
ಜನಪದ ಉಳಿಸಿ ಬೇಳೆಸಬೇಕಾಗಿದೆ ಶಾಸಕ ಯಶವಂತರಾಯಗೌಡ ಪಾಟೀಲ್
ಇಂಡಿ :ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿ ತಲೆ ತಲಾಂತರದಿಂದ ಬಂದಿರುವ ಮೌಖಿಕ ಪರಂಪರೆಯಲ್ಲಿ ಸಂಬಂಧ ಜ್ಞಾನವೇ ಜಾನಪದವಾಗಿದ್ದು ಅಂತಹ ಜಾನಪದವನ್ನು ಉಳಿಸಿ ಬೆಳೆಸ ಬೇಕಾಗಿರುವ ಕರ್ತವ್ಯ ನಮ್ಮ ಯುವ ಪೀಳಿಗೆ ಮೇಲಿದೆ ಎಂದು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಇಂಡಿ :ಮನುಷ್ಯನ ಬದುಕಿನೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿ ತಲೆ ತಲಾಂತರದಿಂದ ಬಂದಿರುವ ಮೌಖಿಕ ಪರಂಪರೆಯಲ್ಲಿ ಸಂಬಂಧ ಜ್ಞಾನವೇ ಜಾನಪದವಾಗಿದ್ದು ಅಂತಹ ಜಾನಪದವನ್ನು ಉಳಿಸಿ ಬೆಳೆಸ ಬೇಕಾಗಿರುವ ಕರ್ತವ್ಯ ನಮ್ಮ ಯುವ ಪೀಳಿಗೆ ಮೇಲಿದೆ ಎಂದು

ವಿಜಯಪುರ:ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ಉಚಿತ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಶಾಸಕರಾದ ಸಿ ಎಸ್ ನಾಡಗೌಡ ಅಪ್ಪಾಜಿಯವರು.ಈ ಸಂದರ್ಭದಲ್ಲಿ ಶ್ರೀಮತಿ ಪಲ್ಲವಿ ನಾಡಗೌಡ ರವರು ಹಾಗೂ ಪಕ್ಷದ ಹಿರಿಯ ಮುಖಂಡರು ಉಪಸ್ಥಿತರಿದ್ದರು.ಇಂದಿನಿಂದ ಕಾಂಗ್ರೆಸ್ನ

ದಾವಣಗೆರೆ/ಹೊನ್ನಾಳಿ:ಶಾಸಕ ಡಿ ಜಿ ಶಾಂತನಗೌಡರು ಶಕ್ತಿ ಕಾರ್ಯಕ್ರಮ ಉದ್ಘಾಟಿಸಿದರುದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಿ ನುಡಿದಂತೆ ನಡೆವ ಸರ್ಕಾರ ಎಂದರೆ ನಮ್ಮ ಕಾಂಗ್ರೆಸ್

ಬಾಗಲಕೋಟೆ/ರಬಕವಿ ಬನಹಟ್ಟಿ:ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ,ಮಹತ್ವವಾದಂತಹ ಒಂದು ಮಹಿಳೆಯರಿಗಾಗಿಉಚಿತ ಬಸ್ ಪ್ರಯಾಣಕ್ಕೆ ಅಧಿಕೃತವಾಗಿ ಇಂದು ಚಾಲನೆ ದೊರೆಯಿತು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ನಗರದ ಬಸ್ ನಿಲ್ದಾಣದಲ್ಲಿ ನೂರಾರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು

ಕಲಬುರಗಿ ಜೇವರ್ಗಿ ತಾಲೂಕಿನ ನಂದಿಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಶಿಕ್ಷಕರಾದ ಮೈಲಾರಲಿಂಗ ಅವರು ಮಾತನಾಡುತ್ತಾ ಪ್ರತಿಯೊಬ್ಬರು ಸಸಿ ನೆಡುವ ಮೂಲಕ

ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲೂಕಿನಲ್ಲಿ ಇಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ರಾಯಚೂರು ವಿಭಾಗದಿಂದ ಶಕ್ತಿ ಯೋಜನೆ ಉದ್ಘಾಟನೆ ಮಾಡಿ ಕಾರ್ಯಕ್ರಮದಲ್ಲಿ ಬಾಗಿಯಾಗಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಇಂದು ಲಿಂಗಸೂಗೂರಿನ ಕಲ್ಯಾಣ ಕರ್ನಾಟಕ

ಹಾವೇರಿ/ಹಾನಗಲ್:ಕಾಂಗ್ರೆಸ್ನ ಗ್ಯಾರಂಟಿಗಳು ಬಡವರಿಗೆ ಆರ್ಥಿಕ ಶಕ್ತಿ ತುಂಬಲಿವೆ ಹೊಸ ಸರ್ಕಾರ ರಚನೆಯಾಗಿ ಮೂರು ವಾರ ಕಳೆಯುವುದರ ಒಳಗಾಗಿ ಗ್ಯಾರಂಟಿಗಳು ಜಾರಿಗೆ ಬರುತ್ತಿರುವುದು ಕಾಂಗ್ರೆಸ್ ಪಕ್ಷದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಶಾಸಕರಾದ ಮಾನೆ ಶ್ರೀನಿವಾಸ ಹೇಳಿದರು.ಹಾನಗಲ್

ಹಾವೇರಿ:ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕ ಸಮಿತಿಯ ಉದ್ಘಾಟನಾ ಸಮಾರಂಭವು ದಿನಾಂಕ 10/06/2023 ಶನಿವಾರ ಹಾನಗಲ್ ನಗರದ ಪ್ರವಾಸಿ ಮಂದಿರದಲ್ಲಿ ನೆರವೇರಿತು.ಈ ಸಂದರ್ಭದಲ್ಲಿ ನೂತನ ತಾಲೂಕ ಅಧ್ಯಕ್ಷರಾಗಿ ಉಮೇಶ್

ಜೇವರ್ಗಿ:ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದನೆ ಸಹಕಾರಿ ನಿಗಮ ನಿಯಮಿತ ಇಜೇರಿ ವಲಯದ ಅಧ್ಯಕ್ಷರಾದ ಶಿವಶಂಕರ್ ಗುಂಡುಗುರ್ತಿ ಅವರಿಗೆ ಬಳಬಟ್ಟಿ ಗ್ರಾಮದಲ್ಲಿ ಯಂಕಂಚಿ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಲಾಯಿತು.ಸರಳ ಸಜ್ಜನಿಕೆಯ ಪ್ರಾಮಾಣಿಕ ವ್ಯಕ್ತಿಯೆಂದೇ ಹೆಸರಾದ

ಕಲಬುರಗಿ/ಜೇವರ್ಗಿ:ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಕಾಲೇಜುಗಳಲ್ಲಿ ಕರಾಟೆ ಶಿಕ್ಷಕರ ವಿದ್ಯಾರ್ಹತೆಯ ಆಧಾರದ ಮೇಲೆ ಕರಾಟೆ ಶಿಕ್ಷಕರನ್ನು ಕೂಡಲೇ ನೇಮಿಸಿಕೊಳ್ಳಬೇಕು ಇದರಿಂದ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ಸ್ವಯಂ ರಕ್ಷಣೆ ಮಾಡಿಕೊಳ್ಳಲು ಪ್ರತಿಕೂಲ ಸನ್ನಿವೇಶದಲ್ಲಿ ರಕ್ಷಣೆ ಮಾಡಿಕೊಳ್ಳಲು ಉಪಯೋಗವಾಗಲಿದೆ
Website Design and Development By ❤ Serverhug Web Solutions