
ಹೈಕೋರ್ಟ್ ನ್ಯಾಯಮೂರ್ತಿಗಳ ಮುಂಡಗೋಡ ಭೇಟಿ
ಮುಂಡಗೋಡ : ಕರ್ನಾಟಕ ಹೈಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉತ್ತರ ಕನ್ನಡ ಉಸ್ತುವಾರಿ ಗಳು ಆದಂತಹ ನಟರಾಜ್ ಅವರು ಮುಂಡಗೋಡ ದ ಜೆ ಎಂ ಎಫ ಸಿ ನ್ಯಾಯಾಲಯಕ್ಕೆ ಶಿಷ್ಟಾಚಾರದಂತೆ ಭೇಟಿ ನೀಡಿದರು.
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಮುಂಡಗೋಡ : ಕರ್ನಾಟಕ ಹೈಕೋರ್ಟ್ ನ ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗೂ ಉತ್ತರ ಕನ್ನಡ ಉಸ್ತುವಾರಿ ಗಳು ಆದಂತಹ ನಟರಾಜ್ ಅವರು ಮುಂಡಗೋಡ ದ ಜೆ ಎಂ ಎಫ ಸಿ ನ್ಯಾಯಾಲಯಕ್ಕೆ ಶಿಷ್ಟಾಚಾರದಂತೆ ಭೇಟಿ ನೀಡಿದರು.

ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ಗುಡಪಳ್ಳಿಗ್ರಾಮ ಪಂಚಾಯಿತಿ ಎಂಟು ವರ್ಷಗಳಲ್ಲಿ 2ನೇ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆಯುವಲ್ಲಿ ಯಶಸ್ವಿಯಾಗಿದೆ.ಮೊದಲು ಜೋಜನಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದ ಗುಡಪಳ್ಳಿ ಗ್ರಾಮ 2015ರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿಯಾಗಿ

ವಡಗೇರಾ ನಗರದ ಸ್ವಾಮಿ ವಿವೇಕಾನಂದ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಇಂದು ತಾಲೂಕಿನ ಎಲ್ಲಾ ಖಾಸಗಿ ಶಾಲೆಗಳ ಅಧ್ಯಕ್ಷರ, ಮತ್ತು ಕಾರ್ಯದರ್ಶಿಗಳ ಸಮ್ಮುಖದಲ್ಲಿ ಸಭೆ ಜರುಗಿತು.ರಾಜ್ಯ ಸಂಘಟನ ಕಾರ್ಯದರ್ಶಿಯಾದ ಶ್ರೀ ಪರಮೇಶ್ವರಪ್ಪ ಕರಡಿ

ಬೀದರ್:ತೆಲಂಗಾಣದ ನಿಜಾಮಾಬಾದ್ಗೆ ತೆರಳುವ ಮಾರ್ಗ ಮಧ್ಯದಲ್ಲಿ ನಿನ್ನೆ ಬೀದರ್ ನಗರದ ವಾಯುಸೇನೆ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದ ದೇಶದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ನಿನ್ನೆ ಬೀದರ್ ವಿಮಾನ ನಿಲ್ದಾಣದಲ್ಲಿ ಬೀದರ

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ದಾಡಗಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಲಿ-ಕಲಿ ಕೋಣೆ ಉದ್ಘಾಟನೆ ನೆರವೇರಿತು.ಗ್ರಾಮ ಪಂಚಾಯತ್ ಅಧ್ಯಕ್ಷರಿಂದ ಕಾಂಪೌಂಡ್ ವಾಲ್ ಭೂಮಿ ಪೂಜೆ,ನೂತನವಾಗಿ ಆಯ್ಕೆಯಾದ ದಾಡಗಿ ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ
ಚಾಮರಾಜನಗರ ಜಿಲ್ಲೆಯ ಹನೂರು ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳೇರಿಪಾಳ್ಯ ಹಾಗೂ ಕಾಂಚಹಳ್ಳಿ ಮದ್ಯೆ ಇರುವ ಸರ್ಕಾರಕ್ಕೆ ಸಂಬಂಧಪಟ್ಟ ಮೈಸೂರ್ ಸೇಲ್ಸ್ ಅಂಡ್ ಇಂಟರ್ನ್ಯಾಷನಲ್ ಸರ್ವಿಸಸ್ ಎಂಬ ಮಧ್ಯ ಮಳಿಗೆಯಲ್ಲಿ ನಿಗದಿತ ಬೆಲೆಗಿಂತ ಹೆಚ್ಚಿನ

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಕ್ತಾಪುರ ಹಾಗೂ ಹುಣಸಗಿ ತಾಲೂಕಿನ ಕನ್ನಳ್ಳಿ ಗ್ರಾಮದಲ್ಲಿರುವ ಕಸ್ತೂರಬಾ ವಸತಿ ಶಾಲೆಯ ವಿದ್ಯಾರ್ಥಿಗಳು ಕಲುಷಿತ ನೀರು ಸೇವಿಸಿ ವಾಂತಿ ಭೇದಿ ಪ್ರಕರಣಕ್ಕೆ ಯಾದಗಿರಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ

ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಹಲಬರ್ಗದ ಅನುಗ್ರಹ ಆಶ್ರಮದಲ್ಲಿ ಸಂತ ಫ್ರಾನ್ಸಿಸ್ ಅಸಿಸಿ ಯವರ ಹಬ್ಬವನ್ನು ಆಚರಣೆ ಮಾಡಲಾಯಿತು.ಈ ಒಂದು ಆಶ್ರಮದ ಹಬ್ಬದ ಆಚರಣೆಯಲ್ಲಿ ವoದನಿಯ ಫಾದರ್ ಫೆಡ್ರಿಕ್ ಡಿಸೋಜಾ ಖಜಾಂಚಿಗಳು ಗುಲ್ಬರ್ಗ ಧರ್ಮಕ್ಷೇತ್ರ,ವoದನೀಯ

ರಾಯಚೂರು/ಮಸ್ಕಿ:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ತಾಲೂಕು ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಇವರ ನೇತೃತ್ವದಲ್ಲಿ ಮಸ್ಕಿ ತಾಲೂಕ ದಂಡಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ರಕ್ತದಲ್ಲಿ ಪತ್ರ ಬರೆದು ಪತ್ರಕರ್ತರ ಪತ್ರಕರ್ತರ

ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಹೋಬಳಿಯ ರಾರಾವಿ ಗ್ರಾಮದ (SWS) ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾಗಿ ನಿರ್ಮಲಾ ಗಂಡ ಹೆಚ್.ನಾಗರಾಜ್ ಮತ್ತು ಸದಸ್ಯರುಗಳನ್ನು ಆಯ್ಕೆ ಮಾಡಾಲಾಯಿತು. ಪ್ರತಿ ಶಾಲೆ ಸರ್ವತೋಮುಖ ಅಭಿವೃದ್ಧಿ ಕಾಣಬೇಕಾದರ ಶಿಕ್ಷಕರು,ಮಕ್ಕಳ ಪ್ರಯತ್ನದ ಜತೆಗೆ
Website Design and Development By ❤ Serverhug Web Solutions