
ವರದಿಗಾರನಿಗೆ ಗೌರವ ನೀಡಿದ ಆರಕ್ಷಕರಿಗೆ ಧನ್ಯವಾದಗಳು
ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ವ್ಯಾಪ್ತಿಯ ದಕ್ಷ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವರಾಜ್ ಅವರು ಮತ್ತು ಸಿಬ್ಬಂದಿ ವರ್ಗದವರಾದ ಎ.ಎಸ್.ಐ. ರವಿ ಮತ್ತು ಪ್ರಹ್ಲಾದ್ ಎಸ್., ಮಂಜುನಾಥ್H B, ಕೊಟ್ರೇಶ್ ಇವರುಗಳ ಸಮ್ಮುಖದಲ್ಲಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಸಂತೆಬೆನ್ನೂರು ವ್ಯಾಪ್ತಿಯ ದಕ್ಷ ಪೊಲೀಸ್ ಸಬ್ ಇನ್ಸ್ಪೆಕ್ಟರ್ ದೇವರಾಜ್ ಅವರು ಮತ್ತು ಸಿಬ್ಬಂದಿ ವರ್ಗದವರಾದ ಎ.ಎಸ್.ಐ. ರವಿ ಮತ್ತು ಪ್ರಹ್ಲಾದ್ ಎಸ್., ಮಂಜುನಾಥ್H B, ಕೊಟ್ರೇಶ್ ಇವರುಗಳ ಸಮ್ಮುಖದಲ್ಲಿ

ಬೀದರ ಜಿಲ್ಲೆಯ ಔರಾದ ತಾಲೂಕಿನ ಜೋಜನ ಗ್ರಾಮ ಪಂಚಾಯತ ವ್ಯಾಪ್ತಿಯ ಲಿಂಗದಳ್ಳಿ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೈಗೊಳ್ಳುತ್ತಿರುವ ಗ್ರಾಮ ಪಂಚಾಯತ ಆರೋಗ್ಯ ಅಮೃತ ಅಭಿಯಾನದಡಿಯಲ್ಲಿ ಸುಮಾರು 55ನರೇಗಾ ಕೂಲಿಕಾರ್ಮಿಕರಿಗೆ ಅಧಿಕ ರಕ್ತದೊತ್ತಡ,ರಕ್ತಹೀನತೆ,ಮಧುಮೇಹಗಳಂತಹ ರೋಗಗಳ ಉಚಿತ

ರಾಯಚೂರು ಜಿಲ್ಲೆ ಲಿಂಗಸೂಗೂರ ತಾಲ್ಲೂಕಿನಲ್ಲಿ ಚಿಕ್ಕಹೇಸರೂರು ಗ್ರಾಮದಲ್ಲಿ ಪರಿಸರ ಸಂರಕ್ಷಣಾ ದಿನಾಚರಣೆಯ ಅಂಗವಾಗಿ ಸಸಿ ನೆಟ್ಟು ವಿಶ್ವ ಪರಿಸರ ದಿನಾಚರಣೆಯ ಆಚರಿಸಲಾಯಿತು ವಿಶ್ವ ಪರಿಸರ ದಿನ ಬಂತು ಎಂದರೆ ಮೊದಲು ನೆನಪಾಗೋದು ಸಾಲುಮರದ ತಿಮ್ಮಕ್ಕ

ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಹಸಿರು ಬಳಗದ ಯುವಕರಿಂದ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವುದರ ಮೂಲಕ ಹಾಗೂ ಪರಿಸರದ ಬಗ್ಗೆ ಜಾಗೃತಿ ಮೂಡಿಸುತ್ತಾ ಪರಿಸರದ ಕಾಳಜಿ ವಹಿಸಲಾಯಿತು ಪರಿಸರ ದಿನಾಚರಣೆ ಸಂದರ್ಭದಲ್ಲಿ ಗ್ರಾಮದ

