
ಸಚಿವರಾದ ಶ್ರೀ ಶಿವರಾಜ್ ಎಸ್.ತಂಗಡಗಿ ಜನ್ಮ ದಿನ ಅಂಗವಾಗಿ ಸಸಿಗಳನ್ನು ನೆಡುವ ಕಾರ್ಯಕ್ರಮ
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರೂ ಆದ ಸನ್ಮಾನ್ಯ ಶ್ರೀ ಶಿವರಾಜ್ ಎಸ್ ತಂಗಡಗಿ ಅವರಿಗೆ 53 ನೇ ಹುಟ್ಟು ಹಬ್ಬವನ್ನು
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರೂ ಆದ ಸನ್ಮಾನ್ಯ ಶ್ರೀ ಶಿವರಾಜ್ ಎಸ್ ತಂಗಡಗಿ ಅವರಿಗೆ 53 ನೇ ಹುಟ್ಟು ಹಬ್ಬವನ್ನು

ಭದ್ರಾವತಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ತಾಲ್ಲೂಕು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ತಾಲ್ಲೂಕು ಬಿಜೆಪಿ ಮಂಡಲ ಕಾರ್ಯದರ್ಶಿ ಕವಿತಾ ಸುರೇಶ್(40) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು.ಪತಿ ಛಾಯಾಗ್ರಾಹಕ ಸುರೇಶ್ ಹಾಗೂ

ಹಾವೇರಿ/ಹಾನಗಲ್:ಸಮೀಪದ ಹಾವಣ ಗಿ.ಗ್ರಾಮ ಪಂಚಾಯತಿ ವರ್ತಿ ಕಟ್ಟೆ ಕೆರೆಯಲ್ಲಿ ಗ್ರಾಮ ಅಮೃತ್ ಆರೋಗ್ಯ ಅಭಿಯಾನದ ಅಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಶೇಷಗಿರಿ ಮತ್ತು ಆಯುರ್ವೇದಿಕ್ ಆಸ್ಪತ್ರೆ ಹಾವಣ್ಗಿ ವತಿಯಿಂದ ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ

ಸಿಂಧನೂರು. ನಗರದ ಶ್ರೀ ಮಹರ್ಷಿ ವಾಲ್ಮೀಕಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡರಾದ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಆರ್ ತಿಮ್ಮಯ್ಯ ನಾಯಕ ಅವರ ನೇತೃತ್ವದಲ್ಲಿ ಶ್ರೀ ಮಹರ್ಷಿ

ಪ್ರಕೃತಿಮಾತೆಯ ಸೇವೆಯಲ್ಲಿ ತೊಡಗಿ,ಪ್ರಕೃತಿಯ ಉಳಿವಿಗಾಗಿ ಹೋರಾಡುತ್ತಿರುವ ಸಿಂಧನೂರಿನ ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪೂರ ಅವರಿಗೆ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಲಭಿಸಿರುವುದು ತುಂಬಾ ಹೆಮ್ಮೆಯ ವಿಷಯ ಎಂದು ರಾಯಚೂರು ವಲಯ ಅರಣ್ಯ ಅಧಿಕಾರಿ ರಾಜಶೇಖರ

ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿಯಿಂದ ಗುಂಜಳ್ಳಿ ಕ್ಯಾಂಪ್ ಮಾರ್ಗ ಮದ್ಯದ ಸಸಿಗಳು ಇಂದು ಗಾಳಿಗೆ ಬಾಗಿ ನೆಲಕ್ಕುರುಳಿ ಬಿದ್ದಿವೆ. ಬಿದ್ದ ಗಿಡಗಳನ್ನು ನೋಡಿದ ಕೆ.ಹೊಸಹಳ್ಳಿ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರು ಗಿಡಗಳನ್ನು ನೆಟ್ಟಗೆ ನಿಲ್ಲಿಸಿ,

ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯಿತಿ ಸಿಇಓ ಗರಿಮಾ ಪನ್ವಾರ ನರೇಗಾ ಯೋಜನೆ ಅಡಿಯಲ್ಲಿ ಹೊರಗುತ್ತಿಗೆ ನೌಕರರ ಕಾರ್ಯ ನಿರ್ವಾಹಿಸುತ್ತಿರುವ ಸಿಬ್ಬಂದಿಗಳನ್ನು ತಾಲೂಕುವಾರು ಸ್ಥಳ ಬದಲಾವಣೆ ಮಾಡಿದ ಕಾರ್ಯ ನಿರ್ವಹಣಾಧಿಕಾರಿಗಳಾದ ಶ್ರೀಮತಿ ಗರಿಮಾ ಪನ್ವಾರ ಆದೇಶ

ರಾಯಚೂರು ಜಿಲ್ಲೆಯ ಲಿಂಗಸುಗೂರು:ಇನ್ನೇನು ಮಳೆಗಾಲ ಪ್ರಾರಂಭವಾಗುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಲಿಂಗಸೂಗೂರು ನಗರದಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ಮಕ್ಕಳಿಗೆ ಆರೋಗ್ಯದಲ್ಲಿ ಸಮಸ್ಯೆ ಕಾಣುತಿದ್ದು ಇದನ್ನು ಅರಿತ ಪುರಸಭೆ ಅಧಿಕಾರಿಗಳು ಇಂದು ರಾತ್ರಿ

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಚಿಕ್ಕಹೇಸರೂರು ಗ್ರಾಮದಲ್ಲಿ ಸಾಯಂಕಾಲ ಮೊದಲು ಮುಂಗಾರು ಮಳೆ ಭರ್ಜರಿಯಾಗಿ ಸುರಿಯಿತು.ವರ್ಷದ ಪ್ರಥಮ ವರ್ಷಧಾರೆ ತರುವ ಖುಷಿನೇ ಬೇರೆ. ಸಕಲ ಜೀವರಾಶಿಗಳಿಗೂ ಮೊದಲ ಮಳೆ ಇನ್ನಿಲ್ಲದ ಪುಳಕ,ಮೊದಲ ಮಳೆಗಾಗಿ ಅದೆಷ್ಟೋ

ಕಲಬುರಗಿ: ಇನ್ನೇನು ಶಾಲಾ,ಕಾಲೇಜುಗಳು ಆರಂಭವಾದವು ಬೆಳಿಗ್ಗೆ ಬೇಗ ಎದ್ದು ಫ್ರೆಶ್ ಮೂಡ್ ಅಲ್ಲಿ ಶಾಲೆಗೆ ಕಾಲೇಜಿಗೆ ಹೋಗುವವರು,ಸಂತೆಗಾಗಿ ಸಿಟಿ ಕಡೆ ಹೋಗುವವರು ಇನ್ನೇನು ಪ್ರಯಾಣ ಬೆಳೆಸಬೇಕು ಅಂತ ಬಸ್ ಸ್ಟಾಪ್ ಅಲ್ಲಿ ಬಂದು ನಿಂತು
Website Design and Development By ❤ Serverhug Web Solutions