರಿ ದಿನಪತ್ರಿಕೆಗಳಲ್ಲಿ ವರದಿಯಾಗಿದ್ದರೂ ಸಹ ಯಾವುದೇ ಕ್ರಮ ಕೈಗೊಳ್ಳದ ಪಟ್ಟಣ

Read More »

ಅಮರ ಶ್ರೀ ಆಲದ ಮರಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಜೋಗತಿ ಮಂಜಮ್ಮ ಭೇಟಿ

ಸಿಂಧನೂರಿನ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು, ಕರ್ನಾಟಕ ರಾಜ್ಯ ಜಾನಪದ ಸಾಹಿತ್ಯ ಅಕಾಡೆಮಿ ಅದ್ಯಕ್ಷೆ ಜೋಗತಿ ಮಂಜಮ್ಮನವರು ಇಂದು

Read More »

ಬಾಲಕಿಯ ಮೇಲೆ ಚಿರತೆ ದಾಳಿ:ಅರಣ್ಯ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ

ಹನೂರು:ಲೊಕ್ಕನಹಳ್ಳಿ ಹೋಬಳಿಯ ಚಿಕ್ಕಮಾಲಪುರ ಗ್ರಾಮ ಪಂಚಾಯ್ತಿಯ ಕಗ್ಗಳಿ ಗುಂದ್ಧಿ ಆದಿವಾಸಿಗಳ ಗ್ರಾಮದಲ್ಲಿ ಅದೇ ಗ್ರಾಮದ ರಾಮ,ಲಲಿತಾ ದಂಪತಿಯ ಎರಡನೇ ಪುತ್ರಿ ಸುಶೀಲ ಎಂಬ ಒಂದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ 6ವರ್ಷದ ಬಾಲಕಿಯು ತನ್ನ ಮನೆಯ

Read More »

ಮಾಹಿತಿ ಹಕ್ಕು ಮತ್ತು ಹೋರಾಟಗಾರರನ್ನು ಹತ್ತಿಕ್ಕಲು ಪೋಲಿಸ್ ಇಲಾಖೆಗೆ ಆದೇಶ ನೀಡಿರುವ ಜೇವರ್ಗಿಯ ಶಾಸಕ ಅಜಯ್ ಸಿಂಗ್ ಅವರ ನಡೆ ನಾವು ತೀವ್ರವಾಗಿ ಖಂಡಿಸುತ್ತೇವೆ:ರಾಜ್ಯ ಮಾಹಿತಿ ಹಕ್ಕು ಹಾಗೂ ಸಾಮಾಜಿಕ ಕಾರ್ಯಕರ್ತರ ಕಾರ್ಯದರ್ಶಿಯಾದ ಚನ್ನಯ್ಯ ಸ್ವಾಮಿ ವಸ್ತ್ರದ

ಜೇವರ್ಗಿ:ತಾಲೂಕಿನಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಣಿಕೆ ಆಗುತ್ತಿದೆರಾಷ್ಟ್ರೀಯ ಜಲಜೀವನ್ ಮಷೀನ್ ಯೋಜನೆ ಹಳ್ಳ ಹಿಡಿದಿದೆಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕಂಡವರು ದುಡ್ಡು ಮಾಡುತ್ತಿದ್ದಾರೆ ಇದ್ಯಾವುದರ ಬಗ್ಗೆ ನಿಮಗೆ ಗಮನವಿಲ್ಲ ಇನ್ನು ತಾಲೂಕ ಕಚೇರಿಗಳಲ್ಲಿ ಬ್ರಷ್ಟಾಚಾರ

Read More »
error: Content is protected !!