ಬೆಂಗಳೂರು:ಅರಣ್ಯ,ಜೀವಿಪರಿಸ್ಥಿತಿ ಮತ್ತು ಪರಿಸರ ಇಲಾಖೆ ವತಿಯಿಂದ ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣ,ಸೆಂಟ್ರಲ್ ಕಾಲೇಜು ಆವರಣದಲ್ಲಿ ನಡೆದ ರಾಜ್ಯ ಮಟ್ಟದ 2022-2023ನೇ ಸಾಲಿನ ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿಯನ್ನು ಸಿಂಧನೂರಿನ ವನಸಿರಿ ಫೌಂಡೇಶನ್ ಅಧ್ಯಕ್ಷರಾದ ಶ್ರೀ

ಹನೂರು:ಶಾಲಾ ಮಕ್ಕಳಿಗೆ ಕಲಿಯುವ ಹಂತದಲ್ಲೆ ಪರಿಸರದ ಬಗ್ಗೆನಾವು ಸದಾ ಅರಿವು ಮೂಡಿಸುವ ಕಾರ್ಯ ಮಾಡಬೇಕು ಎಂದು ತಹಸೀಲ್ದಾರ್ ರಾಧಾ ಗುರುಪ್ರಸಾದ್ ತಿಳಿಸಿದರು.ಹನೂರು ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಆಯೋಜಿಸಿದ ಪರಿಸರ ದಿನಾಚರಣೆಯಲ್ಲಿ ಮಾತನಾಡಿದ

ಧಾರವಾಡ:ಇಂದು ಜಯ ಕರ್ನಾಟಕ ಜನಪರ ವೇದಿಕೆಯಿಂದವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ,ಧಾರವಾಡದ ದೈವಜ್ಞ ನಗರದ ಮುಖ್ಯರಸ್ತೆಯಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕು ರಾಂಪುರ ಸಮುದಾಯ ಆರೋಗ್ಯ ಕೇಂದ್ರದ ಎಲ್ಲಾ ಕಾರ್ಯನಿರತ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಯಾವುದೇ ಜವಾಬ್ದಾರಿಗಳಿಲ್ಲದೆ ತಮ್ಮ ಇಷ್ಟಕ್ಕೆ ತಾವೇ ಸಮಯದ ಪರಿಕಲ್ಪನೆ ಇಲ್ಲದೆ ಕಾರ್ಯನಿರ್ವಹಿಸುತ್ತಿದ್ದಾರೆ.ಸಮಯಕ್ಕೆ ಸರಿಯಾಗಿ ಕಾರ್ಯ ನಿರ್ವಹಿಸದ ವೈದ್ಯರನ್ನು

ಹನೂರು:ಶನಿವಾರ ರಾತ್ರಿ ಸುರಿದ ಗಾಳಿ ಸಹಿತ ಮಳೆಗೆ ಹನೂರು ತಾಲೂಕಿನ ಬುದುಬಾಳು ಗ್ರಾಮದ ತಿಮ್ಮದಾಸೇಗೌಡ ಅವರ 138/113/ ಸರ್ವೇ ನಂಬರಿನ ಎರಡು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ಮರಗಳು ನೆಲಕ್ಕುರುಳಿವೆ.ಗೊನೆಗಳು ಬಿಟ್ಟಿದ್ದ ಬಾಳೆ ಮರಗಳು

ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಹಟ್ಟಿ ಪೊಲೀಸ್ ಠಾಣೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊಲೀಸ್ ಠಾಣೆಯ ಅಂಗಳದಲ್ಲಿ ಮಾವಿನ ಸಸಿ ನೆಡುವ ಮೂಲಕ ಪೊಲೀಸ್ ಇನ್ಸ್ಪೆಕ್ಟರ್ PI ಶ್ರೀ ಮಾನ್ಯ ಪ್ರಕಾಶ್ ಮಾಳೆ
Website Design and Development By ❤ Serverhug Web Solutions